ಮಂಗಳೂರಿನಲ್ಲಿ ಹಾಡುಹಗಲೇ ಮಹಿಳೆಯ ದರೋಡೆಗೆ ಯತ್ನಿಸಿದ ಭಯಾನಕ ಘಟನೆ ನಡೆದಿದೆ. ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಅಪರಿಚಿತರು ಮಹಿಳೆಯ ಬ್ಯಾಗ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಬ್ಯಾಗ್ ಕಸಿಯಲು ಬಿಡದೆ ತನ್ನ ರಕ್ಷಣೆಗೆ ಮಹಿಳೆ ತಾನೇ ಮುಂದಾಗಿದ್ದಾರೆ. ದರೋಡೆಗಾಗಿ ಕಾರಿನಿಂದ ಇಳಿದ ವ್ಯಕ್ತಿಗೆ ಮಹಿಳೆಯೇ ಥಳಿಸಿ ಆತ್ಮರಕ್ಷಣೆ ಮಾಡಿಕೊಂಡಿದ್ದಾರೆ. ಆದರೂ, ಮಹಿಳೆಯನ್ನು ಬೀಳಿಸಿ ಬ್ಯಾಗ್ ಕಸಿಯಲು ಆರೋಪಿ ಯತ್ನಿಸಿ ವಿಫಲವಾಗಿದ್ದಾನೆ. ಮಹಿಳೆಯ ಪ್ರತಿರೋಧದಿಂದ ಬ್ಯಾಗ್ ಕಸಿಯಲು ಆಗದೆ ಆರೋಪಿಗಳು...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಚೀಪ್ ರೇಟ್ ಚಿನ್ನದ ಗ್ಯಾಂಗ್, ಬಲೆಗೆ ಬಿದ್ದಿದ್ದೇ ರೋಚಕ..! “ಧರ್ಮೆ”ಯ ಅಂಗಳದ ದರೋಡೆ ಕೇಸ್ ನ ಇಂಚಿಂಚೂ ಕತೆಯಿದು..!
ಚೀಪ್ ರೇಟ್ ಚಿನ್ನದ ಹೆಸ್ರಲ್ಲಿ ದರೋಡೆಗಿಳಿದು ಲಕ್ಷ ಲಕ್ಷ ವಂಚಿಸುತ್ತಿದ್ದ ಖತರ್ನಾಕ ಗ್ಯಾಂಗ್ ನ ಹೆಡೆಮುರಿ ಕಟ್ಟುವಲ್ಲಿ ಮುಂಡಗೋಡ ಪೊಲೀಸ್ರು ಬಹುತೇಕ ಯಶಸ್ವಿಯಾಗಿದ್ದಾರೆ. ಪರಿಣಾಮ, ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆದು ಹೋಗಿದ್ದ ರಾಬರಿ ಕೇಸ್ ಒಂದು ಹಂತದಲ್ಲಿ ತಾರ್ಕಿಕ ಅಂತ್ಯದತ್ತ ಬಂದು ನಿಂತಿದೆ. ಕೇಸ್ ನಲ್ಲಿ ಕಂತೆಗಟ್ಟಲೇ ಹಣವನ್ನು ಎಗರಿಸಿ ಪರಾರಿಯಾಗಿದ್ದ ಖದೀಮರನ್ನು ನಮ್ಮ ಹೆಮ್ಮೆಯ ಮುಂಡಗೋಡ ಪೊಲೀಸ್ರು ಎಳೆದು ತಂದಿದ್ದಾರೆ. ಹೀಗಾಗಿ, ಮುಂಡಗೋಡ ಪೋಲಿಸರಿಗೊಂದು ಬಿಗ್ ಸೆಲ್ಯೂಟ್..! 9-ಮೈನೆಸ್-6…! ಅಂದಹಾಗೆ, ಸಧ್ಯ ಪ್ರಕರಣದಲ್ಲಿ ಬರೋಬ್ಬರಿ...
ಅಕ್ರಮ ಗಾಂಜಾ ಮಾರಾಟ ಯತ್ನ, ಇಬ್ಬರು ಆರೋಪಿಗಳ ಬಂಧನ..!
