ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಟ್ಟಣ ಪಂಚಾಯತ ಎದುರಿನಲ್ಲಿ ಇಂಡಿಕಾ ಕಾರ್ ಡಿಕ್ಕಿಯಾದ ಪರಿಣಾಮ ಆಕಳ ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದ ಇಂಡಿಕಾ ಕಾರು, ರಸ್ತೆಯಲ್ಲಿದ್ದ ಕರುವಿನ ಮುಖಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕರು ರಕ್ತದ ಮಡುವಿನಲ್ಲಿ ಬಿದ್ದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಪಶುವೈದ್ಯ ಅವಿನಾಶ್ ಪೂಜಾರ್ ಗೆ ಕರೆ ಮಾಡಿದ್ದಾರೆ. ಆದ್ರೆ, ಪಶುವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲೇ ಕರು ಸಾವನ್ನಪ್ಪಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ತದ ಮಡುವಿನಲ್ಲಿ...
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Category: ಅಪರಾಧ ಜಗತ್ತು
ನ್ಯಾಸರ್ಗಿಯಲ್ಲಿ ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಎರಡು ಶ್ವಾನಗಳ ದಾರುಣ ಸಾವು..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ವಿದ್ಯುತ್ ಅವಘಡವಾಗಿದೆ. ನಿರಂತರ ಮಳೆಯಿಂದ, ರಾತ್ರಿ ವೇಳೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಪರಿಣಾಮ ವಿದ್ಯತ್ ತಂತಿ ಸ್ಪರ್ಶಿಸಿ ಎರಡು ನಾಯಿಗಳು ಸ್ಥಳದಲ್ಲೇ ದಾರುಣ ಸಾವು ಕಂಡಿವೆ. ತಪ್ಪಿದ ಭಾರೀ ಅನಾಹುತ..! ಬಹುತೇಕ ಪುಟ್ಟ ಪುಟ್ಟ ಮಕ್ಕಳು ಓಡಾಡುವ ಸ್ಥಳ ಇದಾಗಿದೆ. ಅಲ್ಲದೇ ಮನೆಯ ಎದುರಿಗೆ ಇಂತಹದ್ದೊಂದು ಘಟನೆ ನಡೆದಿದೆ. ವಿದ್ಯುತ್ ತಂತಿ ಮರಕ್ಕೆ ತಾಗಿಕೊಂಡು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ತಂತಿ ತುಂಡಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಜನರ ಜೀವ ಹಾನಿಯಾಗಿಲ್ಲ....
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!
ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.
ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಮಟ್ಯಾಶ್, ತಡರಾತ್ರಿ ಅಮೇರಿಕ ಸೇನೆಯಿಂದ ಉಗ್ರನ ಸಂಹಾರ..!
ವಾಷಿಂಗ್ಟನ್: ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಅಲ್ ಖೈದಾ ಸಂಘಟನೆಯ ನಾಯಕ ಅಮ್ಮಾನ್ ಅಲ್ ಜವಾಹಿರಿಯನ್ನು ಅಮೆರಿಕದ ವಾಯುಪಡೆ ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಹತ್ಯೆಗೈದಿದೆ. ಈ ಕುರಿತು ಟ್ವಿಟರ್ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಅಮೇರಿಕಾ ಏರ್ ಸ್ಟೈಕ್ ನಡೆಸಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ಅಮೇರಿಕಾ ಸೇನೆಯಿಂದ ವಾಯುದಾಳಿ ನಡೆಸಲಾಗಿದೆ ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ...
ನಂದಿಪುರ ಬಳಿ ಬೊಲೆರೋ ವಾಹನ ತಪ್ಪಿಸಲು ಹೋಗಿ ರಸ್ತೆ ಬದಿಗೆ ಜಾರಿದ KSRTC ಬಸ್..!
ಮುಂಡಗೋಡ: ತಾಲೂಕಿನ ನಂದಿಪುರ ಸಮೀಪ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ಪರಿಣಾಮ ಮೂರ್ನಾಲು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಎದುರಿಗೆ ಬಂದ ಬುಲೆರೋ ತಪ್ಪಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಗೆ ತಾಗಿ ನಿಂತಿದೆ. ರಸ್ತೆ ಬದಿಯಲ್ಲಿದ್ದ ಮರಕ್ಕೆ ತಾಗಿ ನಿಂತ ಪರಿಣಾಮ ಬಸ್ ಮುಂಬದಿಯ ಗ್ಲಾಸ್ ಜಖಂ ಗೊಂಡಿದೆ. ಇನ್ನು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಎಮರ್ಜೆನ್ಸಿ ಬಾಗಿಲು ತೆರೆದು ಹೊರ ಬಂದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ನಿಮಗೂ ಹಾಕ್ತಾರೆ ಗಾಳ..!
