ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ರಸ್ತೆಗಳು ಹದಗೆಟ್ಟು ಹಳ್ಳ ಹಿಡಿದಿವೆ. ಅದ್ರಲ್ಲೂ ಇಂದೂರಿನಿಂದ ಕ್ಯಾಂಪ್ ನಂಬರ್ 8 ರ ಮಾರ್ಗವಾಗಿ ಹುನಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಅಗಡಿ ವರೆಗೂ ನಡೆದಾಡಲೂ ಆಗದ ಸ್ಥಿತಿಯಲ್ಲಿದೆ. ಈ ಮಾರ್ಗದಿಂದ ಸಂಚರಿಸುವ ಬಸ್ ಗಳು ಎದ್ದು, ಬಿದ್ದು ಸಾಗುವ ಹಾಗಿದೆ. ಹೀಗಾಗಿ, ಹುನಗುಂದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರುಗಳು ಒಂದೊಳ್ಳೆ ಕೆಲಸ ಮಾಡಿದ್ದಾರೆ. ರಸ್ತೆಯಲ್ಲಿ ಯಮರೂಪಿಯಾಗಿದ್ದ ಗುಂಡಿಗಳನ್ನು ಮುಚ್ಚಿಸುವ ಕಾರ್ಯ ಮಾಡಿದ್ದಾರೆ. ಅಂದಹಾಗೆ, PWD ಇಲಾಖೆ ಅಧಿಕಾರಿಗಳಿಗೆ ಈ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಮುಂಡಗೋಡ ಸುದ್ದಿ
ನಾಳೆ ರವಿವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಜಯಂತಿ ಉತ್ಸವ- ಸರ್ವರಿಗೂ ಆಮಂತ್ರಣ ಕೋರಿದ ರಾಜ್ಯಾಧ್ಯಕ್ಷ
ಮುಂಡಗೋಡ: ನಾಳೆ ರವಿವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯಮಟ್ಟದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಿಸಿಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮಾರಂಭದಲ್ಲಿ ಭಾಗಿಯಾಗಲಿದ್ದು, ರಾಜ್ಯದ ಹಡಪದ ಅಪ್ಪಣ್ಣವರ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ವನವಿ ಮಾಡಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ, ತಂಗಡಗಿಯ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ...
ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರ, ಹಲವು ಮನೆಗಳಿಗೆ ಹಾನಿ, ತಹಶೀಲ್ದಾರ್ ಪರಿಶೀಲನೆ..!
ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರಗಳಿ ಸೃಷ್ಟಿಯಾಗಿವೆ. ನಿರಂತರ ಮಳೆಯಿಂದ ತಾಲೂಕಿನಲ್ಲಿ ಹಲವು ಮನೆಗಳು ಹಾನಿಗೊಳಗಾಗಿದ್ದು ತಹಶೀಲ್ದಾರ್ ಶಂಕರ್ ಗೌಡಿ ಮತ್ತವರ ಟೀಂ ಮಳೆ ಹಾನಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನ ಸನವಳ್ಳಿ, ಬೆಡಸಗಾಂವ್, ಕಾತೂರು, ಅಗಡಿ, ಹುನಗುಂದ ಸೇರಿದಂತೆ ಕೆಲವು ಕಡೆ ನಿರಂತರ ಮಳೆಯಿಂದ ಮನೆಗಳಿಗೆ ಹಾನಿಯಾಗಿದೆ.
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ; ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ ನೀಡಲಾಗಿದೆ. ಮುಂಡಗೋಡ ಪಟ್ಟಣ ಸೇರಿದಂತೆ, ತಾಲೂಕಿನ ಗ್ರಾಮೀಣ ಭಾಗದ ಜನರು ಹಲವು ಮುನ್ನೆಚ್ಚರಿಕೆ ಕ್ರಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಏನು ಎಚ್ಚರಿಕೆ.? ಏನದು ಪ್ರಕಟಣೆ? ಶಿಥಿಲಾವಸ್ಥೆಯ ಮನೆಯಲ್ಲಿ ವಾಸ ಬೇಡ..! ತಾಲೂಕಾಧ್ಯಂತ, ಸದ್ಯ ನಿರಂತರ ಮಳೆ ಆಗುತ್ತಿರುವ ಕಾರಣ ತಾಲ್ಲೂಕಿನ ಗ್ರಾಮಗಳ ಮತ್ತು ಮುಂಡಗೋಡ ಪಟ್ಟಣದ ಸಾರ್ವಜನಿಕರು ನಿಮ್ಮ ಮನೆ ಮಳೆಯಿಂದ ಸೋರುವ, ಬೀಳುವ ಹಂತದಲ್ಲಿ ಇದ್ದರೆ, ಶಿಥಿಲ ಸ್ಥಿತಿಯಲ್ಲಿ ಇದ್ದಲ್ಲಿ ಅಂತಹ ಮನೆಯಲ್ಲಿ...
