Mundgod News:”ಆಪರೇಷನ್ ಸಿಂಧೂರ”ನಲ್ಲಿ ಭಾರತೀಯ ಸೈನಿಕರು ತೋರಿದ ಅಪ್ರತಿಮ ಹೋರಾಟವನ್ನು ಬೆಂಬಲಿಸಿ ಮುಂಡಗೋಡ ಪಟ್ಟಣದಲ್ಲಿ ಜಾತ್ಯಾತೀತವಾಗಿ “ತಿರಂಗಾ ಯಾತ್ರೆ” ನಡೆಯಿತು. ಪಟ್ಟಣದ ಹಳೂರಿನ ಶ್ರೀಮಾರಿಕಾಂಬಾ ದೇವಸ್ಥಾನದಿಂದ ಬೃಹತ್ ರಾಷ್ಟ್ರಧ್ವಜದೊಂದಿಗೆ ಯಾತ್ರೆ ಹೊರಟು, ಶಿವಾಜಿ ಸರ್ಕಲ್ ಬಳಿ ಬಂದು ಸೇರುತ್ತಿದೆ. ಯಾತ್ರೆಯುದ್ದಕ್ಕೂ ಭಾರತ ಮಾತಾ ಕೀ ಜೈ, ಹಾಗೂ ಸೈನಿಕರ ಪರ ಜಯಘೋಷಗಳನ್ನು ಕೂಗಿ ಬೆಂಬಲಿಸಿದ್ರು.
Top Stories
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
Category: ಮುಂಡಗೋಡ ಸುದ್ದಿ
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
Mundgod Rain Warning Issued: ಮುಂಡಗೋಡ ತಾಲೂಕಿನಲ್ಲಿ ಅಧಿಕ ಮಳೆ ಆಗುತ್ತಿದೆ. ಹಳ್ಳ-ಕೊಳ್ಳಗಳು, ಕೆರೆಗಳು, ಜಲಾಶಯಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ, ಸಾರ್ವಜನಿಕರು ನೀರಿನ ಮೂಲಗಳ ಸಮೀಪ ಹೋಗಬಾರದು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಅನಾಹುತ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಅಂತಾ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಮಳೆಗೆ ಸಂಬಂಧಿತ ಯಾವುದೇ ಸಮಸ್ಯೆ, ಅವಘಡಗಳ ಪರಿಹಾರಕ್ಕೆ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ...
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
Accident News: ಮುಂಡಗೋಡ ತಾಲೂಕಿನ ಶಿರಸಿ ರಸ್ತೆಯ ನಂದಿಪುರ ಬಳಿ VRL ಖಾಸಗಿ ಬಸ್ ಹಾಗೂ KSRTC ಬಸ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ KSRTC ಬಸ್, ಶಿರಸಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಕಿ ಡಿಕ್ಕಿಯಾಗಿವೆ. ಹೀಗಾಗಿ, ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಓರ್ವ ವೃದ್ದೆಯ ಕೈಗೆ ಗಂಭೀರ ಗಾಯವಾಗಿದೆ ಅನ್ನೊ ಮಾಹಿತಿ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!
ಕಾರವಾರ: ಕಾರವಾರ ಲೋಕಾಯುಕ್ತ ವತಿಯಿಂದ ಮೇ.20 ರಂದು ನಾಳೆ ಮುಂಡಗೋಡದಲ್ಲಿ ನಡೆಯಬೇಕಿದ್ದ ದೂರು/ಅವಹಾಲು ಸ್ವೀಕಾರ ಸಭೆಯನ್ನು ಕಾರಣಾಂತರದಿಂದ ಮೇ.28 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮುಂಡಗೋಡ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ನಿಗಧಿಪಡಿಸಲಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08382-295293/2201198/222250/222022/229988 ನ್ನು ಸಂಪರ್ಕಿಸುವAತೆ ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?
ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. ಪಟ್ಟಣದ ಅಂಬೇಡ್ಕರ ಓಣಿಯಲ್ಲಿ ಕಳುವಾಗಿದ್ದ ಬೈಕ್ ಪತ್ತೆ ಹಚ್ಚಿದ್ದಾರೆ. ಅಂದಹಾಗೆ, ನಿನ್ನೆ ಗುರುವಾರ ಅಂಬೇಡ್ಕರ್ ಓಣಿಯ ತುಕರಾಮ ಭೀಮಣ್ಣ ಕೊರವರ ಎಂಬುವವರ ಮನೆಯ ಮುಂದಿನ ಅಂಗಳದಲ್ಲಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ ಮಾಡಲಾಗಿತ್ತು. ದೂರು ದಾಖಲಿಸಿಕೊಂಡ ಮುಂಡಗೋಡ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಬೈಕ್ ಕಳುವು ಮಾಡಿಕೊಂಡು...
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಹನಮಾಪುರ ಗ್ರಾಮದಲ್ಲಿ ದೇವಸ್ಥಾನ ಶೆಡ್ಡ್ ತೆರವುಗೊಳಿಸುವ ಸಲುವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಣೇಶ ಬಸಲಿಂಗಪ್ಪ ಸುಣಗಾರ ಎಂಬುವ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದೆ ಅನ್ನೊ ಆರೋಪ ಕೇಳಿ ಬಂದಿದೆ. ಸದ್ಯ ತಾಲೂಕಾಸ್ಪತ್ರೆಗೆ ದಾಖಲಾಗಿ ಹಲ್ಲೆಗೊಳಗಾದವ ಚಿಕಿತ್ಸೆ ಪಡೆಯುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಹನುಮಾಪುರ ಗ್ರಾಮದ ಜನರೇಲ್ಲ ಸೇರಿ, ಗ್ರಾಮದ ಮಾಸ್ತಿ ಗುಡಿಯ ಹತ್ತಿರ ಇದ್ದ, ಬಸವಣ್ಣನ ಮೂರ್ತಿ ಯನ್ನು ಸ್ಥಳಾಂತರ ಮಾಡಿದ್ದರು. ಹೀಗಾಗಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತಿಗೆ...
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಉಪ ಚುನಾವಣೆ ಘೋಷಣೆ ಆಗ್ತಿದ್ದಂತೆ, ಚುನಾವಣಾ ಪ್ರಕ್ರಿಯೆಗಳು ಜಾರಿಯಾಗಿವೆ. ಅಗಡಿಯ ವಾರ್ಡ್ ನಂಬರ್ 2 ರ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಇವತ್ತು ಬುಧವಾರ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಹೀಗಾಗಿ, ಬಹುತೇಕ ಅವಿರೋಧ ಆಯ್ಕೆಯಾಗುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. ಅಂದಹಾಗೆ, ಸದ್ಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮೀ ಹನಮಂತ ಲಮಾಣಿ ನಾಮಪತ್ರ ಸಲ್ಲಿಸಿದ್ದು, ಇವ್ರೇ ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ...
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಮುಂಡಗೋಡ: CBSE , SSLC, ಫಲಿತಾಂಶ ಪ್ರಕಟವಾಗಿದೆ. ಮುಂಡಗೋಡಿನ ಲೊಯೊಲಾ ಕೇಂದ್ರೀಯ ವಿದ್ಯಾಲಯದ CBSE SSLC ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶವಾಗಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಸಂತಸ ವ್ಯಕ್ತಪಡಿಸಿದೆ. ಇನ್ನು ಮಾನಸಿ ಸಿದ್ಧಿ (500/452) 90.4 ಶೇಕಡಾ ಅಂಕಗಳೊಂದಿಗೆ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅನ್ವೆಶ್ ನಾಯ್ಕ್ (500/443) 88.6 ಶೇಕಡಾ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡದಿದ್ದಾನೆ. ರಿತೇಶ್ ಬಾಡ್ಕರ್ (500/442) 88.4 ಶೇಕಡಾ...
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮುಂಡಗೋಡ ಹೊರ ವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೆ, ಗಾಯಗೊಂಡ ಬೈಕ್ ಸವಾರ ಯಾರು, ಎಲ್ಲಿಯವನು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈಗಷ್ಟೇ ಕೆಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆ ಇದಾಗಿದ್ದು, ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಬಿದ್ದು ಹೊರಳಾಡುತ್ತಿದ್ದರೂ, ಅಪಘಾತ ಪಡಿಸಿದ ಟಾಟಾ ಎಸ್ ವಾಹನದ ಚಾಲಕ, ಪರಾರಿಯಾಗಿದ್ದಾನೆ. ದಾರಿಹೋಕರು, ಗಾಯಗೊಂಡ...
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಮುಂಡಗೋಡ ತಾಲೂಕಿನ ನಂದೀಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಹೀನ ಕೃತ್ಯವೆಸಗಿದ್ದಾರೆ. ರೈತರೋರ್ವರ ಅಡಿಕೆ ತೋಟಕ್ಕೆ ನುಗ್ಗಿ ಬರೋಬ್ಬರಿ 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ನಂದಿಪುರ ಗ್ರಾಮದ ರತ್ನಾ ಬಸವರಾಜ ಓಣಿಕೇರಿ ಎಂಬುವವರಿಗೆ ಸೇರಿದ ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಸ.ನಂ:35ಅ ರಲ್ಲಿ 3-19-00 ಜಮೀನಿನಲ್ಲಿ, ಅಂದಾಜು 1800 ಅಡಿಕೆ ಸಸಿಗಳನ್ನು ನೆಡಲಾಗಿದೆ. ಅವು ಸುಮಾರು 3 ವರ್ಷ ಗಿಡಗಳಾಗಿ ಬೆಳೆದಿವೆ. ಹೀಗಿರೋವಾಗ, ದಿನಾಂಕ 7-5-2025 ರಂದು ಸದರ ತೋಟದಲ್ಲಿರುವ 240 ಅಡಿಕೆ ಗಿಡಗಳನ್ನು...









