ಮುಂಡಗೋಡ: ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಕಾರು ಕೆರೆಗೆ ಬಿದ್ದ ಪರಿಣಾಮ ದಂಪತಿಗಳಿಬ್ಬರೂ ದಾರುಣ ಸಾವು ಕಂಡಿದ್ದಾರೆ. ನಸುಕಿನ ಜಾವ ಸಂಭವಿಸಿರಬಹುದಾದ ಘಟನೆ ಅಂತಾ ಹೇಳಲಾಗ್ತಿರೋ ಅಪಘಾತ ನಡೆದಿರೊದೇ ವಿಚಿತ್ರ. ಅಷ್ಟಕ್ಕೂ ಈ ಸಾವು ಅನ್ನೋದು ಇಷ್ಟು ಸಲೀಸಾ ಅನ್ನೋದೇ ಬಹುದೊಡ್ಡ ವಾಸ್ತವ..! ಮೃತರು ದಂಪತಿಗಳು..! ಬೆಂಗಳೂರು ನೋಂದಣಿ ಹೊಂದಿರುವ ಮಾರುತಿ ಸ್ವಿಪ್ಟ್ ಕಾರು ಇದಾಗಿದ್ದು, ಮೂಲತಃ ಮುಂಡಗೋಡ ತಾಲೂಕಿನ ಅರಶಿಣಗೇರಿಯವರಾದ ರಾಜು ವರ್ಗಿಸ್ ಹಾಗೂ ಬ್ಲೆಸ್ಸಿ ಮೃತಪಟ್ಟ ದಂಪತಿಗಳಾಗಿದ್ದಾರೆ. ಕರವಳ್ಳಿಯಲ್ಲಿ ಸಂಬಂಧಿಯೊಬ್ಬರು ಅಸು ನೀಗಿದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗಾಗಿ...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ನಂದಿಕಟ್ಟಾದ ತೋಟದ ಮನೆಯಲ್ಲಿ ಹೆಣವಾಗಿ ಬಿದ್ದ ಮಾಲೀಕ, ಸಾವಿನ ಸುತ್ತ ಹಲವು ಅನುಮಾನ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ತೋಟದ ಮನೆಯಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ನಂದಿಕಟ್ಟಾ ಗ್ರಾಮದ ಬಾಬು ನವಲೆನವರ್ ಎಂಬ ವ್ಯಕ್ತಿಯು ಅವರ ತೋಟದ ಮನೆಯಲ್ಲಿಯೇ ಹೆಣವಾಗಿ ಬಿದ್ದಿದ್ದಾನೆ. ಶನಿವಾರ ರಾತ್ರಿಯೇ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೃತನ ಬಾಯಲ್ಲಿ ರಕ್ತ ಬಂದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಧ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆಯ ನಂತರವಷ್ಟೇ ಅಸಲಿ ಸಂಗತಿ ಹೊರಬರುವ ಸಾಧ್ಯತೆ ಇದೆ.
ಚಿಗಳ್ಳಿಯಲ್ಲಿ ಅಂದರ್ ಬಾಹರ್ ಆಡುತ್ತಿದ್ದ 14 ಜನರ ಮೇಲೆ ಕೇಸ್..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ಮಠದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿ, 14 ಜನರ ಮೇಲೆ ಕೇಸು ದಾಖಲಿಸಿದ ಘಟನೆ ನಡೆದಿದೆ. ಇನ್ನು ದಾಳಿ ವೇಳೆ ಅಂದರ್ ಬಾಹರ್ ಆಟದಲ್ಲಿ ಬಳಸಿದ್ದ ನಗದು 3,500 ರೂಪಾಯಿ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 4 ಜನ ಆರೋಪಿಗಳು ದಾಳಿಯ ಕಾಲಕ್ಕೆ ಸೆರೆ ಸಿಕ್ಕಿದ್ದು ಇನ್ನುಳಿದವರು ಪರಾರಿಯಾಗಿದ್ದಾರೆ. ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...
