ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು
ಯಲ್ಲಾಪುರದ ಅರಬೈಲು ಘಾಟಿನಲ್ಲಿ ನಡೆದಿದ್ದ ಭಯಾನಕ “ರಾಬರಿ” ಹಿಂದೆ ಕೇರಳದ ಕ್ರಿಮಿಗಳು, ಅಷ್ಟಕ್ಕೂ, ಸವಾಲಾಗಿದ್ದ ಕೇಸು ಬೇಧಿಸಿದ್ದು ಹೇಗೆ ಗೊತ್ತಾ..?
ಯಲ್ಲಾಪುರ ಪೊಲೀಸರು ಕಡೆಗೂ ತಮ್ಮ ಜಿದ್ದು ಸಾಧಿಸಿದ್ದಾರೆ. ಅರಬೈಲು ಘಟ್ಟದಲ್ಲಿ ಕೋಟಿ ಕೋಟಿ ಹಣ ರಾಬರಿ ಮಾಡಿದ್ದ ಖತರ್ನಾಕ ನಟೋರಿಯಸ್ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ. ಇದಕ್ಕಾಗಿ ಬರೋಬ್ಬರಿ ಒಂದು ತಿಂಗಳು,ಇಪ್ಪತ್ತು ದಿನಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ನಡೆದಿದ್ಧ ಭಯಾನಕ ರಾಬರಿಯನ್ನು ಅಂತದ್ದೇ ಸಿನಿಮಿಯ ರೀತಿಯಲ್ಲೇ ಟ್ರೇಸ್ ಮಾಡಿದ್ದಾರೆ ನಮ್ಮ ಪೊಲೀಸ್ರು.. ಅಂದಹಾಗೆ, ದರೋಡೆ ನಡೆದ ದಿನವೇ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಹಕೀಕತ್ತು ತಮ್ಮಮುಂದೆ ಇಟ್ಟಿತ್ತು. ಅವತ್ತು ಅಕ್ಟೋಬರ್ 1… ನಿಮಗೆ...
ಹುನಗುಂದದಲ್ಲಿ ಬೋರವೆಲ್ ನಿಂದ ವಿದ್ಯುತ್ ಪ್ರವಹಿಸಿ ಯುವಕನ ದಾರುಣ ಸಾವು..! ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗದ್ದೆಯಲ್ಲಿ ನೀರು ಹಾಯಿಸಲು ಹೋಗಿದ್ದ ಯುವಕನೋರ್ವ ವಿದ್ಯುತ್ ಸ್ಪರ್ಶಿಸಿ ದಾರುಣ ಸಾವು ಕಂಡಿದ್ದಾನೆ. ಜೊತೆಗೆ ತನ್ನ ನೇತ್ರ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಈ ಮೂಲಕ ತಾಲೂಕಿನ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ನೇತ್ರದಾನ ಮಾಡಿದ ಯುವಕನಾಗಿ ಪ್ರೇರಕ ಶಕ್ತಿಯಾಗಿದ್ದಾನೆ. ಜಿನೇಂದ್ರ ಪಾರ್ಶ್ವನಾಥ್ ಬಸ್ತವಾಡ್ (18) ಎಂಬುವ ಯುವಕನೇ ದಾರುಣ ಸಾವು ಕಂಡಿದ್ದು, ಇಂದು ಬುಧವಾರ ತನ್ನ ಗದ್ದೆಯಲ್ಲಿ ಬೋರವೆಲ್ ಶುರು ಮಾಡಲು ಹೋಗಿದ್ದ....
ಇಂದೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಇಂದೂರು ಗ್ರಾಮದ ಹೊರವಲಯದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಹ್ಮದ್ ಸಾಬ್ ಲಾಲ್ ಸಾಬ್ ಮುಲ್ಲಾನವರ್ (47) ಎಂಬುವವನೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪಾಳಾ ಭಾಗದಲ್ಲಿ ಹೆಜ್ಜೆ ಹೆಜ್ಜೆಗೂ ಮಟ ಮಟ ಮಟ್ಕಾ, ಅಸಲು, ದಂಧೆ ನಡಿತಿರೋದು ಯಾರ ನೆರಳಲ್ಲಿ ಗೊತ್ತಾ..? “ಮಟ್ಕಾಲಿ”ಯ ಅಡ್ಡಕಸುಬಿಗೆ ಶ್ರೀ ರಕ್ಷೆ ಯಾರದ್ದು..?
ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ. ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮತ್ತೆ ಮಟ್ಕಾ ಅನ್ನೊ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹೀರುತ್ತಿದೆ. ಅಂದಹಾಗೆ, ಇದು ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಬಂದಿರೋ ಎನ್.ವಿಷ್ಣುವರ್ಧನ್ ಸಾಹೇಬ್ರಿಗೆ “ಪಬ್ಲಿಕ್ ಫಸ್ಟ್” ನೀಡುತ್ತಿರೋ “ಫಸ್ಟ್ ಇನ್ಪರ್ಮೇಶನ್ ರಿಪೋರ್ಟ್” ಅಂದ್ರೆ ಮೊದಲ FIR ಮಟ್ಕಾ ಅಡ್ಡೆಗಳು..! ಎಸ್ಪಿ ಸಾಹೇಬ್ರೆ, ಈಗ್ಗೆ ಒಂದು ವರ್ಷವಾಯ್ತು. ಬಹುತೇಕ ಮುಂಡಗೋಡ...
ನಂದಿಗಟ್ಟಾದ ಗ್ರಾಮ ಪಂಚಾಯತಿ ಪಕ್ಕದಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!
ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಪಕ್ಕದಲ್ಲೇ ಬಾಡಿಗೆ ರೂಂ ಹಿಂದಿನ ಕಿಡಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ಪ್ರಭಾಕರ್ (45)ಎಂಬ ವ್ಯಕ್ತಿಯೇ ನೇಣಿಗೆ ಶರಣಾದವನು ಎನ್ನಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿಗಟ್ಟಾ ಗ್ರಾಮದಲ್ಲಿ ಬಂದು ಅಂಗಡಿ ನಡೆಸುತ್ತಿದ್ದ. ಆದ್ರೆ ಅದೇನು ಕಾರಣವೋ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ....
ನಂದಿಗಟ್ಟಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಹೆಣವಾಗಿ ಪತ್ತೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ದುರ್ನಾತ ಬೀರುತ್ತಿದೆ. ಅಂದಹಾಗೆ, ಕಳೆದ ಎರಡು ದಿನಗಳಿಂದ ನಂದಿಗಟ್ಟಾ ಗ್ರಾಮದ ಮಾಬುಸಾಬ್ ಅತ್ತಿವೇರಿ (47) ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಬುಸಾಬ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದ, ಆದ್ರೆ ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಏಕಾಏಕಿ ನಾಪತ್ತೆಯಾದವನು ಈಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಮುಂಡಗೋಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ರವಾನಿಸಿದ್ದು ಶವ ಹೊರ ತೆಗೆಯುವ ಕಾರ್ಯ...
ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?
ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನವಾಗಿದೆ. ಮನೆಯ ಹೆಂಚು ತೆರೆದು ಮನೇಲಿದ್ದ ಹಣ ಎಗರಿಸಿಕೊಂಡು ಹೋಗಿದ್ದಾರೆ. ರೇಣುಕಾ ಬಸವರಾಜ್ ಕುಕ್ಕಾಟಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅಂದಹಾಗೆ, ದೀಪಾವಳಿ ಹಬ್ಬದ ಸಂಭ್ರಮ ಮುಗಿಸಿಕೊಂಡು ಹೊಳೆಯಮ್ಮ ದೇವಿಯ ದರ್ಶನಕ್ಕಾಗಿ ಹೋಗಿದ್ದರು ರೇಣುಕಾ. ಹೀಗಾಗಿ, ಕಳೆದ ಎರಡು ದಿನದಿಂದಲೂ ಮನೆಲಿ ಯಾರೂ ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮದ್ಯಾಹ್ನವೇ ಹೆಂಚು ತೆಗೆದು ಮನೆಯೊಳಗೆ ಹೊಕ್ಕಿದ್ದಾರೆ. ನಂತರ ಮನೆಯೊಳಗೆ ಟ್ರೆಂಕ್ ನಲ್ಲಿ...
ವಿಷಕಾರಿ ಹಾವು ಕಚ್ಚಿ ಗರ್ಭಿಣಿ ಮಹಿಳೆ ದಾರುಣ ಸಾವು..!
ವಿಜಯಪುರ: ವಿಷಕಾರಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು ಕಂಡ ದಾರುಣ ಘಟನೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಹಾವು ಕಚ್ಚಿ ಸಾವು ಕಂಡಿದ್ದಾಳೆ. ಹಾವು ಕಚ್ಚಿದ ವೇಳೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾಳೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅರೆಬೈಲು ಘಾಟಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ರಾಬರಿ, ಕಾರು ಅಡ್ಡಗಟ್ಟಿ ದೋಚಿದ್ದು ಎಷ್ಟು ಕೋಟಿ ಗೊತ್ತಾ..?
ಯಲ್ಲಾಪುರ ಅರೆಬೈಲ್ ಘಾಟಿನಲ್ಲಿ ಭಯಾನಕ ರಾಬರಿ ನಡೆದಿದೆ. ಕಾರಲ್ಲಿ ತೆರಳುತ್ತಿದ್ದವರನ್ನ ಥೇಟು ಸಿನಿಮಾ ಸ್ಟೈಲಿನಲ್ಲೇ ಅಡ್ಡಗಟ್ಟಿ ಕೋಟಿ ಕೋಟಿ ಹಣ ಎಗರಿಸಿಕೊಂಡು ಹೋಗಿದ್ದಾರೆ ಖದೀಮರು. ಜೊತೆಗೆ ಕಾರನ್ನೂ ಬಿಡದೇ ರಾಬರಿ ಮಾಡಿದ್ದಾರೆ ಆಗಂತುಕರು. ಹೀಗಾಗಿ, ಈ ಪ್ರಕರಣವೀಗ ಇಡೀ ಯಲ್ಲಾಪುರದ ಮಂದಿಯ ನಿದ್ದೆಗೆಡಿಸಿದೆ. ಹೇಗಾಯ್ತು..? ಅವತ್ತು ಅಕ್ಟೋಬರ್ ಒಂದನೇ ತಾರೀಖು, ಶನಿವಾರ ರಾತ್ರಿ ನಡೆದ ಘಟನೆ ಇದು. ಬೆಳಗಾವಿಯಿಂದ ಯಲ್ಲಾಪುರ ಮಾರ್ಗವಾಗಿ ಕೇರಳಕ್ಕೆ ಚಿನ್ನ ಖರೀದಿಗಾಗಿ ಹೊರಟಿದ್ದವರನ್ನು ಅನಾಮತ್ತಾಗಿ ರಾಬರಿ ಮಾಡಲಾಗಿದೆ. ಚಿನ್ನ ಖರೀದಿಗಾಗಿ ಸ್ವಿಪ್ಟ್ ಕಾರಲ್ಲಿ...









