ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ. ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49 ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಅಪರಾಧ ಜಗತ್ತು
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರದ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದೆ. ಈ ಹತ್ಯೆಯನ್ನು ಅವರ ಪತ್ನಿಯೇ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವವನ್ನು ಮನೆಯಲ್ಲಿ ಪತ್ತೆ ಹಚ್ಚಲಾಗಿದೆ ಮತ್ತು ಮನೆ ತುಂಬಾ ರಕ್ತಸಿಕ್ತವಾದ ಸ್ಥಿತಿಯಲ್ಲಿ ಕಂಡುಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈಗಾಗಲೆ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 1981ರ ಬ್ಯಾಚ್ನ ಐಪಿಎಸ್ ಅಧಿಕಾರಿ ಓಂ...
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ. ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ...
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
ಹಾವೇರಿ ತಾಲೂಕಾ ಶಿಕ್ಷಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಿಇಓ ಮೌನೇಶ ಬಡಿಗೇರ ಮನೆ ಮೇಲೆ ದಾಳಿ ನಡೆದಿದ್ದು, ವೇತನ ಬಿಡುಗಡೆ ಮಾಡಲು 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿ, ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ಶಿಕ್ಷಕ ಪ್ರಕಾಶ್ ಬಾರ್ಕಿ ಎಂಬುವವರಿಗೆ ವೇತನ ಬಿಡುಗಡೆ ಮಾಡಲು, 50 ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದರು, ಅದ್ರಲ್ಲಿ ಇವತ್ತು 15 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿದೆ. ದಾಳಿ ವೇಳೆ ಬಿಇಓ ಮೌನೇಶ್...
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. 5 ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, ಕಾಮದ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನರ್ ಕಿಮ್ಸ್ಗೆ...
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32)...
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಪಟ್ಟಣದ ಎಪಿಎಂಸಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಎಳೆದು ತಂದಿದ್ದಾರೆ. ದಾಳಿಯ ವೇಳೆ ಇಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಉಳಿದ ಎಂಟು ಜನರು ಪರಾರಿಯಾಗಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ದಾಳಿ ಮಾಡಿದ ಪೊಲೀಸರಿಗೆ, ಮುಂಡಗೋಡಿನ ರಾಘವೇಂದ್ರ ರಾಮಚಂದ್ರ ರಾಯ್ಕರ್, ನಿಸ್ಸಾರಾಹ್ಮದ್ ಮದರಸಾಬ ದರ್ಗಾವಾಲೆ ಸಿಕ್ಕಿಬಿದ್ದಿದ್ದಾರೆ. ಉಳಿದಂತೆ ಲಾಲಸಾಬ್ ಇಟ್ಟಂಗಿ, ನಾಶೀರ ಬಂಕಾಪೂರ, ರಫೀಕ್ ಭಟ್ಕಳ್, ಅಲ್ಲಾಭಕ್ಷ ಹಿರೇಹಳ್ಳಿ, ಅಕ್ಬರಶಾ ಮೀರಾಶಿ, ಮೌಲಾಲಿ ಜಂಡೆವಾಲೆ, ಸೈಯದ್ ಹುಸೇನ್ ಯಳ್ಳೂರ್,...
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್ ಆಗಿದ್ದಾರೆ. ಬೇಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಆಕ್ಟಿವ್ ಆಗಿದ್ದ ಕಳ್ಳಿಯರ ಖರ್ತನಾಕ್ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಬೆಳಗಾವಿ ಮಾರ್ಕೆಟ್ ಎಸಿಪಿ ಸಂತೋಷ ಸತ್ಯನಾಯಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮೂವರು ಖರ್ತನಾಕ್ ಕಳ್ಳಿಯರ ಅರೇಸ್ಟ್ ಆಗಿದ್ದಾರೆ. ಬೆಳಗಾವಿ ನಗರದ ವಡ್ಡರವಾಡಿಯ ನಿವಾಸಿಗಳಾದ ಅನೀತಾ ಚೌಗಲೆ 58, ನಿಶಾ ಲೊಂಡೆ 25, ಗಿಡ್ಡಿ ಲೊಂಡೆ 35 ಅರೇಸ್ಟ್ ಆದ ಆರೋಪಿಗಳು. ಆರೋಪಿಗಳಿಂದ 12 ಲಕ್ಷ 70 ಸಾವಿರ ಮೌಲ್ಯದ...
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಹೊರಗಡೆ ಇಸ್ಪೀಟ್ ಆಡೋರನ್ನ ಹಿಡಿಯೋ ಪೋಲೀಸರು ಖುದ್ದು ತಾವೇ, ಅದೂ ಪೊಲೀಸ್ ಠಾಣೆಯಲ್ಲೇ ಜೂಜಾಟ ಆಡಿರೋ ವಿಡಿಯೋ ಇದೀಗ ಕಲಬುರಗಿಯಲ್ಲಿ ಸಕತ್ ವೈರಲ್ ಆಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪೋಲೀಸ್ ಠಾಣೆಯಲ್ಲಿ ಈ ಪ್ರಸಂಗ ನಡೆದಿದ್ದು ಬೆಳಕಿಗೆ ಬಂದಿದೆ. ವಿಷ್ಯ ಬಟಾ ಬಯಲಾಗ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಜೂಜಾಟ ನಡೆಸಿದ್ದ ASI ಮೆಹಮೂದ್ ಮಿಯಾ, ಮುಖ್ಯ ಪೇದೆಗಳಾದ ನಾಗರಾಜ್ ಸಾಯಿಬಣ್ಣಾ ಇಮಾಮ್, ಮತ್ತು ಪೇದೆ ನಾಗಭೂಷಣ್ ಸೇರಿ ಒಟ್ಟು ಐವರನ್ನ ಸಸ್ಪೆಂಡ್ ಮಾಡಿದ್ದಾರೆ....









