ಮುಂಡಗೋಡ ಪಟ್ಟಣದ ಹೊರವಲಯದ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಬೈಕ್ ಸವಾರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಹೆಸರು ಇನ್ನೂ ತಿಳಿದು ಬಂದಿಲ್ಲ. ಮುಂಡಗೋಡ ಶಿರಸಿ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲೇ ಗಾಯಗೊಂಡು ಬಿದ್ದಿದ್ದ ಎನ್ನಲಾಗಿದೆ. ಹೀಗಾಗಿ ಇದೇ ವೇಳೆ ದಾರಿಹೋಕರು ಗಮನಿಸಿ ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ 108 ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್, ಹಾಗೂ ಚಾಲಕ...
Top Stories
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
Category: ಮುಂಡಗೋಡ ಸುದ್ದಿ
ಮುಂಡಗೋಡಿನಲ್ಲಿ ಶ್ರೀಗಂಧ ಕಳ್ಳತನ ಮಾಡಿದ್ದ ಖತರ್ನಾಕ ಗ್ಯಾಂಗ್ ಆರೆಸ್ಟ್..!
ಮುಂಡಗೋಡ ಹಾಗೂ ಮಂಚಿಕೇರಿ ಅರಣ್ಯ ಅಧಿಕಾರಿಗಳ ಬ್ರಿಲ್ಲಿಯಂಟ್ ಕಾರ್ಯಾಚರಣೆ ಸಕ್ಸೆಸ್ ಆಗಿದೆ. ಪರಿಣಾಮ ಖತರ್ನಾಕ ಅರಣ್ಯ ರಾಬರಿ ಗ್ಯಾಂಗ್ ಅಂದರ್ ಆಗಿದೆ. ಅಕ್ಟೋಬರ್ 7 ರ ಆಸುಪಾಸಿನಲ್ಲಿ ಮುಂಡಗೋಡ ತಾಲೂಕಿನ ಹಲವು ಕಡೆ ನಡೆದಿದ್ದ ಶ್ರೀಗಂಧ ಮರ ಕಳ್ಳತನ ಕೇಸಿನಲ್ಲಿ ಬೇಕಾಗಿದ್ದ ಅರಣ್ಯ ಸ್ಮಗ್ಲಿಂಗ್ ಕ್ರಿಮಿಗಳನ್ನು ಬಹುತೇಕ ಅಂದರ್ ಮಾಡಲಾಗಿದೆ. ದೂರದ ಮದ್ಯ ಪ್ರದೇಶದಿಂದ ಬಂದು ಪಟ್ಟಣಗಳು, ಹಳ್ಳಿಗಳ ಹೊರಗೆ ಟೆಂಟ್ ಹಾಕಿ ಸಂಚು ರೂಪಿಸೋ ಭಯಾನಕ ಸ್ಮಗ್ಲಿಂಗ್ ಪಡೆಯನ್ನ ಮೊದಲ ಬಾರಿಗೆ ಹೆಡೆಮುರಿ ಕಟ್ಟಲಾಗಿದೆ. ಅಷ್ಟಕ್ಕೂ...
ಸನವಳ್ಳಿಯಲ್ಲಿ ನೇಣಿಗೆ ಶರಣಾದ ಪಿಡಿಓ, ತನ್ನ ತೋಟದಲ್ಲೇ ಆತ್ಮಹತ್ಯೆ ಮಾಡಿಕೊಂಡ ನೌಕರ..!
ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಗ್ರಾಮ ಪಂಚಾಯತಿ ನೌಕರ (ಪ್ರಭಾರ ಪಿಡಿಓ) ನೇಣಿಗೆ ಶರಣಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರ ಬೆಳ್ಳಂ ಬೆಳಿಗ್ಗೆ ತಮ್ಮದೇ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ. ಸನವಳ್ಳಿ ಗ್ರಾಮದ ರಾಮಲಿಂಗ ಶಿವಲಿಂಗಪ್ಪ ಕಳಸಗೇರಿ(39) ಎಂಬುವವರೇ ನೇಣಿಗೆ ಶರಣಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೊನ್ನತ್ತಿ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ರವಿವಾರ ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ಬಂದಿದ್ದರು. ಆದ್ರೆ, ಇಂದು ಏಕಾಏಕಿ ತೋಟದಲ್ಲೇ...
ಅತ್ತಿವೇರಿ ಬಸವಧಾಮದಲ್ಲಿ ಉ.ಕ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಯಶಸ್ವಿ..! ಹಸಿರ ಸಿರಿಯ ನಡುವೆ ಭೋರ್ಗರೆದ ವಚನಾಮೃತ..!!
ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ವಚನ ಸಾಹಿತ್ಯ ಪ್ರಿಯರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಿಜಗುಣಾನಂದ ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಶರಣರ ವಚನಗಳ ಕುರಿತು ಮನಮುಟ್ಟುವ ಹಾಗೆ ವರ್ಣಿಸಿದ್ರು. ನಮ್ಮ ದೇಶದಲ್ಲಿ ಎಲ್ಲರೂ ಬರೀ ದೇವರ ಬಗ್ಗೆ ಮಾತಾಡಿದ್ರು, ಆದ್ರೆ ಬಸವಣ್ಣನವರು ಮಾತ್ರ ಮನುಷ್ಯರ ಬಗ್ಗೆ ಮಾತಾಡಿದ್ರು. ಹೀಗಾಗಿ, ಶರಣರ ವಚನಗಳು ಇಂದಿಗೂ ಜನಸಾಮಾನ್ಯರ ನಡುವೆ ನಿಚ್ಚಳವಾಗಿವೆ ಅಂತಾ ತಿಳಿಸಿದ್ರು....
ನಂದಿಕಟ್ಟಾ, ಹುಲಿಹೊಂಡ ಭಾಗದಲ್ಲಿ ಕಾಡಾನೆಗಳ ಹಿಂಡು, ರೈತರ ತೋಟ, ಗದ್ದೆಗಳಲ್ಲಿ ಹಾನಿ..!
ಮುಂಡಗೋಡ ತಾಲೂಕಿನ ಹುಲಿಹೊಂಡ, ಬಸಾಪುರ, ನಂದಿಕಟ್ಟಾ ಭಾಗದಲ್ಲಿ ಕಾಡಾನೆಗಳು ಹಿಂಡು ದಾಂಗುಡಿ ಇಟ್ಟಿದೆ. ಕಾಡಂಚಿನ ಗ್ರಾಮಗಳ ರೈತರ ಗದ್ದೆಗಳು, ತೋಟಗಳಿಗೆ ದಾಳಿ ಮಾಡಿ ಬೆಳೆ ನಾಶ ಮಾಡಿವೆ. ಶನಿವಾರ ರಾತ್ರಿ ಹುಲಿಹೊಂಡ ಗ್ರಾಮದ ಕಾಡಂಚಿನ ಗದ್ದೆ ತೋಟಗಳಿಗೆ ದಾಳಿ ಮಾಡಿರೋ ಗಜರಾಜನ ಹಿಂಡು, ರೈತರ ಅಡಿಕೆ ಗಿಡ, ಕಬ್ಬು, ಬಾಳೆ ಫಸಲನ್ನು ತಿಂದು, ತುಳಿದು ಹಾನಿಮಾಡಿವೆ. ಹುಲಿಹೊಂಡ ಗ್ರಾಮದ ನಾಗಪ್ಪ ಅಲ್ಲಾಪುರ, ರಾಜು ಕಂಬಾರ, ಮಂಜುನಾಥ್ ರಾಯ್ಕರ್, ಈಶ್ವರ ಅಲ್ಲಾಪುರ ಎಂಬುವ ರೈತರ ಕಬ್ಬಿನ ಬೆಳೆ...
ಟಿಬೇಟಿಯನ್ ಕ್ಯಾಂಪ್ ನಂ.1 ಕ್ರಾಸ್ ಬಳಿ ಮೊಬೈಲ್ ಶಾಪ್ ಕಳ್ಳತನ, ಬೆಲೆ ಬಾಳುವ ಮೊಬೈಲ್ ಎಗರಿಸಿದ ಕಳ್ಳರು..!
ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಕ್ರಾಸ್ ಬಳಿ ಮೊಬೈಲ್ ಅಂಗಡಿ ಕಳ್ಳತನವಾಗಿದೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ಮೊಬೈಲ್ ಅಂಗಡಿ ಮೇಲಿನ ಸೀಟ್ ಕೊರೆದು ಕಳ್ಳರು ಒಳ ನುಗ್ಗಿದ್ದು ಬೆಲೆಬಾಳುವ ಮೊಬೈಲ್ ಗಳನ್ನು ಎಗರಿಸಿಕೊಂಡು ಹೋಗಿದ್ದಾರೆ. ಸುರೇಶ್ ಶೇಟ್ ಎಂಬುವವರಿಗೆ ಸೇರಿದ ಮೊಬೈಲ್ ಶಾಪ್ ನಲ್ಲಿ ಹತ್ತಕ್ಕೂ ಹೆಚ್ಚು ಬೆಲೆಬಾಳುವ ಮೊಬೈಲ್ ಗಳನ್ನು ಕಳ್ಳರು ಎಗರಿಸಿದ್ದಾರೆ ಎನ್ನಲಾಗಿದೆ. ಏನಿಲ್ಲವೆಂದರೂ ಈ ಮೊಬೈಲ್ ಗಳ ಮೌಲ್ಯ ಒಂದು ಲಕ್ಷ ರೂ. ಗೂ...
ಕಾತೂರಿನ ಅಟ್ಟಣಗಿ ಬಳಿ ಬೈಕ್ ಅಪಘಾತ, ತಾಯಿ ಮಗನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಕಾತೂರು ಉಮ್ಮಚಗಿ ರಸ್ತೆಯ ಅಟ್ಟಣಗಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ತಾಯಿ ಮಗನಿಗೆ ಗಂಭೀರ ಗಾಯವಾಗಿದೆ. ಹಿಂದಿನಿಂದ ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಅಟ್ಟಣಗಿ ಗ್ರಾಮದ ಶಿವಪುತ್ರ ರಾಮಣ್ಣ ಹೋತ್ನಳ್ಳಿ (45) ಹಾಗೂ ಆತನ ತಾಯಿ ದೇವಕ್ಕ ರಾಮಣ್ಣ ಹೋತ್ನಳ್ಳಿ(70) ಗಾಯಗೊಂಡಿದ್ದಾರೆ. ಇನ್ನು, ಸ್ಥಳಕ್ಕೆ ಬಂದ 108 ಅಂಬ್ಯುಲೆನ್ಸ್ ಸಿಬ್ಬಂದಿ, ವೈದ್ಯಕೀಯ ತಂತ್ರಜ್ಞ ಧನರಾಜ್ ಮತ್ತು ಚಾಲಕ ಕೆಂಚೇಶ್ ತಕ್ಷಣ...
ಮುಂಡಗೋಡ PWD ಇಂಜಿನೀಯರ್ ಆಗಿದ್ದ ಎಂ.ರಾಮರಾವ್ ಹೃದಯಾಘಾತದಿಂದ ವಿಧಿವಶ..!
ಮುಂಡಗೋಡಿನ ಲೋಕೋಪಯೋಗಿ ಇಲಾಖೆಯ ಇಂಜಿನೀಯರ್ ಆಗಿ ಕಾರ್ಯನಿರ್ವಹಿಸಿದ್ದ, ಸದ್ಯ ಕಲಘಟಗಿ PWD ಉಪವಿಭಾಗದ ಸಹಾಯಕ ಇಂಜಿನೀಯರ್ ಆಗಿ ಕಾರ್ಯ ನಿರ್ವಹಿಸ್ತಿದ್ದ ಎಂ.ರಾಮರಾವ್ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದು, ಹುಬ್ಬಳ್ಳಿಯ ಸನ್ಪೋಲ್ ಚರ್ಚ್ ಹತ್ತಿರ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಎಂ.ರಾಮರಾವ್ ರವರ ಅಂತಿಮ ಸಂಸ್ಕಾರ ನಾಳೆ ದಿನಾಂಕ 28 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಹುಬ್ಬಳ್ಳಿಯ ಗದಗ ರಸ್ತೆಯ ಸನ್ ಪೀಟರ್ ಚರ್ಚನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಅಂತಾ ಕುಟುಂಬದವರು...
ಸಮಯಕ್ಕೆ ಬಾರದ ಬಸ್ ಹುನಗುಂದದಲ್ಲಿ ವಿದ್ಯಾರ್ಥಿಗಳಿಂದ ಬಸ್ ತಡೆದು ದಿಢೀರ್ ಪ್ರತಿಭಟನೆ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ನಿತ್ಯವೂ ಶಾಲಾ, ಕಾಲೇಜಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್ ಬಾರದ ಹಿನ್ನೆಲೆ ಸುಮಾರು 3 ತಾಸಿಗೂ ಹೆಚ್ಚು ಕಾಲ ಬಸ್ ತಡೆದು ಪ್ರತಿಭಟಿಸಿದ್ದಾರೆ. ಸೋಮವಾರ ಮುಂಜಾನೆ 7 ಗಂಟೆಯಿಂದ ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಯಾವೊಂದು ಬಸ್ಸೂ ಕೂಡ ಸಮಯಕ್ಕೆ ಸರಿಯಾಗಿ ಬರುವುದೇ ಇಲ್ಲ. ಹೀಗಾಗಿ, ನಿತ್ಯವೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುವಂತಾಗುತ್ತದೆ. ಕೆಲವು ಸಾರಿ ಸಮಯ ಮೀರಿ ಕಾಲೆಜುಗಳಿಗೆ ವಿದ್ಯಾರ್ಥಿಗಳು ಹೋಗದೇ ಮನೆಯಲ್ಲೇ ಉಳಿಯಬೇಕಾದ ಪರಿಸ್ಥಿತಿ...
ಅತ್ತಿವೇರಿ ಬಸವಧಾಮದಲ್ಲಿ ಡಿಸೆಂಬರ್ 3 ರಂದು ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ- ಮಾತೆ ಬಸವೇಶ್ವರಿ
ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ನಡೆಯಲಿದೆ. ಇದೇ ಡಿಸೆಂಬರ್ 3 ರಂದು ನಡೆಯಲಿರೋ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಳಿಯಾಳದ ಸುಮಂಗಲಾ ಅಂಗಡಿಯವರು ಆಯ್ಕೆಯಾಗಿದ್ದಾರೆ ಅಂತಾ ಅತ್ತಿವೇರಿ ಬಸವಧಾಮದ ಶ್ರೀ ಮಾತೆ ಬಸವೇಶ್ವರಿಯವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 3 ರಂದು ಜರುಗುವ ವಚನ ಸಾಹಿತ್ಯ ಸಮ್ಮೇಳನದಲ್ಲಿ ನಾಡಿನ ಮೂವರು ಹಿರಿಯ ಶ್ರೀಗಳು ಭಾಗಿಯಾಗಲಿದ್ದಾರೆ. ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಚಿತ್ತರಗಿ ವಿಜಯ...