ಮುಂಡಗೋಡ: ಶ್ರೀರಾಮ ನವಮಿಯ ನಿಮಿತ್ತ ಶ್ರೀರಾಮ ಸೇನೆ ಮತ್ತು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಪ್ರಭು ಶ್ರೀರಾಮಚಂದ್ರರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಕಾರ್ಯಕರ್ತರು, ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಘೋಷ ಮೊಳಗಿಸಿದ್ರು.
Top Stories
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಬಿಜೆಪಿಗೆ ನೂತನ ಪದಾಧಿಕಾರಿಗಳ ಆಯ್ಕೆ, ಯಾರ್ಯಾರು ಗೊತ್ತಾ..?
ವಿವೇಕ್ ಹೆಬ್ಬಾರ್ ಬಳಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಂತರ ಮುಂಡಗೋಡ ಬಿಜೆಪಿ ಮೈಕೊಡವಿ ಎದ್ದಿದೆ. ಒಂದಿಷ್ಟು ಯುವಕರ ಪಡೆ ಸ್ಥಳೀಯ ಬಿಜೆಪಿಯನ್ನ ಬಲಿಷ್ಟಗೊಳಿಸಲು, ಇನ್ನಿಲ್ಲದ ಕಾರ್ಯತಂತ್ರ ರೂಪಿಸುತ್ತಿದೆ. ಮಂಡಲಾಧ್ಯಕ್ಷ ಮಂಜುನಾಥ ಪಾಟೀಲ್ ನೇತೃತ್ವದಲ್ಲಿ ಇಡೀ ತಾಲೂಕಿನ ಬೂತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ನೂತನ ಪದಾಧಿಕಾರಿಗಳ ಆಯ್ಕೆ..! ಅಂದಹಾಗೆ, ಬಿಜೆಪಿ ತೊರೆದು ಕೈ ಪಡೆಗೆ ಜಿಗಿದ ಹಲವು ಬಿಜೆಪಿ ಪದಾಧಿಕಾರಿಗಳಿಂದ ತೆರವಾದ ಸ್ಥಾನಗಳಿಗೆ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಮುಂಡಗೋಡಿನಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರುಗಳು...
ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ ನಿಧನ..!
ಮುಂಡಗೋಡ: ಪಟ್ಟಣದಲ್ಲಿ ಹೊಟೇಲ್ ನಡೆಸುತ್ತಿದ್ದ ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ (68) ದೈವಾಧೀನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಗಿನ ಜಾವ ಕೊನೆ ಉಸಿರೆಳೆದಿದ್ದಾರೆ. ಮೃತರು ಪತ್ನಿ, 7 ಜನ ಗಂಡು ಮಕ್ಕಳು, ಅಣ್ಣ ತಮ್ಮಂದಿರು, ಸಹೋದರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ, ಸಿಡಿಲು ಬಡಿದು 5 ಹಸುಗಳು ದಾರುಣ ಸಾವು..!
ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಮೊದಲ ದಿನದ ಮಳೆಯಲ್ಲೇ ಐದು ಹಸುಗಳು ದಾರುಣ ಸಾವು ಕಂಡಿವೆ. ಸಿಡಿಲು ಬಡಿದು ಗದ್ದೆಯಲ್ಲಿದ್ದ 5 ಹಸುಗಳು ಮೃತಪಟ್ಟಿವೆ. ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲಕೊಪ್ಪ ಗ್ರಾಮದ ಪಕ್ಕೀರ ಗೌಡ ಕಡಬಗೇರಿ ಎಂಬುವವರ ಐದು ಹಸುಗಳು ಗದ್ದೆಯಲ್ಲಿ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿವೆ. ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಲ್ಲಿ ಸಿಡಿಲ ಅರ್ಭಟದಿಂದ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ “ಕೈ”ಪಡೆಯಲ್ಲಿ ಬದಲಾವಣೆ ಬಿರುಗಾಳಿ, ಹೆಬ್ಬಾರ್ “ಬೆಂ”ಬಲದ ಅಲೆಯಲ್ಲಿ ಕೊಚ್ಚಿ ಹೋಗುವವರೇಷ್ಟು..?
ಮುಂಡಗೋಡ: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಪಡೆ ಸದ್ಯ ಬಿಜೆಪಿಯಿಂದ ಕಾಂಗ್ರೆಸ್ ಕಡೆ ಜಂಪ್ ಮಾಡಿದೆ. ಹೀಗಾಗಿ, ವಿಧಾನಸಭೆ ಚುನಾವಣೆ ಬಳಿಕ ಬಹುತೇಕ ಕೊಸರಾಟದಲ್ಲೇ ತೊಡಗಿದ್ದ ಮುಂಡಗೋಡ ಕಾಂಗ್ರೆಸ್ ಗೆ ಹೆಬ್ಬಾರ್ ಪಡೆಯ ಆಗಮನ ಆನೆ ಬಲ ತಂದಿದ್ದು, ಒಳಗೊಳಗಿನ ಅಸಮಾಧಾನ, ಕಚ್ಚಾಟಗಳಿಗೆ “ಪವರ್ ಬ್ರೇಕ್” ಬೀಳೋ ಸಾಧ್ಯತೆ ಇದೆ. ಹೀಗಾಗಿ, ಸೋತ ಮನೆಯಲ್ಲಿ ನಾ ಹೆಚ್ಚು ನೀ ಹೆಚ್ಚು ಅಂತಾ ಕತ್ತಿ ಮಸೆಯುತ್ತಿದ್ದ “ಐರನ್ನು” ಮುಖಂಡರುಗಳಿಗೆ ಈಗ ತಮ್ಮ ಸ್ಥಾನಮಾನಗಳದ್ದೇ ಚಿಂತೆ...
ಕೊಪ್ಪ ಕೆರೆಯ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಫಘಾತ, ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಕೊಪ್ಪದ ಕೆರೆ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಪಘಾತವಾಗಿದೆ. ಪರಿಣಾಮ ಮೂವರಿಗೆ ಗಂಭೀರ ಗಾಯವಾಗಿದೆ. ರಸ್ತೆ ಬದಿಯ ಕಲ್ಲಿಗೆ ಬೈಕ್ ಡಿಕ್ಕಿ ಹೊಡೆದು ಅಪಘಾತವಾಗಿದೆ. ಕೊಪ್ಪ ಇಂದಿರಾನಗರದ ಲಕ್ಷ್ಮಣ ರಾಮಣ್ಣ ಬೋವಿವಡ್ಡರ (36), ಬಸವರಾಜ್ ಹನ್ಮಂತಪ್ಪ ಕುಂಕೂರ್ (36), ಮುಂಡಗೋಡಿನ ಸಾದಿಕ್ ಜಲಾಲ್ ಸಾಬ್ ಹುಬ್ಬಳ್ಳಿ(36) ಗಂಭೀರ ಗಾಯಗೊಂಡಿದ್ದಾರೆ. ಅಪಘಾತವಾದ ತಕ್ಷಣವೇ ಗ್ರಾಮಸ್ಥರು ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಬ್ಬಾರ್ ಬೆಂಬಲಿಗರು ಬಿಜೆಪಿ ತೊರೆಯುವ ಮುಹೂರ್ತ ಫಿಕ್ಸ್..! ನಾಳೆ ಗುರುವಾರ ಮದ್ಯಾನ ಕೈ ಸೇರ್ತಾರಂತೆ ಸಾವಿರಾರು ಕಾರ್ಯಕರ್ತರು..!!
ಮುಂಡಗೋಡ: ಕೊನೆಗೂ ಯಲ್ಲಾಪುರ ಮುಂಡಗೋಡ ಕ್ಷೇತ್ರದ ಹೆಬ್ಬಾರ್ ಬಳಗ ಕೈ ಪಡೆಗೆ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಗುರುವಾರ ಎಪ್ರಿಲ್ 11 ರಂದು, ಮದ್ಯಾನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರಂತೆ ಸಾವಿರಾರು ಬೆಂಬಲಿಗರು. ಆದ್ರೆ, ಸದ್ಯಕ್ಕೆ ಶಿವರಾಮ್ ಹೆಬ್ಬಾರ್ ಸುಪುತ್ರ ವಿವೇಕ್ ಹೆಬ್ಬಾರ್ ಕೈಗೆ ಸೇರ್ಪಡೆಯಾಗಲ್ಲವಂತೆ. ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಿನ ರಾಜ್ಯ ನಾಯಕರ ಸಮ್ಮುಖದಲ್ಲಿ ವಿವೇಕ್ ಸೇರ್ಪಡೆ ಆಗ್ತಾರಂತೆ. ಪಟ್ಟಣ ಪಂಚಾಯತಿ 6 ಸದಸ್ಯರು “ಕೈ”ಗೆ..!? ಅಂದಹಾಗೆ, ನಾಳೆ ಗುರುವಾರ ಮುಂಡಗೋಡಿನಲ್ಲಿ ನಡೆಯುವ...
ನಂದಿಕಟ್ಟಾದಲ್ಲಿ ನೀರು ಅರಸಿ ನಾಡಿಗೆ ಬಂದ ಜಿಂಕೆಯ ಮೇಲೆ ನಾಯಿಗಳ ದಾಳಿ, ರಕ್ಷಿಸಿದ ಗ್ರಾಮಸ್ಥರು..!