ಯಲ್ಲಾಪುರ ಪೊಲೀಸರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇಡೀ ಯಲ್ಲಾಪುರ ತಾಲೂಕಿನ ಜನರ ನಿದ್ದೆಗೆಡಿಸಿದ್ದ ಅದೊಂದು ನಟೋರಿಯಸ್ ದರೋಡೆಕೋರರ ಭಯಾನಕ ಕೃತ್ಯ ಈಗಷ್ಟೇ ಅರ್ಧ ಬಯಲಾದಂತಾಗಿದೆ. ಬರೋಬ್ಬರಿ ಒಂದೂವರೇ ತಿಂಗಳು, ಹಗಲು ರಾತ್ರಿ ಕಾರ್ಯಾಚರಣೆ ನಡೆಸಿ, ಅರ್ದದಷ್ಟು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಯಲ್ಲಾಪುರ ಪೊಲೀಸರು. ಅಸಲು, ಯಲ್ಲಾಪುರದ ದಕ್ಷ ಪಿಐ ಸುರೇಶ್ ಯಳ್ಳೂರು ಹಾಗು ಮತ್ತವರ ಪಡೆಗೆ ಅಕ್ಷರಶಃ ನಿದ್ದೆ ಕಸಿದುಕೊಂಡಿದ್ದ ಕೇಸ್ ಇದು. ಅದು ಭಯಾನಕ ಗ್ರಾಮ..! ಇಲ್ಲಿ ಈ ಸ್ಟೋರಿ ಹೇಳೋಕಿಂತ ಮುಂಚೆ ಈ ಗ್ರಾಮದ...
ಪ್ರವೀಣ್ ಶವಯಾತ್ರೆ ವೇಳೆ ಲಾಠಿ ಬೀಸಿದ್ದ ಇಬ್ಬರು ಪಿಎಸ್ಐಗಳ ವರ್ಗಾವಣೆ..!
ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಶವಯಾತ್ರೆ ವೇಳೆ ಲಾಠಿ ಚಾರ್ಜ್ ಮಾಡಿದ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಬೆಳ್ಳಾರೆಗೆ ನೂತನ ಪಿಎಸೈ ಆಗಿ ಕುಂದಾಪುರ ಠಾಣೆಯ ಸುಹಾಸ್ ಹಾಗೂ ವಿಟ್ಲ ಠಾಣಾ ಪಿಎಸ್ಐ ಆಗಿದ್ದ ಮಂಜುನಾಥ್ ಅವರನ್ನು ಸುಬ್ರಹ್ಮಣ್ಯ ಠಾಣೆಗೆ ನೇಮಕ ಮಾಡಲಾಗಿದೆ. ವರ್ಗಾವಣೆಯಾದ ಪಿಎಸೈಗಳಿಗೆ ಜಾಗ...
ಮಂಗಳೂರಿನ ಸುರತ್ಕಲ್ ನಲ್ಲಿ ಮತ್ತೊಂದು ಬರ್ಬರ ಹತ್ಯೆ, ತಲವಾರನಿಂದ ಕೊಚ್ಚಿ ಯುವಕನ ಕೊಲೆ..!
ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಯುವಕನ ಬರ್ಬರ ಹತ್ಯೆ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಮಂಗಳೂರಿನಲ್ಲಿ ಇದ್ದಾವಾಗಲೇ ಮತ್ತೊಂದು ಹೆಣ ಬಿದ್ದಿದೆ. ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನಿಗೆ ಹಿಗ್ಗಾಮುಗ್ಗಾ ದಾಳಿ ನಡೆಸಿ ಕೊಚ್ಚಿ ಹಾಕಿದ್ದಾರೆ. ಹಲ್ಲೆಗೊಳಗಾಗಿ ಮೃತಪಟ್ಟಿರೋ ಯುವಕನನ್ನು ಸುರತ್ಕಲ್ ಮಂಗಳಪೇಟೆ ನಿವಾಸಿ ಮೊಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ ಫಾಝಿಲ್ ಮೇಲೆ ಕಾರಿನಲ್ಲಿ ಬಂದಿದ್ದ ನಾಲ್ಕು ಜನ ದುಷ್ಕರ್ಮಿಗಳಿಂದ ದಾಳಿ ನಡೆದಿದೆ. ಅಂಗಡಿಯ ಎದುರಿನ ಜಗಲಿಯಲ್ಲೇ...
ಸನವಳ್ಳಿ ಮಾರಿಕಾಂಬೆಯ ಆಭರಣ ಕದ್ದಿದ್ದ ಚಾಲಾಕಿ ಅರೆಸ್ಟ್, ಅಷ್ಟಕ್ಕೂ ಕಳ್ಳತನದ ಆರೋಪಿ ಯಾರು ಗೊತ್ತಾ..?
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಶ್ರೀಮಾರಿಕಾಂಬಾದೇವಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಕೇಸ್ ಕೂಡ ಬಟಾ ಬಯಲಾಗಿದೆ. ಮುಂಡಗೋಡ ಪೊಲೀಸರ ಖಡಕ್ ತನಿಖೆಯಲ್ಲಿ ಆ ಗ್ರಾಮದಲ್ಲೇ ಅಡಗಿ ಕುಳಿತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಹಾಗೂ ಪಿಎಸ್ ಐ ಬಸವರಾಜ್ ಮಬನೂರು ಕಳ್ಳತನದ ಕೇಸ್ ಬಯಲು ಮಾಡಿದ್ದಾರೆ. ಮಳ್ಳನಂತಿದ್ದ ಕಳ್ಳ..! ಅಸಲಿಗೆ, ಊರ ದೇವಿಯ ಆಭರಣವನ್ನೇ ಎಗರಿಸಿ ಮಳ್ಳನಂತೆ ಕುಳಿತಿದ್ದ, ಸನವಳ್ಳಿ ಗ್ರಾಮದ ಮಹಾಂತೇಶ್ ಅರ್ಜುನ್ ಆರೆಗೊಪ್ಪ ಎಂಬುವ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ....