ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರ ಗ್ರಾಮಸ್ಥರು ಕೊನೆಗೂ ಮತದಾನಕ್ಕೆ ಒಪ್ಪಿಕೊಂಡಿದ್ದಾರೆ. ವಿವಿಧ ಬೇಡಿಕೆಗೆ ಆಗ್ರಹಿಸಿ ಇಡೀ ಗ್ರಾಮಕ್ಕೆ ಗ್ರಾಮವೇ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ ಮಾಡಿದ್ರು. ಹೀಗಾಗಿ, ಪಬ್ಲಿಕ್ ಫಸ್ಟ್ ನ್ಯೂಸ್ ಈ ಕುರಿತು ವಿಸ್ತೃತ ವರದಿ ಬಿತ್ತರಿಸಿತ್ತು. ಬೆಳಿಗ್ಗೆಯಿಂದಲೂ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿ, ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು, ತಹಶೀಲ್ದಾರ್ ಮುಖಾಂತರ ಮನವಿ ಅರ್ಪಿಸಿದ್ದರು. ಆದ್ರೆ, ತಹಶೀಲ್ದಾರ್ ಸಾಹೇಬ್ರು ಗ್ರಾಮಸ್ಥರ ಮನವಿ ಸ್ವೀಕರಿಸಿ ಮತದಾನ ಮಾಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿ...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Category: ಮುಂಡಗೋಡ ಸುದ್ದಿ
ಕಾಂಗ್ರೆಸ್ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆಯಂತೆ- ರೂಪಾಲಿ ನಾಯ್ಕ್
ಮುಂಡಗೋಡ: ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವೂ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆ ಅಂತಾ ಜನರು ಮಾತಾಡಿಕೊಳ್ತಿದಾರೆ. ಗ್ಯಾರಂಟಿಗಿಂತ ಬದುಕಿಗೆ ಸ್ವಾಸ್ಥ್ಯ ಮುಖ್ಯ. ಗ್ಯಾರಂಟಿಯಿಂದ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುತ್ತಿದೆ. ವಿಧಾನಸಭಾ ಚುನಾವಣೆಯ ತಂತ್ರವನ್ನೇ ಲೋಕಸಭಾ ಚುನಾವಣೆಯಲ್ಲಿ ಮಾಡುತ್ತಿದ್ದಾರೆ. ಇವುಗಳನ್ನು ಜನರು ನಂಬುವುದಿಲ್ಲ. ವಿಶ್ವೇಶ್ವರ ಹೆಗಡೆ ಕಾಗೇರಿಯವರು 3 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು. ಶನಿವಾರ ತಾಲೂಕು ಬಿಜೆಪಿ ಕಚೇರಿಯಲ್ಲಿ...
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಕಾಂಗ್ರೆಸ್ ರಾಜಕಾರಣಕ್ಕೆ ಬಳಸಿಕೊಳ್ಳಲ್ಲ: ಕೈ ಸಮಾವೇಶದ ತಯಾರಿ ವೀಕ್ಷಿಸಿ ದೇಶಪಾಂಡೆ ಹೇಳಿಕೆ
ಮುಂಡಗೋಡ: ಪ್ರಜ್ವಲ್ ರೇವಣ್ಣನವರ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಅಂತಾ ಮುಂಡಗೋಡಿನಲ್ಲಿ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ತಿಳಿಸಿದ್ರು. ಅವ್ರು, ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ನಾಳೆ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ತಯಾರಿ ಕುರಿತು ವೀಕ್ಷಿಸಿ ಗುರುವಾರ ಸಂಜೆ ಮಾತನಾಡಿದ್ರು. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ರು. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಎಸ್ ಐಟಿಯನ್ನು ರಚನೆ ಮಾಡಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು. ಇನ್ನು ಶುಕ್ರವಾರ ನಡೆಯಲಿರೋ ಕಾಂಗ್ರೆಸ್ ಸಮಾವೇಶದಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ...
