ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಬೈಕ್ ಅಪಘಾತವಾಗಿದೆ. ಅಗಡಿ ಸಮೀಪದ ಪೆಟ್ರೊಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಅನ್ನೊ ಮಾಹಿತಿ ಇದೆ. ಬಸಾಪುರ ಗ್ರಾಮದ ತಿಪ್ಪಯ್ಯ ಹಾಗೂ ಹುಲಿಹೊಂಡ ಗ್ರಾಮದ ಕುಮಾರ್ ಎಂಬುವವರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರ ಅಂತಾ ಹೇಳಲಾಗ್ತಿದೆ. ಸದ್ಯ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!
ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇಂದೂರಿನ ಕುಮಾರ್ ಇಳಿಗೇರ್(44) ಸಾವನ್ನಪ್ಪಿದ ಮತ್ತೋರ್ವ ಬೈಕ್ ಸವಾರನಾಗಿದ್ದಾನೆ. ಇನ್ನು ಘಟನೆಯಲ್ಲಿ ಮುಂಡಗೋಡಿನ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ...
ಅರಶಿಣಗೇರಿ ವ್ಯಕ್ತಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಭೀಕರ ಹತ್ಯೆ, ಮೊನ್ನೆಯಷ್ಟೆ ಮತದಾನಕ್ಕೆ ಬಂದಿದ್ದ ಶರೀಫಸಾಬ್ ಕೊಲೆಯಾಗಿದ್ದು ಯಾಕೆ..?
ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ವ್ಯಕ್ತಿಯನ್ನು ಹುಬ್ಬಳ್ಳಿ ಸಮೀಪದ ಹಳ್ಯಾಳ ಗ್ರಾಮದಲ್ಲಿ ಭೀಕರ ಕೊಲೆ ಮಾಡಲಾಗಿದೆ. ತಲೆ ಮೇಲೆ ಪಾಟಿ ಗಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಅರಶಿಣಗೇರಿಯ ಶರೀಫ್ ಸಾಬ್ ಮಾಬುಸಾಬ್ ಕಮಡೊಳ್ಳಿ ಎಂಬುವವನನ್ನು ಭೀಕರವಾಗಿ ಕೊಂದು ಹಾಕಲಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಯನ್ನು ಶಶಿಧರ ಚೆನ್ನೋಜಿ ಅಂತಾ ತಿಳಿದು ಬಂದಿದೆ. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲಿ ಕೊಲೆ ಮಾಡಲಾಗಿದೆ. ಅಂದಹಾಗೆ,...
ಕೊಪ್ಪ, ಹುನಗುಂದದಲ್ಲಿ ಸಂಭ್ರಮದ ಬಸವ ಜಯಂತಿ, ಕೊಪ್ಪದಲ್ಲಿ 12 ಅಡಿ ಬಸವೇಶ್ವರ ಪುತ್ಥಳಿ ಪ್ರತಿಷ್ಟಾಪನೆ..!
ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಬಸವ ಜಯಂತಿ ಆಚರಿಸಲಾಯಿತು. ತಾಲೂಕಿನ ಇಂದೂರು ಕೊಪ್ಪ ಗ್ರಾಮದಲ್ಲಿ ಬಸವೇಶ್ವರರ ನೂತನ ಪುತ್ಥಳಿ ಪ್ರತಿಷ್ಟಾಪಿಸಲಾಯಿತು. ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರರ 12 ಅಡಿಯ ಪುತ್ಥಳಿ ಅನಾವರಣ ಮಾಡಲಾಯಿತು. ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಪ್ರಾರಂಭವಾದ ಬಸವ ಜಯಂತಿ ಹಾಗೂ ಪುತ್ಥಳಿ ಪ್ರತಿಷ್ಟಾಪನೆ ಕಾರ್ಯದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ರು. ಹುನಗುಂದದಲ್ಲಿ..! ಇನ್ನು ತಾಲೂಕಿನ ಹುನಗುಂದದಲ್ಲಿ ಬಸವೇಶ್ವರ ಜಯಂತಿಯ ಅಂಗವಾಗಿ ಗ್ರಾಮದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಅಲಂಕೃತಗೊಂಡ ಚಕ್ಕಡಿಗಳಲ್ಲಿ ಬಸವೇಶ್ವರ ರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ಈ...
