ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಪಿಡಿಒ ಮಂಜುನಾಥ್ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶುಕ್ರವಾರ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು, ಮಂಜುನಾಥ ಅವರಿಗೆ ಫೆಬ್ರವರಿ 2025 ಮಾಹೆಯ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಕರೀಂ ಅಸದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ...
Top Stories
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
Category: ಮುಂಡಗೋಡ ಸುದ್ದಿ
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾರವಾರದ ಸಾಮಾಜಿಕ ಕಾರ್ಯಕರ್ತ ಮಾಧವ ನಾಯ್ಕ್ ಇಡೀ ಪ್ರಕರಣದ ಬಗ್ಗೆ ವಿಸ್ತೃತ ದೂರು ನೀಡಿದ್ದಾರೆ. ಘಟನೆ ನಡೆದದ್ದೇ ಬೇರೆ, ಕೇಸು ದಾಖಲಾಗಿದ್ದೇ ಬೇರೆ, ಇನ್ಶ್ಯೂರನ್ಸ್ ಹಣಕ್ಕಾಗಿ ಇಲ್ಲಿ ಇಡೀ ಕೇಸನ್ನೇ ಉಲ್ಟಾ ಪಲ್ಟಾ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ದೇ ಈ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಈ ಕೇಸು ಮುಂಡಗೋಡ ಪೊಲೀಸರಿಗೆ ಬಹುತೇಕ...
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
ಮುಂಡಗೋಡ ತಾಲೂಕಿನ ಇಂದೂರ ಸಮೀಪದ, ಮಲಬಾರ್ ಕಾಲೋನಿಯ ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ ಅನ್ನೋ ಆರೋಪವಿದೆ. ಹೀಗಾಗಿ, ನಿನ್ನೆ ಶನಿವಾರ ತಡ ರಾತ್ರಿ ಮಲಬಾರ್ ಕಾಲೋನಿಯ ಹಾರನಕೇರಿಯ ಹತ್ತಿರ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಪರಿಣಾಮ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಒಂದು JCB ಹಾಗೂ ಒಂದು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಇಂದೂರು ಸೆಕ್ಷೆನ್ ನ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆರೆಯ ಪಕ್ಕದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ರಾತ್ರೋ ರಾತ್ರಿ...
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ...
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
ನಿಜ ಈ ಸುದ್ದಿ ಮುಂಡಗೋಡಿಗರ ಪಾಲಿಗೆ ನಿಜಕ್ಕೂ ಬಲೂ ನೋವು, ಅಚ್ಚರಿ, ಆತಂಕ ತರುವಂತದ್ದು. ಯಾಕಂದ್ರೆ, ಕಳೆದ 45 ವರ್ಷಗಳಿಂದ ನಡೆದುಕೊಂಡು ಬಂದಿದ್ದ, ಭಕ್ತಿ ಭಾವುಕತೆಗೆ ಸಾಕ್ಷಿಯಾಗಿದ್ದ ತ್ರಿಮೂರ್ತಿಗಳ ಪ್ರತಿರೂಪದಂತೆ ಇದ್ದ ಆ ದೀಪಗಳು ಆರಿ ಹೋಗಿವೆ ಅನ್ನೋ ಸುದ್ದಿ ಇದೆ. ಆದ್ರೆ, ಖಚಿತತೆಯ ಅವಶ್ಯಕತೆ ಇದೆ. ಮುಂಡಗೋಡ ತಾಲೂಕಿನ ಹೆಮ್ಮೆಯಾಗಿದ್ದ, ಐತಿಹಾಸಿಕ, ಚಿಗಳ್ಳಿಯ ವಿಶ್ವ ವಿಖ್ಯಾತ, ಎಂದೂ ಆರದ ದೀಪಗಳು ಆರಿಹೋದ್ವಾ..? ಇಂತಹದ್ದೊಂದು ಅಚ್ಚರಿಯ, ಆತಂಕದ ಸುದ್ದಿ ಹೊರಬಿದ್ದಿದೆ. ಇವತ್ತು ಅಂದ್ರೆ, ಬುಧವಾರ ಸಂಜೆ ಹೊತ್ತಿನಲ್ಲಿ...
