ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಅಪರಾಧ ಜಗತ್ತು
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!
ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...
ಗುಂಜಾವತಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಬೈಕ್ ಸವಾರ ಗಂಭೀರ..! ರಸ್ತೆಯಲ್ಲೇ ಬಿದ್ದು ಒದ್ದಾಡಿದ ಗಾಯಾಳು..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಗುಂಜಾವತಿ ಮೈನಳ್ಳಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ದುರಂತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಂಗಾರಾಮ ರಾಮು ಎಡಗೆ (20) ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದು. ಮುಂಡಗೋಡ ಕಡೆಯಿಂದ ಯಲ್ಲಾಪುರ ಕಡೆಗೆ ಹೊರಟಿದ್ದ KA-03 MV-6816 ನೋಂದಣಿ ಸಂಖ್ಯೆಯ ಕಾರ್ ಹಾಗೂ ಗುಂಜಾವತಿ ಸಮೀಪದ ಬೆಂಡಿಕಟ್ಟಾ ಕಡೆಯಿಂದ ಗದ್ದೆಗೆ ಹೊರಟಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ನಲ್ಲಿನ ಏರ್ ಬ್ಯಾಗ್...
ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ....
ಟಿಬೇಟಿಯನ್ ಕಾಲೋನಿಯಲ್ಲಿ ಗಾಂಜಾ ಘಾಟು, ನಶೆಗಾಗಿ ಇಲ್ಲಿ ಏನೇಲ್ಲ ಬಳಸ್ತಾರೆ ಗೊತ್ತಾ..?
ಮುಂಡಗೋಡ: ಟಿಬೇಟಿಯನ್ ಕಾಲೋನಿಯಲ್ಲಿ ಸ್ವಾತಂತ್ರೋತ್ಸವದ 75 ನೇ ಅಮೃತ ಮಹೋತ್ಸವದ ದಿನವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ರು. ಅವತ್ತು ಬರೋಬ್ಬರಿ 84 ಸಾವಿರ ಮೌಲ್ಯದ 6 ಕೆಜಿ ತೂಗುವ ಹಸಿ ಹಸಿ ಗಾಂಜಾ ವಶಕ್ಕೆ ಪಡೆದಿದ್ರು. ಅಸಲು, ಅವತ್ತು ಹಾಗೆ ಗಾಂಜಾದೊಂದಿಗೆ ಪೊಲೀಸರ ಬಲೆಗೆ ಬಿದ್ದಿದ್ದವನು ಟಿಬೇಟಿಗನಾಗಿದ್ದ. ನಶೆಯ ಜಗತ್ತಿನ ಎಜೆಂಟ್ ಆಗಿದ್ದ. ಇದ್ರೊಂದಿಗೆ, ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ನಶೆಯ ಗುಂಗು ಹಿಡಿಸುವವನಾಗಿದ್ದ. ನಿಜ ಅಂದ್ರೆ…. ಟಿಬೇಟಿಯನ್ ಕಾಲೋನಿಯ ಗಲ್ಲಿಗಳಲ್ಲಿ ಕಾಲಿಟ್ರೆ ಆಮ್ಲಜನಕ ಅದೇಷ್ಟು...
ಕಲಘಟಗಿ ದಾಸ್ತಿಕೊಪ್ಪ ಬಳಿ ಭೀಕರ ಸರಣಿ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು..!
ಕಲಘಟಗಿ: ಇಲ್ಲಿನ ದಾಸ್ತಿಕೊಪ್ಪ ಬಳಿ ಬೆಳ್ಳಂ ಬೆಳಿಗ್ಗೆ ಭೀಕರ ಸರಣಿ ಅಪಘಾತವಾಗಿದೆ. ಕ್ರೂಸರ್, ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ನಡೆದಿರೊ ಅಪಘಾತದ ಇದಾಗಿದ್ದು ಸೀಬರ್ಡ್ ಬಸ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದ ಭೀಕರತೆಗೆ ಕ್ರೂಸರ್ ವಾಹನ ಎರಡು ಹೋಳಾಗಿದೆ. ಹೀಗಾಗಿ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಲಘಟಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಮುಂಡಗೋಡ APMC ಸಮೀಪ, ಎಮ್ಮೆ ಅಡ್ಡ ಬಂದುಮರಕ್ಕೆ ಡಿಕ್ಕಿ ಹೊಡೆದ ಕಾರ್, ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಐವರಿಗೆ ಗಾಯ..!
ಮುಂಡಗೋಡ: ಪಟ್ಟಣದ APMC ಬಳಿ ಭೀಕರ ಅಪಘಾತವಾಗಿದೆ. ಕಾರಿಗೆ ಎಮ್ಮೆ ಅಡ್ಡ ಬಂದ ಪರಿಣಾಮ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐವರಿಗೆ ಗಂಭೀರ ಗಾಯವಾಗಿದೆ. ಮಹಾರಾಷ್ಟ್ರ ಕೊಲ್ಲಾಪುರ ಮೂಲದ ರೂಪಾಲಿ ಗೋಂದಳಿ (42) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಕಾರಲ್ಲಿ ಇನ್ನುಳಿದ ಐವರಿಗೆ ಗಾಯವಾಗಿದ್ದು ಸದ್ಯ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಕಾರಿಗೆ ಎಮ್ಮೆ ಅಡ್ಡ ಬಂದಿದೆ. ಹೀಗಾಗಿ ನಿಯಂತ್ರಿಸಲು ಹೋದ ವೇಳೆ ನಿಯಂತ್ರಣ...
ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಪೊಲೀಸರು ಸ್ವಾತಂತ್ರೋತ್ಸವದ ದಿನವೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಮೇತ ಆರೋಪಿಯನ್ನು ಎಳೆದು ತಂದಿದ್ದಾರೆ. ಅಂದಹಾಗೆ, ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 4 ರ ನ್ಯಾಮಗೆಲ್ ಚೋಟೆನ್ ಎಂಬುವ ವ್ಯಕ್ತಿಯೇ ಆರೋಪಿಯಾಗಿದ್ದು ಸದ್ಯ ಅಂದರ್ ಆಗಿದ್ದಾನೆ. ಹಸಿ ಹಸಿಯಾದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು ಬರೋಬ್ಬರಿ 6 ಕೆಜಿ 900 ಗ್ರಾಂ ತೂಕ ತೂಗಿದೆ. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್ ನೇತೃತ್ವದಲ್ಲಿ ದಾಳಿ...
ಮುಂಡಗೋಡಿನಲ್ಲಿ ಕಾರ್ ಡಿಕ್ಕಿಯಾಗಿ ಆಕಳ ಕರು ಸ್ಥಳದಲ್ಲೇ ಸಾವು..!
ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಟ್ಟಣ ಪಂಚಾಯತ ಎದುರಿನಲ್ಲಿ ಇಂಡಿಕಾ ಕಾರ್ ಡಿಕ್ಕಿಯಾದ ಪರಿಣಾಮ ಆಕಳ ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದ ಇಂಡಿಕಾ ಕಾರು, ರಸ್ತೆಯಲ್ಲಿದ್ದ ಕರುವಿನ ಮುಖಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕರು ರಕ್ತದ ಮಡುವಿನಲ್ಲಿ ಬಿದ್ದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಪಶುವೈದ್ಯ ಅವಿನಾಶ್ ಪೂಜಾರ್ ಗೆ ಕರೆ ಮಾಡಿದ್ದಾರೆ. ಆದ್ರೆ, ಪಶುವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲೇ ಕರು ಸಾವನ್ನಪ್ಪಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ತದ ಮಡುವಿನಲ್ಲಿ...









