Suspect Arrested; ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತ ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಅಪರಾಧ ಜಗತ್ತು
ಮುಂಡಗೋಡ ಕ್ರೈಂ ಪೊಲೀಸರ ಭರ್ಜರಿ ಕಾರ್ಯಾಚರಣೆ..!? ತೆಗ್ಗಿನಕೊಪ್ಪ ಬಳಿ “ಅಂದರ್ ಬಾಹರ್” ನಲ್ಲಿ ತೊಡಗಿದ್ದವರ “ಖೇಲ್” ಖತಂ..!?
Mundgod Police News; ಮುಂಡಗೋಡಿನ ಕ್ರೈಂ ಪಿಎಸ್ಐ ವಿನೋದ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ, ಮುಂಡಗೋಡ ತಾಲೂಕಿನ ತೆಗ್ಗಿನಕೊಪ್ಪದ ಬಳಿ, ಅಕ್ರಮವಾಗಿ ಹುಟ್ಟಿಕೊಂಡಿದ್ದ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ, ಏನಿಲ್ಲವೆಂದರೂ 6 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರೋ ಮಾಹಿತಿ ಲಭ್ಯವಾಗ್ತಿದೆ. ಏನಿಲ್ಲವೆಂದರೂ ಎರಡೂವರೇ ಲಕ್ಷಕ್ಕೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದಾರೆ ಅನ್ನೋ ಮಾಹಿತಿ ಇದೆ. ಶಿರಸಿ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ನಡೆದಿರೋ ದಾಳಿ ಎನ್ನಲಾಗಿದ್ದು, ಈ ಕ್ಷಣಕ್ಕೂ ಯಾವುದೂ...
ಮುಂಡಗೋಡ ಪೊಲೀಸರ ಮುತುವರ್ಜಿ, ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವಕ ಪತ್ತೆ..!
Mundgod Police News; ಮುಂಡಗೋಡ ಪೊಲೀಸರ ಮುತುವರ್ಜಿಯಿಂದ, ಕಳೆದ ವರ್ಷ ನಾಪತ್ತೆಯಾಗಿದ್ದ ಬಾಲಕ ಒಂದು ವರ್ಷದ ನಂತ್ರ ಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಅಂದಲಗಿಯಿಂದ ಅಡ್ಮಿಷನ್ ಮಾಡಿಸಲು ಹೋಗಿ ಬರ್ತಿನಿ ಅಂತಾ ಹೋದವನು ಹೋಗಿದ್ದವ, ವಾಪಸ್ ಬಂದಿರಲಿಲ್ಲ. ಅಂದಹಾಗೆ,ಅಂದಲಗಿ ಗ್ರಾಮದ ಕು. ಪ್ರೀತಮ್ ಹರೀಶ್ ಪವಾರ್(18), ಎಂಬುವವನೇ ನಾಪತ್ತೆಯಾಗಿ, ಒಂದು ವರ್ಷದ ನಂತ್ರ ಪತ್ತೆಯಾಗಿದ್ದಾನೆ. Mundgod Police News; ಉತ್ತರ ಕನ್ನಡ ಎಸ್ಪಿ ಎಂ. ನಾರಾಯಣ್, ಹೆಚ್ಚುವರಿ ಎಸ್ಪಿಗಳಾದ ಕೃಷ್ಣಮೂರ್ತಿ. ಜಿ, ಜಗದೀಶ ನಾಯ್ಕ, ನಿರ್ದೇಶನದಲ್ಲಿ, ಶಿರಸಿ ಡಿವೈಎಸ್ಪಿ...
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!