ಗೋಟಗೋಡಿಕೊಪ್ಪ ಕ್ರಾಸ್ ಬಳಿ ಸರಣಿ ಅಪಘಾತ, ನಿಂತಿದ್ದ ಕಾರು, ಬೈಕ್ ಗೆ ಗುದ್ದಿದ ಕಾರು..! ಎರಡು ಕಾರುಗಳು, ಒಂದು ಬೈಕ್ ಜಖಂ
ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪ ಕ್ರಾಸ್ ಬಳಿ ನಿಂತಿದ್ದ ಕಾರ್ ಹಾಗೂ ಬೈಕಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಾಗೂ ಕಾರು ನುಜ್ಜುಗುಜ್ಜಾದ ಘಟನೆ ನಡೆದಿದೆ. ನಿರಂತರ ಮಳೆಯ ಪರಿಣಾಮ ಗೋಟಗೋಡಿಕೊಪ್ಪ ಕ್ರಾಸ್ ಬಳಿ ರಸ್ತೆ ಮೇಲೆ ಮರ ಬಿದ್ದಿದೆ. ಹೀಗಾಗಿ, ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ಮಾಡ್ತಿದ್ದರು. ಈ ವೇಳೆ ರಸ್ತೆ ಸಂಚಾರ ಕೆಲಹೊತ್ತು ಬಂದ್ ಆಗಿತ್ತು. ಇದೇ ಸಂದರ್ಭದಲ್ಲಿ ಸಾಲುಗಟ್ಟಿ ವಾಹನಗಳು ನಿನಮತಿದ್ದವು. ಹೀಗಿರುವಾಗ, ಏಕಾಏಕಿ ಬಂದ ಕಾರ್, ಎದುರು...
ಕಾತೂರು ಬಳಿ ಬೈಕ್ ಗೆ ಗುದ್ದಿದ ಬೊಲೆರೋ, ಬೈಕ್ ಸವಾರ ಗಂಭೀರ..!
ಮುಂಡಗೋಡ ತಾಲೂಕಿನ ಕಾತೂರು ಬಳಿ ಹಿಟ್ ಆಂಡ್ ರನ್ ಕೇಸ್ ಆಗಿದೆ. ಬೊಲೆರೋ ವಾಹನ ಬೈಕ್ ಗೆ ಗುದ್ದಿ ಪರಾರಿಯಾಗುತ್ತಿದ್ದ ವೇಳೆ ಸಾರ್ವಜನಿಕರೇ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಬೈಕ್ ಸವಾರರಿಗೆ ಗಾಯವಾಗಿದೆ. ಅದ್ರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಅಂದಹಾಗೆ, ಕಾತೂರು ಬಳಿಯ ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು. ಗಾಯಗೊಂಡಿರೋ ಬೈಕ್ ಸವಾರರನ್ನು ಚಳಗೇರಿಯ ರವಿ ರಾಮಲಿಂಗ್ ಸಾಳುಂಕೆ(26) ಖಾನು ಗೌಳಿ ಅಂತಾ ಗುರುತಿಸಲಾಗಿದೆ. ಇದ್ರಲ್ಲಿ ರವಿ ಸಾಳುಂಕೆ ಗಂಭೀರ...
ಕಣಜೀರಿಗೆ ಹುಳು ಕಡಿತದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ 15 ಲಕ್ಷ ಪರಿಹಾರ.! ಚೆಕ್ ವಿತರಿಸಿದ ಶಾಸಕ ಶಿವರಾಮ ಹೆಬ್ಬಾರ್
ಮುಂಡಗೋಡ: ನಿಜಕ್ಕೂ ಇದು ವಿಶೇಷದಲ್ಲಿ ಅತಿ ವಿಶೇಷ ಪ್ರಕರಣ, ಶಾಸಕ ಶಿವರಾಮ್ ಹೆಬ್ಬಾರ್ ರವರ ಪ್ರಯತ್ನದ ಫಲವಾಗಿ ಜಾರಿಯಾದ ಮಹತ್ವದ ತೀರ್ಮಾನ. ಕಣಜೀರಿಗೆ ಹುಳು ಕಡಿತಕ್ಕೆ ಒಳಗಾಗಿ ಮೃತಪಟ್ಟ ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮದ ದನಗರ ಗೌಳಿ ಸಮುದಾಯದ ಯುವಕ ಜನ್ನು ದೂಳು ಕೊಕರೆ ಕುಟುಂಬಕ್ಕೆ ಬರೋಬ್ಬರಿ 15 ಲಕ್ಷ ರೂ. ಪರಿಹಾರ ಬಂದು ದೊರಕಿದೆ. ಮುಂಡಗೋಡ ಪ್ರವಾಸಿ ಮಂದಿರದಲ್ಲಿ ಇಂದು, ಶಾಸಕ ಶಿವರಾಮ ಹೆಬ್ಬಾರ್, ಮೃತ ಯುವಕ ಜನ್ನು ದೂಳು ಕೊಕರೆ ಅವರ ಕುಟುಂಬಸ್ಥರಿಗೆ 15...
