Mundgod Police News; ಮುಂಡಗೋಡ ಪೊಲೀಸರ ಮುತುವರ್ಜಿಯಿಂದ, ಕಳೆದ ವರ್ಷ ನಾಪತ್ತೆಯಾಗಿದ್ದ ಬಾಲಕ ಒಂದು ವರ್ಷದ ನಂತ್ರ ಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಅಂದಲಗಿಯಿಂದ ಅಡ್ಮಿಷನ್ ಮಾಡಿಸಲು ಹೋಗಿ ಬರ್ತಿನಿ ಅಂತಾ ಹೋದವನು ಹೋಗಿದ್ದವ, ವಾಪಸ್ ಬಂದಿರಲಿಲ್ಲ. ಅಂದಹಾಗೆ,ಅಂದಲಗಿ ಗ್ರಾಮದ ಕು. ಪ್ರೀತಮ್ ಹರೀಶ್ ಪವಾರ್(18), ಎಂಬುವವನೇ ನಾಪತ್ತೆಯಾಗಿ, ಒಂದು ವರ್ಷದ ನಂತ್ರ ಪತ್ತೆಯಾಗಿದ್ದಾನೆ. Mundgod Police News; ಉತ್ತರ ಕನ್ನಡ ಎಸ್ಪಿ ಎಂ. ನಾರಾಯಣ್, ಹೆಚ್ಚುವರಿ ಎಸ್ಪಿಗಳಾದ ಕೃಷ್ಣಮೂರ್ತಿ. ಜಿ, ಜಗದೀಶ ನಾಯ್ಕ, ನಿರ್ದೇಶನದಲ್ಲಿ, ಶಿರಸಿ ಡಿವೈಎಸ್ಪಿ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಮುಂಡಗೋಡ ಸುದ್ದಿ
ಮಣಿಪಾಲದಲ್ಲಿ ಬೈಕ್ ಅಪಘಾತ, ಮುಂಡಗೋಡಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕ ದಾರುಣ ಸಾವು..!
Accident News; ಮುಂಡಗೋಡ ತಾಲೂಕಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕನೋರ್ವ, ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಅತ್ತಿವೇರಿ ಗೌಳಿ ದಡ್ಡಿಯ ಬಮ್ಮು ಜನ್ನು ಬೋಡೇಕರ್(20), ಮೃತಪಟ್ಟ ಯುವಕನಾಗಿದ್ದಾನೆ. ಈತ ಕೆಲಸ ನಿಮಿತ್ತ, ಅತ್ತಿವೇರಿ ಗೌಳಿ ದಡ್ಡಿಯಿಂದ ಉಡುಪಿಯ ಮಣಿಪಾಲಕ್ಕೆ ತೆರಳುತ್ತಿದ್ದ ವೇಳೆ, ಜೂನ್ 26 ರಂದು ಸಂಜೆ ಬೈಕ್ ಅಪಘಾತವಾಗಿದೆ. Accident News; ಹೀಗಾಗಿ, ಗಂಭೀರ ಗಾಯಗೊಂಡಿದ್ದ ಯುವಕನನ್ನು ಮಣಿಪಾಲದ ಸ್ಥಳೀಯ ಆಸ್ಪತ್ರೆಗೆ...
ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!
Lorry accident; ಮುಂಡಗೋಡ ತಾಲೂಕಿನ ಗಡಿ ಭಾಗದ, ತಡಸ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ, ಲಾರಿಯೊಂದು ಅಪಘಾತವಾಗಿ ಬಿದ್ದಿದೆ. ಹೀಗಾಗಿ, ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ. ಕನಿಷ್ಟ ಎರಡರಿಂದ ಮೂರು ಗಂಟೆಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ ರಸ್ತೆಯ ತಾಯವ್ವನ ದೇವಸ್ಥಾನದ ಸಮೀಪ ಲಾರಿ ಅಪಘಾತವಾಗಿ ಅಕ್ಷರಶಃ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಹೀಗಾಗಿ, ರಸ್ತೆಯಲ್ಲಿ ವಾಹಮ ಸಂಚಾರಕ್ಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಪೊಲೀಸರು ಶಿರಸಿಯಿಂದ ಹುಬ್ಬಳ್ಳಿಯೆಡೆಗೆ ಸಂಚರಿಸುವ ವಾಹನಗಳನ್ನು ಬಂಕಾಪುರ ರಸ್ತೆ ಮಾರ್ಗವಾಗಿ...
