ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತವಾಗಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವನಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವನ್ನು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳುವಿನ ಬಳಿಯಿದ್ದ 1450 ರೂ. ಹಾಗೂ ಮೊಬೈಲ್ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 108 ಅಂಬ್ಯಲೆನ್ಸ್...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?
ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!
ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!
ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು...
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!
ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...
ಗುಂಜಾವತಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಬೈಕ್ ಸವಾರ ಗಂಭೀರ..! ರಸ್ತೆಯಲ್ಲೇ ಬಿದ್ದು ಒದ್ದಾಡಿದ ಗಾಯಾಳು..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಗುಂಜಾವತಿ ಮೈನಳ್ಳಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ದುರಂತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಂಗಾರಾಮ ರಾಮು ಎಡಗೆ (20) ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದು. ಮುಂಡಗೋಡ ಕಡೆಯಿಂದ ಯಲ್ಲಾಪುರ ಕಡೆಗೆ ಹೊರಟಿದ್ದ KA-03 MV-6816 ನೋಂದಣಿ ಸಂಖ್ಯೆಯ ಕಾರ್ ಹಾಗೂ ಗುಂಜಾವತಿ ಸಮೀಪದ ಬೆಂಡಿಕಟ್ಟಾ ಕಡೆಯಿಂದ ಗದ್ದೆಗೆ ಹೊರಟಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ನಲ್ಲಿನ ಏರ್ ಬ್ಯಾಗ್...
ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ....
ಟಿಬೇಟಿಯನ್ ಕಾಲೋನಿಯಲ್ಲಿ ಗಾಂಜಾ ಘಾಟು, ನಶೆಗಾಗಿ ಇಲ್ಲಿ ಏನೇಲ್ಲ ಬಳಸ್ತಾರೆ ಗೊತ್ತಾ..?
ಮುಂಡಗೋಡ: ಟಿಬೇಟಿಯನ್ ಕಾಲೋನಿಯಲ್ಲಿ ಸ್ವಾತಂತ್ರೋತ್ಸವದ 75 ನೇ ಅಮೃತ ಮಹೋತ್ಸವದ ದಿನವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ರು. ಅವತ್ತು ಬರೋಬ್ಬರಿ 84 ಸಾವಿರ ಮೌಲ್ಯದ 6 ಕೆಜಿ ತೂಗುವ ಹಸಿ ಹಸಿ ಗಾಂಜಾ ವಶಕ್ಕೆ ಪಡೆದಿದ್ರು. ಅಸಲು, ಅವತ್ತು ಹಾಗೆ ಗಾಂಜಾದೊಂದಿಗೆ ಪೊಲೀಸರ ಬಲೆಗೆ ಬಿದ್ದಿದ್ದವನು ಟಿಬೇಟಿಗನಾಗಿದ್ದ. ನಶೆಯ ಜಗತ್ತಿನ ಎಜೆಂಟ್ ಆಗಿದ್ದ. ಇದ್ರೊಂದಿಗೆ, ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ನಶೆಯ ಗುಂಗು ಹಿಡಿಸುವವನಾಗಿದ್ದ. ನಿಜ ಅಂದ್ರೆ…. ಟಿಬೇಟಿಯನ್ ಕಾಲೋನಿಯ ಗಲ್ಲಿಗಳಲ್ಲಿ ಕಾಲಿಟ್ರೆ ಆಮ್ಲಜನಕ ಅದೇಷ್ಟು...
ಕಲಘಟಗಿ ದಾಸ್ತಿಕೊಪ್ಪ ಬಳಿ ಭೀಕರ ಸರಣಿ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು..!
ಕಲಘಟಗಿ: ಇಲ್ಲಿನ ದಾಸ್ತಿಕೊಪ್ಪ ಬಳಿ ಬೆಳ್ಳಂ ಬೆಳಿಗ್ಗೆ ಭೀಕರ ಸರಣಿ ಅಪಘಾತವಾಗಿದೆ. ಕ್ರೂಸರ್, ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ನಡೆದಿರೊ ಅಪಘಾತದ ಇದಾಗಿದ್ದು ಸೀಬರ್ಡ್ ಬಸ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದ ಭೀಕರತೆಗೆ ಕ್ರೂಸರ್ ವಾಹನ ಎರಡು ಹೋಳಾಗಿದೆ. ಹೀಗಾಗಿ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಲಘಟಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.









