ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ರಾತ್ರೋ ರಾತ್ರಿ ಎಳೆದು ತಂದಿದ್ದಾರೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ ಅಡಿಕೆ ಕಳ್ಳತನದ ಕೇಸ್ ಸಾರಾಸಗಟಾಗಿ ಬೇಧಿಸಿದೆ. ಕೊಪ್ಪ (ಇಂದೂರು) ಗ್ರಾಮದ ಫಕ್ಕಿರೇಶ ಮಲ್ಲಪ್ಪ ದೊಡ್ಮನಿ ಎಂಬುವವನೇ ಅಡಿಕೆ ಕಳ್ಳತನದ ಆರೋಪಿಯಾಗಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈತನನ್ನು ಖಚಿತ ಸುಳಿವಿನ ಮೇರೆಗೆ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ ಐ ಬಸವರಾಜ್ ಮಬನೂರು ಸೇರಿದಂತೆ ಮತ್ತವರ ತಂಡ ದಾಳಿ ಮಾಡಿ...
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Category: ಅಪರಾಧ ಜಗತ್ತು
ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಕೇಸ್, ಇಬ್ಬರು ಆರೋಪಿಗಳು ಅರೆಸ್ಟ್..!
ಮಂಗಳೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ ಕೊಟ್ಟಾರು ಹತ್ಯೆ ಕೇಸ್ ನಲ್ಲಿ ಇಬ್ಬರು ಆತೋಪಿಗಳು ಅರೆಸ್ಟ್ ಆಗಿದ್ದಾರೆ. ಝಾಕೀರ್ ಮತ್ತು ಮಹ್ಮದ್ ಶಫೀಕ್ ಎಂಬುವ ಇಬ್ಬರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಅಂತಾ ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಹೇಳಿಕೆ ನೀಡಿದ್ದಾರೆ. ಬೆಳ್ಳಾರೆ ನಿವಾಸಿ ಶಫೀಕ್ ಹಾಗೂ ಸವಣೂರು ನಿವಾಸಿ ಝಾಕೀರ್ ನನ್ನು ಬಂಧಿಸಿರೋ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಬಂಧಿತ ಇಬ್ಬರೂ ಆರೋಪಿಗಳಿಗೆ PPI ಸಂಘಟನೆ ನಂಟು ಇದೆಯಾ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಬೈಕ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಕಳ್ಳನನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಕಾತೂರ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಜೂನ್ 6.. ಅಂದಹಾಗೆ, ಜೂನ್ 6 ರಂದು ಕಾತೂರಿನ ಸಿರಾಜ್ ಬಾಷಾಸಾಬ್ ಬೊಮ್ಮನಳ್ಳಿ ಎಂಬುವವರ ಮನೆ...
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ...
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!
ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ: ತಾಲೂಕಿನ ಇಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಫೈರಿಂಗ್, ನಟೋರಿಯಸ್ ರೌಡಿಶೀಟರ್ ಮೇಲೆ ದಾಳಿ..!
ಮಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಕೇಳಿದೆ. ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿದ್ದಾರೆ. 15ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರುವ ಮುಕ್ತಾರ್, ಪ್ರಕರಣವೊಂದರಲ್ಲಿ ಬಂಧಿಸಿ ಕಾರಿನ ಮಹಜರಿಗೆ ಹೋಗಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ, ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಕ್ತಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ರೌಡಿಶೀಟರ್ ಮುಕ್ತಾರ್ ಹಲವು ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಿಂದ ಪೊಲೀಸರ...
ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!
ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!
ಮುಂಡಗೋಡ: ತಾಲೂಕಿನ ಸನವಳ್ಳಿ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಬೈಕ್ ಮೇಲಿದ್ದ ದಂಪತಿಗೆ ಗಂಭೀರ ಗಾಯವಾಗಿದೆ. ಶಿಗ್ಗಾವಿ ತಾಲೂಕಿನ ಬಸನಕಟ್ಟಿ ಗ್ರಾಮದ ನಾಗರಾಜ್ ಲಕ್ಷ್ಮಣ ಅಂಬಿಗೇರ(42) ಹಾಗೂ ಅವ ನ ಪತ್ನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ತರಲಾಗಿತ್ತು, ಆದ್ರೆ, ಗಂಭೀರ ಗಾಯಗೊಂಡಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇನ್ನು, ಮುಂಡಗೋಡಿನಿಂದ ಸಂತೆ ಮುಗಿಸಿಕೊಂಡು ಬಸನಕಟ್ಟಿಗೆ ಬೈಕ್ ಮೂಲಕ ತೆರಳುತ್ತಿದ್ದಾಗ, ಬಂಕಾಪುರ...
ಯಲ್ಲಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆಗಳ ರಕ್ಷಣೆ..?
ಯಲ್ಲಾಪುರ ಪೊಲೀಸರು ನಿನ್ನೆ ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 6 ಒಂಟೆಗಳನ್ನು ರಕ್ಷಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈಚರ್ ವಾಹನದಲ್ಲಿ, ಹುಬ್ಬಳ್ಳಿ ಕಡೆಯಿಂದ ಭಟ್ಕಳ ಕಡೆಗೆ ಅಕ್ರಮವಾಗಿ, ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ ಒಂಟೆಗಳನ್ನು ಯಲ್ಲಾಪುರ ಪಟ್ಟಣದ ಜೋಡಕೆರೆ ಚೆಕ್ ಪೋಸ್ಟ್ ಬಳಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಕ್ರೀದ್ ಹಬ್ಗಕ್ಕಾಗಿ ಬಲಿ ಕೊಡುವ ಸಂಬಂಧ ಒಂಟೆಗಳನ್ನ ಸಾಗಿಸಲಾಗುತ್ತಿತ್ತಾ..? ಅಥವಾ ಬೇರೆ ಯಾವುದೋ ಕಾರಣಕ್ಕೆ ಒಂಟೆಗಳನ್ನು ಸಾಗಿಸಲಾಗುತ್ತಿತ್ತಾ..? ಮಾಹಿತಿ ಇನ್ನಷ್ಟೇ ತಿಳಿದು...