ಮುಂಡಗೋಡ: ತಾಲೂಕಿನ ಚಿಗಳ್ಳಿ ಹೋರಿಹಬ್ಬದಲ್ಲಿ ಯುವಕನಿಗೆ ಹೋರಿ ತಿವಿದು ದಾರುಣ ಸಾವು ಕಂಡ ಹಿನ್ನೆಲೆಯಲ್ಲಿ, ಮುಂಡಗೋಡಿನ ಹಳೂರಿನಲ್ಲಿ ನಡೆಯುತ್ತಿದ್ದ ಹೋರಿ ಹಬ್ಬವನ್ನು ಆಯೋಜಕರು ಅರ್ಧಕ್ಕೆ ಬಂದ್ ಮಾಡಿಸಿದ್ದಾರೆ. ಬೆಳಗಿನಿಂದಲೂ ಮುಂಡಗೋಡಿನ ಹಳೂರಿನಲ್ಲಿ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಹೋರಿ ಅಭಿಮಾನಿಗಳು, ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಬಂದಿದ್ರು. ಆದ್ರೆ ,ಯಾವಾಗ ಚಿಗಳ್ಳಿಯಲ್ಲಿ ದುರಂತ ಸಂಭವಿಸಿದ ಕಾರಣಕ್ಕಾಗಿ ಹೋರಿ ಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ.
Top Stories
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Category: ಮುಂಡಗೋಡ ಸುದ್ದಿ
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ತಾಲೂಕಿನ ಚಿಗಳ್ಳಿಯ ಹೋರಿಹಬ್ಬದಲ್ಲಿ ಭಯಾನಕ ದುರ್ಘಟನೆ ಸಂಭವಿಸಿದೆ. ಹೋರಿ ಹಬ್ಬ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಭಯಾನಕ ಸಾವು ಕಂಡಿದ್ದಾನೆ. ಪರಮೇಶ್ ಸಿದ್ದಪ್ಪ ಹರಿಜನ್ (21) ಎಂಬುವ ಯುವಕನೇ ಹೋರಿ ಹಬ್ಬದಲ್ಲಿ ಹೋರಿ ತಿವಿದು ಮೃತಪಟ್ಟ ಯುವಕನಾಗಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ನಿಮಿತ್ತ ಚಿಗಳ್ಳಿಯ ಕಲ್ಮೇಶ್ವರ ಮಠದ ಹತ್ತಿರ ಹೋರಿಹಬ್ಬದಲ್ಲಿ ಏರ್ಪಡಿಸಲಾಗಿತ್ತು. ಈ ಹಬ್ಬದಲ್ಲಿ ವಿವಿದೆಡೆಯಿಂದ ಬಲಿತ ಸ್ಪರ್ಧಾ ಹೋರಿಗಳು ಬಂದಿದ್ದವು. ಹೀಗಾಗಿ, ಹೋರಿಗಳ ಹಬ್ಬ ನೋಡಲು ಹೋಗಿದ್ದ ಹುಡುಗನ ಮೇಲೆ ಹೋರಿ...
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಾಂಡುರಂಗ ಹೊಟೇಲ್ ಬಳಿ, ಬೈಕ್ ಹಾಗೂ ಟಾಟಾ ಎಸ್ ವಾಹನಕ್ಕೆ ಅಪಘಾತವಾಗಿದೆ. ಪರಿಣಾಮ ಹಳೂರಿನ ಯುವಕ ಗಂಭೀರ ಗಾಯಗೊಂಡಿದ್ದಾನೆ. ಇವತ್ತಷ್ಟೇ ಹಬ್ಬಕ್ಕಾಗಿ ಬೆಂಗಳೂರಿನಿಂದ ಬಂದಿದ್ದ, ಮುಂಡಗೋಡ ಹಳೂರಿನ ಮಣಿಕಂಠ(20) ಎಂಬುವ ಯುವಕನೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಅಂದಲಗಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ನಿನ್ನೆ ಸಂಜೆ ಸುಮಾರು ಏಳು ಗಂಟೆಯ ಹೊತ್ತಿಗೆ ಗದ್ದೆಯಲ್ಲಿ ಕರಡಿ ದಾಳಿ ಮಾಡಿದ್ದು, ಕಾಲು ಹಾಗೂ ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯವಿಲ್ಲ ಎನ್ನಲಾಗಿದೆ. ದ್ಯಾಮಣ್ಣ ನಾಗಪ್ಪ ಬೆಂಡಿಗೇರಿ (35) ಎಂಬುವವನ ಮೇಲೆ ಕರಡಿ ದಾಳಿ ಮಾಡಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಗಾಯಾಳುಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಮುಂಡಗೋಡ ತಾಲೂಕಿನಾಧ್ಯಂತ ಸೋಮವಾರ ಸುರಿದ ಭಾರೀ ಮಳೆಗೆ ವಿಪರೀತ ಅವಾಂತರಗಳು ಸೃಷ್ಟಿಯಾಗಿವೆ. ಸೋಮವಾರದಿಂದ ತಾಲೂಕಿನ ಹಲವು ಕಡೆ ಕೆಲ ದುರಂತಗಳೂ ನಡೆದಿವೆ. ಅತ್ತಿವೇರಿ ಗೌಳಿ ದಡ್ಡಿ ಬಳಿ ಹಾಗೂ ಶಿರಸಿ ರಸ್ತೆಯ ಹಿರೇಹಳ್ಳಿ ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗೌಳಿಗರ ಹದಿನೈದಕ್ಕೂ ಹೆಚ್ಚು ಎಮ್ಮೆಗಳು ನೀರು ಪಾಲಾಗಿವೆ ಅನ್ನೋ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಕೆಲವು ಎಮ್ಮೆಗಳ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಹಲವು ಎಮ್ಮೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ ಅಂತಾ ಹೇಳಲಾಗಿದೆ. ಅತ್ತಿವೇರಿ ಗೌಳಿದಡ್ಡಿಯಲ್ಲಿ..! ಅಂದಹಾಗೆ, ಸೋಮವಾರ...
