Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?

ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?

ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...

Post
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!

ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!

Lokayukta Raid; ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ, ಆರು ಎಕರೆ ಜಮೀನಿನ ದಾಖಲೆ ಸಹ ಲಭ್ಯವಾಗಿದೆ. ಭಾರೀ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು...

Post
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!

ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!

Husband Attack; ಬೆಳಗಾವಿ : ಡಿವೋರ್ಸ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಪತಿಯೊಬ್ಬ, ಕೋರ್ಟ್ ಆವರಣದಲ್ಲೇ ಕ್ರೌರ್ಯ ಮೆರೆದಿದ್ದಾನೆ. ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯದ ಪ್ರಕ್ರಿಯೆ...

Post
ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?

ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?

PSI Commit Suicide; ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇಂದು ನೇಣಿಗೆ ಕೊರಳೊಡ್ಡಿದ್ದಾರೆ. ಸದ್ಯ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಖೀರಪ್ಪ ಘಟಕಾಂಬಳೆ(50) ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೂಲತಃ ಹಳಿಯಾಳದವರಾಗಿದ್ದ ಅವ್ರು, ಶಿರಸಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. PSI ಖೀರಪ್ಪ ಘಟಕಾಂಬಳೆ, ಶಿರಸಿಯಲ್ಲೇ ಸೆಟ್ಲ್ ಆಗಿದ್ದರು. ಆದ್ರೆ, ಕಳೆದ ಎರಡ್ಮೂರು ತಿಂಗಳ ಹಿಂದೆಯಷ್ಟೇ PSI ಆಗಿ ಬಡ್ತಿ ಪಡೆದಿದ್ದ ಅವ್ರು, ಬಂಟ್ವಾಳ...

Post
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು,...

Post
ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?

ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?

Yellapur Police News; ಯಲ್ಲಾಪುರದಲ್ಲಿ ಗುರುವಾರ ಸರಣೀ ಕಳ್ಳತನವಾಗಿದೆ‌. ಪಟ್ಟಣದ ಹೃದಯ ಭಾಗದಲ್ಲೇ, ಅದೂ‌ ಕೂಡ ಯಲ್ಲಾಪುರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಇರೊ, ತಿಲಕ್ ಚೌಕಿನಲ್ಲಿ ಬರೋಬ್ಬರಿ ಐದು ಮನೆಗಳ ಕಳ್ಳತನ ಮಾಡಿದ್ದಾರೆ ಖದೀಮರು. ದುರಂತ ಅಂದ್ರೆ, ಘಟನೆ ನಡೆದು ಎರಡು ದಿನ ಆಗ್ತಾ ಬಂದ್ರೂ ಇಲ್ಲಿನ ಪೊಲೀಸರು ಮಾತ್ರ “ತುಟಿ ಪಿಟಕ್” ಅನ್ನದೇ ಮೌನಕ್ಕೆ ಶರಣಾಗಿದ್ದಾರೆ. ಬಿಟ್ರೆ, ಈ ಕ್ಷಣಕ್ಕೂ ಜಸ್ಟ್ ಏನಂದ್ರೇ ಏನೂ ಮಾಡಿಲ್ಲ, ಅನ್ನೋದು ಜನರಿಗೆ ಅರ್ಥವಾಗದ ಪ್ರಶ್ನೆ..! ಎರಡು ದಿನಾ...

Post
ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

 Police shoot News; ಯಲ್ಲಾಪುರದಲ್ಲಿ ಮತ್ತೊಂದು ಫೈರಿಂಗ್ ದಾಖಲಾಗಿದೆ. ಈ ಬಾರಿ ರಾಮನಗರದ ಕುಖ್ಯಾತ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹಲವು ಪ್ರಕರಣದಲ್ಲಿ ಬೇಕಾಗಿದ್ದು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದವನ ಕಾಲಿಗೆ ಗುಂಡು ಹಾಕಲಾಗಿದೆ. ಈ‌ ಮೂಲಕ ಅಕ್ರಮ ಹಾಗೂ ಅಂದಾ ದರ್ಬಾರ್ ಮಾಡುವ ಅಡ್ನಾಡಿಗಳಿಗೆ ಜಿಲ್ಲೆಯಲ್ಲಿ ಜಾಗ ಇಲ್ಲಾ ಅಂತಾ ಪೊಲೀಸ್ರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅಂದಹಾಗೆ, ರಾಮನಗರದ ತುಕಾರಾಮ್ @ ಪ್ರವೀಣ ಮನೋಹರ ಸುಧೀರ್( 37)...

