Student Admitted; ಮುಂಡಗೋಡ ಪಟ್ಟಣದ ಮಾದರಿ ಶಾಲೆಯ ಸುಮಾರು 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾಲೂಕಾಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿಯೂಟದಲ್ಲಿ ಇಲಿಯ ಹಿಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಊಟ ಸೇವಿಸಿದ ಸುಮಾರು 4 ನೂರು ವಿದ್ಯಾರ್ಥಿಗಳ ಪೈಕಿ 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಚಿಕಿತ್ಸೆಗೆ ದಾಖಲಾಗಿದ್ದಾರೆ. ಎಂದಿನಂತೆ ಶುಕ್ರವಾರ ಮದ್ಯಾನ್ಹ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದಾರೆ. ಊಟದ ವೇಳೆ ಇಲಿಯ ಹಿಕ್ಕೆ ಊಟದಲ್ಲಿ ಕಂಡು ಬಂದಿದೆ. ಹೀಗಾಗಿ, ಅದನ್ನು ಸೇವಿಸಿದ ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಹೀಗಾಗಿ ತಕ್ಷಣವೇ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್...
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು...
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ....
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Student Problem; ಮುಂಡಗೋಡ ತಾಲೂಕಿನ ಪಾಳಾದ ಇಂದಿರಾಗಾಂದಿ ವಸತಿ ನಿಲಯದ ವಿದ್ಯಾರ್ಥಿಗಳು ಅದೇನು ಪಾಪ ಮಾಡಿದ್ದಾರೋ ಗೊತ್ತಿಲ್ಲ, ಇಲ್ಲಿನ ಸಿಬ್ಬಂದಿಗಳು ಹಾಗೂ ಶಿಕ್ಷಕರ ಬೇಜವಾಬ್ದಾರಿಯಿಂದ ಕಳಪೆ ಆಹಾರ ಸೇವಿಸುವ ಅನಿವಾರ್ಯತೆಗೆ ಸಿಲುಕಿದ್ದಾರಾ..? ಅದೇಂತದ್ದೇ ಆಹಾರ ಸೇವಿಸಿದ್ರೂ ಅದನ್ನೇ ಅಮೃತವೆಂದು ಭಾವಿಸಿ ಯಾರಿಗೂ ತುಟಿ ಬಿಚ್ಚದೇ ಒಳಗೊಳಗೇ ತಮಗಾದ ನೋವುಗಳನ್ನು ಅದುಮಿಕೊಂಡಿದ್ದಾರಾ..? ಇದೇಲ್ಲ ಪ್ರಶ್ನೆಗಳೂ ಅಲ್ಲಿನ ಆ ರಾಶಿ ರಾಶಿ ನುಸಿಗಳ ಸಾಮ್ರಾಜ್ಯ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ.. ಹೌದು, ಬಡ ಹಿಂದುಳಿದ, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ...
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
RTI CRIME; ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳು ಅಂತೇಲ್ಲ ಹೇಳಿಕೊಂಡು ಉದ್ದುದ್ದ ಬಾಷಣ ಬಿಗಿತಿದ್ದ, ಪರಿಸರ ಸಂರಕ್ಷಣೆ ಅಂತೇಲ್ಲ ಫುಲ್ ಫೋಸು ಕೊಡುತ್ತಿದ್ದ ಭರ್ಜರಿ ಮಾತುಗಾರ ಮಹದೇಶ್ವರ ಲಿಂಗದಾಳ ಸಾಹೇಬ್ರು ಕೊನೆಗೂ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. ಸನ್ಮಾನ್ಯರು ತಮ್ಮ ಮಗ ಹಾಗೂ ಇನ್ನೂ ಮೂವರ ಗುಂಪು ಕಟ್ಟಿಕೊಂಡು RTI ಹೆಸರಲ್ಲಿ ಅಕ್ಷರಶಃ ದಂಧೆಗಿಳಿದಿದ್ರಾ ಅನ್ನೋ ಅನುಮಾನ ಇವತ್ತಿನ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ..! ಇದು ಘಟನೆ..! ಅಂದಹಾಗೆ, ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಸಮೃದ್ಧಿ...
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
Farmer death News; ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ ತನ್ನ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕ್ರಪ್ಪ ಶಿವಪ್ಪ ಗುಡಗೇರಿ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಮುಂಡಗೋಡಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆಸಾಲವಾಗಿ 2,99,900 ರೂ. ಪಡೆದಿದ್ದ. ಆದ್ರೆ, ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿ ಸಾಲ ಮರುಪಾವತಿ ಮಾಡಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ...
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ...
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
Crime News; ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಇಡೀ ಕಾಲೇ ಕಟ್ ಆಗಿರೋ ಭೀಕರ ಘಟನೆ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಸಮೀಪದ ಗದ್ದೆಯಲ್ಲಿ ನಡೆದಿದೆ. ಮುಂಡಗೋಡ ತಹಶೀಲ್ದಾರ ಕಚೇರಿಯ ನೆಮ್ಮದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂಲತಃ ಮಲವಳ್ಳಿ ಗ್ರಾಮದ ತುಕಾರಾಂ ಹನ್ಮಂತಪ್ಪ ಪಾಟೀಲ್(38) ಎಂಬುವವರೇ ಭೀಕರ ಘಟನೆಯಲ್ಲಿ ತಮ್ಮ ಬಲಗಾಲು ಕಳೆದುಕೊಂಡಿದ್ದಾರೆ. ಇಂದು ತಮ್ಮ ಗದ್ದೆಯಲ್ಲಿ ಟ್ರಾಕ್ಟರ್ ರೂಟರ್ ನಿಂದ ಹೊಲದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ, ಆಕಸ್ಮಿಕವಾಗಿ ಕಾಲು ರೂಟರ್ ನಲ್ಲಿ...
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
Unity Walk Thon; ಮುಂಡಗೋಡ ಪೊಲೀಸ್ ಠಾಣಾ ವತಿಯಿಂದ ಸರ್ದಾರ ವಲ್ಲಭಾಯಿ ಪಟೇಲ್ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ ನಿಮಿತ್ತ ಏಕತಾ ವಾಕ್ ಥಾನ್ ಆಚರಿಸಲಾಯಿತು. ಮುಂಡಗೋಡ ಪೊಲೀಸ್ ಠಾಣೆಯ ಪಿಐ ರಂಗನಾಥ್ ನೀಲಮ್ಮನವರ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಭಾಗವಹಿಸಿದ್ದರು. ರನ್ನ ಫಾರ್ ಯುನಿಟಿ ಎಂಬ ಘೋಷ ವಾಕ್ಯದಡಿ ಠಾಣೆಯಿಂದ ಬಂಕಾಪುರ ರಸ್ತೆ- ಕಂಬಾರಗಟ್ಟಿ ಪ್ಲಾಟ್- ಟಿ,ಡಿ,ಬಿ ರೋಡ-ಹುಬ್ಬಳ್ಳಿ ರಸ್ತೆ-ಬಸವನಬೀದಿ- ಬನ್ನಿಕಟ್ಟಾ-ಶಿವಾಜಿ ಸರ್ಕಲ್ ಮುಖಾಂತರ ಪೊಲೀಸ್ ಠಾಣೆಗೆ...