Cheated Astrologers; ಹಾವೇರಿ: ಜಾಲತಾಣವಾದ ಇನಸ್ಟಾಗ್ರಾಂ ನಲ್ಲಿ ಬಂದ ಆ್ಯಪ್ ನ್ನು ನಂಬಿ ಜ್ಯೋತಿಷಿಗಳ ಭಯಾನಕ ಮೂಢ ನಂಬಿಕೆಗಳಿಗೆ ಹೆದರಿ, ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿ 15 ಲಕ್ಷರೂ ಮೌಲ್ಯದ 165 ಗ್ರಾಂ ಬಂಗಾರವನ್ನು ನೀಡಿ ಮೋಸ ಹೋಗಿದ್ದಾಳೆ. ಈ ವಂಚನೆಯ ಬಗ್ಗೆ ಹಾವೇರಿ ಯ ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಜೂ.28ರಂದು ದೂರು ದಾಖಲಾಗಿದೆ. ಹಾವೇರಿಯ ವೈಷ್ಣವಿ ಹೂವನಗೌಡ ದ್ಯಾವಣ್ಣನವರ ಇನಸ್ಟಾಗ್ರಾಮನಲ್ಲಿ ಗಣೇಶ ಶಾಸ್ತ್ರಿ, ಚಂದನ ಹಾಗೂ ಗುರು ಎನ್ನುವವರು ದಿನಾಂಕ 23-03-2025 ರಂದ ಇನಸ್ಟಾಗ್ರಾಮನಲ್ಲಿ...
ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!
Khanapur Forest Crime; ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂದು ಕಡವೆ ಬೇಟೆಯಾಡಿದ್ದ 9 ಜನ ಆರೋಪಿಗಳು ಅಂದರ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳೊ ನಡೆಸಿ, 9 ಜನ ಆರೋಪಿಗಳ ಬಂಧನವಾಗಿದೆ. Khanapur Forest Crime; ಖಾನಾಪುರ ತಾಲೂಕಿನ ನೇರಸೆ ಗ್ರಾಮದ ರಂಜಿತ್ ದೇಸಾಯಿ, ಬಲವಂತ ದೇಸಾಯಿ, ಆತ್ಮರಾಮ್ ದೇವಳಿ, ಪ್ರಮೋದ್ ದೇಸಾಯಿ, ದತ್ತರಾಜ್ ಹವಾಲ್ದಾರ್, ಜ್ಞಾನೇಶ ಗಾವಡೆ, ಗೋವಿಂದ ದೇಸಾಯಿ,...
ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು..!
Crime News; ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆಯನ್ನು, ಯಲ್ಲಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ತಾಲೂಕಿನ ಮದನೂರು ಗ್ರಾಮದ ಗೌಳಿವಾಡ ಹತ್ತಿರದ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಸಗ್ಗಿ ಬಾಬು ಪಾಟೀಲ್ (40) ಎಂಬುವಳೇ ಬಂಧಿತ ಮಹಿಳೆಯಾಗಿದ್ದಾಳೆ. ಖಚಿತ ಬಾತ್ಮೀ ಆಧಾರದಲ್ಲಿ, ಮೇಲಾಧಿಕಾರಿಯವರ ಮಾರ್ಗದರ್ಶನದಂತೆ ಯಲ್ಲಾಪುರ ಪೊಲೀಸ ಉಪನಿರೀಕ್ಷಕ ಮಹಾವೀರ ಕಾಂಭೈರವರು ಠಾಣೆಯ ಸಿಬ್ಬಂದಿಯವರೊಂದಿಗೆ ಮದನೂರು ಗ್ರಾಮಕ್ಕೆ ಹೋಗಿ ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ 10 ಸಾವಿರ ರೂ. ಮೌಲ್ಯದ, 340 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಸಿನಿಮೀಯ ರೀತಿಯಲ್ಲಿ ಉದ್ಯಮಿಯಿಂದ, 2 ಕೋಟಿ ರೂ. ಎಗರಿಸಿದ ಖದೀಮರು..!
Robbery News; ಬೆಂಗಳೂರು: ಹಾಡಹಗಲೇ ಸಿನಿಮೀಯ ರೀತಿಯಲ್ಲಿ 2 ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಜೂನ್ 25ರಂದು ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ಎಂ.ಎಸ್. ಪಾಳ್ಯದಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡ ಉದ್ಯಮಿ ಶ್ರೀಹರ್ಷ ವಿ. ಅವರು ನೀಡಿರುವ ದೂರಿನ ಅನ್ವಯ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಗೇರಿ ಮೂಲದ ಶ್ರೀಹರ್ಷ ತಮ್ಮ ಉದ್ಯಮಕ್ಕೆ ಅಗತ್ಯವಿರುವ ಯಂತ್ರವೊಂದನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಬೇಕಿದ್ದುದರಿಂದ 2 ಕೋಟಿ ರೂ. ಹಣವನ್ನು ಯುಎಸ್ಡಿಐಟಿಗೆ ಕನ್ವರ್ಟ್ ಮಾಡಿಸಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ...
