ಮುಂಡಗೋಡ: ಅವ್ರು ದೇವಸ್ಥಾನ, ಒಂಟಿ ಮನೆಗಳನ್ನು ಗುಡಿಸಿ ಗುಂಡಾಂತರ ಮಾಡೋ ಮಹಾನ್ ಖದೀಮರು, ಅವಕಾಶ ಸಿಕ್ರೆ ರಾಬರಿ ಮಾಡಿ ಬಾಚಿಕೊಂಡು ಹೋಗೋ ಖತರ್ನಾಕ ಕಿರಾತಕರು, ಆದ್ರೆ ಈಗ ಮುಂಡಗೋಡ ಪೊಲೀಸರ ಕೈಗೆ ತಗಲಾಕ್ಕೊಂಡು ಬಿಟ್ಟಿದ್ದಾರೆ. ತಾಲೂಕಿನ ಮಂದಿಗೆ ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ದೇವರನ್ನೇ ಬಿಡದವರು..! ಯಸ್, ಇವ್ರು ಅಕ್ಷರಶಃ ಅಂತರ್ ಜಿಲ್ಲಾ ಪ್ರೊಫೆಷನಲ್ ಕಳ್ಳರು. ಮುಂಡಗೋಡ ತಾಲೂಕಿನಲ್ಲಿ ದೇವಸ್ಥಾನ, ಮನೆ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಸೇರಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದವರು. ಆದ್ರೆ ನಸೀಬು...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಸವಣೂರಿನಲ್ಲಿ ನಿನ್ನೆ ನಡೆದ ಮರ್ಡರನ ಎದೆ ನಡುಗಿಸುವ ರಣಭೀಕರ ದೃಷ್ಯ..!
ಸವಣೂರು: ಇಲ್ಲಿನ ಕಾರಡಗಿ ಕ್ರಾಸ್ ಬಳಿ ನಿನ್ನೆ ರವಿವಾರ, ನಡು ರಸ್ತೆಯಲ್ಲೇ ನಡೆದಿದ್ದ ರೌಡಿಶೀಟರ್ ಬರ್ಬರ ಹತ್ಯೆಯ ಭಯಾನಕ ದೃಷ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಚ್ಚು ಹಾಗೂ ಕೊಡಲಿಯಿಂದ ಮನಸೊಯಿಚ್ಚೆ ಹೊಡೆದು ಕೊಂದು ಹಾಕಿದ್ದಾರೆ ಕೊಲೆ ಪಾತಕಿಗಳು. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಕಾರಡಗಿ ಕ್ರಾಸ್ ಬಳಿ ನಿನ್ನೆ ಸಂಜೆ ನಡೆದಿದ್ದ ಘಟನೆಯಲ್ಲಿ, ಅನ್ವರ ಶೇಕ್ ಅಲಿಯಾಸ್ ಹಜರತ್ ಅಲಿ ಮೂಮಿನ್ ಎಂಬುವ 40 ವರ್ಷ ವಯಸ್ಸಿನ ರೌಡಿಶೀಟರ್ ಬರ್ಬರ ಹತ್ಯೆಯಾಗಿದ್ದ. ಇಮ್ರಾನ್ ಚೌದರಿ (28) ಹಾಗೂ...
ಹಾಡಹಗಲೇ ನಡುರಸ್ತೆಯಲ್ಲೇ ಬಿತ್ತು ರೌಡಿಶೀಟರ್ ಹೆಣ..! ಭೀಕರ ಹತ್ಯೆ ಕಂಡು ಬೆಚ್ಚಿಬಿದ್ದ ಸವಣೂರಿನ ಜನ..!!
ಸವಣೂರು: ನಡು ರಸ್ತೆಯಲ್ಲೇ ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆಯಾಗಿದೆ. ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಕಾರಡಗಿ ಕ್ರಾಸ್ ಬಳಿ ಘಟನೆ ನಡೆದಿದೆ. ಅನ್ವರ ಶೇಕ್ ಅಲಿಯಾಸ್ ಹಜರತ್ ಅಲಿ, ಅಲಿಯಾಸ್ ಟೈಗರ್ ರಪೀಕ್, ಮಾಮಿನ್ (40) ಬರ್ಬರವಾಗಿ ಹತ್ಯೆಯಾಗಿರೋ ರೌಡಿಶೀಟರ್. ಗೋವಾದಲ್ಲಿ ವಾಸವಾಗಿದ್ದ ರೌಡಿಶೀಟರ್ ನನ್ನು ಇಮ್ರಾನ್ ಎನ್ನುವ 28 ವರ್ಷದ ವ್ಯಕ್ತಿ, ಭೀಕರವಾಗಿ ನಡುರಸ್ತೆಯಲ್ಲೇ ಅಟ್ಟಾಡಿಸಿ ಹತ್ಯೆ ಮಾಡಿದ್ದಾನೆ ಅಂತಾ ತಿಳಿದು ಬಂದಿದೆ. ಮೃತ ರೌಡಿಶೀಟರ್ ಹಪ್ತಾ...
