ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಮತ್ತೆ ಕೊರೊನಾ ಎಂಟ್ರಿ ಕೊಟ್ಟಿದೆ. ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಹೋಗುತ್ತಿದ್ದ ಹುನಗುಂದದ ಮಹಿಳೆಯೊಬ್ಬಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಅಂತಾ ಗ್ರಾಮ ಪಂಚಾಯತಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇಲ್ಲಿನ ಮಹಿಳೆ ಪ್ರತಿನಿತ್ಯ ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಅಂತಾ ಅಡುಗೆ ಮಾಡಲು ಹೋಗುತ್ತಿದ್ದಳು ಎನ್ನಲಾಗಿದೆ. ಹೀಗಾಗಿ, ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಟೆಸ್ಟ್ ಮಾಡಿದ್ದರು. ನಂತರ ಆ ವರದಿಯಲ್ಲಿ ಮಹಿಳೆಗೆ ಕೊರೋನಾ ದೃಢ ಪಟ್ಟಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಸಿಬ್ಬಂದಿಗಳು ಸೋಂಕಿತೆಯ ಮನೆಗೆ ಭೇಟಿ ನೀಡಿ...
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Category: ಕೋವಿಡ್ ಅಪಡೇಟ್ಸ್
ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಕೊರೋನಾ ಕಂಟಕ; ಹೊಸ ಮಾರ್ಗಸೂಚಿ ಹೊರಡಿಸಿದ ಡಿಸಿ..!
ಕಾರವಾರ; ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ. ಹೀಗಾಗಿ, ಜಿಲ್ಲಾಡಳಿತದಿಂದ ನೂತನ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲಾಧ್ಯಂತ ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಏನದು ಮಾರ್ಗಸೂಚಿ..? ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿರೋ ಹಿನ್ನೆಲೆಯಲ್ಲಿ ಜಿಲ್ಲಾಧ್ಯಂತ ಇನ್ನು ಮುಂದೆ ದೇವಾಲಯಗಳಲ್ಲಿ ಸೇವೆಗೆ ಅವಕಾಶವಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮದುವೆಗೆ 50 ಜನರಷ್ಟೇ..! ಇನ್ನು, ಮದುವೆಗಳಿಗೆ ಕೇವಲ 50 ಜನರಿಗೆ...
ಇದು ಮುಂಡಗೋಡ ತಾಲೂಕಿನ ಇಂದಿನ ಕೊರೋನಾ ರಿಪೋರ್ಟ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 1 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ತಾಲೂಕಿನಲ್ಲಿ ಒಟ್ಟೂ 23 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 14 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಗುಣಮುಖರಾಗಿಲ್ಲ . ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲೂ ಯಾವುದೇ ಸೋಂಕಿತರು ದಾಖಲಾಗಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ತಾಲೂಕಿನಲ್ಲಿಂದು 07 ಕೊರೋನಾ ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿವೆ. ಸದ್ಯ ತಾಲೂಕಿನಲ್ಲಿ ಒಟ್ಟೂ 88 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 35 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 52 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಯಾವುದೇ ಸೋಂಕಿತರು ಇಂದು ಗುಣಮುಖರಾಗಿಲ್ಲ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಓರ್ವ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ
ತಾಲೂಕಿನಲ್ಲಿಂದು 05 ಕೊರೋನಾ ಪಾಸಿಟಿವ್..! 2 ಸಾವು..!!
ಮುಂಡಗೋಡ: ತಾಲೂಕಿನಲ್ಲಿ ಇಂದು 5 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 19 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ತಾಲೂಕಿನಲ್ಲಿ ಒಟ್ಟೂ 84 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 43 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 41 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 13 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ಇಂದು ತಾಲೂಕಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ತಾಲೂಕಿನ ತಟ್ಟಿಹಳ್ಳಿಯ 65 ವರ್ಷದ ಓರ್ವ ಪುರುಷ ವ್ಯಕ್ತಿ, ಹಾಗೂ...
ತಾಲೂಕಿನಲ್ಲಿಂದು ಕೊರೋನಾ ಖೇಲ್ ಖತಂ..! ಶೂನ್ಯವಾಯ್ತು ಸೋಂಕಿತರ ಸಂಖ್ಯೆ..!