ಪತಿಯ ಕೊಲೆಗೆ ಪ್ರತಿಕಾರ; ಆ ಹೆಣ್ಣಿನ ಸೇಡಿಗೆ ಅಲ್ಲಿ ಹೆಣವಾಗಿ ಬಿದ್ದವರು ಬರೋಬ್ಬರಿ ಮೂರು ಜನ..!
Kalaburgi Triple Murder; ಕಲಬುರ್ಗಿ: ಹೆಣ್ಣಿನ ಸೇಡಿಗಾಗಿ ಇಲ್ಲಿ ತ್ರಿಬಲ್ ಮರ್ಡರ್ ನಡೆದಿದೆ. ಗಂಡನ ಕೊಂದವರನ್ನು ಮುಗಿಸದೇ ತಾಳಿ ತೆಗೆಯಲ್ಲ ಅಂತ ಪ್ರತಿಜ್ಞೆ ಮಾಡಿದ್ದ ಆ ಹೆಣ್ಣಿನ ಕೋಪಜ್ವಾಲೆಯಲ್ಲಿ, ಮೂವರು ಹೆಣವಾಗಿದ್ದಾರೆ. ಕಲಬುರ್ಗಿ ತ್ರಿಬಲ್ ಮರ್ಡರ್ ಕೇಸಿನಲ್ಲಿ ರೋಚಕ ಕಹಾನಿಗಳು ಹೊರ ಬರುತ್ತಿವೆ. 8 ತಿಂಗಳ ಹಿಂದೆ ಕೊಲೆಯಾಗಿದ್ದ ರೌಡಿಶೀಟರ್ ಸೋಮು ತಾಳಿಕೋಟಿ ಪತ್ನಿಯ ಶಪಥ ಮತ್ತೆ ಮೂರು ಜೀವ ತೆಗೆಯುವಂತೆ ಮಾಡಿದೆ. ಹೆಣ್ಣಿನ ದ್ವೇಷ ಎಷ್ಟೊಂದು ಕೆಟ್ಟದು ಎಂಬುದು ಇಲ್ಲಿ ಸಾಬೀತಾಗಿದೆ. ಕಲಬುರ್ಗಿ ಹೊರವಲಯದ ಡ್ರೈವರ್...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹುಬ್ಬಳ್ಳಿಯ ಕೊಠಾರಿ ನಗರದ ನಿವಾಸಿ, ಇದೇ ಕೆನರಾ ಬ್ಯಾಂಕಿನಲ್ಲೇ ಸಿನಿಯರ್ ಮ್ಯಾನೇಜರ್ ಆಗಿ ಕೆಲಸನಿರ್ವಹಿಸಿದ್ದ. ಸದ್ಯ ನಿವೃತ್ತಿಯಾಗಿರೋ ವಿಜಯಕುಮಾರ್ ಮೋಹನರಾವ್ ಮಿರಿಯಾಲ (41), ಹುಬ್ಬಳ್ಳಿ ಗದಗ ರಸ್ತೆಯ ಜನತಾ ಕಾಲೋನಿಯ ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38)...
ಶಿಗ್ಗಾವಿಯ ಭೀಕರ ಮರ್ಡರ್ ಕೇಸ್ ಹಾಗೂ ಫೈರಿಂಗ್ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಹಾವೇರಿ ಎಸ್ಪಿ..!
Shiggaon Murder Case; ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಶಿವಾನಂದ್ ಕುನ್ನೂರ್ ಎಂಬಾತನ ಮರ್ಡರ್ ಕೇಸಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ ಪೊಲೀಸ್ರು. ಹಾವೇರಿ ಎಸ್ಪಿ ಅಂಶುಕುಮಾರ್, ಘಟನೆಯ ಕುರಿತು ಮಾದ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ಕಾಲಿಗೆ ಗುಂಡು..! ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಅವರ ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಶ್ರಫ್ ಮತ್ತು...









