Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ. ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ಯಲ್ಲಾಪುರ ಪೊಲೀಸ್ರ ದಾಳಿ, ಅಕ್ರಮವಾಗಿ ನಾಡಬಂದೂಕು ಇಟ್ಕೊಂಡಿದ್ದ ವ್ಯಕ್ತಿ ಆರೆಸ್ಟ್..!
Yallapur Crime News:ಯಲ್ಲಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ನಾಡಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಯನ್ನು ಬಂಧಿಸಿದ್ದಾರೆ. ಯಲ್ಲಾಪುರ ತಾಲೂಕಿನ ಕಂಪ್ಲಿ ಗ್ರಾಮದ ಸೂರೆ ಮನೆ ಕ್ರಾಸ್ ಬಳಿ, ಅಕ್ರಮವಾಗಿ ನಾಡ ಬಂದೂಕನ್ನು ಇಟ್ಟುಕೊಂಡ ವ್ಯಕ್ತಿಯ ಬಗ್ಗೆ ಖಚಿತ ಬಾತ್ಮಿ ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಇನ್ನು ಆರೋಪಿ ತಮ್ಮು ತಂದೆ ಬೊಂಬಿಯಾ ಕುಣಬಿ,(50) ಎಂಬುವವನನ್ನು ವಶಕ್ಕೆ ಪಡೆದು, ಆತನ ಬಳಿ ಸಿಕ್ಕ ಅನಧೀಕೃತ ನಾಡಬಂದೂಕನ್ನು ಸೂಕ್ತ ಕಾನೂನು ಕ್ರಮದಂತೆ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ👉ಭಟ್ಕಳ ಗ್ರಾಮೀಣ ಪೊಲೀಸರ...
ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ, ದರೋಡೆಗೆ ಹೊಂಚು ಹಾಕಿದ್ದ ಖತರ್ನಾಕ್ “ಗರುಡಾ ಗ್ಯಾಂಗ್” ನ ಮೂವರ ಬಂಧನ..!
Bhatkal crime news: ಭಟ್ಕಳ ಗ್ರಾಮೀಣ ಪೊಲೀಸ್ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬಿಲಾಲಖಂಡ ಗ್ರಾಮದ ಸಾಗರ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದ ಐವರು “ಗರುಡಾ ಗ್ಯಾಂಗ್” ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ. ಗ್ರೇ ಕಲರ್ ಟೋಯೋಟಾ ಇನ್ನೊವಾ ಕಾರಲ್ಲಿ ಬಂದಿದ್ದ ಖತರ್ನಾಕ ದರೋಡೆಕೋರರು, ಕೃತ್ಯಕ್ಕೆ ಬೇಕಾದ ಚಾಕು, ಕಾರಾಪುಡಿ. ಮಂಕಿಕ್ಯಾಪ್, ಬೆಲ್ಟ್, ತಾಡಪತ್ರೆ ಮೊದಲಾದ ವಸ್ತ್ರಗಳನ್ನು ಇಟ್ಟುಕೊಂಡು ಹೊಂಚು ಹಾಕಿ, ಗುಳ್ಳೆ ರಸ್ತೆ ಕ್ರಾಸ್ ಹತ್ತಿರ ಕತ್ತಲೆಯಲ್ಲಿ ಕಾರಿನಲ್ಲಿ ಕುಳಿತಿದ್ದಾಗ. ಭಟ್ಕಳ ಗ್ರಾಮೀಣ ಠಾಣೆ...
ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ..!
Murder News:ಮಂಗಳೂರು : ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬ ವ್ಯಕ್ತಿಯ ಹತ್ಯೆಯ ನಂತರ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಕೆಲವು ದಿನಗಳ ಹಿಂದೆ ನಡೆದಿತ್ತು. ಈಗ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಪಿಕಪ್ ವಾಹನ ಚಾಲಕನಾಗಿದ್ದ ರಹೀಮ್ ಎಂಬಾತನನ್ನು ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ...
ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ 7 ಮಂದಿ ; ಕಾರಣ..?