ಚಿಗಳ್ಳಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು HM ಆಗಿದ್ದಾರಂತೆ, SDMC ರಚಿಸಿದ್ದು ಗೊತ್ತೇ ಇಲ್ಲವಂತೆ..! ಇದು ಪಾಲಕರ ಆಗ್ರಹದ ಅರ್ಜಿ..! ಬಿಇಓ ಮೇಡಂ ಏನ್ರಿ ಇದೇಲ್ಲ..?
Education Department; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪಾಲಕರು ಮತ್ತೆ ಆಕ್ರೋಶಗೊಂಡಿದ್ದಾರೆ. ಪ್ರೌಢಶಾಲೆಯ ಇಡೀ ಅಂಗಳದಲ್ಲಿ ರಾಜಕೀಯ ಅನ್ನೋದು ಹಾಸು ಹೊಕ್ಕಾಗಿದೆ, ಹೀಗಾಗಿ, ಇಲ್ಲಿ ಕಾನೂನು ಅನ್ನೋದು ಯಾರಿಗೂ ಅನ್ವಯವಾಗ್ತಿಲ್ಲ, ತಮಗೆ ಇಷ್ಟ ಬಂದಂಗೆ ಎಲ್ಲವನ್ನೂ ನಡೆಸಿಕೊಂಡು ಹೋಗ್ತಿದಾರೆ. ಹೀಗಾಗಿ, ಇಲ್ಲಿನ ಶಿಕ್ಷಣ ಅಧೋಗತಿಗೆ ಇಳಿದಿದೆ ಅಂತಾ ಹಲವು ಪಾಲಕರು ಬಿಇಓ ಗೆ ಲಿಖಿತವಾಗಿ ದೂರು ನೀಡಿದ್ದಾರೆ. SDMC ಸಮಿತಿ ಆಯ್ಕೆ ಅದ್ವಾನ..? ಅಸಲು, ಆ ಪ್ರೌಢಶಾಲೆಯಲ್ಲಿ ಕಲಿಯುತ್ತಿರೋ ವಿದ್ಯಾರ್ಥಿಗಳ ಪಾಲಕರು ಸಭೆ ಮಾಡಿ, SDMC...
ಬೆಡಸಗಾಂವನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ಮರ..!
Tree Fell on a Vehicle; ಮುಂಡಗೋಡ ತಾಲೂಕಿನ ಬೆಡಸಗಾಂವ್ ನಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲಿನ ಮರ ಬಿದ್ದಿದೆ. ವಾಹನದಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕರು ಇದ್ದರೂ ಅದೃಷ್ಟವಶಾತ್ ಯಾರಿಗೂ ಅನಾಹುತ ಸಂಭವಿಸಿಲ್ಲ. ಬೆಡಸಗಾಂವನ ವಿಜಯ ನಾಯ್ಕ್ ಎಂಬುವವರು ಮರ ಮುರಿದು ಬಿಳುವ ಅನುಮಾನದಿಂದ, ಮೊದಲೇ ವಿದ್ಯುತ್ ಸಂಪರ್ಕ್ ಕಡಿತಗೊಳಿಸಿದ್ದರು. ಹೀಗಾಗಿ, ಮರದ ಜೊತೆ ವಿದ್ಯುತ್ ತಂತಿಯೂ ಬಿದ್ದರೂ ಏನೂ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ👉ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ...
ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ ನೀಡಿ- ಎಲ್ಟಿ ಆರೋಪಕ್ಕೆ ಪಿಐ ರಂಗನಾಥ ಸ್ಪಷ್ಟನೆ..!