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
ಮೀಟರ್ ಬಡ್ಡಿ ದಂಧೆಯ ಆರೋಪ ಹಿನ್ನೆಲೆಯಲ್ಲಿ ಬರೋಬ್ಬರಿ ನಾಲ್ಕು ಕೇಸು ಹೊತ್ತು, ಮುಂಡಗೋಡ ಕೋರ್ಟ್ ಗೆ ಸರೆಂಡರ್ ಆಗಿರೋ NMD ಜಮೀರ್ ಅಹ್ಮದ್ ದರ್ಗಾವಾಲೆಗೆ, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ,ಸದ್ಯ ಪೊಲೀಸರ ಅತಿಥಿಯಾಗಿರೋ ಜಮೀರ್ ಎರಡು ದಿನ ಖಾಕಿಗಳ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಅಂದಹಾಗೆ..! ಸೋಮವಾರ ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ, ಮೀಟರ್ ಬಡ್ಡಿ ಕುಳಗಳಿಗೆ ಹಾಗೂ ಅಕ್ರಮಿಗಳಿಗೆ ಗಾಳ ಹಾಕಿದ್ದರು. ಇದ್ರಲ್ಲಿ, ಹಲವರನ್ನು ವಶಕ್ಕೆ ಪಡೆದು ಕೇಸು...
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮುಂಡಗೋಡಿನಲ್ಲಿ ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ನಡೆದಿದ್ದ ಸಮರ, ಕೊನೆಗೂ ಮುಂಡಗೋಡಿನ ಮೀಟರ್ ಬಡ್ಡಿ ಮಾಫಿಯಾ ಥರಗುಟ್ಟುವಂತೆ ಮಾಡಿದೆ. ನಿನ್ನೆಯಷ್ಟೇ ಹಲವು ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ನಂತರದಲ್ಲಿ ಮುಂಡಗೋಡಿನ NMD ಗ್ರೂಪ್ ನ ಜಮೀರ್ ಅಹ್ಮದ್ ದರ್ಗಾವಾಲೆ ಕೋರ್ಟಿಗೆ ಶರಣಾಗಿದ್ದಾನೆ ಅಂತಾ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ತಪ್ಪಿಸಿಕೊಂಡಿದ್ನಾ..? ಸೋಮವಾರ ತಡರಾತ್ರಿ ಪೊಲೀಸ್ರು ನಡೆಸಿದ್ದ ದಾಳಿ ವೇಳೆ, ಪೊಲೀಸರ ಕೈಗೆ ಸಿಗದೆ ಈತ ತಪ್ಪಿಸಿಕೊಂಡಿದ್ದ ಅಂತ ಹೇಳಲಾಗಿತ್ತು. ಹೀಗಾಗಿ, NMD ಜಮೀರ್...
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಮುಂಡಗೋಡಿನಲ್ಲಿ ತಡರಾತ್ರಿ ತಾಲೂಕಿನ ಮಟ್ಟಿಗೆ ಇತಿಹಾಸದಲ್ಲಿ ಎಂದೂ ಕೇಳರಿಯದ ಪೊಲೀಸ್ ದಾಳಿ ನಡೆದಿದೆ. ಮೀಟರ್ ಬಡ್ಡಿ ಕುಳಗಳನ್ನೇ ಟಾರ್ಗೆಟ್ ಮಾಡಿ ಪೊಲೀಸ್ರು ರೇಡ್ ಮಾಡಿದ್ದಾರೆ ಎನ್ನಲಾಗ್ತಿದೆ. ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲೂ ಹಲವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಪೊಲೀಸ್ರು, ಪರಿಣಾಮ, ಹಲವರು ಪೊಲೀಸರ ವಶಕ್ಕೆ ತಗಲಾಕ್ಕೊಂಡಿದ್ದರೆ, ಇನ್ನೂ ಹಲವರು ಪರಾರಿಯಾಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಆದ್ರೆ, ಹಾಗೆ ದಾಳಿ ಮಾಡಿದ್ದವರು ನಮ್ಮ ಮುಂಡಗೋಡಿನ ಪೊಲೀಸರು ಅಲ್ಲವೇ ಅಲ್ಲ. ಬದಲಾಗಿ ಕಾರವಾರದ ಖಡಕ್ ಎಸ್ಪಿ...