Post
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

Death News; ಮುಂಡಗೋಡ ತಾಲೂಕಿನ ಮಳಗಿಯ ಧರ್ಮಾ ಜಲಾಶಯದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಜಲಾಶಯದಲ್ಲಿ ಶವ ತೇಲುತ್ತಿರೊ ದೃಷ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕೆ ಬಂದ ಮುಂಡಗೋಡ ಪೊಲೀಸರು ಸ್ಥಳೀಯರ ಸಹಕಾರದಿಂದ ಶವ ಹೊರತೆಗೆದಿದ್ದಾರೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಣ್ಣ ಸಣ್ಣಪಾಳೆ ಎಂಬುವವರೇ ಇಲ್ಲಿ ಶವವಾಗಿ ಸಿಕ್ಕಿದ್ದು, ಕಳೆದ ಗುರುವಾರ ಇವ್ರು ಮನೆಯಿಂದ ತೆರಳಿದ್ದವರು, ಮನೆಗೆ ವಾಪಸ್ ಆಗಿರಲಿಲ್ಲವಂತೆ. ಇಂದು ಮಳಗಿ ಧರ್ಮಾ ಜಲಾಶಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಡಗೋಡ ಪೊಲೀಸರು...

Post
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!

Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಜೂನ್ 26 ರಂದು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಇದೀಗ ಮತ್ತೇ 12 ಜನ ಖದೀಮರನ್ನು ಹೆಡೆಮುರಿಕಟ್ಟಿದ್ದು, 39 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಐಜಿಪಿ ಚೇತನ ಸಿಂಗ್ ರಾಥೋರ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 53.26 ಕೋಟಿ ಮೌಲ್ಯದ 58.97 ಕೆಜಿ ಬಂಗಾರದ ಆಭರಣ ಹಾಗೂ 5,20,450 ಹಣ ಕದ್ದಿದ್ದ...

Post
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!

ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!

 Department of Horticulture;  ಮುಂಡಗೋಡ ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿಜಕ್ಕೂ ಎಚ್ಚರವಾಗಿದ್ದಾರಾ..? ಅಥವಾ ಯಾರದ್ದೂ ಬಿಡೆಯೇ ಬೇಡ ಅಂತಾ ಗಡದ್ದಾಗಿ ಮಲಗಿದ್ದಾರಾ..? ಒಂದೂ ಅರ್ಥವಾಗ್ತಿಲ್ಲ. ಯಾಕಂದ್ರೆ, ಅವ್ರ ನೆರಳಲ್ಲೇ ಬೆಳೆದಿದ್ದ, ಅದೇ ಇಲಾಖೆಯ ಜತನದಲ್ಲೇ ಜೀವಪಡೆದಿದ್ದ ನೂರಾರು ಸರ್ಕಾರಿ ಅಡಿಕೆ ಸಸಿಗಳು ಉಸಿರು ಚೆಲ್ಲಿವೆ. ಅದ್ಯಾವ ಕಾರಣಕ್ಕೋ ಏನೋ ಕಳೆನಾಶಕ ಸಿಂಪಡಿಸಿ ಎರಡು ವರ್ಷದ ಅಡಿಕೆ ಸಸಿಗಳನ್ನು ಅಕ್ಷರಶಃ ಮುಗಿಸಿ ಬಿಟ್ಟಿದ್ದಾರೆ ದುಷ್ಕರ್ಮಿಗಳು. ದುರಂತ ಅಂದ್ರೆ ಘಟನೆ ನಡೆದು ಭರ್ತಿ ಎರಡು ವಾರ ಕಳೆದ್ರೂ...