ಇಂದೂರಿನಲ್ಲಿ ನೂತನ KDCC ಬ್ಯಾಂಕ್ ಶಾಖೆ ಉದ್ಘಾಟನೆ..!
ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನ ನೂತನ ಶಾಖೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿದ್ರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ್ ನಾಯಕ, ನಿರ್ದೇಶಕ ಎಲ್.ಟಿ.ಪಾಟೀಲ್, ಪ್ರಮೋದ ದವಳೆ, ಪ್ರಕಾಶ ಗುನಗಿ, ಬಾಬು ಸುಂಕೇರಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರವಿಗೌಡ ಪಾಟೀಲ್, ಪ್ರಮುಖರಾದ ಎಚ್.ಎಮ್.ನಾಯ್ಕ, ಕೃಷ್ಣ ಹಿರೇಹಳ್ಳಿ, ದೇವು ಪಾಟೀಲ್, ಸಿದ್ದಪ್ಪ ಹಡಪದ, ಕೆ.ಸಿ.ಗಲಭಿ, ನಾಗಭೂಷಣ ಹಾವಣಗಿ, ಗ್ರಾಪಂ ಅಧ್ಯಕ್ಷ ಶಶಿಧರ್ ಪರ್ವಾಪುರ, ಹುನಗುಂದ ಗ್ರಾಪಂ ಅಧ್ಯಕ್ಷ...
ಚವಡಳ್ಳಿ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ಪ್ರದೀಪ್ ಚವ್ಹಾಣ ಅವಿರೋಧ ಆಯ್ಕೆ..!
ಮುಂಡಗೋಡ ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯತಿಗೆ ನೂತನ ಉಪಾಧ್ಯಕ್ಷರಾಗಿ ಪ್ರದೀಪ್ ಚೌವ್ಹಾಣ ಅವಿರೋಧ ಆಯ್ಕೆಯಾಗಿದ್ದಾರೆ. 13 ಸದಸ್ಯ ಬಲದ ಚವಡಳ್ಳಿ ಪಂಚಾಯತಿಯಲ್ಲಿ, ಈ ಹಿಂದಿನ ಉಪಾಧ್ಯಕ್ಷ ಸುನಿಲ್ ರಾಠೋಡ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಲೋಕಪ್ಪ ಕೋಣನಕೇರಿ ಹಾಗೂ ಪ್ರದೀಪ್ ಚವ್ಹಾಣ್ ನಾಮಪತ್ರ ಸಲ್ಲಿಸಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಲೋಕಪ್ಪ ಕೋಣನಕೇರಿ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಪ್ರದೀಪ್ ಚವ್ಹಾಣ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಆದಂತಾಗಿದೆ. ಇನ್ನು ಚುನಾವಣಾಧಿಕಾರಿಯಾಗಿ ಎಂ.ಎಸ್. ಕುಲಕರ್ಣಿ...
ಮೈನಳ್ಳಿಯಲ್ಲಿ ಜನಶಕ್ತಿ ದನಗರ ಸಹಕಾರಿ ಸಂಘ ಉದ್ಘಾಟಿಸಿದ ಶಾಸಕ ಹೆಬ್ಬಾರ್..!
ಮುಂಡಗೋಡ: ತಾಲೂಕಿನ ಮೈನಳ್ಳಿಯಲ್ಲಿ ಜನಶಕ್ತಿ ಧನಗರ ಸಹಕಾರಿ ಸಂಘವನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿ, ನೂತನ ಸಹಕಾರಿ ಸಂಘಕ್ಕೆ ಶುಭ ಹಾರೈಸಿದರು. ದೀಪ ಬೆಳಗಿಸುವುದರ ಮೂಲಕವಾಗಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕರು ನೂತನ ಸಹಕಾರಿ ಸಂಘದ ಹುಟ್ಟಿನಿಂದ ಬಡವರ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಅನೂಕುಲವಾಗಲಿದೆ ಇಂತಹ ಸಹಕಾರಿ ಸಂಘವು ಜನರ ಹಣಕ್ಕೆ ಭದ್ರತೆಯನ್ನು ನೀಡುವುದರ ಜೊತೆಯಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಜವಾಬ್ದಾರಿಯಿಂದ ನಡೆದುಕೊಂಡು ಸಾರ್ವಜನಿಕರ ಹಣವನ್ನು ಕಾಯುವ ಕಾವಲುಗಾರರಾಗಿ ಕಾರ್ಯನಿರ್ವಾಹಿಸಬೇಕು ಹಾಗೂ ಧನಗರ ಗೌಳಿ ಸಮುದಾಯದ ಈ...









