ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಮತ್ತೆ ಕೊರೊನಾ ಎಂಟ್ರಿ ಕೊಟ್ಟಿದೆ. ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಹೋಗುತ್ತಿದ್ದ ಹುನಗುಂದದ ಮಹಿಳೆಯೊಬ್ಬಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಅಂತಾ ಗ್ರಾಮ ಪಂಚಾಯತಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇಲ್ಲಿನ ಮಹಿಳೆ ಪ್ರತಿನಿತ್ಯ ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಅಂತಾ ಅಡುಗೆ ಮಾಡಲು ಹೋಗುತ್ತಿದ್ದಳು ಎನ್ನಲಾಗಿದೆ. ಹೀಗಾಗಿ, ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಟೆಸ್ಟ್ ಮಾಡಿದ್ದರು. ನಂತರ ಆ ವರದಿಯಲ್ಲಿ ಮಹಿಳೆಗೆ ಕೊರೋನಾ ದೃಢ ಪಟ್ಟಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಸಿಬ್ಬಂದಿಗಳು ಸೋಂಕಿತೆಯ ಮನೆಗೆ ಭೇಟಿ ನೀಡಿ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಕೋವಿಡ್ ಅಪಡೇಟ್ಸ್
ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಕೊರೋನಾ ಕಂಟಕ; ಹೊಸ ಮಾರ್ಗಸೂಚಿ ಹೊರಡಿಸಿದ ಡಿಸಿ..!
ಕಾರವಾರ; ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ. ಹೀಗಾಗಿ, ಜಿಲ್ಲಾಡಳಿತದಿಂದ ನೂತನ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲಾಧ್ಯಂತ ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಏನದು ಮಾರ್ಗಸೂಚಿ..? ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿರೋ ಹಿನ್ನೆಲೆಯಲ್ಲಿ ಜಿಲ್ಲಾಧ್ಯಂತ ಇನ್ನು ಮುಂದೆ ದೇವಾಲಯಗಳಲ್ಲಿ ಸೇವೆಗೆ ಅವಕಾಶವಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮದುವೆಗೆ 50 ಜನರಷ್ಟೇ..! ಇನ್ನು, ಮದುವೆಗಳಿಗೆ ಕೇವಲ 50 ಜನರಿಗೆ...
ಇದು ಮುಂಡಗೋಡ ತಾಲೂಕಿನ ಇಂದಿನ ಕೊರೋನಾ ರಿಪೋರ್ಟ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 1 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ತಾಲೂಕಿನಲ್ಲಿ ಒಟ್ಟೂ 23 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 14 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಗುಣಮುಖರಾಗಿಲ್ಲ . ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲೂ ಯಾವುದೇ ಸೋಂಕಿತರು ದಾಖಲಾಗಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ತಾಲೂಕಿನಲ್ಲಿಂದು 07 ಕೊರೋನಾ ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿವೆ. ಸದ್ಯ ತಾಲೂಕಿನಲ್ಲಿ ಒಟ್ಟೂ 88 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 35 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 52 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಯಾವುದೇ ಸೋಂಕಿತರು ಇಂದು ಗುಣಮುಖರಾಗಿಲ್ಲ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಓರ್ವ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ
ತಾಲೂಕಿನಲ್ಲಿಂದು 05 ಕೊರೋನಾ ಪಾಸಿಟಿವ್..! 2 ಸಾವು..!!
ಮುಂಡಗೋಡ: ತಾಲೂಕಿನಲ್ಲಿ ಇಂದು 5 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 19 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ತಾಲೂಕಿನಲ್ಲಿ ಒಟ್ಟೂ 84 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 43 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 41 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 13 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ಇಂದು ತಾಲೂಕಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ತಾಲೂಕಿನ ತಟ್ಟಿಹಳ್ಳಿಯ 65 ವರ್ಷದ ಓರ್ವ ಪುರುಷ ವ್ಯಕ್ತಿ, ಹಾಗೂ...
ತಾಲೂಕಿನಲ್ಲಿಂದು ಕೊರೋನಾ ಖೇಲ್ ಖತಂ..! ಶೂನ್ಯವಾಯ್ತು ಸೋಂಕಿತರ ಸಂಖ್ಯೆ..!