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಮುಂಡಗೋಡ ತಾಲೂಕಿನ ಸಾಲಗಾವಿಯಲ್ಲಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಸಾಲಗಾವಿಯ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ. ಅಂದಹಾಗೆ, ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ...
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಮುಂಡಗೋಡ: ಮಳೆಯ ಅರ್ಭಟ ನೋಡಲು ಹೋದ ಒಂಬತ್ತನೇ ತರಗತಿಯ ಬಾಲಕನೋರ್ವ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಸಾಲಗಾಂವ್ ಸಮೀಪದ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ ರಾತ್ರಿ ಮುಂಡಗೋಡ ಠಾಣೆಗೆ ಬಂದು...
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಬೆಂಗಳೂರು: ಗ್ರಾಮ ಪಂಚಾಯತಿ ಉಪಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ. ನವೆಂಬರ್ 23 ರಂದು ಉಪಚುನಾವಣೆ ನಡೆಸಲು ದಿನಾಂಕ್ ಫಿಕ್ಸ್ ಆಗಿದೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ದಿನಾಂಕ ಘೋಷಣೆಯಾಗಿದೆ. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವಾರ್ಡ್ ನಂಬರ್ 1 ರ ಸದಸ್ಯೆ ಯಲ್ಲವ್ವ ಇಟ್ಲಾಪುರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ವಿವರ ಇಲ್ಲಿದೆ..! ದಿನಾಂಕ 06-11-2024 (ಬುಧವಾರ) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನವಾಗಿದೆ....
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
ಮುಂಡಗೋಡ: ಪಟ್ಟಣದ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆ ಉಸಿರೆಳೆದಿದ್ದಾರೆ.
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ಮುಂಡಗೋಡ; ಕರಡಿ ದಾಳಿಯಿಂದ ಯುವಕನೋರ್ವನಿಗೆ ಗಂಭೀರ ಗಾಯವಾದ ಘಟನೆ, ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ್ ವ್ಯಾಪ್ತಿಯ ಸಿಂಗನಹಳ್ಳಿ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ವಿಪರ್ಯಾಸ ಅಂದ್ರೆ ಐದು ದಿನಗಳ ಹಿಂದೆ ನಡೆದಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮು ಜಾನು ಕೋಕರೆ(31) ಕರಡಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದು ದಿನಗಳ ಹಿಂದೆ ಕರಡಿ ದಾಳಿಯಾಗಿತ್ತು. ಈ ವೇಳೆ ವ್ಯಕ್ತಿಯ ತಲೆಗೆ ಕಚ್ಚಿ ತೀವ್ರ ಗಾಯಗೊಳಿಸಿತ್ತು. ದುರಂತ ಅಂದ್ರೆ ಇಷ್ಟೊಂದು ಗಾಯವಾಗಿದ್ರೂ ಈ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗಲೇ...