Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಚಿಗಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ..! ಆರೋಪಿ ವಿರುದ್ಧ ಕೇಸ್ ದಾಖಲು

ಚಿಗಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ..! ಆರೋಪಿ ವಿರುದ್ಧ ಕೇಸ್ ದಾಖಲು

ಮುಂಡಗೋಡ: ಅಪ್ರಾಪ್ತ ಬಾಲಕಿಯೋರ್ವಳಿಗೆ ಪುಸಲಾಯಿಸಿ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಘಟನೆ ತಾಲೂಕಿನ ಚಿಗಳ್ಳಿಯಲ್ಲಿ ನಡೆದಿದೆ. ಈ ಕುರಿತು ಬಾಲಕಿಯ ತಾಯಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಮಂಜುನಾಥ ಫಕೀರಪ್ಪ ಹಂಚಿನಮನಿ ಎಂಬುವವನ ವಿರುದ್ಧ ದೂರು ದಾಖಲಿಸಿದ್ದಾರೆ. ಗಣೇಶ ಚತುರ್ಥಿಯ ಮರು ದಿನ..! ಅಂದಹಾಗೆ, ಕಳೆದ ವರ್ಷ ಗಣೇಶ ಚತುರ್ಥಿಯ ಮರುದಿನ ಮದ್ಯಾಹ್ನದ ಹೊತ್ತಲ್ಲಿ ಆರೋಪಿ ಮಂಜುನಾಥ, ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಏನೂ ಅರಿಯದ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಅಂತಾ ದೂರಿನಲ್ಲಿ ಆರೋಪಿಸಲಾಗಿದೆ. ಆನಂತರದಲ್ಲಿ ತೋಟದ...

Post
ಗುಟ್ಕಾ ಕೊಡಿಸಲಿಲ್ಲ ಅಂತಾ ಕೊ‌ಂದೇ ಬಿಟ್ಟ ಗೆಳೆಯ, ಹುಬ್ಬಳ್ಳಿಯಲ್ಲಿ 5 ರೂ. ಗುಟ್ಕಾಗಾಗಿ ಮರ್ಡರ್..!

ಗುಟ್ಕಾ ಕೊಡಿಸಲಿಲ್ಲ ಅಂತಾ ಕೊ‌ಂದೇ ಬಿಟ್ಟ ಗೆಳೆಯ, ಹುಬ್ಬಳ್ಳಿಯಲ್ಲಿ 5 ರೂ. ಗುಟ್ಕಾಗಾಗಿ ಮರ್ಡರ್..!

ಹುಬ್ಬಳ್ಳಿ: ಆನಂದ ನಗರದಲ್ಲಿ ಗುಟ್ಕಾ ಕೊಡಿಸಲಿಲ್ಲ ಅಂತಾ ರೌಡಿಶೀಟರ್ ಒಬ್ಬ ಅಮಾಯಕ ವ್ಯಕ್ತಿಗೇ ಚಾಕು ಇರಿದು ಕೊಲೆ ಮಾಡಿದ್ದಾನೆ. ಆನಂದ ನಗರದ ಮೆಹಬೂಬ್ ಕಳಸ ಹಾಗೂ ಕೊಲೆ ಮಾಡಿ ಪರಾರಿಯಾಗಿರುವ ಗೌಸ್ ಎಂಬಾತ ಪರಸ್ಪರ ಪರಿಚಯಸ್ಥರು, ನಿನ್ನೆ ಕೂಡಾ ಇಬ್ಬರು ಮಂಜುನಾಥ ನಗರದ ಬಳಿ ಇರುವ ಕೊಡೆ ಬಾರ್ ನಲ್ಲಿ ಎಣ್ಣೆ ಹೊಡೆದಿದ್ದಾರೆ. ಬಾರ್ ನಿಂದ ಹೊರಬಂದ ನಂತರ ಗೌಸ್, ಮೆಹಬೂಬ್ ಗೇ ವಿಮಲ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆ, ಆದ್ರೆ ಮೆಹಬೂಬ್ ವಿಮಲ್ ಕೊಡಿಸಲು ಹಿಂದೇಟು ಹಾಕಿದಾಗ,...

Post
ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರ ಮೇಲೆ ಕೇಸ್..!

ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರ ಮೇಲೆ ಕೇಸ್..!

ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ಮಾಡಿ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಹಿರೇಕೆರೂರಿನಿಂದ ಬಂದು ಮಟ್ಕಾ ಆಡಿಸುತ್ತಿದ್ದ ಬುಕ್ಕಿ ಸೇರಿದಂತೆ ಮೂವರ ಮೇಲೆ ಕೇಸು ದಾಖಲಾಗಿದೆ. ಕಾತೂರಿನಲ್ಲಿ ಟೀ ಅಂಗಡಿ ನಡೆಸುತ್ತಿರೊ ಮಹಮ್ಮದ್ ಜಾಫರ್ ಮಹಮ್ಮದ ಹುಸೇನ ಮರಗಡಿ (48) ಎಂಬುವವನು ಮುಂಡಗೋಡ ತಾಲೂಕಿನ ಕಾತೂರ ಗ್ರಾಮದ ಆಲಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯ ಮೀನು ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ಮಟ್ಕಾ ಬರೆಯುತ್ತಿದ್ದ. ಈ ವೇಳೆ ಮುಂಡಗೋಡ ಪಿಎಸ್ಐ ಬಸವರಾಜ್...

