Sirsi Crime News; ಶಿರಸಿ; ಗ್ರಾಮೀಣ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ,30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. 1996 ರಲ್ಲಿ, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಶಿರಸಿ- ಕುಮಟಾ ರಸ್ತೆ ಕಸಗೆ ಹತ್ತಿರ, ಪಾದಾಚಾರಿ ಕೋಖಂಡದ ಲೀಲಾವತಿ ಗಣಪತಿ ಹೆಗಡೆ ಎಂಬುವ ಮಹಿಳೆಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿ ಹೊಡೆದು ಬೈಕ್ ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದ. ಆರೋಪಿತನು 1996 ರಿಂದಲೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಇದನ್ನೂ ಓದಿ👉 ವಸತಿ...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ...
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
Dandeli Crime News; ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಪ್ರದೇಶದಲ್ಲಿ ಗುಂಡಿನ ಸದ್ದು ಮೊಳಗಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. 60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ತಲೆ ಮೆರಸಿಕೊಂಡಿದ್ದ ಆರೋಪಿಯನ್ನು ದಾಂಡೇಲಿ ನಗರಠಾಣೆ ಪೋಲಿಸರು ಬಂಧಿಸುವ ವೇಳೆ ಈ ಘಟನೆ ನಡೆದಿದೆ. ಬಂಧಿತ ಫೈರೋಜ್ ಯರಗಟ್ಟಿ (23) ಎಂಬುವವನ ಕಾಲಿಗೆ ಗುಂಡು ಹಾರಿಸಲಾಗಿದೆ. ಗುರುವಾರ ಮಧ್ಯಾಹ್ನ ಬೈಯಲಪಾರು ಐ.ಪಿ.ಎಮ್ ಏರಿಯಾದ ಹತ್ತಿರದ ಅರಣ್ಯ ಪ್ರದೇಶದಲ್ಲಿ 60...
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
Crime News: ಶಿರಸಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸ್ಕೂಟಿಯಲ್ಲಿ ಕುಮಟಾ ದಿಂದ ಶಿರಸಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನೀಲೇಕಣಿ ಕ್ರಾಸ್ ಬಳಿ ಬಂಧಿಸಿದ್ದಾರೆ. ಅನುರಾಗ ಗುರು ಜೋಗಳೇಕರ್ (23) , ಸೋಹನ್ ಎಲ್. ಭಂಡಾರಿ(23) ಗಾಂಜಾ ಸಾಗಾಟದಲ್ಲಿ ಸಿಕ್ಕಿ ಬಿದ್ದವರು. ಅನುರಾಗ ಶಿರಸಿ ತಾಮೀರ್ ಕೋಅಪರೇಟಿವ್ ಸೊಸೈಟಿ ಹತ್ತಿರದ ನಿವಾಸಿ. ಸೋಹನ್ ಶಿರಸಿ ಬಸ್ ಡಿಪೋ ಹತ್ತಿರದ ನಿವಾಸಿ. ಇವರಿಂದ 101 ಗ್ರಾಂ, ಗಾಂಜಾ, ಸ್ಕೂಟಿ ವಶಪಡಿಸಿ ಕೊಳ್ಳಲಾಗಿದೆ. ಡಿವೈಎಸ್ಪಿ...
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
Crime News:ಬೆಂಗಳೂರು : ಧಾರಾಡದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್ ನಿದೇರ್ಶನದಂತೆ ಇಂದು, ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾದ ನಂತರ ಕೋರ್ಟ್ ಸೂಚನೆ ಮೇರೆಗೆ ಸಿಬಿಐ...
ಬೈಕ್ ಕಳ್ಳತನ ಕೇಸ್ ಭೇದಿಸಿದ ಮುಂಡಗೋಡ ಪೊಲೀಸ್ರು, ಮಂಚಿಕೇರಿಯ ಆರೋಪಿ ಅರೆಸ್ಟ್..!
Mundgod Crime News; ಮುಂಡಗೋಡ ಪೊಲೀಸರು ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಬೈಕ್ ಕಳ್ಳನನ್ನು ಹೆಡೆಮುರಿ ಕಟ್ಟಿರೋ ಪೊಲೀಸ್ರು ಯಲ್ಲಾಪುರ ತಾಲೂಕಿನ ಮಂಚಿಕೇರಿಯಿಂದ ಎಳೆದು ತಂದಿದ್ದಾರೆ. ಅಂದಹಾಗೆ, ಬೈಕ್ ಕಳ್ಳತನ ಮಾಡಿದ್ದ ಆರೋಪಿ, ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಾಸಿರ್ ಅಹಮ್ಮದ್ ಇಮಾಮಸಾಬ್ ಸಯ್ಯದ್ “ಸಿದ್ದಿ”(35) ಎಂಬಾತನನ್ನು ಬಂಧಿಸಿದ್ದಾರೆ. ಅಂದಹಾಗೆ, ಪಟ್ಟಣ ಪಂಚಾಯತಿಯ ಸಭಾಭವನದ ಹತ್ತಿರ ಕಳೆದ ಮೇ 30 ರಂದು, ಲಾಕ್ ಮಾಡಿ ನಿಲ್ಲಿಸಿದ್ದ ಪ್ಲಾಟಿನಾ ಬೈಕನ್ನು ಕಳ್ಳತನ ಮಾಡಲಾಗಿತ್ತು. ಹಾಗಂತ, ಮುಂಡಗೋಡ...
ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ ಮತ್ತೆ ಎರಡು ಶ್ರೀಗಂಧದ ಮರ ಕಳ್ಳತನ..! ಇಲ್ಲಿನ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೇಷ್ಟು ಬಲಿ ಬೇಕು..?
Forest News; ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ, ಅಂದ್ರೆ ಅತ್ತಿವೇರಿ ಗ್ರಾಮದಲ್ಲೇ ಶ್ರೀಗಂಧದ ಮರಗಳ ಕಳ್ಳತನವಾಗಿದೆ. ಎರಡು ಮರಗಳನ್ನು ಕಳ್ಳತನ ಮಾಡಲು ಯತ್ನಿಸಿರೋ ಖದೀಮರು ಒಂದು ಮರವನ್ನು ಕಡಿದು ಸಾಗಿಸಿದ್ದಾರೆ. ಮತ್ತೊಂದು ಮರವನ್ನು ಅರ್ಧಮರ್ದ ಕಡಿದು ಅಲ್ಲೇ ಬಿಟ್ಟು ಹೋಗಿದ್ದಾರೆ. ವಿಚಿತ್ರ ಅಂದ್ರೆ ಇಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಅದೇಲ್ಲಿಗೆ ಹೋಗಿ ನಿದ್ದೆಗೆ ಜಾರಿದ್ದಾರೋ ಗೊತ್ತಿಲ್ಲ, ಈ ಭಾಗದಲ್ಲಿ ಅರಣ್ಯ ಸಂಪತ್ತು ಅನ್ನೋದು ನಿತ್ಯವೂ ಲೂಟಿಯಾಗ್ತಿದೆ. ಅದು ಜಸ್ಟ್ ಜನವಸತಿ ಏರಿಯಾ..! ಅಂದಹಾಗೆ, ಅತ್ತಿವೇರಿಯಲ್ಲಿ...
ಸಚಿವ ಮಂಕಾಳು ವೈದ್ಯರಿಗೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಪೊಸ್ಟ್, ಇಬ್ಬರು ವಶಕ್ಕೆ..!
Mankalu Vaidya: ಭಟ್ಕಳ: ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಗೆ ಅವಮಾನ, ತೇಜೋವಧೆ ಮಾಡುವ ದೃಷ್ಟಿಯಲ್ಲಿ ಸುಳ್ಳು ವಿಡಿಯೋವನ್ನು ಹರಿಬಿಟ್ಟು ಜನರಿಗೆ ತಪ್ಪು ಸಂದೇಶ ಸಾರಿದ ಇಬ್ಬರು ಆರೋಪಿಗಳನ್ನು ಮುರ್ಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ನೆಮ್ಮದಿ ವಿರುದ್ಧ ಅಪರಾಧ ಎಸಗುವಂತೆ ಮಾಡುವ ಉದ್ದೇಶವುಳ್ಳ ಮತ್ತು ಒಂದು ಪಕ್ಷದ ಕಾರ್ಯಕರ್ತರು ಅಪರಾಧವನ್ನು ಮಾಡುವಂತೆ ಪ್ರಚೋದಿಸುವ ಉದ್ದೇಶವುಳ್ಳ ಹೇಳಿಕೆಯನ್ನು ಸುಳ್ಳು ಮಾಹಿತಿಯನ್ನು ಅಥವಾ ಗಾಳಿಸುದ್ದಿಯನ್ನು ಸಾಮಾಜಿಕ ಜಾಲತಾಣವಾದ ಫೆಸ್ಟುಕ್ ಖಾತೆಯಿಂದ ಇರರರಿಗೆ ಶೇರ್ ಮಾಡಿದ್ದಾರೆ.ಬೈಲೂರಿನ...
ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!
Bankapur Crime News: ಬಂಕಾಪುರ: ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಬಾಲಕಿಯ ಪ್ರಿಯಕರ, ದೌರ್ಜನ್ಯವೆಸಗಿದ ಓರ್ವ ಆರೋಪಿ ಹಾಗೂ ರಾಜಿ ಪಂಚಾಯತಿ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ....
ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!
Crime News: ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ ಪತ್ನಿ ಜೊತೆ ಕೆಲ ಸಮಯದ ಹಿಂದೆ, ಅವರು ಹೀಲಲಿಗೆ ಗ್ರಾಮದಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಇಬ್ಬರೂ ಖಾಸಗಿ...









