ಇಂದೂರಿನ ಹುಡುಗನೊಬ್ಬ ಬನವಾಸಿಯ ಕಾಡಲ್ಲಿ ಭಯಾನಕವಾಗಿ ಹತ್ಯೆಯಾಗಿದ್ದಾನೆ.. ಟ್ರ್ಯಾಕ್ಟರ್ ಸಾಲದ ಕಂತು ತುಂಬು ಅಂತಾ ಹೇಳಲು ಹೋದವನು ಹೆಣವಾದ್ನಾ..? ನಂಬಿಗಸ್ಥನಿಂದಲೇ ದ್ರೋಹ ಕಂಡು ಬನವಾಸಿಯ ಕಾಡಲ್ಲಿ ಬೆಂದು ಹೋದ್ನಾ..?ಹೀಗೆ ಕೊಳೆತು ದುರ್ನಾತ ಬೀರುತ್ತಿರೊ ಹುಡುಗನ ಶವದ ಸುತ್ತ ಹಲವು ಪ್ರಶ್ನೆಗಳು ಏಳುತ್ತಿವೆ. ಅಸಲು, ಮಲ್ಲಪ್ಪನ ಖಾಸಾ ಗೆಳೆಯ ಆರೀಫನೇ ಮರ್ಡರ್ ಮಾಡಿದ್ನಾ..? ಗೊತ್ತಿಲ್ಲ. ಆದ್ರೆ, ಅಂತಹ ಅನುಮಾನಗಳು ಬನವಾಸಿ ಪೊಲೀಸರಿಗಿದೆ. ಯಸ್, ಶಿರಸಿ ತಾಲೂಕಿನ ದಾಸನಕೊಪ್ಪ ಸಮೀಪದ ದನಗನಹಳ್ಳಿಯ ಆರೀಫ್ ಹುಸೇನ್ ಬಾಳಂಬೀಡ (30) ಎಂಬಾತ, ಇಂದೂರಿನ...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Category: ಮುಂಡಗೋಡ ಸುದ್ದಿ
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಾಚಣಕಿ ಸಮೀಪ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಬಾಚಣಕಿ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಯಲ್ಲಾಪುರದ ಮಚ್ಚಿಗಲ್ಲಿಯ 22 ವರ್ಷದ ರಿಹಾನ್ ಹಸನ್ ಶೇಖ್ ಎಂಬಾತ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಯ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರದ ಮಚ್ಚಿಗಲ್ಲಿಯ ರಿಹಾನ್...
ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...
ಅರಶಿಣಗೇರಿಯ ವ್ಯಕ್ತಿ, ಶಿಗ್ಗಾವಿ ತಾಲೂಕಿನ ಗದ್ದೆಯಲ್ಲಿ ಹೆಣವಾದ, ಈ ಸಾವಿನ ಸುತ್ತ ಅನುಮಾನದ ಹುತ್ತ..!
ಮುಂಡಗೋಡ: ಕೆಲಸಕ್ಕೆಂದು ಹೋಗಿದ್ದ ಅರಶಿಣಗೇರಿಯ ವ್ಯಕ್ತಿಯೋರ್ವ ಹೆಣವಾಗಿದ್ದಾನೆ. ಶಿಗ್ಗಾವಿ ತಾಲೂಕಿನ ಕುನ್ನೂರು ಬಳಿಯ ಮಮದಾಪುರ ತಾಂಡಾದ ಗದ್ದೆಯಲ್ಲಿ ಶವವಾಗಿದ್ದಾನೆ. ವಿದ್ಯುತ್ ಕಂಬ ಏರಿದ್ದವನಿಗೆ ವಿದ್ಯುತ್ ತಗುಲಿ ಸಾವಿಗೆ ಕಾರಣವಾಗಿದೆ ಅಂತಾ ಹೇಳಲಾಗ್ತಿದೆ. ಆದ್ರೆ, ಕುಟುಂಬಸ್ತರು ಈ ಸಾವಿನಲ್ಲಿ ಅನುಮಾನವಿದೆ ಅಂತಾ ಆರೋಪಿಸುತ್ತಿದ್ದಾರೆ. ಅಂದಹಾಗೆ, ಮೈಲಾರಗೌಡ ನಿಂಗನಗೌಡ ಪಾಟೀಲ್ (36), ಎಂಬುವವನೇ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಈತ ನಿನ್ನೆ ಅಂದ್ರೆ ಬುಧವಾರ, ಅರಶಿಣಗೇರಿಯಿಂದ ಮಮದಾಪುರ ಬಳಿಯ ಗದ್ದೆಗೆ ಕೆಲಸಕ್ಕೆಂದು ಹೋಗಿದ್ದ ಎನ್ನಲಾಗಿದೆ. ಈ ವೇಳೆ ಅದ್ಯಾವ ಕಾರಣಕ್ಕೊ ಏನೋ ವಿದ್ಯುತ್...
ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ದಂಧೆ, ದೇಶಪಾಂಡೆ ನಗರದಲ್ಲಿ ಓರ್ವನನ್ನು ವಶಕ್ಕೆ ಪಡೆದ್ರಾ ಪೊಲೀಸ್ರು..?
ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ಹಾವಳಿ ಜೋರಾಗಿದೆಯಾ..? ಸಂಜೆ ಮುಂಡಗೋಡ ಪೊಲೀಸರು ಪಟ್ಟಣದ ದೇಶಪಾಂಡೆ ನಗರದಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಪೊಲೀಸರ ವಶದಲ್ಲಿರೋ ಆರೋಪಿಯಿಂದ ಎಷ್ಟು ಹಣ ವಶಕ್ಕೆ ಪಡೆಯಲಾಗಿದೆ..? ವಸ್ತುಗಳು ಏನೇನು..? ಎಲ್ಲ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಿದೆ. ಅಸಲು, ಈ ಕೇಸು ಪೊಲೀಸ್ ಠಾಣೆಯ ಟೇಬಲ್ಲಿನ ಮೇಲೆ ಖಡಕ್ಕಾದ ಪೈಲಾಗಿ ರೂಪಗೊಳ್ಳತ್ತೋ ಅಥವಾ ನಾಮಕೆವಾಸ್ತೆ ಚಕ್ಕಂಬಕ್ಕಳ ಹಾಕಿ ಕೂರೋ ವ್ಯವಸ್ಥೆನಾ ಕಾದು ನೋಡಬೇಕಿದೆ. ಗಣಪತಿ...
ಅಗಡಿ ಪೆಟ್ರೊಲ್ ಬಂಕ್ ಬಳಿ ಬೈಕ್ ಅಪಘಾತ, ಇಬ್ಬರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಬೈಕ್ ಅಪಘಾತವಾಗಿದೆ. ಅಗಡಿ ಸಮೀಪದ ಪೆಟ್ರೊಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಅನ್ನೊ ಮಾಹಿತಿ ಇದೆ. ಬಸಾಪುರ ಗ್ರಾಮದ ತಿಪ್ಪಯ್ಯ ಹಾಗೂ ಹುಲಿಹೊಂಡ ಗ್ರಾಮದ ಕುಮಾರ್ ಎಂಬುವವರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರ ಅಂತಾ ಹೇಳಲಾಗ್ತಿದೆ. ಸದ್ಯ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!
ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇಂದೂರಿನ ಕುಮಾರ್ ಇಳಿಗೇರ್(44) ಸಾವನ್ನಪ್ಪಿದ ಮತ್ತೋರ್ವ ಬೈಕ್ ಸವಾರನಾಗಿದ್ದಾನೆ. ಇನ್ನು ಘಟನೆಯಲ್ಲಿ ಮುಂಡಗೋಡಿನ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ...
ಅರಶಿಣಗೇರಿ ವ್ಯಕ್ತಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಭೀಕರ ಹತ್ಯೆ, ಮೊನ್ನೆಯಷ್ಟೆ ಮತದಾನಕ್ಕೆ ಬಂದಿದ್ದ ಶರೀಫಸಾಬ್ ಕೊಲೆಯಾಗಿದ್ದು ಯಾಕೆ..?
ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ವ್ಯಕ್ತಿಯನ್ನು ಹುಬ್ಬಳ್ಳಿ ಸಮೀಪದ ಹಳ್ಯಾಳ ಗ್ರಾಮದಲ್ಲಿ ಭೀಕರ ಕೊಲೆ ಮಾಡಲಾಗಿದೆ. ತಲೆ ಮೇಲೆ ಪಾಟಿ ಗಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಅರಶಿಣಗೇರಿಯ ಶರೀಫ್ ಸಾಬ್ ಮಾಬುಸಾಬ್ ಕಮಡೊಳ್ಳಿ ಎಂಬುವವನನ್ನು ಭೀಕರವಾಗಿ ಕೊಂದು ಹಾಕಲಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಯನ್ನು ಶಶಿಧರ ಚೆನ್ನೋಜಿ ಅಂತಾ ತಿಳಿದು ಬಂದಿದೆ. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲಿ ಕೊಲೆ ಮಾಡಲಾಗಿದೆ. ಅಂದಹಾಗೆ,...
ಕೊಪ್ಪ, ಹುನಗುಂದದಲ್ಲಿ ಸಂಭ್ರಮದ ಬಸವ ಜಯಂತಿ, ಕೊಪ್ಪದಲ್ಲಿ 12 ಅಡಿ ಬಸವೇಶ್ವರ ಪುತ್ಥಳಿ ಪ್ರತಿಷ್ಟಾಪನೆ..!
ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಬಸವ ಜಯಂತಿ ಆಚರಿಸಲಾಯಿತು. ತಾಲೂಕಿನ ಇಂದೂರು ಕೊಪ್ಪ ಗ್ರಾಮದಲ್ಲಿ ಬಸವೇಶ್ವರರ ನೂತನ ಪುತ್ಥಳಿ ಪ್ರತಿಷ್ಟಾಪಿಸಲಾಯಿತು. ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರರ 12 ಅಡಿಯ ಪುತ್ಥಳಿ ಅನಾವರಣ ಮಾಡಲಾಯಿತು. ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಪ್ರಾರಂಭವಾದ ಬಸವ ಜಯಂತಿ ಹಾಗೂ ಪುತ್ಥಳಿ ಪ್ರತಿಷ್ಟಾಪನೆ ಕಾರ್ಯದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ರು. ಹುನಗುಂದದಲ್ಲಿ..! ಇನ್ನು ತಾಲೂಕಿನ ಹುನಗುಂದದಲ್ಲಿ ಬಸವೇಶ್ವರ ಜಯಂತಿಯ ಅಂಗವಾಗಿ ಗ್ರಾಮದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಅಲಂಕೃತಗೊಂಡ ಚಕ್ಕಡಿಗಳಲ್ಲಿ ಬಸವೇಶ್ವರ ರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ಈ...
ಹೃದಯಾಘಾತದಿಂದ ಹುನಗುಂದದ ಮತ್ತೋರ್ವ ಯುವಕ ಸಾವು, ಒಂದೇ ದಿನ ಇಬ್ಬರು ಯುವಕರ ಸಾವು..! ಗ್ರಾಮದಲ್ಲಿ ಸೂತಕದ ಛಾಯೆ..!!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮಕ್ಕೆ ಈ ಅಮವಾಸ್ಯೆ ಅಕ್ಷರಶಃ ಕರಾಳ ಅಮವಾಸ್ಯೆ ಆದಂತಾಗಿದೆ. ಇವತ್ತೊಂದೇ ದಿನ ಗ್ರಾಮದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ತುಮಕೂರು ಸಮೀಪ ಯುವಕನೋರ್ವ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ, ಆತನ ಶವಸಂಸ್ಕಾರಕ್ಕೆ ಬಂದು ಹೆಂಡತಿ ಮನೆಗೆ ತೆರಳಿದ್ದ ಮತ್ತೋರ್ವ ಯುವಕ ಹೃದಯಾಘಾತದಿಂದ ಸಂಜೆ ಮೃತಪಟ್ಟಿದ್ದಾನೆ. ಹೀಗಾಗಿ, ಹುನಗುಂದ ಗ್ರಾಮದಲ್ಲಿ ಅಕ್ಷರಶಃ ಸೂತಕದ ವಾತಾವರಣ ನಿರ್ಮಾಣವಾಗಿದೆ. ಗಂಗಾಧರ ಸಂಗಪ್ಪ ಬಗಡಗೇರಿ(38) ಇವತ್ತು ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈತ ನಿನ್ನೆಯಷ್ಟೇ ಮೃತಪಟ್ಟಿದ್ದ ಹುನಗುಂದ ಗ್ರಾಮದ ಸ್ನೇಹಿತ ರಾಜು...









