Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಮೈನಳ್ಳಿ ಕಳಕೀಕಾರೆಯ ಪ್ರಭಾವಿ ಮುಖಂಡನ ತೋಟದ ಶೆಡ್ ಮೇಲೆ ಅರಣ್ಯಾಧಿಕಾರಿಗಳ ದಾಳಿ:  ಸಿಕ್ಕಿದ್ದೇನು..? ನಡೆದದ್ದೇನು..?

ಮೈನಳ್ಳಿ ಕಳಕೀಕಾರೆಯ ಪ್ರಭಾವಿ ಮುಖಂಡನ ತೋಟದ ಶೆಡ್ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಸಿಕ್ಕಿದ್ದೇನು..? ನಡೆದದ್ದೇನು..?

  ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಇವತ್ತಿಗೂ ಪ್ರಾಮಾಣಿಕ, ಖಡಕ್ ಅಧಿಕಾರಿಗಳು ಫಿಲ್ಡಿನಲ್ಲಿ ಇದ್ದಾರೆ ಅನ್ನೋದಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಪ್ರಭಾವಿಗಳ ದರ್ಪ ದೌಲತ್ತುಗಳ ನಡುವೆ ಅರಣ್ಯ ಇಲಾಖೆಯ ಅದೇಷ್ಟೋ ಸಂಪತ್ತು ಬರ್ಬಾದಾಗ್ತಿರೊ ಸಮಯದಲ್ಲಿ, ಅದೇಂತದ್ದೇ ಪ್ರಭಾವ ಇದ್ರೂ ತಮ್ಮ ನಿಯತ್ತಿನ ಕಾರ್ಯ ನಿರ್ವಹಿಸಿದ್ದಾರೆ ಇಲ್ಲಿನ ಅರಣ್ಯ ಅಧಿಕಾರಿಗಳು. ಅದಕ್ಕಾಗಿ ಅಂತವರಿಗೊಂದು ಹ್ಯಾಟ್ಸ್ ಅಪ್..! ಅದು ಮೈನಳ್ಳಿ ಭಾಗ..! ಅಂದಹಾಗೆ, ಮೈನಳ್ಳಿ ಭಾಗದ ಕಳಕಿಕಾರೆಯಲ್ಲಿ ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅತಿಕ್ರಮಿತ ತೋಟದ ಶೆಡ್...

Post
ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!

ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!

ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ....

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ‌ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ‌ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್...

Post
ರಾಣೆಬೆನ್ನೂರಿನ ಪಿಎಸ್ಐ ಮತ್ತವನ ಚಾಲಕ ಲೋಕಾ ಬಲೆಗೆ, ಅದೇಷ್ಟು ಲಂಚ ಪಡೀತಿದ್ರು ಗೊತ್ತಾ..?

ರಾಣೆಬೆನ್ನೂರಿನ ಪಿಎಸ್ಐ ಮತ್ತವನ ಚಾಲಕ ಲೋಕಾ ಬಲೆಗೆ, ಅದೇಷ್ಟು ಲಂಚ ಪಡೀತಿದ್ರು ಗೊತ್ತಾ..?

ರಾಣೆಬೆನ್ನೂರಿನ ಶಹರ ಠಾಣೆಯ ಪಿಎಸ್ಐ ಹಾಗೂ ಆತನ ವಾಹನ ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅನಾಮತ್ತಾಗಿ 40 ಸಾವಿರ ಲಂಚ ಸ್ವೀಕರಿಸೋವಾಗ ತಗಲಾಕ್ಕೊಂಡಿದ್ದಾರೆ. ರಾಣೆಬೆನ್ನೂರು ಶಹರ ಠಾಣೆ ಪಿಎಸ್ಐ ಸುನೀಲ ತೇಲಿ ಮತ್ತು ಈತನ ವಾಹನದ ಚಾಲಕ ಸಚಿನ್ ಲೋಕಾಯುಕ್ತ ಬಲೆಗೆ ಬಿದ್ದ ಖತರ್ನಾಕ ಲಂಚ ಬಾಕ ಆರೋಪಿಗಳು. ಇವರೀರ್ವರೂ ಫಿರೋಜ್ ಎಂಬುವವರ ಮನೆ ಬಾಡಿಗೆ ವಸೂಲಿ‌ ಮಾಡಿಸಿಕೊಡುವ ವಿಚಾರಕ್ಕೆ ಬರೋಬ್ಬರಿ 50ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹೀಗಾಗಿ, ಅದರಲ್ಲಿ 40 ಸಾವಿರ ರೂ.‌...