ಹೃದಯಾಘಾತದಿಂದ ಹುನಗುಂದದ ಮತ್ತೋರ್ವ ಯುವಕ ಸಾವು, ಒಂದೇ ದಿನ ಇಬ್ಬರು ಯುವಕರ ಸಾವು..! ಗ್ರಾಮದಲ್ಲಿ ಸೂತಕದ ಛಾಯೆ..!!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮಕ್ಕೆ ಈ ಅಮವಾಸ್ಯೆ ಅಕ್ಷರಶಃ ಕರಾಳ ಅಮವಾಸ್ಯೆ ಆದಂತಾಗಿದೆ. ಇವತ್ತೊಂದೇ ದಿನ ಗ್ರಾಮದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ತುಮಕೂರು ಸಮೀಪ ಯುವಕನೋರ್ವ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ, ಆತನ ಶವಸಂಸ್ಕಾರಕ್ಕೆ ಬಂದು ಹೆಂಡತಿ ಮನೆಗೆ ತೆರಳಿದ್ದ ಮತ್ತೋರ್ವ ಯುವಕ ಹೃದಯಾಘಾತದಿಂದ ಸಂಜೆ ಮೃತಪಟ್ಟಿದ್ದಾನೆ. ಹೀಗಾಗಿ, ಹುನಗುಂದ ಗ್ರಾಮದಲ್ಲಿ ಅಕ್ಷರಶಃ ಸೂತಕದ ವಾತಾವರಣ ನಿರ್ಮಾಣವಾಗಿದೆ. ಗಂಗಾಧರ ಸಂಗಪ್ಪ ಬಗಡಗೇರಿ(38) ಇವತ್ತು ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈತ ನಿನ್ನೆಯಷ್ಟೇ ಮೃತಪಟ್ಟಿದ್ದ ಹುನಗುಂದ ಗ್ರಾಮದ ಸ್ನೇಹಿತ ರಾಜು...
ಕೊನೆಗೂ ಮತದಾನಕ್ಕೆ ಒಪ್ಪಿಕೊಂಡ ಬಸಾಪುರ ಗ್ರಾಮಸ್ಥರು, ಶಿರಸಿ ಎಸಿ ಭರವಸೆ ಬಳಿಕ ಮತಗಟ್ಟೆಗೆ ಎಂಟ್ರಿ..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರ ಗ್ರಾಮಸ್ಥರು ಕೊನೆಗೂ ಮತದಾನಕ್ಕೆ ಒಪ್ಪಿಕೊಂಡಿದ್ದಾರೆ. ವಿವಿಧ ಬೇಡಿಕೆಗೆ ಆಗ್ರಹಿಸಿ ಇಡೀ ಗ್ರಾಮಕ್ಕೆ ಗ್ರಾಮವೇ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ ಮಾಡಿದ್ರು. ಹೀಗಾಗಿ, ಪಬ್ಲಿಕ್ ಫಸ್ಟ್ ನ್ಯೂಸ್ ಈ ಕುರಿತು ವಿಸ್ತೃತ ವರದಿ ಬಿತ್ತರಿಸಿತ್ತು. ಬೆಳಿಗ್ಗೆಯಿಂದಲೂ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿ, ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು, ತಹಶೀಲ್ದಾರ್ ಮುಖಾಂತರ ಮನವಿ ಅರ್ಪಿಸಿದ್ದರು. ಆದ್ರೆ, ತಹಶೀಲ್ದಾರ್ ಸಾಹೇಬ್ರು ಗ್ರಾಮಸ್ಥರ ಮನವಿ ಸ್ವೀಕರಿಸಿ ಮತದಾನ ಮಾಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿ...
ಕಾಂಗ್ರೆಸ್ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆಯಂತೆ- ರೂಪಾಲಿ ನಾಯ್ಕ್
ಮುಂಡಗೋಡ: ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವೂ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆ ಅಂತಾ ಜನರು ಮಾತಾಡಿಕೊಳ್ತಿದಾರೆ. ಗ್ಯಾರಂಟಿಗಿಂತ ಬದುಕಿಗೆ ಸ್ವಾಸ್ಥ್ಯ ಮುಖ್ಯ. ಗ್ಯಾರಂಟಿಯಿಂದ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುತ್ತಿದೆ. ವಿಧಾನಸಭಾ ಚುನಾವಣೆಯ ತಂತ್ರವನ್ನೇ ಲೋಕಸಭಾ ಚುನಾವಣೆಯಲ್ಲಿ ಮಾಡುತ್ತಿದ್ದಾರೆ. ಇವುಗಳನ್ನು ಜನರು ನಂಬುವುದಿಲ್ಲ. ವಿಶ್ವೇಶ್ವರ ಹೆಗಡೆ ಕಾಗೇರಿಯವರು 3 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು. ಶನಿವಾರ ತಾಲೂಕು ಬಿಜೆಪಿ ಕಚೇರಿಯಲ್ಲಿ...