ಶಿರಸಿಯಲ್ಲಿ ಒಂಟಿ ಮಹಿಳೆಯ ಚಿನ್ನದ ಸರ ದೋಚಿಕೊಂಡು ಪರಾರಿಯಾದ ಕಳ್ಳರು..!
ಶಿರಸಿ: ನಗರದ ಭತ್ತದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಚಿನ್ನ ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಉಷಾ ದಾಮೋದರ ಪೈ ಎಂಬುವ ಮಹಿಳೆಯೇ ಚಿನ್ನ ಕಳೆದುಕೊಂಡವರು. ಬಿಳಿ ಕಾರಿನಲ್ಲಿ ಬಂದ ದರೋಡೆಕೋರರು, ಕುಮಟಾಕ್ಕೆ ಹೋಗುವ ಮಾರ್ಗ ಕೇಳಿ ಮಹಿಳೆಯ ಕುತ್ತಿಗೆಯಲ್ಲಿನ ಸರ ಹರಿದು ಪರಾರಿಯಾಗಿದ್ದಾರೆ. ಸುಮಾರು 1,10,000 ರೂಪಾಯಿ ಮೌಲ್ಯದ ಚಿನ್ನದ ಸರ ದೋಚಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ***************************************
ಎಸಿಬಿ ಬಲೆಗೆ ಬಿದ್ದ PSI, ಬೈಕ್ ಹತ್ತಿ ಎಸ್ಕೇಪ್; ಪೊಲೀಸರನ್ನೇ ಬೆನ್ನತ್ತಿ ಹಿಡಿದ ಜನ..!
ತುಮಕೂರು: ಗುಬ್ಬಿ ತಾಲೂಕು ಸಿ.ಎಸ್.ಪುರ ಠಾಣೆಯಲ್ಲಿ ಇಂದ ಸಾರ್ವಜನಿಕರೇ ದಂಗಾಗುವಂತಹ ಘಟನೆ ನಡೆದಿದೆ. ಎಸಿಬಿ ದಾಳಿಯಿಂದ ತಪ್ಪಿಸಿಕೊಂಡು ಪಿಎಸ್ ಐ ಓಡಿ ಹೋಗಿದ್ದಾನೆ. ಹೀಗಾಗಿ, ಹಾಗೆ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಪಿಎಸ್ ಐ ರನ್ನು ಹಿಡಿಯಲು ಸಾರ್ವಜನಿಕರೇ ಬೆನ್ನತ್ತಿದ್ದಾರೆ. ಹಾಗೇ ಎಸಿಬಿಯಿಂದ ತಪ್ಪಿಸಿಕೊಂಡು ಓಡಿಹೋದ ಪಿಎಸ್ ಐ ಹೆಸರು, ಸೋಮಶೇಖರ್.. ಇವತ್ತು ನಡೆದಿದ್ದಿಷ್ಟು..! ಅಂದಹಾಗೆ, ಇವತ್ತು ಲಂಚಬಾಕತನದ ವಿರುದ್ಧ ಪಿಎಸ್ ಐ ಹಾಗೂ ಮುಖ್ಯಪೇದೆಯ ವಿರುದ್ಧ ಎಸಿಬಿಗೆ ದೂರು ಬಂದ ಹಿನ್ನೆಲೆ, ಎಸಿಬಿ ಅಧಿಕಾರಿಗಳು, ಮಧ್ಯಾಹ್ನ 1...
ಕುಮಟಾದಲ್ಲಿ ಪತ್ತೆಯಾಗಿದ್ದು ಬಾಂಬ್ ಅಲ್ಲವಾ..?
