ಮುಂಡಗೋಡ: ಪಟ್ಟಣದ ಕಿಲ್ಲೇ ಓಣಿಯಲ್ಲಿನ ಯುವತಿಯೋರ್ವಳು ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಹೋಗಿ ಕಾಣೆಯಾದ ಬಗ್ಗೆ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ಯುವತಿಯನ್ನು ಪರವೀನಬಾನು ಫಕೀರ(20) ಎಂದು ತಿಳಿದು ಬಂದಿದ್ದು ಈಕೆಯು ಡಿ.4 ರಂದು ಮಧ್ಯಾಹ್ನ ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಮನೆಯಿಂದ ಹೋದವಳು ಈ ವರೆಗೂ ಮನೆಗೂ ಬಾರದೆ ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ. ತಾಲೂಕಿನ ಅಗಡಿ ಗ್ರಾಮದ ಯುವಕ ಶಾರೂಖ್ ಪಠಾಣ ಎಂಬುವನು ಕಾಣುತ್ತಿಲ್ಲ ಆತನೊಂದಿಗೆ ಹೋಗಿರಬಹುದೆಂಬ ಸಂಶಯವಿದೆ ತಮ್ಮ ಸಹೋದರಿಯನ್ನು ಹುಡಿಕಿ...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಗುಂಜಾವತಿ ಬಳಿ ಕಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಗಂಭೀರ
ಮುಂಡಗೋಡ: ಕಾರಿಗೆ ಮೋಟರ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಗುಂಜಾವತಿ ಗ್ರಾಮದ ಮಸೀದಿಯ ಹತ್ತಿರ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಮೈನಳ್ಳಿ ಗ್ರಾಮದ ಸಣ್ಯಾ ಸಿದ್ದಿ ಎಂದು ತಿಳಿದು ಬಂದಿದೆ. ಈತನು ಮುಂಡಗೋಡ ಕಡೆಯಿಂದ ಹೋಗುತ್ತಿರುವಾಗ ಗುಂಜಾವತಿ ಗ್ರಾಮದ ಮಸೀದಿಯ ಹತ್ತಿರ ಯಲ್ಲಾಪೂರದಿಂದ ಮುಂಡಗೋಡ ಕಡೆಗೆ ಬರುತ್ತಿರುವ ಕಾರಿಗೆ ಡಿಕ್ಕಿ ಹೊಡೆದು ಸ್ವಯಂಕೃತ ಅಪಘಾತ ಪಡಿಸಿಕೊಂಡು ಹಣೆ, ತಲೆಗೆ, ಕಾಲು ಹಾಗೂ ಗದ್ದಕ್ಕೆ ಗಾಯಪಡಿಸಿಕೊಂಡಿದ್ದಾನೆಂದು ಮುಂಡಗೋಡ ಠಾಣೆಯಲ್ಲಿ ನೀಡಿದ...
ಗೋ ಕಳ್ಳರಿಗೆ ನೆರವು; ಬಜರಂಗದಳ ಮಾಜಿ ಸಂಚಾಲಕ ಆರೆಸ್ಟ್
ಕಾರ್ಕಳ: ಗೋ ಕಳ್ಳರಿಗೆ ನೆರವಾಗುತ್ತಿದ್ದ ಕಾರ್ಕಳ ನಗರದ ಬಜರಂಗದಳ ಮಾಜಿ ಸಂಚಾಲಕ ಅನಿಲ್ ಪ್ರಭುನನ್ನ ಪೊಲೀಸರು ಬಂಧಿಸಿದ್ದಾರೆ. ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ ಅನಿಲ್ ಪ್ರಭು ಎಂಬಾತನನ್ನು ಕಳವುಗೈದ ಹಸುಗಳನ್ನು ವಧಿಸಿ ಅದರ ಮಾಂಸ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ದನಗಳನ್ನು ಕಳವು ಮಾಡಿ ವಧಿಸಿ ಮಾಂಸ ಮಾರಾಟ ಜಾಲದವರಿಗೆ ಅಭಯವಾಗಿದ್ದ ಅನಿಲ್ ಪ್ರಭು, ಪೊಲೀಸರಿಂದ ಯಾವುದೇ ರೀತಿ ತೊಂದರೆಯಾಗದಂತೆ ನಾನಿದ್ದೇನೆ ಎಂದು ವಾಗ್ದಾನ ನೀಡಿ ಅವರಿಂದ ಪಾಲು ಪಡೆಯುತ್ತಿದ್ದನೆಂದು...