ಹುನಗುಂದ ಗ್ರಾಪಂ ಮಾಜಿ ಸದಸ್ಯ ಮೌಲಾಸಾಬ್ ಗೋರಿ ಬೈಕ್ ಅಪಘಾತದಲ್ಲಿ ಸಾವು..! ಹಲವರ ಕಂಬನಿ
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೌಲಾಸಾಬ್ ಮಹ್ಮದಸಾಬ್ ಗೋರಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಸಮೀಪ ಸಂಭವಿಸಿರೋ ಬೈಕ್ ಅಪಘಾತದಲ್ಲಿ ರವಿವಾರ ನಿಧನರಾಗಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಮೌಲಾಸಾಬ್ ತಮ್ಮ ಅವಧಿಯಲ್ಲಿ ಜನಮನ್ನಣೆ ಗಳಿಸಿಕೊಂಡಿದ್ರು. ಹೀಗಾಗಿ, ಮೌಲಾಸಾಬರ ನಿಧನಕ್ಕೆ ಗ್ರಾಮಸ್ಥರು, ವಿವಿಧ ಸಮಾಜದ ಮುಖಂಡರು ಕಂಬನಿ ಮಿಡಿದಿದ್ದಾರೆ.
ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!
ಮುಂಡಗೋಡ ತಾಲೂಕಿನಾಧ್ಯಂತ ಭಾರೀ ಮಳೆಯಾಗಿದೆ. ಬಿರುಗಾಳಿ ಸಮೇತ ಒನಮದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಅಲ್ಲಿ ಅನಾಹುತಗಳಾಗಿವೆ. ಮಳೆ ಗಾಳಿಗೆ ಹಲವು ಕಡೆ ಮರಗಳು ಧರೆಗುರುಳಿವೆ ಪರಿಣಾಮ ಕೆಲವು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ರಸ್ತೆ ಬಂದ್..! ಮುಂಡಗೋಡ ಕಲಘಟಗಿ ರಸ್ತೆಯಲ್ಲಿ ಮಳೆಗಾಳಿಗೆ ಎರಡು ಕಡೆ ಮರಗಳು ನೆಲಕ್ಕುರುಳಿದ್ದು ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಅದ್ರಂತೆ, ಮುಂಡಗೋಡ ಪಟ್ಟಣದ ಹಲವು ಕಡೆ ಮರಗಳು ಧರೆಗುರುಳಿದೆ. ಹೀಗಾಗಿ, ಕೆಲವುವಕಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಜ್ಜಿಗೇರಿಯಲ್ಲಿ ಮನೆಗಳಿಗೆ...
ಮುಂಡಗೋಡ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!
ಮುಂಡಗೋಡ ಬಿಜೆಪಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಹಾಗೂ ಎಪ್ರೀಲ್ 29 ರಂದು ಅಂಕೋಲದಲ್ಲಿ ನಡೆಯುವ ಯುವಶಕ್ತಿ ಸಮಾವೇಶದಲ್ಲಿ ಭಾಗಿಯಾಗುವ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು. ಈ ವೇಳೆ ಮುಂಡಗೋಡ ಮಂಡಲದ ಅಧ್ಯಕ್ಷ ಮಂಜುನಾಥ ಪಾಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ ಕುಮಾರ್ ನಾಯ್ಕ್, ನಿಕಟಪೂರ್ವ ರೈತ ಮೋರ್ಚಾ ಅಧ್ಯಕ್ಷ ಮಹೇಶ ಹೊಸಕೊಪ್ಪ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಟಣಕೇದಾರ, ಮಂಡಲದ ಪ್ರಧಾನ...
ಮುಂಡಗೋಡ ಚುನಾವಣಾ ಚೆಕ್ ಪೋಸ್ಟ್ ಗಳಲ್ಲಿ ಸೌಕರ್ಯಗಳೇ ಇಲ್ಲ..! ರಣ ಬಿಸಿಲಲ್ಲೇ ಬಸವಳಿತಿದ್ದಾರೆ ಸಿಬ್ಬಂದಿಗಳು..!!