ಶಿರಸಿ: ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಹವಣಿಸುತ್ತಿದ್ದ ಆರೋಪಿಗಳನ್ನ ಬಂಧಿಸಿದ ಘಟನೆ ನಡೆದಿದೆ. ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಮ ಕಾಲೋನಿಯಲ್ಲಿ 1 ಕೆಜಿ 910 ಗ್ರಾಂ ತೂಕದ ಅಂದಾಜು 25ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ಅಕ್ರಮವಾಗಿ ಸೊರಬದಿಂದ ಸಾಗಾಟ ಮಾಡಿಕೊಂಡು ಶಿರಸಿಯಲ್ಲಿ ಮಾರಾಟ ಮಾಡುವುದಕ್ಕಾಗಿ, ಬಂದವರನ್ನು ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿದ್ದು, ಆರೋಪಿಗಳನ್ನ ಬಂಧಿಸಲಾಗಿದೆ. ಮಂಜುನಾಥ ನಾಯ್ಕ(31) ಹಾಗೂ ವೀರಭದ್ರಪ್ಪ ತಂದೆ ಕರಿಯಪ್ಪ ಈಡಿಗ(42) ಬಂಧಿತ ಆರೋಪಿಗಳಾಗಿದ್ದು, ಇಬ್ಬರೂ ಶಿವಮೊಗ್ಗ ಜಿಲ್ಲೆಯ...
ಕಳ್ಳತನ ಕೇಸ್, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಪರಿಶೀಲನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ. ಯಲ್ಲಾಪುರ ರಸ್ತೆಯ ಶ್ರೀ ಮೊಬೈಲ್ ಶಾಪ್ ಹಾಗೂ ಶ್ರೀ ಶಕ್ತಿ ಪೋಟೋ ಸ್ಟುಡಿಯೋದಲ್ಲಿ ಕಳ್ಳತನವಾದ ಹಿನ್ನೆಲೆ, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ರು.
12 ಯುವಕರಿಗೆ ಮಕ್ಮಲ್ ಟೋಪಿ ಹಾಕಿದ್ದ ಆರೋಪಿ ಮಾಜಿ ಪೊಲೀಸಪ್ಪ ಅಂದರ್..!
ಮುಂಡಗೋಡ: ಪೊಲೀಸ್ ಇಲಾಖೆಯಲ್ಲಿ ನೌಕರಿ ಕೊಡಿಸ್ತಿನಿ ಅಂತಾ ನಂಬಿಸಿ, 12 ಜನ ಯುವಕರಿಗೆ ಮಕ್ಮಲ್ ಟೋಪಿ ಹಾಕಿದ್ದ ಆರೋಪಿಯನ್ನ ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಷರಶಃ ಭೂಗತನಾಗಿ ತಲೆಮರೆಸಿಕೊಂಡಿದ್ದ ಬಂಧಿತ, ವಂಚನೆಯ ಆರೋಪಿ ಸಂತೋಷ ಗುದಗಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಇನ್ನೇನು ಸಂಜೆಯಷ್ಟೊತ್ತಿಗೆ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಈ ವಂಚಕ ಆರೋಪಿಯನ್ನ ಮುಂಡಗೋಡ ಪೊಲೀಸರು ಬಂಧಿಸಿದ್ದೇ ರೋಚಕ ಕಣ್ರಿ.. ನಿನ್ನೆಯ ಕತೆ ಮುಂದುವರಿದ ಭಾಗ..! ಅದು ಕಳೆದ ಮಂಗಳವಾರ, ಮುಂಡಗೋಡ ಪೊಲೀಸರು, ವಂಚನೆಗೊಳಗಾದ ಯುವಕರು...
ಕಳ್ಳ ಇವನೇ ನೋಡಿ..! ಮೊಬೈಲ್ ಶಾಪ್ ದೋಚಿದ ಕಳ್ಳನ ಕರಾಮತ್ತು ಹೇಗಿದೆ ಗೊತ್ತಾ..?