ಅನಾಥ ಬುದ್ದಿಮಾಂದ್ಯೆಯ ಮೇಲೆ ಅತ್ಯಾಚಾರ; ಅನ್ನ ಕೊಡುವ ನೆಪದಲ್ಲಿ ವಿಕೃತಿ ಮೆರೆದ ಯುವಕ ಆರೆಸ್ಟ್
ಹಾವೇರಿ- ಹಾವೇರಿಯಲ್ಲೊಂದು ಹೀನ ಕೃತ್ಯ ನಡೆದಿದೆ..ಬುದ್ಧಿಮಾಂಧ್ಯ ಮಹಿಳೆಯ ಮೇಲೆ ಓರ್ವ ಪಾಪಿ ಯುವಕ ಅತ್ಯಾಚಾರ ಎಸಗಿದ್ದಾನೆ.. ಡಿಸೆಂಬರ್ 7 ರ ಮಧ್ಯರಾತ್ರಿ, ಹಾವೇರಿಯ ಎಪಿಎಂಸಿ ಬಳಿಯ ಉಜ್ಜಿವನ್ ಫೈನಾನ್ಸ್ ಕಟ್ಟಡದಲ್ಲಿ ಮಲಗಿದ್ದ ಸುಮಾರು 40-45 ವರ್ಷ ಪ್ರಾಯದ ಬುದ್ದಿಮಾಂದ್ಯೆಗೆ, 24 ವರ್ಷದ ತಸ್ಲೀಮ್ ಸೆರವಾಡ್ ಎಂಬ ಆರೋಪಿ ಊಟ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ.. ಈತನ ಕುಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.. ಇನ್ನು, ಸಿಸಿಟಿವಿ ದೃಶ್ಯ ನೋಡಿದ ಕಟ್ಟಡದ ಮಾಲೀಕ ನವೀನ್ ಕುಮಾರ್ ತೋಟಣ್ಣನವರ್ ಪೋಲಿಸರಿಗೆ ದೂರು...
ಭೀಮಾತೀರದ ಸಾಹುಕಾರನ ಮೇಲೆ ಫೈರಿಂಗ್ ಕೇಸ್; ಕಿಂಗ್ ಪಿನ್ ಮಡುಸ್ವಾಮಿ ಆರೆಸ್ಟ್
ವಿಜಯಪುರ- ಭೀಮಾತೀರದ ಸಾಹುಕಾರ್ ಮಹದೇವ್ ಬೈರಗೊಂಡ ಮೇಲೆ ನಡೆದ ಫೈರಿಂಗ್ ಕೇಸ್ ನ ಪ್ರಮುಖ ಆರೋಪಿ ಅಂದರ್ ಆಗಿದ್ದಾನೆ.. ಕಳೆದ ಒಂದು ತಿಂಗಳಿಂದ ಫೈರಿಂಗ್ ಕೇಸ್ ಬೆನ್ನತ್ತಿದ್ದ ವಿಜಯಪುರ ಪೊಲೀಸ್ರಿಗೆ ಅಸಲೀ ಆರೋಪಿಯ ಜಾಡು ಬೇಧಿಸೋದು ಅಷ್ಟು ಸುಲಭದ ಮಾತಾಗಿರಲಿಲ್ಲ.. ಹಾಗಾದ್ರೆ ಮಹದೇವ್ ಸಾಹುಕಾರನ ಮೇಲೆ ಸಾವಿನ ಗುರಿಯಿಟ್ಟ ಆ ಹಂತಕರ ನಾಯಕ ಯಾರು..? ಅವತ್ತು ನವೆಂಬರ್ 2 ಮಟ ಮಟ ಮದ್ಯಾಹ್ನ ಭೀಮಾತೀರದ ಮಹದೇವ ಸಾಹುಕಾರನ ಮೇಲೆ ಡೆಡ್ಲಿ ಅಟ್ಯಾಕ್ ಒಂದು ನಡೆದಿತ್ತು.. ಥೇಟು ಸಿನಿಮಾ...
