Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ..!

ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ..!

Murder News:ಮಂಗಳೂರು : ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬ ವ್ಯಕ್ತಿಯ ಹತ್ಯೆಯ ನಂತರ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಕೆಲವು ದಿನಗಳ ಹಿಂದೆ ನಡೆದಿತ್ತು. ಈಗ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಪಿಕಪ್ ವಾಹನ ಚಾಲಕನಾಗಿದ್ದ ರಹೀಮ್ ಎಂಬಾತನನ್ನು ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ...

Post
ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ 7 ಮಂದಿ ; ಕಾರಣ..?

ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ 7 ಮಂದಿ ; ಕಾರಣ..?

Suicide News:ಹರಿಯಾಣದ ಪಂಚಕುಲದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಒಂದೇ ಕುಟುಂಬದ ಆರು ಸದಸ್ಯರು ಸಾವಿಗೀಡಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. “ಪ್ರಾಥಮಿಕವಾಗಿ ನೋಡಿದರೆ ಇದು ಆತ್ಮಹತ್ಯೆಯ ವಿಷಯವೆಂದು ತೋರುತ್ತದೆ. ಆದಾಗ್ಯೂ, ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪಂಚಕುಲ ಉಪ ಪೊಲೀಸ್ ಆಯುಕ್ತ ಹಿಮಾದ್ರಿ ಕೌಶಿಕ ಅವರು ಹೇಳಿದ್ದಾರೆ. ಪಂಚಕುಲದ ಸೆಕ್ಟರ್ 27 ರ ವಸತಿ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಲಾಗಿತ್ತು ಮತ್ತು ಸೋಮವಾರ ತಡರಾತ್ರಿ ದಾರಿಹೋಕರೊಬ್ಬರು ಅದನ್ನು ನೋಡಿದರು. ಮೃತರಲ್ಲಿ ಒಬ್ಬರನ್ನು ಪ್ರವೀಣ...

Post
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!

ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!

Crime News Belagavi: ಬೆಳಗಾವಿಯಲ್ಲಿ ಮಲತಂದೆಯಿಂದ ಮೂರು ವರ್ಷದ ಕಂದಮ್ಮನ ಬರ್ಬರ ಹತ್ಯೆ. ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ ಪಾಪಿಗಳು. ಎರಡನೇ ಮದುವೆಯಾಗಿ ಬಿಹಾರ್ ದಿಂದ ಕೆಲಸಕ್ಕೆಂದು ಬಂದಿದ್ದ ಮಹಿಳೆಯೊಬ್ಬಳು, ತನ್ನೊಟ್ಟಿಗೆ ಮೂರು ವರ್ಷದ ಮಗ ಕಾರ್ತಿಕ್ ನನ್ನ ಕರೆದುಕೊಂಡು ಬಂದಿದ್ದಳು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಮತ್ತು ಎರಡನೇ ಗಂಡ, ಕುಡಿದು ಬಂದು ಹೆಂಡತಿ ಜೊತೆಗೆ ಜಗಳ ಮಾಡಿದ್ದ ಮಹೇಶ್ವರ್ ಮಾಂಜಿ....

Post
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!

CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!

Lokayukta Trap in Belgaum: ಬೆಳಗಾವಿಯಲ್ಲಿ ಭ್ರಷ್ಟರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರನ್ನು ಬಂಧಿಸಲಾಗಿದೆ. ಅಂಗನವಾಡಿ ಸಹಾಯಕಿಯಿಂದ ವರ್ಗಾವಣೆಗಾಗಿ, 30 ಸಾವಿರ ಹಣದ‌ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್​ಗಳ ಆ ಕನಸು; ಎಲ್ಲೆಡೆ...

