ಹುಬ್ಬಳ್ಳಿ: ಆನಂದ ನಗರದಲ್ಲಿ ಗುಟ್ಕಾ ಕೊಡಿಸಲಿಲ್ಲ ಅಂತಾ ರೌಡಿಶೀಟರ್ ಒಬ್ಬ ಅಮಾಯಕ ವ್ಯಕ್ತಿಗೇ ಚಾಕು ಇರಿದು ಕೊಲೆ ಮಾಡಿದ್ದಾನೆ. ಆನಂದ ನಗರದ ಮೆಹಬೂಬ್ ಕಳಸ ಹಾಗೂ ಕೊಲೆ ಮಾಡಿ ಪರಾರಿಯಾಗಿರುವ ಗೌಸ್ ಎಂಬಾತ ಪರಸ್ಪರ ಪರಿಚಯಸ್ಥರು, ನಿನ್ನೆ ಕೂಡಾ ಇಬ್ಬರು ಮಂಜುನಾಥ ನಗರದ ಬಳಿ ಇರುವ ಕೊಡೆ ಬಾರ್ ನಲ್ಲಿ ಎಣ್ಣೆ ಹೊಡೆದಿದ್ದಾರೆ. ಬಾರ್ ನಿಂದ ಹೊರಬಂದ ನಂತರ ಗೌಸ್, ಮೆಹಬೂಬ್ ಗೇ ವಿಮಲ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆ, ಆದ್ರೆ ಮೆಹಬೂಬ್ ವಿಮಲ್ ಕೊಡಿಸಲು ಹಿಂದೇಟು ಹಾಕಿದಾಗ,...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಅಪರಾಧ ಜಗತ್ತು
ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರ ಮೇಲೆ ಕೇಸ್..!
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ಮಾಡಿ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಹಿರೇಕೆರೂರಿನಿಂದ ಬಂದು ಮಟ್ಕಾ ಆಡಿಸುತ್ತಿದ್ದ ಬುಕ್ಕಿ ಸೇರಿದಂತೆ ಮೂವರ ಮೇಲೆ ಕೇಸು ದಾಖಲಾಗಿದೆ. ಕಾತೂರಿನಲ್ಲಿ ಟೀ ಅಂಗಡಿ ನಡೆಸುತ್ತಿರೊ ಮಹಮ್ಮದ್ ಜಾಫರ್ ಮಹಮ್ಮದ ಹುಸೇನ ಮರಗಡಿ (48) ಎಂಬುವವನು ಮುಂಡಗೋಡ ತಾಲೂಕಿನ ಕಾತೂರ ಗ್ರಾಮದ ಆಲಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯ ಮೀನು ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ಮಟ್ಕಾ ಬರೆಯುತ್ತಿದ್ದ. ಈ ವೇಳೆ ಮುಂಡಗೋಡ ಪಿಎಸ್ಐ ಬಸವರಾಜ್...
ಅನೈತಿಕ ಸಂಬಂಧಕ್ಕೆ ಅಡ್ಡಿ ಅಂತಾ ತಮ್ಮನನ್ನೇ ಕೊಂದ್ಲಾ ಪಾಪಿ ಅಕ್ಕ..? ನೂಲ್ವಿ ಗ್ರಾಮದಲ್ಲೊಂದು ಅಮಾನವೀಯ ಘಟನೆ..!!
ಹುಬ್ಬಳ್ಳಿ: ನೂಲ್ವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು 24 ಗಂಟೆಯಲ್ಲಿ ಬೇಧಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಎಂಬ ಕಾರಣಕ್ಕೆ ಸಹೋದರಿಯೇ ತನ್ನ ಪ್ರಿಯಕರನ ಜೊತೆ ಸೇರಿ ತಮ್ಮನನ್ನು ಕೊಲೆ ಮಾಡಿರುವುದು ಬಹಿರಂಗವಾಗಿದೆ. ಕಳೆದ ಎರಡು ದಿನಗಳ ಹಿಂದೆ ಶಂಭುಲಿಂಗ ಕಮಡೊಳ್ಳಿ(35) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ 24 ಗಂಟೆಯಲ್ಲೇ ಕೊಲೆ ಮಾಡಿದ...
ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!
ಇದು ಮುಂಡಗೋಡ ಮಟ್ಟಿಗೆ ಬಹುದೊಡ್ಡ ಬ್ರೇಕಿಂಗ್ ನ್ಯೂಸ್. ಯಸ್, ಉತ್ತರ ಕನ್ನಡದ ಖಡಕ್ ಎಸ್ಪಿ ಸುಮನಾ ಫನ್ನೇಕರ್ ಮೇಡಂ ಈಗಷ್ಟೇ ತಮ್ಮ ಅಸಲೀ ಆಟಗಳನ್ನು ಶುರು ಮಾಡಿ ಆಯ್ತು. ಇನ್ನೇನಿದ್ರು ಜಿಲ್ಲೆಯಲ್ಲಿ ಅಕ್ರಮಗಳಿಗೆ ಜಾಗವಿಲ್ಲ ಅನ್ನೋದು ಪಕ್ಕಾ. ಅದ್ರ ಭಾಗವಾಗೇ ನಿನ್ನೆ ತಡರಾತ್ರಿ ಮುಂಡಗೋಡಿನಲ್ಲಿ ಅದೊಂದು ಸ್ಪೇಷಲ್ ಟೀಂ ಬೃಹತ್ ಕಾರ್ಯಾಚರಣೆ ಮಾಡಿ ನಾಲ್ವರನ್ನ ಅನಾಮತ್ತಾಗಿ ವಶಕ್ಕೆ ಪಡೆದುಕೊಂಡು ಹೋಗಿದೆ. ಅಸಲು, ಈ ಕಾರ್ಯಚರಣೆ ಖುದ್ದು ಮುಂಡಗೋಡ ಪೊಲೀಸರಿಗೂ ಬೆವರು ಇಳಿಸಿದೆ. ಯಾಕಂದ್ರೆ ಅಲ್ಲೇನಾಗ್ತಿದೆ ಅನ್ನೋ ಸಣ್ಣದೊಂದು...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ..!
ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ಜೊಂಡಲಗಟ್ಟಿಯ ಮಾಧುರಾವ್ ಶಂಕರ್ ರಾವ್ ಭೋಸ್ಲೆ (26) ಎಂಬುವವನೇ ಆರೋಪಿಯಾಗಿದ್ದಾನೆ. ಈತ ಇಂದು ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ದಾಳಿ ಮಾಡಿದೆ. ಸುಮಾರು 4 ಸಾವಿರ...
ಗುಂಜಾವತಿ ಅರಣ್ಯದಲ್ಲಿ ಅಪ್ಪಟ ರೌಡಿಸಂ, ಅರಣ್ಯ ರಕ್ಷಕನ ಮೇಲೆ ಭಂಡರ ಗೂಂಡಾಗಿರಿ.. ಶ್..! ನಿದ್ದೆಯಲ್ಲಿದ್ದಾರೆ ಅಧಿಕಾರಿಗಳು
ಮುಂಡಗೋಡ: ತಾಲೂಕಿನಲ್ಲಿ ಅರಣ್ಯ ಸಂಪತ್ತು ರಕ್ಷಿಸುವ ಅರಣ್ಯ ರಕ್ಷಕರ ಜೀವಗಳಿಗೆ ಬೆಲೆಯೇ ಇಲ್ವಾ..? ಅಥವಾ ತಾಲೂಕಿನ ಅರಣ್ಯ ಇಲಾಖೆಯ ಏಸಿ ರೂಮಲ್ಲಿ ತಣ್ಣಗೆ ಕುಳಿತ ಹಿರಿಯ ಅಧಿಕಾರಿಗಳಿಗೆ “ಬಿಟ್ಟೂ ಬ್ಯಾಸರಕಿ” ಬಂದಿದೆಯಾ..? ಅರ್ಥವೇ ಆಗ್ತಿಲ್ಲ. ತಮ್ಮ ಇಲಾಖೆಯ ಅರಣ್ಯ ರಕ್ಷಕನೊಬ್ಬನ ಮೇಲೆ ಮನಬಂದಂತೆ ಎಗರಾಡಿದವರ ಪರವಾಗಿ “ದೊಡ್ಡ ಗುಣ” ತೋರಿಸಿ ಥೇಟು ಗಾಂಧಿ ತತ್ವದ ನಾಟಕ ಮಾಡ್ತಿದಾರಾ ಮುಂಡಗೋಡಿನ ಅರಣ್ಯ ಅಧಿಕಾರಿಗಳು..? ಯದ್ವಾ ತದ್ವಾ ರೌಡಿಸಂ..! ಅಂದಹಾಗೆ, ನಾವೀಗ ನಿಮಗೆ ಒಂದು ವಿಡಿಯೊ ತುಣುಕು ತೋರಿಸಲು ಹೊರಟಿದ್ದಿವಿ..ಈ...
ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!
ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.
ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ ಕ್ರಾಸ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಎಸ್ ವಾಹನ ಸ್ಟೆರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಸುಮಾರು 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ದಾರುಣ ಘಟನೆ ನಡೆದಿದೆ. ಮಾಂಬು ಗಾವಡೆ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಾಯಾಳುಗಳನ್ನು ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವ್ರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಅಂದಹಾಗೆ, ಬಡ್ಡಿಗೇರಿಯಿಂದ...
ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?
ಮುಂಡಗೋಡ: ಮಳಗಿ ಧರ್ಮಾ ಜಲಾಶಯದ ಒಡಲಿನಲ್ಲಿ ಕ್ರೌರ್ಯಗಳೂ ನಡಿತಿವೆಯಾ..? ನಿಜಕ್ಕೂ ಆ ಒಂದು ಸಾವು, ಸಾವಿನಾಚೆಗಿನ ಬಿಡಿಸಲಾಗದ ಸತ್ಯಗಳು ಎಂತವರನ್ನೂ ಒಂದುಕ್ಷಣ ತಲ್ಲಣಗೊಳಿಸ್ತಿವೆ. ಭಟ್ಕಳದಿಂದ ಶಿರಸಿ ಮಾರಿ ಜಾತ್ರೆಗೆ ಬಂದಿದ್ದ ಯುವಕ ನೀರುಪಾಲಾಗಿದ್ದರ ಹಿಂದೆ, ಬರೀ ಅನುಮಾನಗಳೇ ಹಾಸು ಹೊಕ್ಕಾಗಿವೆ. ಮಗನನ್ನ ಕಳೆದುಕೊಂಡ ಕುಟುಂಬವೀಗ ಅಕ್ಷರಶಃ ಅನಾಥವಾಗಿದೆ. ಅವತ್ತು ಮಾ.22 ಭಟ್ಕಳದ ಶಿರಾಲಿ ಮೂಲದ ವಿನಾಯಕ ಜನ್ನು ಎನ್ನುವ ಯುವಕ ಮಾರ್ಚ್ 22ರಂದು ಇದೇ ಮಳಗಿಯ ಧರ್ಮಾ ಜಲಾಶಯದಲ್ಲಿ ಹೆಣವಾಗಿ ಸಿಕ್ಕಿದ್ದ. ತನ್ನ ಗೆಳೆಯರೊಂದಿಗೆ ಶಿರಸಿ ಜಾತ್ರೆಗೆ...
ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಗೆ ಗುದ್ದಿದ ಲಾರಿ, ಎರಡು ಟ್ರಾಕ್ಟರ್ ನುಜ್ಜು,ಗುಜ್ಜು..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಎರಡು ಟ್ರಾಕ್ಟರ್ಗಳಿಗೆ ಲಾರಿ ಡಿಕ್ಕಿಯಾಗಿ ಭಾರೀ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎರಡೂ ಟ್ರಾಕ್ಟರ್ಗಳು ಸಂಪೂರ್ಣ ಜಖಂ ಆಗಿವೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಹುಂಡೇಕಾರ್ ಭಟ್ಟಿ ಬಳಿಯ ರಾಜ್ಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಲಾರಿ ಹಾಗೂ ಟ್ರಾಕ್ಟರ್ ಡ್ರೈವರ್ಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