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!
ಮುಂಡಗೋಡ ಪೊಲೀಸರು ಅಲರ್ಟ್ ಆಗಿದ್ದಾರೆ. ಹೀಗಾಗಿನೆ, ಪಟ್ಟಣದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣ ಬೇಧಿಸಿದ್ದಾರೆ. ಜನೆವರಿ 27 ರಂದು ನಡೆದಿದ್ದ ಮನೆಗಳ್ಳತನ ಕೇಸಲ್ಲಿ ಇಬ್ಬರು ಲೋಕಲ್ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮೊನ್ನೆ ಜನೆವರಿ 27 ರಂದು ಹಾಡಹಗಲೇ ಪಟ್ಟಣದ ವಡ್ಡರ ಓಣಿಯಲ್ಲಿನ ತಿಪ್ಪವ್ವ ತಿಪ್ಪಣ್ಣ ವಡ್ಡರ್ ಎಂಬುವವರ ಮನೆಗೆ ಹಿಂಬಾಗಿಲಿನಿಂದ ನುಗ್ಗಿ, ಟ್ರಿಜರಿಯಲ್ಲಿ ಇಟ್ಟಿದ್ದ , 05 ಗ್ರಾಂ ಬಂಗಾರದ 32 ಗುಂಡುಗಳು ಇರುವ ಬೋರ್ ಮಾಳ ಸರ್-01. ಅಂದಾಜು ಮೊತ್ತ 30.000/-ರೂ. 03 ಗ್ರಾಂ...
ಮುಂಡಗೋಡ ಖ್ಯಾತ ಸ್ಪರ್ಧಾ ಹೋರಿ ಇಂದೂರು ಹೊಯ್ಸಳ ಅಸ್ತಂಗತ..! ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!
ಮಹಾರುದ್ರನಂತೆ ಭಯಂಕರವಾಗಿತ್ತು ಆತನ ಕೋಪಾಗ್ನಿ..! ಕಾಲುಕೆದರಿ ನಿಂತರೆ ಸಾಕು ಎದುರಿಗಿದ್ದವರ ಎದೆಯಲ್ಲೇ ಬಡಿದಂತೆ ನಗಾರಿ..!! ಆದ್ರೆ ಸದ್ಯ ಮೌನಿಯಾಗಿ ಮಲಗಿಬಿಟ್ಟಿದ್ದಾನೆ ಆತ..! ಇನ್ನೆಂದೂ ಆತನ ರೌದ್ರತೆ ಕಾಣಸಿಗೋದೇ ಇಲ್ಲ..! ಯಾಕಂದ್ರೆ ಆತ ಮರಳಿ ಬಾರದೂರಿಗೆ ಪಯಣ ಬೆಳಿಸಿದ್ದಾನೆ..! ಆದ್ರೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಮಾತ್ರ ಬಹುದೊಡ್ಡ ಸ್ಥಾನ ಪಡದಿದ್ದಾನೆ “ಮಹಾರಾಜ”ನಂತೆ ಘರ್ಜಿಸಿದ್ದಾನೆ..! ಯಸ್, ಅವನು ಹೋರಿ ಅಭಿಮಾನಿಗಳ ಪಾಲಿನ ಮಹಾದಂಡನಾಯಕ.. ಆತನಿಗೆ ಮುಂಡಗೋಡ ಅಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲೂ ಸಾವಿರ ಸಾವಿರ ಸಂಖ್ಯೆಯ ಅಭಿಮಾನಿ ಬಳಗವಿದೆ.. ಹುಚ್ಚರಂತೆ...









