Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!

ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಕೇಸ್ ನಲ್ಲಿ ಸದ್ಯ ಐವರು DyRFO ಗಳು ನಿರ್ಧಾಕ್ಷಿಣ್ಯವಾಗಿ ಅಮಾನತ್ತಾಗಿದ್ದಾರೆ. ಐವರನ್ನೂ ಅಮಾನತ್ತು ಮಾಡಿ ಶಿರಸಿ ಸಿಸಿಎಫ್ ಕೆ. ವಿ. ವಸಂತ ರೆಡ್ಡಿರವರು ಆದೇಶಿಸಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರೋ RFO ಜಿ.ಟಿ.ರೇವಣಕರ್ ಸಾಹೇಬ್ರನ್ನು ಅಮಾನತ್ತುಗೊಳಿಸುವಂತೆ ಬೆಂಗಳೂರು PCCF ರವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಹುಶಃ ನಾಳೆ ಸಂಜೆಯಷ್ಟೊತ್ತಿಗೆ RFO ಸಾಹೇಬ್ರೂ ಕೂಡ ಸಸ್ಪೆಂಡ್ ಆಗಿ ವಿಶ್ರಾಂತಿ ಪಡಿಯೋದು ನಿಕ್ಕಿಯಾಗಿದೆ‌. ಅದ್ರ ಜೊತೆ, ಇಡೀ ಇಲಾಖೆಯ ಮಾನವನ್ನು...

Post
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?

ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ‌. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ...

Post
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

  ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ‌ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ‌ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...

Post
ಜಿನ್ನೂರಿನಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಮರ್ಡರ್ ಕೇಸ್ ಗೆ ಟ್ವಿಸ್ಟ್: ಅನೈತಿಕ ಸಂಬಂಧವೇ ಕೊಲೆಗೆ ಕಾರಣ..!

ಜಿನ್ನೂರಿನಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಮರ್ಡರ್ ಕೇಸ್ ಗೆ ಟ್ವಿಸ್ಟ್: ಅನೈತಿಕ ಸಂಬಂಧವೇ ಕೊಲೆಗೆ ಕಾರಣ..!

ಕಲಘಟಗಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಾವರಗೇರಿ ಯುವತಿಯೊಂದಿಗೆ ಇದೇ ಜೂನ್ 7 ಕ್ಕೆ ಹಸೆಮಣಿ ಏರಬೇಕಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರ ಹಿಂದೆ ಅನೈತಿಕ ಸಂಬಂಧದ ಕರಿನೆರಳಿದೆ. ಹಾಗಂತ ಪೊಲೀಸರ ತನಿಖೆಯಿಂದ ಬೆಚ್ಚಿ ಬೀಳಿಸುವ ಸಂಗತಿ ಹೊರಬಿದ್ದಿದೆ. ಹೌದು, ವಿವಾಹಿತ ಮಹಿಳೆ ಜೊತೆ ಯುವಕನ‌ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ‌ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ...

Post
ಕಲಘಟಗಿಯಲ್ಲಿ ನೇಣು ಬಿಗಿದುಕೊಂಡು ಬಾಲ ಸಹೋದರಿಯರು ಆತ್ಮಹತ್ಯೆ..!

ಕಲಘಟಗಿಯಲ್ಲಿ ನೇಣು ಬಿಗಿದುಕೊಂಡು ಬಾಲ ಸಹೋದರಿಯರು ಆತ್ಮಹತ್ಯೆ..!

ಕಲಘಟಗಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post
ಜೂನ್ 7 ರಂದು ಮದುವೆಯಾಗಬೇಕಿದ್ದ ಹುಡುಗ, ಜಿನ್ನೂರಿನ ತೋಟದ ಮನೆಯಲ್ಲಿ ಭೀಕರ ಹತ್ಯೆಯಾದ..!

ಜೂನ್ 7 ರಂದು ಮದುವೆಯಾಗಬೇಕಿದ್ದ ಹುಡುಗ, ಜಿನ್ನೂರಿನ ತೋಟದ ಮನೆಯಲ್ಲಿ ಭೀಕರ ಹತ್ಯೆಯಾದ..!

ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಯುವಕನ ಬರ್ಬರ ಕೊಲೆಯಾಗಿದೆ. ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈದು ಹೋಗಿದ್ದಾರೆ ದುಷ್ಕರ್ಮಿಗಳು. ಇನ್ನೇನು ಜೂ. 7 ರಂದು ಹಸೆಮಣೆ ಏರಲು ರೆಡಿಯಾಗಿದ್ದ ಯುವಕ ಸದ್ಯ ಹೆಣವಾಗಿ ಬಿದ್ದಿದ್ದಾನೆ. ಅಂದಹಾಗೆ, ಜಿನ್ನೂರಿನ ನಿಂಗಪ್ಪ ನವಲೂರ (28) ಕೊಲೆಯಾಗಿರುವ ಯುವಕನಾಗಿದ್ದು, ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಮದ್ಯರಾತ್ರಿ ಬರ್ಬರವಾಗಿ ಹತ್ಯೆ ಮಾಡಿ ಹೋಗಿದ್ದಾರೆ ದುಷ್ಟರು. ಅಸಲು, ಇದೇ ಜೂನ್ 7 ರಂದು ಯುವಕನಿಗೆ ಮದುವೆ ಫಿಕ್ಸ್ ಆಗಿತ್ತು. ಕಲಘಟಗಿ ತಾಲೂಕಿನ...

Post
ಸನವಳ್ಳಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿದ ತಹಶೀಲ್ದಾರ್, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ..!

ಸನವಳ್ಳಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿದ ತಹಶೀಲ್ದಾರ್, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ..!

 ಮುಂಡಗೋಡಿನ ದಕ್ಷ, ಗಂಡೆದೆಯ ತಹಶೀಲ್ದಾರ್ ಶಂಕರ್ ಗೌಡಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಇವತ್ತು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ರು. ನೋಟೀಸ್ ನೀಡಿದ್ದರೂ..! ಅಸಲು, ಈ ಹಿಂದೆ ದಾಳಿ ಮಾಡಿದ್ದ ತಹಶೀಲ್ದಾರ್ ಸಾಹೇಬ್ರು ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ, ನೋಟೀಸ್ ಜಾರಿ ಮಾಡಿದ್ರು. ಆದ್ರೆ ಇಟ್ಟಿಗೆ ಭಟ್ಟಿ ನಡೆಸ್ತಿರೋ ಮಾಲೀಕರು ಕ್ಯಾರೇ ಅಂದಿರಲಿಲ್ಲ. ಹೀಗಾಗಿ, ಸಮಯಕ್ಕಾಗಿ ಕಾದಿದ್ದ ತಹಶೀಲ್ದಾರ್ ಇವತ್ತು ತಮ್ಮ...

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...

Post
ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?

ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?

ಕಲಘಟಗಿ: ಬಂಗಾರದ ಆಸೆಗಾಗಿ ವೃದ್ಧ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ ಆಗಂತುಕರು. ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ, ನೆಲ್ಲಿಹರವಿ ಗ್ರಾಮದ ಮುದುಕಿಯನ್ನು ಕೊಂದು ಹಾಕಿದ್ದಾರೆ. ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ 82 ವರ್ಷದ ತಿಪ್ಪವ್ವ ತಂಬೂರ್ ಎಂಬ ವೃದ್ದೆಯನ್ನ ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಎಂಬುವವರಿಗೆ ಸೇರಿದ ಕಬ್ಬು ಬೆಳೆದ ಜಮೀನಿನಲ್ಲಿ ಭೀಕರವಾಗಿ ಕೊಲೆ ಮಾಡಿ, ವೃದ್ದೆಯ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿ ಆಗಿದ್ದಾರೆ. ನಿನ್ನೆ ತಡ ರಾತ್ರಿ ಆಲದಕಟ್ಟಿ ಗ್ರಾಮದ...

Post
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!

ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!

ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...

error: Content is protected !!