ಹೊನ್ನಾವರದಲ್ಲಿ ಶಂಕಿತ ಭಯೋತ್ಪಾದಕನ ಬಂಧನ; ಇಂದು ಕೋರ್ಟ್ ಗೆ ಹಾಜರು ಪಡಿಸಲಿರೋ ಪೊಲೀಸರು..!
ಹೊನ್ನಾವರ: ತಾಲೂಕಿನ ಮಂಕಿ ಗ್ರಾಮದಲ್ಲಿ ನಿನ್ನೆ ಬಂಧಿಸಿದ್ದ ಶಂಕಿತ ಭಯೋತ್ಪಾದಕನನ್ನು ಇಂದು ಪೊಲೀಸರು, ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿರೋ ಮಾಹಿತಿ ಲಭ್ಯವಾಗಿದೆ. ಜುಫ್ರಿ ಜವಾಹರ್ ದಾಮೂದಿ ಎನ್ನುವವನನ್ನ ನಿನ್ನೆ NIA ಹಾಗೂ ರಾಜ್ಯ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಐಸೀಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಜುಫ್ರಿ, ಐಸೀಸ್ ಮಾಸಿಕ ಪತ್ರಿಕೆ “ವಾಯ್ಸ್ ಆಫ್ ಹಿಂದ್” ನ್ನು ದಕ್ಷಿಣ ಭಾರತದಲ್ಲಿ ಭಾಷಾಂತರ ಮಾಡುತ್ತಿದ್ದ. ಸಾಮಾಜಿಕ ಜಾಲತಾಣ ಮೂಲಕ ಯುವಕರಿಗೆ ಪ್ರಚೋದನೆ ಕೊಡುತ್ತಿದ್ದ. ಹೀಗಾಗಿ, ಖಚಿತ...
ಆ ಯುವಕನನ್ನು ಬರ್ಬರವಾಗಿ ಕೊಂದು ಬೀಸಾಕಿ ಹೋದ್ರಾ ಹಂತಕರು..?
ಶಿಗ್ಗಾವಿ: ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೋರ್ವನ ಕೊಲೆ ಮಾಡಿ ಶವ ಬೀಸಾಕಿರೋ ಘಟನೆ ನಡೆದಿದೆ. ಉಮೇಶ್ ನಂದೇಣ್ಣವರ್(32) ಎಂಬುವವನೇ ಕೊಲೆಯಾಗಿದ್ದ ವ್ಯಕ್ತಿಯಾಗಿದ್ದು. ಹಿರೇಬೆಂಡಿಗೇರಿ ಗ್ರಾಮದ ಹೊರವಲಯದ ಬೆಳಗಲಿ ರಸ್ತೆಯ ಜಮೀನಿನಲ್ಲಿ ಕೊಲೆ ಮಾಡಿರೋ ದುಷ್ಕರ್ಮಿಗಳು, ಶವ ಎಸೆದು ಹೋಗಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದಾದ ಸಾಧ್ಯತೆಯಿದ್ದು, ತಡಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ಬಂಧಿತ ಆರೋಪಿಗಳು ಇವರೇ ನೋಡಿ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಪಿಐ ಪ್ರಭುಗೌಡ ಹಾಗೂ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಖಡಕ್ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...
ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!
ಮುಂಡಗೋಡ: ತಾಲೂಕಿನ ಕಾತೂರು ಸಮೀಪದಲ್ಲಿ ಲಾರಿ ಚಾಲಕನನ್ನು ಅಪಹರಿಸಿ ಅವನಲ್ಲಿದ್ದ 22 ಸಾವಿರ ಹಣ ದೋಚಿಕೊಂಡು ಹೋದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಅಬ್ದುಲ್ ಪೀರಸಾಬ್ ಶೇಖ್ ಎಂಬುವ ಲಾರಿ ಚಾಲಕನೇ ಹಣ ಕಳೆದುಕೊಂಡವನಾಗಿದ್ದಾನೆ. ಹುಬ್ಬಳ್ಳಿಯಿಂದಲೇ ಬೊಲೆರೋ ವಾಹನದಲ್ಲಿ ಹಿಂಬಾಲಿಸಿದ್ದ ನಾಲ್ಕು ಜನ ದುಷ್ಕರ್ಮಿಗಳು, ಲಾರಿ ಚಾಲಕ ಮೂತ್ರ ವಿಸರ್ಜನೆಗೆಂದು ಲಾರಿ ನಿಲ್ಲಿಸಿದಾಗ ಏಕಾಏಕಿ ಬಂದು ಅಟ್ಯಾಕ್ ಮಾಡಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿ ತಮ್ಮ ಬೊಲೆರೋ ವಾಹನದಲ್ಲೇ ಲಾರಿ ಚಾಲಕನನ್ನು...
ಪಾತಕ ಲೋಕದ ಸುಳಿಯಲ್ಲಿ ಮುಂಡಗೋಡ..? ಅಷ್ಟಕ್ಕೂ ಎತ್ತ ಸಾಗ್ತಿದೆ ನಮ್ಮೂರು..?
ಮುಂಡಗೋಡಿನಲ್ಲಿ ರವಿವಾರ ಭೀಕರ ಹತ್ಯೆಯಾಗಿದೆ. ಯುವಕನೋರ್ವನ ಪ್ರಾಣ, ಹಂತಕರ ರಕ್ತದಾಹಕ್ಕೆ ಬಲಿಯಾಗಿದೆ. ಪೊಲೀಸರೂ ಒಂದರ್ಥದಲ್ಲಿ ದಿಗಿಲಿಗೆ ಬೀಳುವಂತಾಗಿದೆ. ಅಸಲು, ಮುಂಡಗೋಡಿನ ಪರಿಸ್ಥಿತಿ ಇಷ್ಟರ ಮಟ್ಟಿಗೆ ಹದಗೆಟ್ಟು ಹೋಯ್ತಾ..? ಈ ಪ್ರಶ್ನೆ ತಾಲೂಕಿನ ಪ್ರತಿಯೊಬ್ಬ ನಾಗರೀಕನಿಗೂ ಆತಂಕ ತಂದಿಟ್ಟಿದೆ. ಅದ್ಯಾಕೋ ಗೊತ್ತಿಲ್ಲ, ನಂಗೆ ಈ ಕ್ರೈಂ ವರದಿ ಮಾಡೋಕೆ ಮನಸ್ಸೇ ಬರ್ಲಿಲ್ಲ.. ಈ ಮರ್ಡರ್ ವಿಷಯವಾಗಿ ಏನೂ ಬರಿಯೋದೇ ಬೇಡ ಅಂತಾ ಅನಕೊಂಡಿದ್ದೆ, ಯಾಕ್ ಗೊತ್ತಾ..? ಒಂದು ಕಾಲದಲ್ಲಿ ಮುಂಡಗೋಡ ತಾಲೂಕು ಹೇಗಿತ್ತು..? ಈಗ ಹೇಗಾಗಿದೆ..? ಅಯ್ಯೋ, ನೆನಪಿಸಿಕೊಂಡ್ರೆ...
ಮುಂಡಗೋಡಿನಲ್ಲಿ ಯುವಕನ ಬೀಕರ ಹತ್ಯೆ..! ಇರಿದು, ಇರಿದು ಕೊಂದರಾ ಹಂತಕರು..?
ಮುಂಡಗೋಡ:ಪಟ್ಟಣದ ಹೊರ ವಲಯದ ನ್ಯಾಸರ್ಗಿ ರಸ್ತೆಯಲ್ಲಿ ಯುವಕನೊಬ್ಬ ಹೆಣವಾಗಿದ್ದಾನೆ. ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನ ವಿಜಯ್ ಮಂಜಪ್ಪ ಈಳಗೇರ್ ಎಂಬುವನನ್ನು ಬೀಕರವಾಗಿ ಹತ್ಯೆ ಮಾಡಲಾಗಿದೆ. ಎದೆಗೆ ಹಾಗೂ ಬೆನ್ನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದೊಂದು ಅಪ್ಪಟ ದುಶ್ಮನಿಗಳ ಸೇಡಿನ ಕೊಲೆ ಅನ್ನೋದು ಮೇಲ್ನೊಟಕ್ಕೆ ಕಂಡು ಬರ್ತಿದೆ. ನಿನ್ನೆ ರಾತ್ರಿ ನಡೆದಿರಬಹುದು ಎನ್ನಲಾದ ಕೊಲೆ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.