ಕುಮಟಾ- ಪಟ್ಟಣದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ವಸ್ತು ಬಾಂಬ್ ಅಲ್ಲ, ನಕಲಿ ಬಾಂಬ್ ಅಂತಾ ತನಿಖೆಯ ನಂತರ ಖಚಿತಗೊಂಡಿದೆ. ಪತ್ತೆಯಾದ ವಸ್ತು ನಕಲಿ ಬಾಂಬ್ ಆಗಿದ್ದು, ವಸ್ತುವಿನಲ್ಲಿ ಯಾವುದೇ ರೀತಿಯ ಸ್ಪೋಟಕ ಇರಲಿಲ್ಲ ಅಂತಾ, ವಸ್ತುವನ್ನ ಬಿಚ್ಚಿ ಪರಿಶೀಲನೆ ನಡೆಸಿದ ಮಂಗಳೂರಿನ ಬಾಂಬ್ ನಿಷ್ಕ್ರಿಯ ದಳದ ಸದಸ್ಯರು ತಿಳಿಸಿದ್ದಾರೆ. ನಿನ್ನೆ ಸಂಜೆ ವೇಳೆ ಪತ್ತೆಯಾಗಿದ್ದ ಬಾಂಬ್ ಮಾದರಿ ವಸ್ತುವಿನಿಂದ ಕುಮಟಾ ಪಟ್ಟಣದಲ್ಲಿ ಭಾರೀ ಆತಂಕ ಎದುರಾಗಿತ್ತು. ನಿನ್ನೆಯಿಂದಲೂ ಸ್ಥಳದಲ್ಲೇ ಪೊಲೀಸ್ ತಂಡ...
ಕಾಲೇಜು ಆವರಣದಲ್ಲೇ ಬಾಂಬ್ ಮಾದರಿಯ ವಸ್ತು ಪತ್ತೆ, ಆತಂಕದಲ್ಲಿದೆ ತಾಲೂಕಿನ ಜನತೆ..!
ಕುಮಟಾ- ಕಾಲೇಜು ಆವರಣದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆಯಾಗಿದೆ. ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜ್ ಹಿಂಬದಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಂಜೆ ವಾಯುವಿಹಾರಕ್ಕೆ ತೆರಳಿದ್ದವರ ಕಣ್ಣಿಗೆ ಬಿದ್ದಿದ್ದ ಬಾಂಬ್ ಮಾದರಿ ವಸ್ತು ಗಮನಿಸಿದ ಸ್ತಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕುಮಟಾ ಪೊಲೀಸ್ ದೌಡಾಯಿಸಿ, ಪರಿಶೀಲನೆ ಕೈಗೊಂಡಿದ್ದಾರೆ. ಕಾಲೇಜು ಆವರಣದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಶ್ವಾನದಳ ಬೀಡು ಬಿಟ್ಟಿದೆ. ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ತಂಡ ಆಗಮಿಸೋ ಸಾಧ್ಯತೆಯಿದೆ. ಬಾಂಬ್ ಮಾದರಿಯ ವಸ್ತು ಸಿಕ್ಕಿದ್ದು ಕುಮಟಾ ವ್ಯಾಪ್ತಿಯಲ್ಲಿ ಆತಂಕದ...
5 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ ವಶಕ್ಕೆ ಪಡೆದ ಪೊಲೀಸರು..!
ಶಿರಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೋಟಿ ಕೋಟಿ ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್( ತಿಮಿಂಗಿಲ ವಾಂತಿ) ವಶಕ್ಕೆ ಪಡೆದಿದ್ದಾರೆ. ಜೊತೆಗೆ ಇಬ್ಬರನ್ನು ಬಂದಿಸಿದ್ದಾರೆ. ಬೆಳಗಾವಿಯಿಂದ ತಂದು ಶಿರಸಿಯಲ್ಲಿ ಮಾರಾಟಕ್ಕೆ ಯತ್ನ ಮಾಡುತ್ತಿದ್ದ, ಪ್ರಮುಖ ಆರೋಪಿ ಬೆಳಗಾವಿಯ ಸಂತೋಷ್ ಕಾಮತ್ ಮತ್ತು ಶಿರಸಿಯ ರಾಜೇಶ್ ಪೂಜಾರಿಯನ್ನು ತಡರಾತ್ರಿ ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ 5 ಕೆಜಿ, ನಿಷೇಧಿತ ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ ) ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಇದು ಉತ್ತರ...
ಅಯ್ಯೋ ಕರ್ಮವೇ, ಎಂಥಾ ಕಾಲ ಬಂತಪ್ಪಾ..? ಪೊಲೀಸರೇ ಇಲ್ಲಿ ಗಾಂಜಾ ವ್ಯಾಪಾರಿಗಳಂತೆ..!
