ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಜಿನ್ನೂರಿನಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಮರ್ಡರ್ ಕೇಸ್ ಗೆ ಟ್ವಿಸ್ಟ್: ಅನೈತಿಕ ಸಂಬಂಧವೇ ಕೊಲೆಗೆ ಕಾರಣ..!
ಕಲಘಟಗಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಾವರಗೇರಿ ಯುವತಿಯೊಂದಿಗೆ ಇದೇ ಜೂನ್ 7 ಕ್ಕೆ ಹಸೆಮಣಿ ಏರಬೇಕಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರ ಹಿಂದೆ ಅನೈತಿಕ ಸಂಬಂಧದ ಕರಿನೆರಳಿದೆ. ಹಾಗಂತ ಪೊಲೀಸರ ತನಿಖೆಯಿಂದ ಬೆಚ್ಚಿ ಬೀಳಿಸುವ ಸಂಗತಿ ಹೊರಬಿದ್ದಿದೆ. ಹೌದು, ವಿವಾಹಿತ ಮಹಿಳೆ ಜೊತೆ ಯುವಕನ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ...
ಕಲಘಟಗಿಯಲ್ಲಿ ನೇಣು ಬಿಗಿದುಕೊಂಡು ಬಾಲ ಸಹೋದರಿಯರು ಆತ್ಮಹತ್ಯೆ..!
ಕಲಘಟಗಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜೂನ್ 7 ರಂದು ಮದುವೆಯಾಗಬೇಕಿದ್ದ ಹುಡುಗ, ಜಿನ್ನೂರಿನ ತೋಟದ ಮನೆಯಲ್ಲಿ ಭೀಕರ ಹತ್ಯೆಯಾದ..!
ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಯುವಕನ ಬರ್ಬರ ಕೊಲೆಯಾಗಿದೆ. ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈದು ಹೋಗಿದ್ದಾರೆ ದುಷ್ಕರ್ಮಿಗಳು. ಇನ್ನೇನು ಜೂ. 7 ರಂದು ಹಸೆಮಣೆ ಏರಲು ರೆಡಿಯಾಗಿದ್ದ ಯುವಕ ಸದ್ಯ ಹೆಣವಾಗಿ ಬಿದ್ದಿದ್ದಾನೆ. ಅಂದಹಾಗೆ, ಜಿನ್ನೂರಿನ ನಿಂಗಪ್ಪ ನವಲೂರ (28) ಕೊಲೆಯಾಗಿರುವ ಯುವಕನಾಗಿದ್ದು, ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಮದ್ಯರಾತ್ರಿ ಬರ್ಬರವಾಗಿ ಹತ್ಯೆ ಮಾಡಿ ಹೋಗಿದ್ದಾರೆ ದುಷ್ಟರು. ಅಸಲು, ಇದೇ ಜೂನ್ 7 ರಂದು ಯುವಕನಿಗೆ ಮದುವೆ ಫಿಕ್ಸ್ ಆಗಿತ್ತು. ಕಲಘಟಗಿ ತಾಲೂಕಿನ...
ಸನವಳ್ಳಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿದ ತಹಶೀಲ್ದಾರ್, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ..!
ಮುಂಡಗೋಡಿನ ದಕ್ಷ, ಗಂಡೆದೆಯ ತಹಶೀಲ್ದಾರ್ ಶಂಕರ್ ಗೌಡಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಇವತ್ತು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ರು. ನೋಟೀಸ್ ನೀಡಿದ್ದರೂ..! ಅಸಲು, ಈ ಹಿಂದೆ ದಾಳಿ ಮಾಡಿದ್ದ ತಹಶೀಲ್ದಾರ್ ಸಾಹೇಬ್ರು ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ, ನೋಟೀಸ್ ಜಾರಿ ಮಾಡಿದ್ರು. ಆದ್ರೆ ಇಟ್ಟಿಗೆ ಭಟ್ಟಿ ನಡೆಸ್ತಿರೋ ಮಾಲೀಕರು ಕ್ಯಾರೇ ಅಂದಿರಲಿಲ್ಲ. ಹೀಗಾಗಿ, ಸಮಯಕ್ಕಾಗಿ ಕಾದಿದ್ದ ತಹಶೀಲ್ದಾರ್ ಇವತ್ತು ತಮ್ಮ...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...
ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?
ಕಲಘಟಗಿ: ಬಂಗಾರದ ಆಸೆಗಾಗಿ ವೃದ್ಧ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ ಆಗಂತುಕರು. ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ, ನೆಲ್ಲಿಹರವಿ ಗ್ರಾಮದ ಮುದುಕಿಯನ್ನು ಕೊಂದು ಹಾಕಿದ್ದಾರೆ. ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ 82 ವರ್ಷದ ತಿಪ್ಪವ್ವ ತಂಬೂರ್ ಎಂಬ ವೃದ್ದೆಯನ್ನ ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಎಂಬುವವರಿಗೆ ಸೇರಿದ ಕಬ್ಬು ಬೆಳೆದ ಜಮೀನಿನಲ್ಲಿ ಭೀಕರವಾಗಿ ಕೊಲೆ ಮಾಡಿ, ವೃದ್ದೆಯ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿ ಆಗಿದ್ದಾರೆ. ನಿನ್ನೆ ತಡ ರಾತ್ರಿ ಆಲದಕಟ್ಟಿ ಗ್ರಾಮದ...
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!
ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...
ಧಾರವಾಡದಲ್ಲಿ ನಡೆದ ಭೀಕರ ಡಬಲ್ ಮರ್ಡರ್ ನಲ್ಲಿ ಮುಂಡಗೋಡ ಯುವಕನ ಹತ್ಯೆ..! ವಿದೇಶಕ್ಕೆ ಹೋಗಬೇಕಾಗಿದ್ದ ಹುಡುಗ ಹೆಣವಾದ..!
ಧಾರವಾಡದಲ್ಲಿ ಡಬಲ್ ಮರ್ಡರ ಆಗಿದೆ. ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ ಮಾಡಲಾಗಿದೆ. ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ಘಟನೆ ನಡೆದಿದ್ದು ಇದ್ರಲ್ಲಿ ಮುಂಡಗೋಡಿನ ಯುವಕನೂ ಬರ್ಬರವಾಗಿ ಕೊಲೆಯಾಗಿದ್ದಾನೆ. ಅಂದಹಾಗೆ, ಮುಂಡಗೋಡಿನ ದೇಶಪಾಂಡೆ ನಗರದ ಯುವಕ ಗಣೇಶ್ ಕಮ್ಮಾರ್ (ಸಾಳುಂಕೆ)(24) ಕೊಲೆಯಾಗಿದ್ದಾನೆ. ಮತ್ತೋರ್ವ ಮಹ್ಮದ್ ಖುಡಚಿ (45) ಭೀಕರವಾಗಿ ಹತ್ಯೆಯಾಗಿದ್ದಾನೆ. ಹೀಗಾಗಿ ಚುಮು ಚುಮು ಬೆಳಕಿನಲ್ಲಿ ನಡೆದಿರೋ ಭೀಕರ ಡಬಲ್ ಮರ್ಡರ್ ಗೆ ಧಾರವಾಡದ ಕಮಲಾಪುರ ಗ್ರಾಮ ಬೆಚ್ಚಿ ಬಿದ್ದಿದೆ. ರಿಯಲ್ ಎಸ್ಟೇಟ್...
ಮುಂಡಗೋಡ ಹೊರವಲಯದ APMC ಬಳಿಯ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!
ಮುಂಡಗೋಡ ಪಟ್ಟಣದ ಹೊರವಲಯದ APMC ಹತ್ತಿರದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಾವುದೋ ಕಾರಣಕ್ಕೆ ಕಾಡಿನಲ್ಲಿ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಕೊಳೆತು ನಾರುವ ಸ್ಥಿತಿಯಲ್ಲಿರೋ ಶವ, ಕನಿಷ್ಟ ಸುಮಾರು ಹತ್ತು ದಿನಗಳ ಹಿಂದೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.