ಮುಂಡಗೋಡ:ತಾಲೂಕಿನ ಮಟ್ಟಿಗೆ ಇದು ಸಂತಸದ ಸುದ್ದಿ. ತಾಲೂಕಿನಲ್ಲಿ ಇಂದು ಹೊಸತಾಗಿ ಯಾವುದೇ ಕೊರೋನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿಲ್ಲ. ಸದ್ಯ ತಾಲೂಕಿನಲ್ಲಿ ಒಟ್ಟೂ 105 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 41 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 64 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 21 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ದುರಂತದ ಸಂಗತಿಯೆಂದ್ರೆ, ಇಂದು ತಾಲೂಕಿನಲ್ಲಿ ಒಟ್ಟು 2 ಜನ ಸೋಂಕಿತರು ಮೃತ ಪಟ್ಟಿದ್ದಾರೆ. ಟಿಬೇಟಿಯನ್...
ಅಬ್ಬಾ..! ತಾಲೂಕಿನಲ್ಲಿ ಇಂದು ಕೇವಲ 09 ಪಾಸಿಟಿವ್..! 26 ಸೋಂಕಿತರು ಗುಣಮುಖ, ಮಹಾಮಾರಿ ಇಳಿಮುಖ..!
ಮುಂಡಗೋಡ- ಸದ್ಯ ಮುಂಡಗೋಡಿಗರು ನಿಟ್ಟುಸಿರು ಬಿಡುವ ಸುದ್ದಿ ಹೊರಬಿದ್ದಿದೆ. ತಾಲೂಕಿನಲ್ಲಿ ಇಂದು ಕೇವಲ 9 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಬಹುಬೇಗ ಕೊರೋನಾ ಮುಕ್ತ ತಾಲೂಕು ಅಂತಾ ಘೋಷಣೆಯಾಗೊ ದಿನ ದೂರವಿಲ್ಲವೆನೋ..! ಅಂದಹಾಗೆ, ಇಂದು ತಾಲೂಕಿನಲ್ಲಿ ಹೊಸತಾಗಿ ದೃಢ ಪಟ್ಟ 09 ಪಾಸಿಟಿವ್ ಪ್ರಕರಣಗಳು ಸೇರಿ, ತಾಲೂಕಿನಲ್ಲಿ ಒಟ್ಟೂ 116 ಸಕ್ರೀಯ ಪ್ರಕರಣಗಳು ಉಳಿದಂತಾಗಿದೆ. ಇನ್ನು ಇದ್ರಲ್ಲಿ 29 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 87 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಬಹುಮುಖ್ಯ ಅಂದ್ರೆ...
ಮುಂಡಗೋಡ ತಾಲೂಕಿನಲ್ಲಿ ಇಂದು 14 ಜನ್ರಿಗೆ ಕೊರೋನಾ ಸೋಂಕು ದೃಢ..!
ಮುಂಡಗೋಡ:ತಾಲೂಕಿನಲ್ಲಿ ಇಂದು 14 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಅಂತಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ. ಪಟ್ಟಣದ ಗಾಂಧಿನಗರ- 1, ಹೊಸ ಓಣಿ-1, ತಹಶೀಲ್ದಾರ್ ಕ್ವಾಟರ್ಸ್ ನಲ್ಲಿ -2, ನೆಹರು ನಗರ-1, ಇಂದೂರು-1, ಜನಗೇರಿ-1, ಕವಲಗಿ-1, ಕೊಳಗಿ- 3 ಹಾಗೂ ಚೌಡಳ್ಳಿ ಗ್ರಾಮದಲ್ಲಿ 4 ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ.
ಮುಂಡಗೋಡ: ತಾಲೂಕಿನಲ್ಲಿಂದು 21 ಪಾಸಿಟಿವ್ ದೃಢ, 206 ಸಕ್ರೀಯ ಕೇಸ್..!
ಮುಂಡಗೋಡ-ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ತಾಲೂಕಿನಲ್ಲಿ ಒಟ್ಟೂ 206 ಸಕ್ರೀಯ ಪ್ರಕರಣಗಳಾಂದಂತಾಗಿದೆ. ಇನ್ನು 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 164 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ. ********************** ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ..
ಮುಂಡಗೋಡ: ತಾಲೂಕಿನಲ್ಲಿಂದು19 ಪಾಸಿಟಿವ್ ದೃಢ, 57 ಗುಣಮುಖ, ಒಂದು ಸಾವು..!
ಮುಂಡಗೋಡ-ತಾಲೂಕಿನಲ್ಲಿ ಇಂದು 19 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 57 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟೂ 291 ಸಕ್ರೀಯ ಪ್ರಕರಣಗಳಿದ್ದು, 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 204 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 25 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. ಇನ್ನು ಪಟ್ಟಣದ ಗಾಂಧಿನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 65 ಕ್ಕೆ...