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಕಾಂಗ್ರೆಸ್ ರಾಜಕಾರಣಕ್ಕೆ ಬಳಸಿಕೊಳ್ಳಲ್ಲ: ಕೈ ಸಮಾವೇಶದ ತಯಾರಿ ವೀಕ್ಷಿಸಿ ದೇಶಪಾಂಡೆ ಹೇಳಿಕೆ
ಮುಂಡಗೋಡ: ಪ್ರಜ್ವಲ್ ರೇವಣ್ಣನವರ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಅಂತಾ ಮುಂಡಗೋಡಿನಲ್ಲಿ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ತಿಳಿಸಿದ್ರು. ಅವ್ರು, ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ನಾಳೆ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ತಯಾರಿ ಕುರಿತು ವೀಕ್ಷಿಸಿ ಗುರುವಾರ ಸಂಜೆ ಮಾತನಾಡಿದ್ರು. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ರು. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಎಸ್ ಐಟಿಯನ್ನು ರಚನೆ ಮಾಡಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು. ಇನ್ನು ಶುಕ್ರವಾರ ನಡೆಯಲಿರೋ ಕಾಂಗ್ರೆಸ್ ಸಮಾವೇಶದಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ...
ಹುನಗುಂದ ಗ್ರಾಪಂ ಮಾಜಿ ಸದಸ್ಯ ಮೌಲಾಸಾಬ್ ಗೋರಿ ಬೈಕ್ ಅಪಘಾತದಲ್ಲಿ ಸಾವು..! ಹಲವರ ಕಂಬನಿ
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೌಲಾಸಾಬ್ ಮಹ್ಮದಸಾಬ್ ಗೋರಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಸಮೀಪ ಸಂಭವಿಸಿರೋ ಬೈಕ್ ಅಪಘಾತದಲ್ಲಿ ರವಿವಾರ ನಿಧನರಾಗಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಮೌಲಾಸಾಬ್ ತಮ್ಮ ಅವಧಿಯಲ್ಲಿ ಜನಮನ್ನಣೆ ಗಳಿಸಿಕೊಂಡಿದ್ರು. ಹೀಗಾಗಿ, ಮೌಲಾಸಾಬರ ನಿಧನಕ್ಕೆ ಗ್ರಾಮಸ್ಥರು, ವಿವಿಧ ಸಮಾಜದ ಮುಖಂಡರು ಕಂಬನಿ ಮಿಡಿದಿದ್ದಾರೆ.
ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!
ಮುಂಡಗೋಡ ತಾಲೂಕಿನಾಧ್ಯಂತ ಭಾರೀ ಮಳೆಯಾಗಿದೆ. ಬಿರುಗಾಳಿ ಸಮೇತ ಒನಮದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಅಲ್ಲಿ ಅನಾಹುತಗಳಾಗಿವೆ. ಮಳೆ ಗಾಳಿಗೆ ಹಲವು ಕಡೆ ಮರಗಳು ಧರೆಗುರುಳಿವೆ ಪರಿಣಾಮ ಕೆಲವು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ರಸ್ತೆ ಬಂದ್..! ಮುಂಡಗೋಡ ಕಲಘಟಗಿ ರಸ್ತೆಯಲ್ಲಿ ಮಳೆಗಾಳಿಗೆ ಎರಡು ಕಡೆ ಮರಗಳು ನೆಲಕ್ಕುರುಳಿದ್ದು ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಅದ್ರಂತೆ, ಮುಂಡಗೋಡ ಪಟ್ಟಣದ ಹಲವು ಕಡೆ ಮರಗಳು ಧರೆಗುರುಳಿದೆ. ಹೀಗಾಗಿ, ಕೆಲವುವಕಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಜ್ಜಿಗೇರಿಯಲ್ಲಿ ಮನೆಗಳಿಗೆ...