Post
ದಾವಣಗೇರೆಯಲ್ಲಿ ಕೊಲೆ‌ಮಾಡಿ ಶಿಗ್ಗಾವಿಯಲ್ಲಿ ಸರೆಂಡರ್ ಆದ ಶಿವಮೊಗ್ಗದ ಆರೋಪಿಗಳು..!

ದಾವಣಗೇರೆಯಲ್ಲಿ ಕೊಲೆ‌ಮಾಡಿ ಶಿಗ್ಗಾವಿಯಲ್ಲಿ ಸರೆಂಡರ್ ಆದ ಶಿವಮೊಗ್ಗದ ಆರೋಪಿಗಳು..!

ಶಿಗ್ಗಾವಿ: ದಾವಣಗೇರೆ ಜಿಲ್ಲೆಯಲ್ಲಿ ಮರ್ಡರ್ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳು ಶಿಗ್ಗಾವಿ ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರು ಸಮೀಪದ ಗೋವಿನ ಕೋವಿ ಬಳಿ ನಿ‌ನ್ನೆ ಸಂಜೆ ಆಂಜನೇಯ ಎಂಬಾತನ ಹತ್ಯೆಯಾಗಿತ್ತು. ಅಂದಹಾಗೆ, ಹಂದಿ ಅಣ್ಣಿ ಕೊಲೆ ಆರೋಪಿಗಳಾದ ಆಂಜನೇಯ ಹಾಗೂ ಮಧು ಎಂಬುವರ ಮೇಲೆ ನಿನ್ನೆ ಸಂಜೆ ಹಲ್ಲೆ ನಡೆದಿತ್ತು. ಈ ವೇಳೆ ಆಂಜನೇಯ ಎಂಬುವವರ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮಧು ಎಂಬುವವ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಂಜನೇಯನನ್ನು ಕೊಲೆ ಮಾಡಿದ...

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಗಾಂಜಾ ಸಾಗಾಟ ‌ಮಾಡುತ್ತಿದ್ದ ಓರ್ವ ಆರೋಪಿ ಸೇರಿದಂತೆ ಅರ್ಧ ಕೇಜಿಯಷ್ಟು ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ‌ ಮಾಡಿರೋ ಮುಂಡಗೋಡ ಪೊಲೀಸರು, ಶಿವಮೊಗ್ಗ ಜಿಲ್ಲೆ ಸಾಗರದ ಮಹಮದ್ ಫಾರುಕ್ ತಂದೆ ನಜೀರ್ ಅಹಮ್ಮದ್ ಅರಮನಿಕೆರಿ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಅರ್ದ ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...

Post
ಭಟ್ಕಳ ಹಾಡುವಳ್ಳಿಯ ನಾಲ್ವರ ಮರ್ಡರ್ ಕೇಸ್: ಹತ್ಯೆ ಮಾಡಿದ್ದ ಆರೋಪಿ ಯಾರು ಗೊತ್ತಾ..?

ಭಟ್ಕಳ ಹಾಡುವಳ್ಳಿಯ ನಾಲ್ವರ ಮರ್ಡರ್ ಕೇಸ್: ಹತ್ಯೆ ಮಾಡಿದ್ದ ಆರೋಪಿ ಯಾರು ಗೊತ್ತಾ..?

ಭಟ್ಕಳ: ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ‌. ಭೀಕರ ಹತ್ಯೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗಿಳಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರಿಗೆ ಬಹುಮುಖ್ಯ ಸುಳಿವು ಲಭ್ಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆಗಂತುಕ ಕೊಲೆಯಾದವರ ಸಂಬಂಧಿಯೇ ಆಗಿದ್ದಾನೆ ಅಂತಿದೆ ಪೊಲೀಸ್ ಮೂಲಗಳು. ಹೌದು, ಭಟ್ಕಳ ತಾಲೂಕಿನ ಹಾಡುವಳ್ಳಿ ಒಣಿಬಾಗಿಲು ನಿವಾಸಿ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್(60), ಅವರ ಮಗ ರಾಘು (ರಾಜು ಭಟ್) (40)...

Post
ಭಟ್ಕಳದ ಹಾಡವಳ್ಳಿಯಲ್ಲಿ ಭೀಕರ ಕೊಲೆ, ಒಂದೇ ಕುಟುಂಬದ ನಾಲ್ವರ ಹತ್ಯೆ, ಹಾಡಹಗಲೇ ನಡೀತು ಭಯಾನಕ ಕೃತ್ಯ..!