ಉತ್ತರ ಕನ್ನಡ ಇಬ್ಬರು ಕಳ್ಳರ ಬಂಧನ
ಕುಮಟಾ ಹಾಗೂ ಹೊನ್ನಾವರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 14 ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದರಿಂದ ಶೀಘ್ರವೇ ಪ್ರಕರಣಗಳನ್ನು ಬೇಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಒಂದು ತಂಡವನ್ನು ರಚಿಸಿದ್ದರು. ಈ ತಂಡ ಆರೋಪಿಗಳಾದ ಚಂದಾವರದ ಸಜ್ಜಾದ ಅಹ್ಮದ್ ಹಾಗೂ ಮುಬಾಸೀರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಹೊನ್ನಾವರ ಪೊಲೀಸ್ ಠಾಣೆಯ 11 ಪ್ರಕರಣಗಳು ಹಾಗೂ ಕುಮಟಾ ಠಾಣೆಯ...
ಖತರ್ನಾಕ ಕಳ್ಳಿಯರ ಗ್ಯಾಂಗ್ ಎಂಟ್ರಿ: ಹಾಡಹಗಲೇ ದರೋಡೆ, ಫಿನಾಯಿಲ್ ಮಾರುವ ನೆಪದಲ್ಲಿ ಕಳ್ಳತನ
ವಿಜಯಪುರ; ಕೊರೋನಾ ಸಂಕಷ್ಟದ ಮದ್ಯೆಯೂ ವಿಜಯಪುರದಲ್ಲಿ ಖತರ್ನಾಕ್ ಸುಂದರಿಯರ ರಾಬರೀ ಗ್ಯಾಂಗ್ ಫಿಲ್ಡಿಗಿಳಿದಿದೆಯಾ ಅನ್ನೋ ಅನುಮಾನ ಶುರುವಾಗಿದೆ.. ಯಾಕಂದ್ರೆ ವಿಜಯಪುರದ ಶಾಂತಿನಗರ ಏರಿಯಾದಲ್ಲಿ ನಡೆದಿರೊ ಈ ಒಂದು ಘಟನೆ ಇಲ್ಲಿನ ನಿವಾಸಿಗಳನ್ನ ಬೆಚ್ಚಿಬೀಳಿಸಿದೆ.. ಹೀಗಾಗಿ ಇಲ್ಲಿನ ಜನ ಆತಂಕಗೊಂಡಿದ್ದಾರೆ.. ಹೌದು ವಿಜಯಪುರದ ಶಾಂತಿ ನಗರದಲ್ಲಿ ಹಾಡಹಗಲೇ ಆತಂಕಕಾರಿ ಘಟನೆಯೊಂದು ನಡೆದಿದೆ.. ಮಟ ಮಟ ಮದ್ಯಾಹ್ನವೇ ಫಿನಾಯಿಲ್ ಮಾರುವ ವೇಷದಲ್ಲಿ ಬಂದಿದ್ದ ತಂಡವೊಂದು ಮನೆಮಂದಿಗೇಲ್ಲ ಮತ್ತು ಬರಿಸಿ ಚಿನ್ನ ಬೆಳ್ಳಿ ದೋಚಿಕೊಂಡು ಹೋಗಿದೆ.. ದುರಂತ ಅಂದ್ರೆ ಮನೆ ಕಾವಲಿಗಿದ್ದ...