ಹುಬ್ಬಳ್ಳಿ: ಇದು ಅಕ್ಷರಶಃ ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಾನೂನನ್ನು ರಕ್ಷಣೆ ಮಾಡಬೇಕಿದ್ದವರೆ ಇಲ್ಲಿ ಕಾನೂನನ್ನೇ ಮರೆತಂತೆ ಕಾಣುತ್ತೆ.. ಗಾಂಜಾ ಗಮ್ಮತ್ತು ಇದೀಗ ಎಲ್ಲೆಡೆ ಜೋರಾಗಿದ್ದು ಅದನ್ನ ತಡೆಹಿಡಿಯಬೇಕಾದವರೆ ಇದೀಗ ಅವರೇ ಮಾರಾಟ ಮಾಡಿ ತಗಲಾಕ್ಕೊಂಡಿದಾರೆ. ಸಸ್ಪೆಂಡ್ ಆಗಿ ಆಗಿದ್ದಾರೆ. ವಾಣಿಜ್ಯ ನಗರಿ, ಛೋಟಾ ಮುಂಬೈ ಅಂತೆಲ್ಲ ಕರೆಸಿಕೊಳ್ಳುವ ಹುಬ್ಬಳ್ಳಿ, ಇದೀಗ ಗಾಂಜಾ ನಗರಿಯಾಗುವತ್ತ ಸಾಗುತ್ತಿದೆ.. ವಿದ್ಯಾರ್ಥಿಗಳು, ಯುವಕರ ಗುಂಪು ಸದ್ದಿಲ್ಲದೆ ಗಾಂಜಾ ಗಮ್ಮತ್ತಿಗೆ ಒಳಗಾಗುತ್ತಿದ್ದಾರೆ.. ಇದಕ್ಕೆ ಕಡಿವಾಣ ಹಾಕಬೇಕು. ಯುವಕರನ್ನು ಸರಿದಾರಿಗೆ ತರಬೇಕಾದ ಖಾಕಿಯೇ...
ಮುಂಡಗೋಡ ತಾಲೂಕಿನಲ್ಲಿ ಎಲ್ಲೆಂದರಲ್ಲಿ ಮಟ್ಕಾ ದಂಧೆ..! “ಕ್ರಮ ಕೈಗೊಳ್ಳಿ ಸಾಹೇಬ್ರೇ” ಅಂತಾ ಎಸ್ಪಿಗೆ ದೂರು..!!
ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಮನೆ ಮಾತಾಗಿದೆ. ಹಳ್ಳಿ, ಹಳ್ಳಿಗಳಲ್ಲಿ ಹೆಜ್ಜೆಗೊಬ್ರು ಮಟ್ಕಾ ಬುಕ್ಕಿಗಳು ತಲೆ ಎತ್ತಿದ್ದಾರೆ, ಆದ್ರೆ ಇದನ್ನೇಲ್ಲ ಕಂಟ್ರೋಲ್ ಮಾಡಬೇಕಿದ್ದ ಪೊಲೀಸರು ಮಾತ್ರ ಏನೂ ಮಾಡದ ಸ್ಥಿತಿಯಲ್ಲಿದ್ದಾರೆ.. ಹಾಗಂತ, ನಾವು ಹೇಳ್ತಿಲ್ಲ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಂಡಗೋಡಿನ ಯುವ ಪಡೆ ಲಿಖಿತವಾಗಿ ದೂರು ನೀಡಿ, ಕ್ರಮಕ್ಕೆ ಆಗ್ರಹಿಸಿದೆ. ಯಸ್, ಮುಂಡಗೋಡ ಭಜರಂಗದಳದ ಕಾರ್ಯಕರ್ತ ಮಂಜುನಾಥ್ ಪವಾರ್ ಇಂತಹದ್ದೊಂದು ದೂರನ್ನು ಎಸ್ಪಿ ಸಾಹೇಬ್ರಿಗೆ ಸಲ್ಲಿಸಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಅನ್ನೋದು ಬಡ ಜನರ ಜೀವ...









