ಕಾರವಾರ: ಕಾರ್ಮಿಕ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಶಿವರಾಮ ಹೆಬ್ಬಾರ್ ಇಂದು ಕಾರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಕೋವಿಡ್ – 19 ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಸದ್ಯದ ಸ್ಥಿತಿಗಳ ಕುರಿತು ಮಾಹಿತಿ ಪಡೆದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು,ಸೊಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕಿ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಕೋವಿಡ್ ಅಪಡೇಟ್ಸ್
ನಂದಿಕಟ್ಟಾದಲ್ಲಿ ಕೊರೋನಾ ಸೋಂಕಿತರಿಗೆ ಔಷಧಿ ಕಿಟ್ ವಿತರಣೆ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನ ಸೋಂಕಿತರ ಮನೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೀಡಿದ ಕೋವಿಡ್ ಕೇರ್ ಮೆಡಿಷನ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ರೈತ ಮೂರ್ಚಾ ಅಧ್ಯಕ್ಷರಾದ ಕಲ್ಲನಗೌಡ ಬಸನ ಗೌಡ್ರ, ತಾಲೂಕ ಎಪಿಎಮ್ ಸಿ ಸದಸ್ಯರು ನಿಂಗಪ್ಪಾ ಕವಟೆ, ಪರಶುರಾಮ್ ಮೇಂತೆಕಾರ, ಸಹಕಾರ ಸಂಘದ ಸದಸ್ಯ ರಾಘವೇಂದ್ರ ಜೋಂಡಿಗನವರ, ತಾಲೂಕಾ ಯುವ ಮೂರ್ಚಾ ಕಾರ್ಯದರ್ಶಿ ಕೇದಾರಿ ಬಿ ಮುಗಳಿ ಹಾಗೂ ಕಮ್ಯೂನಿಟಿ ಹೆಲ್ತ್ ಆಪೀಸರ್ ತಾಯವ್ವಾ ಸರ್ದಾರ್, ಆಶಾ ಕಾರ್ಯಕರ್ತೆ ಸವಿತಾ...
ಮುಂಡಗೋಡ: ತಾಲೂಕಿನಲ್ಲಿಂದು 58 ಪಾಸಿಟಿವ್ ದೃಢ, 87 ಗುಣಮುಖ, ಒಂದು ಸಾವು..!
ಮುಂಡಗೋಡ-ತಾಲೂಕಿನಲ್ಲಿ ಇಂದು 58 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 87 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟೂ 384 ಸಕ್ರೀಯ ಪ್ರಕರಣಗಳಿದ್ದು, 114 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 227 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 43 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. ಇನ್ನು ತಾಲೂಕಿನ ಇಂದಿರಾನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 58 ಕ್ಕೆ...