Post
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ ಶಂಕಿತ “ಸ್ವತಂತ್ರ, ಸ್ವತಂತ್ರ ಪ್ಯಾಲೆಸ್ಟೈನ್” ಎಂದು ಕೂಗಿದ್ದಾನೆ. ಈತ ಚಿಕಾಗೋದವನು ಎಂದು ಪೊಲೀಸರು ತಿಳಿಸಿದ್ದಾರೆ. ವಾಷಿಂಗ್ಟನ್‌ ಡಿಸಿ ಪೊಲೀಸರು ವಸ್ತುಸಂಗ್ರಹಾಲಯದ...

Post
ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ

ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ

Suhas Shetty Murder Case: ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೈಲಿನ ಕೈದಿಗಳಿಂದ ಹಲ್ಲೆಗೆ ಯತ್ನ ನಡೆದಿದೆ ಎಂದು ವರದಿಯಾಗಿದೆ. ಚೊಟ್ಟೆ ನೌಷಾದ್‌ನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಸುಹಾಸ ಶೆಟ್ಟಿಯ ಹತ್ಯೆ...

Post
ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?

ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?

ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. ಪಟ್ಟಣದ ಅಂಬೇಡ್ಕರ ಓಣಿಯಲ್ಲಿ ಕಳುವಾಗಿದ್ದ ಬೈಕ್ ಪತ್ತೆ ಹಚ್ಚಿದ್ದಾರೆ. ಅಂದಹಾಗೆ, ನಿನ್ನೆ ಗುರುವಾರ ಅಂಬೇಡ್ಕರ್ ಓಣಿಯ ತುಕರಾಮ ಭೀಮಣ್ಣ ಕೊರವರ ಎಂಬುವವರ ಮನೆಯ ಮುಂದಿನ ಅಂಗಳದಲ್ಲಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ ಮಾಡಲಾಗಿತ್ತು. ದೂರು ದಾಖಲಿಸಿಕೊಂಡ ಮುಂಡಗೋಡ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಬೈಕ್ ಕಳುವು ಮಾಡಿಕೊಂಡು...

Post
ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!...

Post
ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಕಾರವಾರ- ಜಿಲ್ಲೆಯಲ್ಲಿ ಐ.ಪಿ.ಎಲ್ ಬೆಟ್ಟಿಂಗ್, ಅನಧಿಕೃತ ಲಾಟರಿ/ಮಟ್ಕಾ ಹಾವಳಿಯ ಪ್ರಕರಣಗಳು ನಡೆಯದಂತೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೆಯಿಂಗ್ ಸ್ಕ್ವಾಡ್‌ನ 2024-25 ನೇ ಸಾಲಿನ ನಾಲ್ಕನೆಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..! ಪ್ರಸಕ್ತ...

Post
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!

ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!

 ಮುಂಡಗೋಡ ತಾಲೂಕಿನ ಹನಮಾಪುರ ಗ್ರಾಮದಲ್ಲಿ ದೇವಸ್ಥಾನ ಶೆಡ್ಡ್ ತೆರವುಗೊಳಿಸುವ ಸಲುವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಣೇಶ ಬಸಲಿಂಗಪ್ಪ ಸುಣಗಾರ ಎಂಬುವ ವ್ಯಕ್ತಿಯ ಮೇಲೆ ಹಲ್ಲೆ‌ ನಡೆದಿದೆ ಅನ್ನೊ ಆರೋಪ ಕೇಳಿ ಬಂದಿದೆ. ಸದ್ಯ ತಾಲೂಕಾಸ್ಪತ್ರೆಗೆ ದಾಖಲಾಗಿ ಹಲ್ಲೆಗೊಳಗಾದವ ಚಿಕಿತ್ಸೆ ಪಡೆಯುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಹನುಮಾಪುರ ಗ್ರಾಮದ ಜನರೇಲ್ಲ ಸೇರಿ, ಗ್ರಾಮದ ಮಾಸ್ತಿ ಗುಡಿಯ ಹತ್ತಿರ ಇದ್ದ, ಬಸವಣ್ಣನ ಮೂರ್ತಿ ಯನ್ನು ಸ್ಥಳಾಂತರ ಮಾಡಿದ್ದರು. ಹೀಗಾಗಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತಿಗೆ...

error: Content is protected !!