Post
ಅನೈತಿಕ ಸಂಬಂಧಕ್ಕೆ ಅಡ್ಡಿ ಅಂತಾ ತಮ್ಮನನ್ನೇ ಕೊಂದ್ಲಾ ಪಾಪಿ ಅಕ್ಕ..? ನೂಲ್ವಿ ಗ್ರಾಮದಲ್ಲೊಂದು ಅಮಾನವೀಯ ಘಟನೆ..!!

ಅನೈತಿಕ ಸಂಬಂಧಕ್ಕೆ ಅಡ್ಡಿ ಅಂತಾ ತಮ್ಮನನ್ನೇ ಕೊಂದ್ಲಾ ಪಾಪಿ ಅಕ್ಕ..? ನೂಲ್ವಿ ಗ್ರಾಮದಲ್ಲೊಂದು ಅಮಾನವೀಯ ಘಟನೆ..!!

ಹುಬ್ಬಳ್ಳಿ: ನೂಲ್ವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು 24 ಗಂಟೆಯಲ್ಲಿ ಬೇಧಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಎಂಬ ಕಾರಣಕ್ಕೆ ಸಹೋದರಿಯೇ ತನ್ನ ಪ್ರಿಯಕರನ ಜೊತೆ ಸೇರಿ ತಮ್ಮನನ್ನು ಕೊಲೆ ಮಾಡಿರುವುದು ಬಹಿರಂಗವಾಗಿದೆ. ಕಳೆದ ಎರಡು ದಿನಗಳ ಹಿಂದೆ ಶಂಭುಲಿಂಗ ಕಮಡೊಳ್ಳಿ(35) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ 24 ಗಂಟೆಯಲ್ಲೇ ಕೊಲೆ ಮಾಡಿದ...

Post
ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!

ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!

ಇದು ಮುಂಡಗೋಡ ಮಟ್ಟಿಗೆ ಬಹುದೊಡ್ಡ ಬ್ರೇಕಿಂಗ್ ನ್ಯೂಸ್. ಯಸ್, ಉತ್ತರ ಕನ್ನಡದ ಖಡಕ್ ಎಸ್ಪಿ ಸುಮನಾ ಫನ್ನೇಕರ್ ಮೇಡಂ ಈಗಷ್ಟೇ ತಮ್ಮ ಅಸಲೀ ಆಟಗಳನ್ನು ಶುರು ಮಾಡಿ ಆಯ್ತು. ಇನ್ನೇನಿದ್ರು ಜಿಲ್ಲೆಯಲ್ಲಿ ಅಕ್ರಮಗಳಿಗೆ ಜಾಗವಿಲ್ಲ ಅನ್ನೋದು ಪಕ್ಕಾ. ಅದ್ರ ಭಾಗವಾಗೇ ನಿನ್ನೆ ತಡರಾತ್ರಿ ಮುಂಡಗೋಡಿನಲ್ಲಿ ಅದೊಂದು ಸ್ಪೇಷಲ್ ಟೀಂ ಬೃಹತ್ ಕಾರ್ಯಾಚರಣೆ ಮಾಡಿ ನಾಲ್ವರನ್ನ ಅನಾಮತ್ತಾಗಿ ವಶಕ್ಕೆ ಪಡೆದುಕೊಂಡು ಹೋಗಿದೆ. ಅಸಲು, ಈ ಕಾರ್ಯಚರಣೆ ಖುದ್ದು ಮುಂಡಗೋಡ ಪೊಲೀಸರಿಗೂ ಬೆವರು ಇಳಿಸಿದೆ. ಯಾಕಂದ್ರೆ ಅಲ್ಲೇನಾಗ್ತಿದೆ ಅನ್ನೋ ಸಣ್ಣದೊಂದು...

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ,  ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ..!

ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ‌ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ಜೊಂಡಲಗಟ್ಟಿಯ ಮಾಧುರಾವ್ ಶಂಕರ್ ರಾವ್ ಭೋಸ್ಲೆ (26) ಎಂಬುವವನೇ ಆರೋಪಿಯಾಗಿದ್ದಾನೆ. ಈತ ಇಂದು ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ದಾಳಿ ಮಾಡಿದೆ. ಸುಮಾರು 4 ಸಾವಿರ...