ಭಟ್ಕಳದ ಹಾಡವಳ್ಳಿಯಲ್ಲಿ ಭೀಕರ ಕೊಲೆ, ಒಂದೇ ಕುಟುಂಬದ ನಾಲ್ವರ ಹತ್ಯೆ, ಹಾಡಹಗಲೇ ನಡೀತು ಭಯಾನಕ ಕೃತ್ಯ..!

ಭಟ್ಕಳ: ನಿಜಕ್ಕೂ ಭಟ್ಕಳ ತಾಲೂಕು ಬೆಚ್ಚಿ ಬಿದ್ದಿದೆ. ತಾಲೂಕಿನ ಹಾಡವಳ್ಳಿ ಗ್ರಾಮದಲ್ಲಿ ಹಾಡಹಗಲೇ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಇಡಿ ಇಡಿಯಾಗಿ ನಾಲ್ವರನ್ನು ಬಲಿ ಪಡೆಯಲಾಗಿದೆ. ಹೀಗಾಗಿ, ಆ ಪ್ರದೇಶದಲ್ಲಿ ಈಗ ರಕ್ತ ಸಿಕ್ತ ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಹಾಡವಳ್ಳಿ ಗ್ರಾಮದ ಶಂಭು ಹೆಗಡೆ (65) ಆತನ ಪತ್ನಿ ಮಾದೇವಿ ಹೆಗಡೆ (40) ಮಗ ರಾಜೀವ್ ಹೆಗಡೆ (34) ಕುಸುಮಾ ಹೆಗಡೆ (30) ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಇನ್ನು ಶವಗಳು ಮನೆಯ ಹೊರಗಡೆ...

Post
ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!

ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!

ಸವಣೂರು: ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಉಪವಿಭಾಗದ ಎಇಇ ನಿಂಬಣ್ಣ ಹೊಸಮನಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿಯ ಹಣ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟು ಅಧಿಕಾರಿ ತಗಲಾಕ್ಕೊಂಡಿದ್ದಾರೆ. ಲಚ್ಚಪ್ಪ ದುರ್ಗಪ್ಪ ಕನವಳ್ಳಿ ಎಂಬುವವರಿಂದ ಅವರಿಂದ ರೂ 40, ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟು, ರೂ 30 ಸಾವಿರ ಹಣವನ್ನು ಸ್ವೀಕರಿಸುವಾಗ, ಹಾವೇರಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿ ಹಾಗೂ ಸಿಬ್ಬಂದಿಗಳು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.. ಅಂದಹಾಗೆ, ಲಚ್ಚಪ್ಪ ದುರ್ಗಪ್ಪ ಕನವಳ್ಳಿ RDPR ಸವಣೂರು ಉಪವಿಭಾಗ ವ್ಯಾಪ್ತಿಯಲ್ಲಿ 2 ಕಾಮಗಾರಿಗಳನ್ನು...

Post
ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!

ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!

ಬೆಳ್ಳಂಬೆಳಿಗ್ಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಮಾಡಿ, ಚಾಪೆ, ಹಾಗೂ ರಗ್ಗಿನಲ್ಲಿ ಸುತ್ತಿ ಗೋವಿನಜೋಳದ ಜಮೀನಿನಲ್ಲಿ ಬಿಸಾಕಿ ಹೋಗಿದ್ದಾರೆ ದುಷ್ಕರ್ಮಿಗಳು. ಮೃತ ವ್ಯಕ್ತಿ ಸುಮಾರು 35 ವರ್ಷ ಪ್ರಾಯದವನಾಗಿದ್ದು, ಯಾರು, ಎಲ್ಲಿಯವನು ಅನ್ನೊ ಮಾಹಿತಿ ಇನ್ನೂ ಸಿಕ್ಕಿಲ್ಲ. ಗುಪ್ತಾಂಗಕ್ಕೆ ಹೊಡೆದು ಕೊಲೆ..! ಇನ್ನು ಅದೇಲ್ಲೊ ಕೊಲೆ ಮಾಡಿ, ಶವವನ್ನು ಚಾಪೆಯಲ್ಲಿ ಸುತ್ತಿ, ಜಿಗಳಿಕೊಪ್ಪ ಗ್ರಾಮದ ಹೊರವಲಯದಲ್ಲಿ ಬೀಸಾಕಿ ಹೋಗಿರೋ ಶವದ ಮುಖ, ತಲೆ ಹಾಗೂ ಗುಪ್ತಾಂಗಕ್ಕೆ ಏಟುಗಳು ಬಿದ್ದು...