ಮುಂಡಗೋಡ: ಯಲ್ಲಾಪುರ ರಸ್ತೆಯ ಶ್ರೀ ಮೊಬೈಲ್ ಶಾಪ್ ದೋಚಿದ ಕಳ್ಳ ಕೊನೆಗೂ ತನ್ನ ಕುರುಹು ಬಿಟ್ಟು ಹೋಗಿದ್ದಾನೆ. ಕಳ್ಳ ಅಂಗಡಿಗೆ ನುಗ್ಗಿ ಮೊಬೈಲ್ ಎಗರಿಸೋ ಅಷ್ಟೂ ದೃಷ್ಯಗಳೂ ಸಿಸಿಟಿವಿಯಲ್ಲಿ ಸೆರೆಯಾಗಿವೆ. “ಕತ್ತಲಿನಲ್ಲಿ ಯಾರಯ್ಯಾ ನನ್ನ ನೋಡ್ತಾರೆ” ಅಂತಾ ಬೆಳ್ಳಂ ಬೆಳಿಗ್ಗೆ ನಾಲ್ಕೂವರೇ ಹೊತ್ತಲ್ಲಿ, ಪುಟ್ಟದೊಂದು ಮೊಬೈಲ್ ಟಾರ್ಚ್ ಬೆಳಕಲ್ಲೇ ಮೊಬೈಲ್ ಅಂಗಡಿಗೆ ಕನ್ನ ಹಾಕೋ ಖದೀಮ, ತನ್ನ ಲೀಲೆಗಳನ್ನು ಅಲ್ಲೇ ಕಣ್ಣರಳಿಸಿ ಕೂತಿರೋ ಸಿಸಿಟಿವಿ ದಾಖಲಿಸಿಕೊಳ್ಳತ್ತೆ ಅಂತಾ ಬಹುಶಃ ಆತನಿಗೆ ಗೊತ್ತಿರಲಿಲ್ಲವೇನೋ. ಅಂದಹಾಗೆ, ಈ ಸಿಸಿಟಿವಿಯಲ್ಲಿ ಸೆರೆಯಾಗಿರೋ...
ಅಯ್ಯೋ, ನಿನ್ನೆ ನಡೆದಿದ್ದು ಒಂದೇ ಕಳ್ಳತನ ಅಲ್ಲಾ..! ಅದೇ ರಸ್ತೆಯ ಪೋಟೊ ಸ್ಟುಡಿಯೋನೂ ದೋಚಿದ್ರು ನೋಡಿ ಕಳ್ಳರು..!!
ಮುಂಡಗೋಡ: ಪಟ್ಟಣದಲ್ಲಿ ರಾತ್ರಿ ಮತ್ತೊಂದು ಕಳ್ಳತನ ನಡೆದಿದೆ. ಶ್ರೀ ಮೊಬೈಲ್ ಶಾಪ್ ದೋಚಿದ ಹಾಗೇ, ಅದೇ ಮಾದರಿಯಲ್ಲಿ ಯಲ್ಲಾಪುರ ರಸ್ತೆಯ ಶ್ರೀ ಶಕ್ತಿ ಪೋಟೋ ಸ್ಟುಡಿಯೋಗೆ ನುಗ್ಗಿ ಬೆಲೆ ಬಾಳುವ ವಿಡಿಯೊ ಕ್ಯಾಮೆರಾ, ಪೋಟೊ ಕ್ಯಾಮೆರಾ, ಹಾರ್ಡ್ ಡಿಸ್ಕ್ ಸೇರಿ ಹಲವು ವಸ್ತಗಳನ್ನು ಎಗರಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಹುಶಃ, ನಿನ್ನೆ ರಾತ್ರಿ ಮೊಬೈಲ್ ಶಾಪ್ ದೋಚಿರೋ ಕಳ್ಳರೇ, ಪೋಟೋ ಸ್ಟುಡಿಯೋಗೂ ನುಗ್ಗಿರೋ ಸಾಧ್ಯತೆ ಇದೆ. ಇನ್ನು ಯಲ್ಲಾಪುರ ರಸ್ತೆಯ ಈ ಏರಿಯಾದಲ್ಲಿ ಕಳ್ಳರು ಅಷ್ಟೊಂದು ಲೀಲಾಜಾಲವಾಗಿ...
ಮುಂಡಗೋಡಿನಲ್ಲಿ ಮತ್ತೆ ಕಳ್ಳರ ಕರಾಮತ್ತು, ಮೊಬೈಲ್ ಶಾಪ್ ದೋಚಿದ ಖದೀಮರು..!
