Yallapur Crime News; ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿಯ ಇಂಡಿಯಾ ಗೇಟ್ ಹೋಟೆಲ ಎದುರು ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು ಕಂಡಿದ್ದ ಘಟನೆಯಲ್ಲಿ, ಡಿಕ್ಕಿ ಹೊಡೆದು ಪರಾರಿಯಾಗಿ ತಲೆಮರೆಸಿಕೊಂಡಿದ್ದ ವಾಹನ ಚಾಲಕನನ್ನು ಯಲ್ಲಾಪುರ ಪೊಲೀಸ್ರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರಿನ ಶೀತಲಾಪ್ರಸಾದ ಅಲಗೂ ಬಿಂದ್ (49) ಎಂಬುವ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಅಪಘಾತದಲ್ಲಿ ಧಾರವಾಡ ಜಿಲ್ಲೆ ಕಲಘಟಗಿಯ ಬೈಕ್ ಸವಾರ, ರಾಮು ಮಾರುತಿ ಗುಜಲೂರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ವಿಷ್ಣು...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಅಪರಾಧ ಜಗತ್ತು
ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು, 30 ವರ್ಷ ತಲೆ ಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ..!
Sirsi Crime News; ಶಿರಸಿ; ಗ್ರಾಮೀಣ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ,30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. 1996 ರಲ್ಲಿ, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಶಿರಸಿ- ಕುಮಟಾ ರಸ್ತೆ ಕಸಗೆ ಹತ್ತಿರ, ಪಾದಾಚಾರಿ ಕೋಖಂಡದ ಲೀಲಾವತಿ ಗಣಪತಿ ಹೆಗಡೆ ಎಂಬುವ ಮಹಿಳೆಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿ ಹೊಡೆದು ಬೈಕ್ ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದ. ಆರೋಪಿತನು 1996 ರಿಂದಲೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಇದನ್ನೂ ಓದಿ👉 ವಸತಿ...
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ...
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
Dandeli Crime News; ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಪ್ರದೇಶದಲ್ಲಿ ಗುಂಡಿನ ಸದ್ದು ಮೊಳಗಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. 60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ತಲೆ ಮೆರಸಿಕೊಂಡಿದ್ದ ಆರೋಪಿಯನ್ನು ದಾಂಡೇಲಿ ನಗರಠಾಣೆ ಪೋಲಿಸರು ಬಂಧಿಸುವ ವೇಳೆ ಈ ಘಟನೆ ನಡೆದಿದೆ. ಬಂಧಿತ ಫೈರೋಜ್ ಯರಗಟ್ಟಿ (23) ಎಂಬುವವನ ಕಾಲಿಗೆ ಗುಂಡು ಹಾರಿಸಲಾಗಿದೆ. ಗುರುವಾರ ಮಧ್ಯಾಹ್ನ ಬೈಯಲಪಾರು ಐ.ಪಿ.ಎಮ್ ಏರಿಯಾದ ಹತ್ತಿರದ ಅರಣ್ಯ ಪ್ರದೇಶದಲ್ಲಿ 60...
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
Crime News: ಶಿರಸಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸ್ಕೂಟಿಯಲ್ಲಿ ಕುಮಟಾ ದಿಂದ ಶಿರಸಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನೀಲೇಕಣಿ ಕ್ರಾಸ್ ಬಳಿ ಬಂಧಿಸಿದ್ದಾರೆ. ಅನುರಾಗ ಗುರು ಜೋಗಳೇಕರ್ (23) , ಸೋಹನ್ ಎಲ್. ಭಂಡಾರಿ(23) ಗಾಂಜಾ ಸಾಗಾಟದಲ್ಲಿ ಸಿಕ್ಕಿ ಬಿದ್ದವರು. ಅನುರಾಗ ಶಿರಸಿ ತಾಮೀರ್ ಕೋಅಪರೇಟಿವ್ ಸೊಸೈಟಿ ಹತ್ತಿರದ ನಿವಾಸಿ. ಸೋಹನ್ ಶಿರಸಿ ಬಸ್ ಡಿಪೋ ಹತ್ತಿರದ ನಿವಾಸಿ. ಇವರಿಂದ 101 ಗ್ರಾಂ, ಗಾಂಜಾ, ಸ್ಕೂಟಿ ವಶಪಡಿಸಿ ಕೊಳ್ಳಲಾಗಿದೆ. ಡಿವೈಎಸ್ಪಿ...
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
Crime News:ಬೆಂಗಳೂರು : ಧಾರಾಡದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್ ನಿದೇರ್ಶನದಂತೆ ಇಂದು, ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾದ ನಂತರ ಕೋರ್ಟ್ ಸೂಚನೆ ಮೇರೆಗೆ ಸಿಬಿಐ...
ಬೈಕ್ ಕಳ್ಳತನ ಕೇಸ್ ಭೇದಿಸಿದ ಮುಂಡಗೋಡ ಪೊಲೀಸ್ರು, ಮಂಚಿಕೇರಿಯ ಆರೋಪಿ ಅರೆಸ್ಟ್..!
Mundgod Crime News; ಮುಂಡಗೋಡ ಪೊಲೀಸರು ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಬೈಕ್ ಕಳ್ಳನನ್ನು ಹೆಡೆಮುರಿ ಕಟ್ಟಿರೋ ಪೊಲೀಸ್ರು ಯಲ್ಲಾಪುರ ತಾಲೂಕಿನ ಮಂಚಿಕೇರಿಯಿಂದ ಎಳೆದು ತಂದಿದ್ದಾರೆ. ಅಂದಹಾಗೆ, ಬೈಕ್ ಕಳ್ಳತನ ಮಾಡಿದ್ದ ಆರೋಪಿ, ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಾಸಿರ್ ಅಹಮ್ಮದ್ ಇಮಾಮಸಾಬ್ ಸಯ್ಯದ್ “ಸಿದ್ದಿ”(35) ಎಂಬಾತನನ್ನು ಬಂಧಿಸಿದ್ದಾರೆ. ಅಂದಹಾಗೆ, ಪಟ್ಟಣ ಪಂಚಾಯತಿಯ ಸಭಾಭವನದ ಹತ್ತಿರ ಕಳೆದ ಮೇ 30 ರಂದು, ಲಾಕ್ ಮಾಡಿ ನಿಲ್ಲಿಸಿದ್ದ ಪ್ಲಾಟಿನಾ ಬೈಕನ್ನು ಕಳ್ಳತನ ಮಾಡಲಾಗಿತ್ತು. ಹಾಗಂತ, ಮುಂಡಗೋಡ...
ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ ಮತ್ತೆ ಎರಡು ಶ್ರೀಗಂಧದ ಮರ ಕಳ್ಳತನ..! ಇಲ್ಲಿನ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೇಷ್ಟು ಬಲಿ ಬೇಕು..?
Forest News; ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ, ಅಂದ್ರೆ ಅತ್ತಿವೇರಿ ಗ್ರಾಮದಲ್ಲೇ ಶ್ರೀಗಂಧದ ಮರಗಳ ಕಳ್ಳತನವಾಗಿದೆ. ಎರಡು ಮರಗಳನ್ನು ಕಳ್ಳತನ ಮಾಡಲು ಯತ್ನಿಸಿರೋ ಖದೀಮರು ಒಂದು ಮರವನ್ನು ಕಡಿದು ಸಾಗಿಸಿದ್ದಾರೆ. ಮತ್ತೊಂದು ಮರವನ್ನು ಅರ್ಧಮರ್ದ ಕಡಿದು ಅಲ್ಲೇ ಬಿಟ್ಟು ಹೋಗಿದ್ದಾರೆ. ವಿಚಿತ್ರ ಅಂದ್ರೆ ಇಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಅದೇಲ್ಲಿಗೆ ಹೋಗಿ ನಿದ್ದೆಗೆ ಜಾರಿದ್ದಾರೋ ಗೊತ್ತಿಲ್ಲ, ಈ ಭಾಗದಲ್ಲಿ ಅರಣ್ಯ ಸಂಪತ್ತು ಅನ್ನೋದು ನಿತ್ಯವೂ ಲೂಟಿಯಾಗ್ತಿದೆ. ಅದು ಜಸ್ಟ್ ಜನವಸತಿ ಏರಿಯಾ..! ಅಂದಹಾಗೆ, ಅತ್ತಿವೇರಿಯಲ್ಲಿ...
ಸಚಿವ ಮಂಕಾಳು ವೈದ್ಯರಿಗೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಪೊಸ್ಟ್, ಇಬ್ಬರು ವಶಕ್ಕೆ..!
Mankalu Vaidya: ಭಟ್ಕಳ: ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಗೆ ಅವಮಾನ, ತೇಜೋವಧೆ ಮಾಡುವ ದೃಷ್ಟಿಯಲ್ಲಿ ಸುಳ್ಳು ವಿಡಿಯೋವನ್ನು ಹರಿಬಿಟ್ಟು ಜನರಿಗೆ ತಪ್ಪು ಸಂದೇಶ ಸಾರಿದ ಇಬ್ಬರು ಆರೋಪಿಗಳನ್ನು ಮುರ್ಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ನೆಮ್ಮದಿ ವಿರುದ್ಧ ಅಪರಾಧ ಎಸಗುವಂತೆ ಮಾಡುವ ಉದ್ದೇಶವುಳ್ಳ ಮತ್ತು ಒಂದು ಪಕ್ಷದ ಕಾರ್ಯಕರ್ತರು ಅಪರಾಧವನ್ನು ಮಾಡುವಂತೆ ಪ್ರಚೋದಿಸುವ ಉದ್ದೇಶವುಳ್ಳ ಹೇಳಿಕೆಯನ್ನು ಸುಳ್ಳು ಮಾಹಿತಿಯನ್ನು ಅಥವಾ ಗಾಳಿಸುದ್ದಿಯನ್ನು ಸಾಮಾಜಿಕ ಜಾಲತಾಣವಾದ ಫೆಸ್ಟುಕ್ ಖಾತೆಯಿಂದ ಇರರರಿಗೆ ಶೇರ್ ಮಾಡಿದ್ದಾರೆ.ಬೈಲೂರಿನ...
ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!
Bankapur Crime News: ಬಂಕಾಪುರ: ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಬಾಲಕಿಯ ಪ್ರಿಯಕರ, ದೌರ್ಜನ್ಯವೆಸಗಿದ ಓರ್ವ ಆರೋಪಿ ಹಾಗೂ ರಾಜಿ ಪಂಚಾಯತಿ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ....