ಮುಂಡಗೋಡ: ತೀವ್ರ ಬರದ ಎಫೇಕ್ಟ್ ಕಾಡು ಪ್ರಾಣಿಗಳಿಗೂ ತಟ್ಟಿದೆ. ಜಿಂಕೆಯೊಂದು ಕುಡಿಯುವ ನೀರು ಅರಸಿ ಕಾಡಿನಿಂದ ನಾಡಿಗೆ ಬಂದು ನಾಯಿಗಳ ದಾಳಿಗೆ ಒಳಗಾಗಿದೆ. ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಜಿಂಕೆ ನಾಯಿಗಳ ದಾಳಿಯಿಂದ ಬಚಾವಾಗಿದ್ದು ರಕ್ಷಣೆಯಾಗಿದೆ. ಅಂದಹಾಗೆ, ನಂದಿಕಟ್ಟಾ ಗ್ರಾಮದ ಅರಣ್ಯದಂಚಿನಿಂದ ಜಿಂಕೆ, ಕುಡಿಯುವ ನೀರು ಅರಸಿಕೊಂಡು ಗ್ರಾಮದ ಹೊರವಲಯಕ್ಕೆ ಬಂದಿತ್ತು. ಈ ವೇಳೆ ನಾಯಿಗಳ ಹಿಂಡು ಜಿಂಕೆಯ ಮೇಲೆ ದಾಳಿ ಮಾಡಿದ್ದವು. ಹೀಗಾಗಿ, ತೀವ್ರವಾಗಿ ಗಾಬರಿಗೊಂಡಿದ್ದ ಜಿಂಕೆಗೆ ನಾಯಿಗಳಿಂದ ರಕ್ಷಣೆ ಮಾಡಿದ ಯುವಕರು, ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ...
ಮುಂಡಗೋಡಿನಲ್ಲಿ ನೆಲಕ್ಕುರುಳಿದ ಬೃಹತ್ ಆಲದ ಮರ, ಅಪಾರ ಹಾನಿ..!
ಮುಂಡಗೋಡ ಪಟ್ಟಣದ ಬಂಕಾಪುರ ರಸ್ತೆಯಲ್ಲಿನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂದೆ ಬೃಹತ್ ಆಲದ ಮರ ಏಕಾಏಕಿ ನೆಲಕ್ಕುರುಳಿದೆ. ಪರಿಣಾಮ ಮರದ ಕೆಳಗಡೆ ನಿರ್ಮಿಸಿಕೊಂಡಿದ್ದ ಗ್ಯಾರೇಜ್ ಹಾಗೂ ವೆಲ್ಡಿಂಗ್ ವರ್ಕ್ ಶಾಪ್ ಗೆ ಹಾನಿಯಾಗಿದೆ. ನಾಲ್ಕೈದು ಬೈಕ್ ಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದುಗಡೆ ಇರೋ ಪುರಾತನ ಆಲದ ಮರ ಮೂರು ಭಾಗಗಳಾಗಿ ನೆಲಕ್ಕುರಿಳಿದ್ದು. ಪ್ರಮೋದ್ ಎಂಬುವವರಿಗೆ ಸೇರಿದ ಗ್ಯಾರೇಜು ಸಂಪೂರ್ಣ ಜಖಂ ಗೊಂಡಿದೆ. ಇದ್ರಿಂದ ಗ್ಯಾರೇಜಿನಲ್ಲಿ ರಿಪೇರಿಗೆಂದು ಬಂದಿದ್ದ ಬೈಕ್...
ಮುಂಡಗೋಡಿನಿಂದ ಹಜ್ ಯಾತ್ರೆಗೆ ತೆರಳಿದ್ದ ಮೂವರು ಕಾರ್ ಅಪಘಾತದಲ್ಲಿ ಸಾವು..! ಮತ್ತೆ ಮೂವರಿಗೆ ಗಾಯ..!
ಮುಂಡಗೋಡಿನಿಂದ ಮೆಕ್ಕಾ( ಹಜ್ ಯಾತ್ರೆಗೆ) ತೆರಳಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡಿನ ರೋಣ್ಸ್ ಮೆಡಿಕಲ್ ಮಾಲೀಕ ಫಯಾಜ್ ಅಹ್ಮದ್ ರೋಣ್, ಅವ್ರ ಧರ್ಮಪತ್ನಿ ಆಫೀನಾ ಬಾನು ಹಾಗೂ ಅಣ್ಣನ ಮಗ ಆಯಾನ್ ರೋಣ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮೆಕ್ಕಾದ ದರ್ಶನ ಮುಗಿಸಿಕೊಂಡು ಕಾರಿನಲ್ಲಿ ಮದಿನಾಕ್ಕೆ ಹೊರಟಿದ್ದ ವೇಳೆ, ಕಾರಿನ ಟೈಯರ್ ಸ್ಪೋಟಗೊಂಡ ಪರಿಣಾಮ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನುಳಿದಂತೆ ಹೆಚ್ಚಿನ...