ಮುಂಡಗೋಡ: ಪಟ್ಟಣದಲ್ಲಿ ಅದ್ಯಾಕೋ ಏನೋ ಕಳ್ಳರ ಕೈಚಳಕಗಳು ಕಡಿಮೆಯೇ ಆಗುತ್ತಿಲ್ಲ. ಪಟ್ಟಣದ ವೈನ್ ಶಾಪ್ ಕಳ್ಳತನ ನಡೆದು ಇನ್ನೂ ತಿಂಗಳಾಗಿಲ್ಲ, ಈಗ ಮತ್ತೆ ಮೊಬೈಲ್ ಅಂಗಡಿಯೊಂದಕ್ಕೆ ಖದೀಮರು ಕನ್ನ ಹಾಕಿದ್ದಾರೆ. ನಿನ್ನೆ ರಾತ್ರಿ, ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿರೋ ಶ್ರೀಧರ್ ಉಪ್ಪಾರ್ ಎಂಬುವವರ “ಶ್ರೀ ಮೊಬೈಲ್” ಶಾಪ್ ನ ಮೇಲ್ಚಾವಣಿ ತೆಗೆದ ಒಳನುಗ್ಗಿರೋ ಕಳ್ಳರು ಬೆಲೆಬಾಳುವ ಮೊಬೈಲ್ ಸೇರಿ ಹಲವು ವಸ್ತುಗಳನ್ನು ಎಗರಿಸಿದ್ದಾರೆ ಅಂತಾ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದ್ರೆ, ಕಳ್ಳತನವಾದ ವಸ್ತುಗಳ ಅಸಲೀ ಮೌಲ್ಯ ಎಷ್ಟು,...
ಮೊಹರಂ ನಲ್ಲಿ ದೇವರಿಗೆ ವಿದ್ಯುತ್ ತಾಗಿ ಇಬ್ಬರ ದಾರುಣ ಸಾವು..!
ರಾಯಚೂರು: ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡದಲ್ಲಿ ಇಬ್ಬರ ಸಾವು ಕಂಡ ಘಟನೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರ ಗ್ರಾಮದಲ್ಲಿ ನಡೆದಿದೆ. ಹಸೇನಸಾಬ್ ಮುಲ್ಲಾ (55), ಹುಲಿಗೆಮ್ಮ (25) ಮೃತ ದುರ್ದೈವಿಗಳು. ಇಂದು ಬೆಳಗಿನ ಜಾವ 5:30 ಕ್ಕೆ ಘಟನೆ ನಡೆದಿದ್ದು, ಮೊಹರಂ ಕತ್ತಲರಾತ್ರಿ ನಿಮಿತ್ತ ಸಂತೆಕೆಲ್ಲೂರಿನಿಂದ ದಾದನದೊಡ್ಡಿಗೆ ದೇವರುಗಳು ಭೇಟಿ ನೀಡುವ ವೇಳೆ ಅವಘಡ ಸಂಭವಿಸಿದೆ. ಹುಸೇನ್ ಪಾಶಾ ದೇವರು ದಾದನ್ ದೊಡ್ಡಿ ದರ್ಗಾಕ್ಕೆ ಭೇಟಿ ನೀಡುವ ವೇಳೆ ದೇವರು ಮೇನ್ ವೈಯರ್ ಗೆ ತಾಗಿದೆ. ಪರಿಣಾಮ...
ಮುಂಡಗೋಡ ತೃಪ್ತಿ ವೈನ್ ಶಾಪ್ ನಲ್ಲಿ ಕಳ್ಳರ ಕೈಚಳಕ, ಪೊಲೀಸರು ದೌಡು..!
ಮುಂಡಗೋಡ: ಪಟ್ಟಣದ ತೃಪ್ತಿ ವೈನ್ ಶಾಪ್ ನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ತಡರಾತ್ರಿ ಅಂಗಡಿಯ ಮೇಲ್ಚಾವಣಿಯ ಹೆಂಚು ತೆರೆದು ಒಳನುಗ್ಗಿ ಕಳ್ಳತನ ಮಾಡಿರೋ ಖದೀಮರು ವೈನ್ ಶಾಪ್ ನಲ್ಲಿದ್ದ ಹಣ ಸೇರಿದಂತೆ ಮದ್ಯದ ಬಾಟಲ್ ಗಳನ್ನೂ ಕದ್ದೋಯ್ದಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಕಳ್ಳತನವಾದ ಹಣವೆಷ್ಟು..? ಯಾವ್ಯಾವ ವಸ್ತುಗಳನ್ನು ಎಗರಿಸಲಾಗಿದೆ ಅನ್ನೋ ಬಗ್ಗೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇನ್ನೇನು ಕೆಲವೇ ಹೊತ್ತಲ್ಲಿ ಕಳ್ಳತನದ ಅಸಲೀ ಮಾಹಿತಿಗಳು ಹೊರಬರಲಿದೆ.









