Gold Price Today: ಕಳೆದ ವಾರ ಭಾರೀ ಇಳಿಕೆಯ ನಂತರ ವೀಕೆಂಡ್ನಲ್ಲಿ ಸ್ಥಿರವಾಗಿದ್ದ ಚಿನ್ನದ ಬೆಲೆ ಈ ವಾರ ಮೊದಲ ದಿನವೇ ಸ್ವಲ್ಪ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹380 ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಕೆಜಿಗೆ ₹1000 ಜಿಗಿತ ಕಂಡಿದೆ. ಚಿನ್ನದ ಬೆಲೆ ಏರಿಕೆ ಕಾರಣಗಳೇನು? ಪ್ರಸ್ತತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರ ಭಾರೀ ಇಳಿಕೆ ಕಂಡು ವಾರಾಂತ್ಯದಲ್ಲಿ ಸ್ಥಿರವಾಗಿದ್ದ ಚಿನ್ನದ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಇಂದಿನ ಚಿನ್ನದ ಬೆಲೆ
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Gold Rate Today: ಕಳೆದ ವಾರ ಚಿನ್ನದ ಬೆಲೆ ತೀವ್ರ ಕುಸಿತ ಕಂಡಿದೆ. ಆದರೆ, ನಿನ್ನೆ ಶನಿವಾರ ಸ್ವಲ್ಪ ಏರಿಕೆ ದಾಖಲಿಸಿತ್ತು. ಆದರೆ, ಇಂದು ಭಾನುವಾರ ಬಂಗಾರದ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಮೇ 18 ರಂದು ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರದಲ್ಲಿ ಚಿನ್ನದ ಬೆಲೆ ಸಾವಿರಾರು ರೂಪಾಯಿ ಕುಸಿತ ಕಂಡಿತ್ತು. ಆದರೆ,ನಿನ್ನೆ ಶನಿವಾರದಂದು ಬಂಗಾರದ ಬೆಲೆಯಲ್ಲಿ ಸ್ವಲ್ಪ ಏರಿಕೆ ಕಂಡಿತ್ತು. ಆದರೆ, ಇಂದು ಮೇ 18...
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!
Gold Price Today : ಭಾರತೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಏರಿಕೆಗೆ ಸಾಕ್ಷಿಯಾಗಿದ್ದ ಚಿನ್ನದ ಬೆಲೆಯು ವೀಕೆಂಡ್ನಲ್ಲಿ ಸ್ಥಿರವಾಗಿದೆ. ಸತತ ಎರಡು ದಿನ ಇಳಿಕೆ ಬಳಿಕ ಮೇ 16ರಂದು ಹಳದಿ ಲೋಹದ ಬೆಲೆ ಏರಿಕೆಯಾಗಿತ್ತು. ಆದ್ರೆ ಇಂದು ಅಂದ್ರೆ ಮೇ 17ರಂದು ಚಿನ್ನ ಅಷ್ಟೇ ಅಲ್ಲದೆ ಬೆಳ್ಳಿ ಬೆಲೆಯು ಕೂಡ ಸ್ಥಿರವಾಗಿದೆ. ಹಾಗಿದ್ರೆ ಶನಿವಾರ 24 ಕ್ಯಾರೆಟ್ ಬಂಗಾರದ ಬೆಲೆ ಎಷ್ಟಿದೆ? ಬೆಳ್ಳಿ ಬೆಲೆ ಕೆಜಿಗೆ ಎಷ್ಟು? ಎಂಬುದನ್ನು ಇಲ್ಲಿ ತಿಳಿಯಿರಿ. ದೆಹಲಿಯಲ್ಲಿ ಚಿನ್ನದ ಬೆಲೆ ಕುಸಿತ ರಾಷ್ಟ್ರ...
- 1
- 2