ಮುಂಡಗೋಡ ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಅದ್ರಂತೆ ಮತದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನೂ ಅಧಿಕಾರಿಗಳು ಮಾಡಿಕೊಳ್ತಿದಾರೆ. ಚುನಾವಣಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಕಾರ್ಯಗಳೂ ನಡಿತಿವೆ. ಅದರ ಭಾಗವಾಗಿ, ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ತಾಲೂಕಿನ ಎಲ್ಲಾ ಗಡಿಗಳಲ್ಲೂ ಚೆಕ್ ಪೊಸ್ಟ್ ಗಳನ್ನು ತೆರೆಯಲಾಗಿದೆ. ಆದ್ರೆ, ಹಾಗೆ ತೆರೆಯಲಾಗಿರೋ ಚೆಕ್ ಪೊಸ್ಟ್ ಗಳು ಬಹುತೇಕ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿ ತೋರಿಸ್ತಿವೆ. ರಣ ಬಿಸಿಲಲ್ಲೇ ಕರ್ತವ್ಯ..! ಅಂದಹಾಗೆ, ತಾಲೂಕಿನ ಗಡಿಗಳಲ್ಲಿ ತೆರೆಯಲಾಗಿರೊ ಚೆಕ್ ಪೊಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲಸ ನಿರ್ವಹಿಸೋದೇ...
ಶ್ರೀರಾಮಸೇನೆ, ಹಿಂದು ಜಾಗರಣ ವೇದಿಕೆಯಿಂದ ಮುಂಡಗೋಡಿನಲ್ಲಿ “ಶ್ರೀರಾಮ ನವಮಿ”
ಮುಂಡಗೋಡ: ಶ್ರೀರಾಮ ನವಮಿಯ ನಿಮಿತ್ತ ಶ್ರೀರಾಮ ಸೇನೆ ಮತ್ತು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಪ್ರಭು ಶ್ರೀರಾಮಚಂದ್ರರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಕಾರ್ಯಕರ್ತರು, ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಘೋಷ ಮೊಳಗಿಸಿದ್ರು.
ಮುಂಡಗೋಡ ಬಿಜೆಪಿಗೆ ನೂತನ ಪದಾಧಿಕಾರಿಗಳ ಆಯ್ಕೆ, ಯಾರ್ಯಾರು ಗೊತ್ತಾ..?
ವಿವೇಕ್ ಹೆಬ್ಬಾರ್ ಬಳಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಂತರ ಮುಂಡಗೋಡ ಬಿಜೆಪಿ ಮೈಕೊಡವಿ ಎದ್ದಿದೆ. ಒಂದಿಷ್ಟು ಯುವಕರ ಪಡೆ ಸ್ಥಳೀಯ ಬಿಜೆಪಿಯನ್ನ ಬಲಿಷ್ಟಗೊಳಿಸಲು, ಇನ್ನಿಲ್ಲದ ಕಾರ್ಯತಂತ್ರ ರೂಪಿಸುತ್ತಿದೆ. ಮಂಡಲಾಧ್ಯಕ್ಷ ಮಂಜುನಾಥ ಪಾಟೀಲ್ ನೇತೃತ್ವದಲ್ಲಿ ಇಡೀ ತಾಲೂಕಿನ ಬೂತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ನೂತನ ಪದಾಧಿಕಾರಿಗಳ ಆಯ್ಕೆ..! ಅಂದಹಾಗೆ, ಬಿಜೆಪಿ ತೊರೆದು ಕೈ ಪಡೆಗೆ ಜಿಗಿದ ಹಲವು ಬಿಜೆಪಿ ಪದಾಧಿಕಾರಿಗಳಿಂದ ತೆರವಾದ ಸ್ಥಾನಗಳಿಗೆ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಮುಂಡಗೋಡಿನಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರುಗಳು...
ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ ನಿಧನ..!
ಮುಂಡಗೋಡ: ಪಟ್ಟಣದಲ್ಲಿ ಹೊಟೇಲ್ ನಡೆಸುತ್ತಿದ್ದ ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ (68) ದೈವಾಧೀನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಗಿನ ಜಾವ ಕೊನೆ ಉಸಿರೆಳೆದಿದ್ದಾರೆ. ಮೃತರು ಪತ್ನಿ, 7 ಜನ ಗಂಡು ಮಕ್ಕಳು, ಅಣ್ಣ ತಮ್ಮಂದಿರು, ಸಹೋದರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.