Mundgod Police News; ಮುಂಡಗೋಡ ಠಾಣೆಯಲ್ಲಿ ಯಾವುದೇ ಬ್ರಷ್ಟಾಚಾರ ನಡೀತಿಲ್ಲ, ಏಜೇಂಟರುಗಳ ಹಾವಳಿಯೂ ಇಲ್ಲ. ನಿತ್ಯವೂ ಇಲ್ಲಿ ಹತ್ತಾರು ಜನ ಜನಪ್ರತಿನಿಧಿಗಳು, ವಕೀಲರು, ಪತ್ರಕರ್ತರು, ಸಾರ್ವಜನಿಕರು ಬಂದು ಹೋಗ್ತಾರೆ, ಹಾಗೇನಾದ್ರೂ L.T. ಪಾಟೀಲ್ ರಿಗೆ ಏಜೇಂಟರುಗಳ ಹಾವಳಿ ಇದೆ ಅ.ಮತಾ ಕಂಡುಬಂದಲ್ಲಿ, ಆ ಏಜೇಂಟರುಗಳು ಯಾರು..? ಅವ್ರ ಹೆಸರೇನು ಅಂತಾ ನಮಗೆ ಮಾಹಿತಿ ನೀಡಿದ್ರೆ, ಖಂಡಿತ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ತಿವಿ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ನಯವಾಗೇ ವಿನಂತಿಸಿದ್ದಾರೆ. ಅವ್ರು, ಮುಂಡಗೋಡ ಪೊಲೀಸ್...
ಮುಂಡಗೋಡ ಜಂಬಗಿ ಆಸ್ಪತ್ರೆ ಪಕ್ಕದ ಹಣ್ಣಿನ ಅಂಗಡಿಗೆ ನುಗ್ಗಿದ ಟವೇರಾ ವಾಹನ..! ಅಂಗಡಿ ಧ್ವಂಸ, ಬೈಕ್ ಜಖಂ..!
Accident News; ಮುಂಡಗೋಡ ಪಟ್ಟಣದ ಜಂಬಗಿ ಆಸ್ಪತ್ರೆಯ ಪಕ್ಕದ ಹಣ್ಣಿನ ಅಂಗಡಿಗೆ ಟವೆರಾ ವಾಹನವೊಂದು ಏಕಾಏಕಿನುಗ್ಗಿ ಹಾನಿಗೊಳಿಸಿದೆ. ಈಗ್ಗೆ ಕಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ, ಬದಲಾಗಿ ಒಂದು ಬೈಕ್ ಜಖಂಗೊಂಡಿದೆ. ಹಣ್ಣಿನ ಅಂಗಡಿಯಂತೂ ಚೆಲ್ಲಾಪಿಲ್ಲಿಯಾಗಿದೆ. KA – 25 ನೋಂದಣಿಯ ಟವೇರಾ ವಾಹನ ಏಕಾಏಕಿ ಹಣ್ಣಿನ ಅಂಗಡಿಗೆ ವೇಗವಾಗಿ ಬಂದು ನುಗ್ಗಿದೆ. ಪುಣ್ಯಕ್ಕೆ ಅಲ್ಲೇ ಇದ್ದ ಹಣ್ಣಿನ ವ್ಯಾಪಾರಿಗೆ ಏನೂ ಆಗಿಲ್ಲ. ಆದ್ರೆ, ಅದಕ್ಕೂ ಮೊದಲು ಅಲ್ಲೇ ಇದ್ದ ಬೈಕ್ ಗೆ...
ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!
Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...
ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಪಾಳಾ ಹಾಗೂ ಸಿಂಗನಳ್ಳಿ ನಡುವೆ ಶಿರಸಿ ರಸ್ತೆಯಲ್ಲಿ, ಕಾರ್ ಅಪಘಾತವಾಗಿದೆ. ಸಿಂಗನಳ್ಳಿ ಬಳಿಯ ರಸ್ತೆ ಪಕ್ಕದ ಹಳ್ಳಕ್ಕೆ ಕಾರ್ ಬಿದ್ದಿದ್ದು, ಓರ್ವನಿಗೆ ಗಾಯವಾಗಿದೆ ಅನ್ನೋ ಮಾಹಿತಿ ಬಂದಿದೆ. ಮುಂಡಗೋಡ ಪೊಲೀಸರ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ರಾಣೆಬೆನ್ನೂರು ಮೂಲದವರು ಎನ್ನಲಾಗಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ವೇಗವಾಗಿ ಚಲಾಯಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಅದ್ರಲ್ಲಿ ಓರ್ವನಿಗೆ ಗಾಯವಾಗಿದೆ. ಮುಂಡಗೋಡ ಪೊಲೀಸರು...
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ...