Mundgod Accident News; ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಭೀಕರ ಅಪಘಾತವಾಗಿದೆ. ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ಕು ಜನರಿಗೆ ಗಾಯವಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಬಾಚಣಕಿ ಬೀಗರ ಮನೆಗೆ ಬಂದಿದ್ದ ಮಂಜುನಾಥ್ (25), ಬಾಚಣಕಿಯ ಶಿವಯ್ಯ ಈರ್ಪಯ್ಯ ಮಠದ (28) ನಿಂಗಪ್ಪ ಕುಸೂರು(65), ಎಂಬುವ ಮೂವರಿಗೆ ಗಂಭೀರ ಗಾಯವಾಗಿದೆ ಅಂತಾ ಮಾಹಿತಿ ಬಂದಿದೆ. ಇನ್ನು ನಾಗರಾಜ ನಿಂಗಪ್ಪ ಸಾಗರ್(28) ಸಣ್ಣಪುಟ್ಟ ಗಾಯವಾಗಿದೆ. ಇದ್ರಲ್ಲಿ ಮಂಜುನಾಥ್ ಎಂಬುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ....
Top Stories
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
Category: ಮುಂಡಗೋಡ ಸುದ್ದಿ
ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ ಮತ್ತೆ ಎರಡು ಶ್ರೀಗಂಧದ ಮರ ಕಳ್ಳತನ..! ಇಲ್ಲಿನ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೇಷ್ಟು ಬಲಿ ಬೇಕು..?
Forest News; ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ, ಅಂದ್ರೆ ಅತ್ತಿವೇರಿ ಗ್ರಾಮದಲ್ಲೇ ಶ್ರೀಗಂಧದ ಮರಗಳ ಕಳ್ಳತನವಾಗಿದೆ. ಎರಡು ಮರಗಳನ್ನು ಕಳ್ಳತನ ಮಾಡಲು ಯತ್ನಿಸಿರೋ ಖದೀಮರು ಒಂದು ಮರವನ್ನು ಕಡಿದು ಸಾಗಿಸಿದ್ದಾರೆ. ಮತ್ತೊಂದು ಮರವನ್ನು ಅರ್ಧಮರ್ದ ಕಡಿದು ಅಲ್ಲೇ ಬಿಟ್ಟು ಹೋಗಿದ್ದಾರೆ. ವಿಚಿತ್ರ ಅಂದ್ರೆ ಇಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಅದೇಲ್ಲಿಗೆ ಹೋಗಿ ನಿದ್ದೆಗೆ ಜಾರಿದ್ದಾರೋ ಗೊತ್ತಿಲ್ಲ, ಈ ಭಾಗದಲ್ಲಿ ಅರಣ್ಯ ಸಂಪತ್ತು ಅನ್ನೋದು ನಿತ್ಯವೂ ಲೂಟಿಯಾಗ್ತಿದೆ. ಅದು ಜಸ್ಟ್ ಜನವಸತಿ ಏರಿಯಾ..! ಅಂದಹಾಗೆ, ಅತ್ತಿವೇರಿಯಲ್ಲಿ...
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”
Environment day: ಕಾರವಾರ: ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಮರಿಯಮ್ಮಾ ದೇವಿ ದೇವಸ್ಥಾನದ ಹತ್ತಿರವಿರುವ ಬಳ್ಳಿಗಟ್ಟಿ ಕೆರೆ ದಡದಲ್ಲಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ (ಗ್ರಾಉ) ಸೋಮಲಿಂಗಪ್ಪ ಛಬ್ಬಿ ಸಾಂಕೇತಿಕವಾಗಿ ಸಸಿ ನೆಟ್ಟು, ನೀರುಣಿಸುವ ಮೂಲಕ ಕೆರೆ ದಡದ ಸುತ್ತಲು ಗಿಡ ನೆಟ್ಟು, ಪೋಷಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಅರಣ್ಯ ಪ್ರದೇಶ, ರಸ್ತೆ ಬದಿ, ಸ್ಮಶಾನ, ಸರ್ಕಾರಿ...
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!
ಮುಂಡಗೋಡ: ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವೃಕ್ಷ ಬಂಧನ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ಸಸಿಯನ್ನು ದತ್ತು ನೀಡುವ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವೃಕ್ಷ ಬಂಧನ ಕಾರ್ಯಕ್ರಮದ ಮೂಲಕ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗಿಡಗಳನ್ನು ದತ್ತು ನೀಡುವ ಮೂಲಕ ಅವರಿಗೆ ಆ ಗಿಡದ ಜವಾಬ್ದಾರಿಯನ್ನು ನೀಡಲಾಯಿತು. ಈ ಕಾರ್ಯವನ್ನು ಅತ್ಯಂತ ವಿಶಿಷ್ಟವಾಗಿ ಪ್ರತಿ ವರ್ಷದಂತೆ ತೊಟ್ಟಿಲು ಶಾಸ್ತ್ರ ವಿಧಾನದಂತೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗಣ್ಯರು ಪ್ರತಿ ವಿದ್ಯಾರ್ಥಿಗಳಿಗೆ ಮಗುವನ್ನು ತೊಟ್ಟಿನಲ್ಲಿ...
ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!
Hebbar Birthday: ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ರವರ 68 ನೇ ಹುಟ್ಟುಹಬ್ಬದ ಅಂಗವಾಗಿ, ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ತಾಲೂಕಾ ಕಾಂಗ್ರೆಸ್ ನ ಕಾರ್ಯಕರ್ತರು ಶಾಸಕರ ಹುಟ್ಟುಹಬ್ಬಕ್ಕೆ ಈ ಮೂಲಕ ಶುಭಕೋರಿದರು. ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ, ಹಿರಿಯ ಮುಖಂಡರಾದ ರವಿಗೌಡ ಪಾಟೀಲ್, ದೇವು ಪಾಟೀಲ್, ಧರ್ಮರಾಜ್ ನಡಗೇರಿ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ, ಅಹ್ಮದ್ ರಜಾ, ನಂದಿಗಟ್ಟಾ ಗ್ರಾಪಂ ಅಧ್ಯಕ್ಷ ಸಂತೋಷ ಭೋಸಲೆ, ಹುನಗುಂದ ಗ್ರಾಪಂ...
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!
Mundgod Accident News: ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮಸ್ಥರು ಇವತ್ತು ಅಲ್ಷರಶಃ ಮಮ್ಮಲ ಮರುಗಿದ್ದಾರೆ. ಟ್ರಾಕ್ಟರ್ ಅಪಘಾತದಲ್ಲಿ ಮನೆಮಗನನ್ನು ಕಳೆದುಕೊಂಡಿದ್ದಾರೆ. ವಯಸ್ಸಲ್ಲದ ವಯಸ್ಸಲ್ಲಿ ದುರಂತ ಸಾವು ಕಂಡಿರೋ ಸತೀಶ್ ತಳವಾರಗಾಗಿ ಕಣ್ಣೀರು ಹಾಕ್ತಿದಾರೆ. ಹೌದು, ಮುಂಡಗೋಡ ತಾಲೂಕಿನ ಇಂದೂರು ಸಮೀಪ, ಚಲಿಸುತ್ತಿದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಮೃತಪಟ್ಟಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮ ಪಂ. ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಸತೀಶ ಮಂಜುನಾಥ ತಳವಾರ(18) ದುರಂತ ಸಾವು ಕಂಡಿದ್ದಾನೆ. Mundgod Accident News: ಮುಂಡಗೋಡ ಅರಣ್ಯ ಸಸ್ಯ ಪಾಲನ...
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಪ್ರಥಮ PUC ದಾಖಲಾತಿ: ಮತ್ತೆ ಅರ್ಜಿ ಆಹ್ವಾನ..!
PUC admission: ಕಾರವಾರ: ಕರ್ನಾಟಕ ಸರ್ಕಾರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ PCMB & PCMC ಸಂಯೋಜನೆಗಳಿಗೆ 2025-26ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತ ಎಲ್ಲಾ ಅರ್ಜಿಗಳನ್ನು ಕ್ರೂಢೀಕರಿಸಿ, ಪ್ರಥಮ ಆಯ್ಕೆ ಪಟ್ಟಿಯನ್ನು ದಿನಾಂಕ:29/05/2025 ರಂದು ಬಿಡುಗಡೆ ಮಾಡಲಾಗಿದಾಗ್ಯೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿಗಳ ಕೊರತೆ ಇರುವ ಕಾರಣ ಆ ಸ್ಥಾನಗಳು ಭರ್ತಿ...
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..? ಅಷ್ಟಕ್ಕೂ ಅಧ್ಯಕ್ಷೆ ಜಯಸುಧಾ ಮೇಡಮ್ಮು ಮಾಡಿರೋ ಆರೋಪಗಳೇಲ್ಲ ನಿಜಾನಾ..? ಹಾಗಿದ್ರೆ ಕ್ರಮ ಯಾವಾಗ..? ಮುಂಡಗೋಡ: ಪಟ್ಟಣ ಪಂಚಾಯಿತಿಯಲ್ಲಿ ದಿನಗೂಲಿ ನೌಕರನೊಬ್ಬ ತನ್ನ ಹಾಗೂ ತಮ್ಮ ಕುಟುಂಬದವರ ಹೆಸರಿನಲ್ಲಿ ಭಾರೀ ಅಕ್ರಮ ಎಸಗಿರೋ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ್ದ ದೂರಿನ ಆಧಾರದಲ್ಲಿ ಖುದ್ದು ಪಟ್ಟಣ ಪಂಚಾಯತಿ ಅಧ್ಯಕ್ಷರೇ ಪ್ರಾಥಮಿಕ ತನಿಖೆ ನಡೆಸಿ ದಿನಗೂಲಿ ನೌಕರನ ಬಂಡವಾಳ ಬಯಲು ಮಾಡಿದ್ದಾರೆ....
ಇಂದೂರು ಗ್ರಾಪಂ ಉಪಾಧ್ಯಕ್ಷರ ಚುನಾವಣೆ: ಲಕ್ಷ್ಮೀ ಸುರೇಶ್ ಹರ್ತಿ ಅವಿರೋಧ ಆಯ್ಕೆ ಬಹುತೇಕ ಖಚಿತ..!
Election News:ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಮಾಜಿ ಉಪಾಧ್ಯಕ್ಷೆ ಕಸ್ತೂರಿ ಹರಿಜನ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಹೀಗಾಗಿ, ನಾಮಪತ್ರ ಸಲ್ಲಿಸಲಾಗಿದೆ. ಇನ್ನು ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದುಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಇನ್ನು ಘೋಷಣೆ ಅಷ್ಟೆ ಬಾಕಿ ಇದೆ.
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಅವಿರೋಧ ಆಯ್ಕೆ..!
Gram Panchayat by Election: ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ಅಗಡಿ ವಾರ್ಡ್ ನಂಬರ್ 2 ನೂತನ ಸದಸ್ಯೆಯಾಗಿ ಲಕ್ಷ್ಮೀ ಹನಮಂತ್ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಗಡಿಯ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು, ಆದ್ರೆ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಚುನಾವಣೆ ನಡೆಯದೇ ಅವಿರೋಧ ಆಯ್ಕೆ ಮಾಡಲು ತೀರ್ಮಾನವಾದ ಹಿನ್ನೆಲೆಯಲ್ಲಿ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು, ಹೀಗಾಗಿ,ಲಕ್ಷ್ಮೀ ಹನುಮಂತ್ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಕಸ ಶಿವರಾಮ್ ಹೆಬ್ಬಾರರ...