ಮುಂಡಗೋಡ:ತಾಲೂಕಿನ ಮಟ್ಟಿಗೆ ಇದು ಸಂತಸದ ಸುದ್ದಿ. ತಾಲೂಕಿನಲ್ಲಿ ಇಂದು ಹೊಸತಾಗಿ ಯಾವುದೇ ಕೊರೋನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿಲ್ಲ. ಸದ್ಯ ತಾಲೂಕಿನಲ್ಲಿ ಒಟ್ಟೂ 105 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 41 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 64 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 21 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ದುರಂತದ ಸಂಗತಿಯೆಂದ್ರೆ, ಇಂದು ತಾಲೂಕಿನಲ್ಲಿ ಒಟ್ಟು 2 ಜನ ಸೋಂಕಿತರು ಮೃತ ಪಟ್ಟಿದ್ದಾರೆ. ಟಿಬೇಟಿಯನ್...
ಅಬ್ಬಾ..! ತಾಲೂಕಿನಲ್ಲಿ ಇಂದು ಕೇವಲ 09 ಪಾಸಿಟಿವ್..! 26 ಸೋಂಕಿತರು ಗುಣಮುಖ, ಮಹಾಮಾರಿ ಇಳಿಮುಖ..!
ಮುಂಡಗೋಡ- ಸದ್ಯ ಮುಂಡಗೋಡಿಗರು ನಿಟ್ಟುಸಿರು ಬಿಡುವ ಸುದ್ದಿ ಹೊರಬಿದ್ದಿದೆ. ತಾಲೂಕಿನಲ್ಲಿ ಇಂದು ಕೇವಲ 9 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಬಹುಬೇಗ ಕೊರೋನಾ ಮುಕ್ತ ತಾಲೂಕು ಅಂತಾ ಘೋಷಣೆಯಾಗೊ ದಿನ ದೂರವಿಲ್ಲವೆನೋ..! ಅಂದಹಾಗೆ, ಇಂದು ತಾಲೂಕಿನಲ್ಲಿ ಹೊಸತಾಗಿ ದೃಢ ಪಟ್ಟ 09 ಪಾಸಿಟಿವ್ ಪ್ರಕರಣಗಳು ಸೇರಿ, ತಾಲೂಕಿನಲ್ಲಿ ಒಟ್ಟೂ 116 ಸಕ್ರೀಯ ಪ್ರಕರಣಗಳು ಉಳಿದಂತಾಗಿದೆ. ಇನ್ನು ಇದ್ರಲ್ಲಿ 29 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 87 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಬಹುಮುಖ್ಯ ಅಂದ್ರೆ...
ಮುಂಡಗೋಡ ತಾಲೂಕಿನಲ್ಲಿ ಇಂದು 14 ಜನ್ರಿಗೆ ಕೊರೋನಾ ಸೋಂಕು ದೃಢ..!
ಮುಂಡಗೋಡ:ತಾಲೂಕಿನಲ್ಲಿ ಇಂದು 14 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಅಂತಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ. ಪಟ್ಟಣದ ಗಾಂಧಿನಗರ- 1, ಹೊಸ ಓಣಿ-1, ತಹಶೀಲ್ದಾರ್ ಕ್ವಾಟರ್ಸ್ ನಲ್ಲಿ -2, ನೆಹರು ನಗರ-1, ಇಂದೂರು-1, ಜನಗೇರಿ-1, ಕವಲಗಿ-1, ಕೊಳಗಿ- 3 ಹಾಗೂ ಚೌಡಳ್ಳಿ ಗ್ರಾಮದಲ್ಲಿ 4 ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ.
ಮುಂಡಗೋಡ: ತಾಲೂಕಿನಲ್ಲಿಂದು 21 ಪಾಸಿಟಿವ್ ದೃಢ, 206 ಸಕ್ರೀಯ ಕೇಸ್..!
ಮುಂಡಗೋಡ-ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ತಾಲೂಕಿನಲ್ಲಿ ಒಟ್ಟೂ 206 ಸಕ್ರೀಯ ಪ್ರಕರಣಗಳಾಂದಂತಾಗಿದೆ. ಇನ್ನು 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 164 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ. ********************** ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ..
ಮುಂಡಗೋಡ: ತಾಲೂಕಿನಲ್ಲಿಂದು19 ಪಾಸಿಟಿವ್ ದೃಢ, 57 ಗುಣಮುಖ, ಒಂದು ಸಾವು..!
ಮುಂಡಗೋಡ-ತಾಲೂಕಿನಲ್ಲಿ ಇಂದು 19 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 57 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟೂ 291 ಸಕ್ರೀಯ ಪ್ರಕರಣಗಳಿದ್ದು, 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 204 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 25 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. ಇನ್ನು ಪಟ್ಟಣದ ಗಾಂಧಿನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 65 ಕ್ಕೆ...