Post
ಗುಂಜಾವತಿ ಅರಣ್ಯದಲ್ಲಿ ಅಪ್ಪಟ ರೌಡಿಸಂ, ಅರಣ್ಯ ರಕ್ಷಕನ ಮೇಲೆ ಭಂಡರ ಗೂಂಡಾಗಿರಿ.. ಶ್..! ನಿದ್ದೆಯಲ್ಲಿದ್ದಾರೆ ಅಧಿಕಾರಿಗಳು

ಗುಂಜಾವತಿ ಅರಣ್ಯದಲ್ಲಿ ಅಪ್ಪಟ ರೌಡಿಸಂ, ಅರಣ್ಯ ರಕ್ಷಕನ ಮೇಲೆ ಭಂಡರ ಗೂಂಡಾಗಿರಿ.. ಶ್..! ನಿದ್ದೆಯಲ್ಲಿದ್ದಾರೆ ಅಧಿಕಾರಿಗಳು

ಮುಂಡಗೋಡ: ತಾಲೂಕಿನಲ್ಲಿ ಅರಣ್ಯ ಸಂಪತ್ತು ರಕ್ಷಿಸುವ ಅರಣ್ಯ ರಕ್ಷಕರ ಜೀವಗಳಿಗೆ ಬೆಲೆಯೇ ಇಲ್ವಾ..? ಅಥವಾ ತಾಲೂಕಿನ ಅರಣ್ಯ ಇಲಾಖೆಯ ಏಸಿ ರೂಮಲ್ಲಿ ತಣ್ಣಗೆ ಕುಳಿತ ಹಿರಿಯ ಅಧಿಕಾರಿಗಳಿಗೆ “ಬಿಟ್ಟೂ ಬ್ಯಾಸರಕಿ” ಬಂದಿದೆಯಾ..? ಅರ್ಥವೇ ಆಗ್ತಿಲ್ಲ. ತಮ್ಮ ಇಲಾಖೆಯ ಅರಣ್ಯ ರಕ್ಷಕನೊಬ್ಬನ ಮೇಲೆ ಮನಬಂದಂತೆ ಎಗರಾಡಿದವರ ಪರವಾಗಿ “ದೊಡ್ಡ ಗುಣ” ತೋರಿಸಿ ಥೇಟು ಗಾಂಧಿ ತತ್ವದ ನಾಟಕ ಮಾಡ್ತಿದಾರಾ ಮುಂಡಗೋಡಿನ ಅರಣ್ಯ ಅಧಿಕಾರಿಗಳು..? ಯದ್ವಾ ತದ್ವಾ ರೌಡಿಸಂ..! ಅಂದಹಾಗೆ, ನಾವೀಗ ನಿಮಗೆ ಒಂದು ವಿಡಿಯೊ ತುಣುಕು ತೋರಿಸಲು ಹೊರಟಿದ್ದಿವಿ..ಈ...

Post
ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!

ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!

ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.

Post
ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!

ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!

ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ ಕ್ರಾಸ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಎಸ್ ವಾಹನ ಸ್ಟೆರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಸುಮಾರು 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ದಾರುಣ ಘಟನೆ ನಡೆದಿದೆ‌. ಮಾಂಬು ಗಾವಡೆ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಾಯಾಳುಗಳನ್ನು ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವ್ರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಅಂದಹಾಗೆ, ಬಡ್ಡಿಗೇರಿಯಿಂದ...

Post
ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?

ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?

ಮುಂಡಗೋಡ: ಮಳಗಿ ಧರ್ಮಾ ಜಲಾಶಯದ ಒಡಲಿನಲ್ಲಿ ಕ್ರೌರ್ಯಗಳೂ ನಡಿತಿವೆಯಾ..? ನಿಜಕ್ಕೂ ಆ ಒಂದು ಸಾವು, ಸಾವಿನಾಚೆಗಿನ ಬಿಡಿಸಲಾಗದ ಸತ್ಯಗಳು ಎಂತವರನ್ನೂ ಒಂದುಕ್ಷಣ ತಲ್ಲಣಗೊಳಿಸ್ತಿವೆ. ಭಟ್ಕಳದಿಂದ ಶಿರಸಿ ಮಾರಿ ಜಾತ್ರೆಗೆ ಬಂದಿದ್ದ ಯುವಕ ನೀರುಪಾಲಾಗಿದ್ದರ ಹಿಂದೆ, ಬರೀ ಅನುಮಾನಗಳೇ ಹಾಸು ಹೊಕ್ಕಾಗಿವೆ. ಮಗನನ್ನ ಕಳೆದುಕೊಂಡ ಕುಟುಂಬವೀಗ ಅಕ್ಷರಶಃ ಅನಾಥವಾಗಿದೆ. ಅವತ್ತು ಮಾ.22 ಭಟ್ಕಳದ ಶಿರಾಲಿ ಮೂಲದ ವಿನಾಯಕ ಜನ್ನು ಎನ್ನುವ ಯುವಕ ಮಾರ್ಚ್ 22ರಂದು ಇದೇ ಮಳಗಿಯ ಧರ್ಮಾ ಜಲಾಶಯದಲ್ಲಿ ಹೆಣವಾಗಿ ಸಿಕ್ಕಿದ್ದ. ತನ್ನ ಗೆಳೆಯರೊಂದಿಗೆ ಶಿರಸಿ ಜಾತ್ರೆಗೆ...

error: Content is protected !!