Suicide News:ಹರಿಯಾಣದ ಪಂಚಕುಲದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಒಂದೇ ಕುಟುಂಬದ ಆರು ಸದಸ್ಯರು ಸಾವಿಗೀಡಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. “ಪ್ರಾಥಮಿಕವಾಗಿ ನೋಡಿದರೆ ಇದು ಆತ್ಮಹತ್ಯೆಯ ವಿಷಯವೆಂದು ತೋರುತ್ತದೆ. ಆದಾಗ್ಯೂ, ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪಂಚಕುಲ ಉಪ ಪೊಲೀಸ್ ಆಯುಕ್ತ ಹಿಮಾದ್ರಿ ಕೌಶಿಕ ಅವರು ಹೇಳಿದ್ದಾರೆ. ಪಂಚಕುಲದ ಸೆಕ್ಟರ್ 27 ರ ವಸತಿ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಲಾಗಿತ್ತು ಮತ್ತು ಸೋಮವಾರ ತಡರಾತ್ರಿ ದಾರಿಹೋಕರೊಬ್ಬರು ಅದನ್ನು ನೋಡಿದರು. ಮೃತರಲ್ಲಿ ಒಬ್ಬರನ್ನು ಪ್ರವೀಣ...
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!
Crime News Belagavi: ಬೆಳಗಾವಿಯಲ್ಲಿ ಮಲತಂದೆಯಿಂದ ಮೂರು ವರ್ಷದ ಕಂದಮ್ಮನ ಬರ್ಬರ ಹತ್ಯೆ. ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ ಪಾಪಿಗಳು. ಎರಡನೇ ಮದುವೆಯಾಗಿ ಬಿಹಾರ್ ದಿಂದ ಕೆಲಸಕ್ಕೆಂದು ಬಂದಿದ್ದ ಮಹಿಳೆಯೊಬ್ಬಳು, ತನ್ನೊಟ್ಟಿಗೆ ಮೂರು ವರ್ಷದ ಮಗ ಕಾರ್ತಿಕ್ ನನ್ನ ಕರೆದುಕೊಂಡು ಬಂದಿದ್ದಳು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಮತ್ತು ಎರಡನೇ ಗಂಡ, ಕುಡಿದು ಬಂದು ಹೆಂಡತಿ ಜೊತೆಗೆ ಜಗಳ ಮಾಡಿದ್ದ ಮಹೇಶ್ವರ್ ಮಾಂಜಿ....
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
Lokayukta Trap in Belgaum: ಬೆಳಗಾವಿಯಲ್ಲಿ ಭ್ರಷ್ಟರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರನ್ನು ಬಂಧಿಸಲಾಗಿದೆ. ಅಂಗನವಾಡಿ ಸಹಾಯಕಿಯಿಂದ ವರ್ಗಾವಣೆಗಾಗಿ, 30 ಸಾವಿರ ಹಣದ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ...
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ ಶಂಕಿತ “ಸ್ವತಂತ್ರ, ಸ್ವತಂತ್ರ ಪ್ಯಾಲೆಸ್ಟೈನ್” ಎಂದು ಕೂಗಿದ್ದಾನೆ. ಈತ ಚಿಕಾಗೋದವನು ಎಂದು ಪೊಲೀಸರು ತಿಳಿಸಿದ್ದಾರೆ. ವಾಷಿಂಗ್ಟನ್ ಡಿಸಿ ಪೊಲೀಸರು ವಸ್ತುಸಂಗ್ರಹಾಲಯದ...
ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ
Suhas Shetty Murder Case: ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೈಲಿನ ಕೈದಿಗಳಿಂದ ಹಲ್ಲೆಗೆ ಯತ್ನ ನಡೆದಿದೆ ಎಂದು ವರದಿಯಾಗಿದೆ. ಚೊಟ್ಟೆ ನೌಷಾದ್ನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಸುಹಾಸ ಶೆಟ್ಟಿಯ ಹತ್ಯೆ...
ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?
ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. ಪಟ್ಟಣದ ಅಂಬೇಡ್ಕರ ಓಣಿಯಲ್ಲಿ ಕಳುವಾಗಿದ್ದ ಬೈಕ್ ಪತ್ತೆ ಹಚ್ಚಿದ್ದಾರೆ. ಅಂದಹಾಗೆ, ನಿನ್ನೆ ಗುರುವಾರ ಅಂಬೇಡ್ಕರ್ ಓಣಿಯ ತುಕರಾಮ ಭೀಮಣ್ಣ ಕೊರವರ ಎಂಬುವವರ ಮನೆಯ ಮುಂದಿನ ಅಂಗಳದಲ್ಲಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ ಮಾಡಲಾಗಿತ್ತು. ದೂರು ದಾಖಲಿಸಿಕೊಂಡ ಮುಂಡಗೋಡ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಬೈಕ್ ಕಳುವು ಮಾಡಿಕೊಂಡು...









