Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!

ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!

Death News: ಮುಂಡಗೋಡಿನ ಹಿರಿಯ ಕಾಷ್ಟ ಕಲಾವಿದ, ರಥಶಿಲ್ಪಿ ವಿರೂಪಾಕ್ಷಪ್ಪ ಶಿವಪ್ಪ ಬಡಿಗೇರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವ್ರು ಗುರುವಾರ ನಿಧನರಾಗಿದ್ದು, ವಿಶ್ವಕರ್ಮ ಸಮುದಾಯದ ಮುಖಂಡರು ಕಂಬನಿ ಮಿಡಿದಿದ್ದಾರೆ‌. ಮೃತ ವಿರೂಪಾಕ್ಷಪ್ಪ ಬಡಿಗೇರ್ ಪಟ್ಟಣದ ಗ್ರಾಮದೇವಿ ದೇವಸ್ಥಾನದ ರಥವನ್ನು ನಿರ್ಮಿಸಿದ್ದರು. ಅಲ್ಲದೇ ಕಟ್ಟಿಗೆಯಲ್ಲಿ ಸೂಕ್ಷ್ಮ ಕುಸೂರಿ ಕೆತ್ತನೆಯಲ್ಲಿ ಪರಿಣಿತಿ ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಇಂದು ಶುಕ್ರವಾರ ನಡೆಯಲಿದೆ ಅಂತಾ ಮೃತರ ಪುತ್ರ ಚಿದಾನಂದ ವಿರೂಪಾಕ್ಷಪ್ಪ ಬಡಿಗೇರ ತಿಳಿಸಿದ್ದಾರೆ.

Post
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!

ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!

Death News: ಮುಂಡಗೋಡ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ರಾಮಣ್ಣ ಕುನ್ನೂರ್(69) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಾಮಣ್ಣ ಕುನ್ನೂರ್ ರನ್ನು ನಿನ್ನೆ ಬುಧವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ.

Post
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ‌.

Post
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!

ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!

 Students Protest; ಮುಂಡಗೋಡ ತಾಲೂಕಿನ ಪಾಳಾದಲ್ಲಿ ಸಮರ್ಪಕ ಬಸ್ ಕಲ್ಪಿಸುವಂತೆ ಆಗ್ರಹಿಸಿ, ಶಾಲಾ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ, ಶಿರಸಿ-ಹುಬ್ಬಳ್ಳಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಹತ್ತಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬೆಳಿಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ಗ್ರಾಮಸ್ಥರು, ಪೋಷಕರು ವಿದ್ಯಾರ್ಥಿಗಳ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರಲೇ ಬೇಕು ಅಂತಾ ಹಠ ಹಿಡಿದು ಪ್ರತಿಭಟನೆ ಮುಂದುವರೆಸಿದ್ರು. ಅಸಲು, ಮುಂಡಗೋಡ ತಾಲೂಕಿನ ಹಲವು ಹಳ್ಳಿಗಳಿಗೆ...

Post
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!

ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!

Accident News; ಮುಂಡಗೋಡ ಹುಬ್ಬಳ್ಳಿ ರಸ್ತೆಯ, ವಡಗಟ್ಟಾ ಸಮೀಪದ ತಡಸ ತಾಯವ್ವನ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಹಲವರಿಗೆ ಗಾಯವಾಗಿರೋ ಘಟನೆ ನಡೆದಿದೆ‌. ಇನ್ನಷ್ಟು ಮಾಹಿತಿ ಬರಬೇಕಿದೆ.. ಅಪಡೇಟ್ ಮಾಡಲಾಗುವುದು.

Post
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!

ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!

 Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ...

Post
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!

ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!

Accident News; ಮುಂಡಗೋಡ ತಾಲೂಕಿನ ಸನವಳ್ಳಿ ಪ್ಲಾಟ್ ಹತ್ತಿರ ಕಾರ್ ಹಾಗೂ ಬೈಕ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಯಾರು ಅನ್ನೋದು ಇನ್ನೂ ಗುರುತು ಸಿಕ್ಕಿಲ್ಲ. ಸದ್ಯ ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

Post
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!

ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!

Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...

Post
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?

ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?

Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬಣ್ಣ ಲಾಡನವರ್ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾದಂತಾಗಿದೆ. ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ ಸೇರಿದ್ದ ನೂತನ ಸದಸ್ಯರ ಸಭೆಯಲ್ಲಿ, ಅಧ್ಯಕ್ಷರನ್ನಾಗಿ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರನ್ನಾಗಿ ಬಾಬಣ್ಣ ಲಾಡನವರ್ ರನ್ನು ಅವಿರೋಧವಾಗಿ ಆಯ್ಕೆ...

Post
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”

ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”

Valmiki Jayanti News: ಮುಂಡಗೋಡ:ಮಹಾಪುರುಷರ ಜಯಂತಿಗಳನ್ನು ಎಲ್ಲಾ ಸಮುದಾಯದವರು ಸೇರಿ ಒಟ್ಟಾಗಿ ಆಚರಣೆ ಮಾಡಬೇಕು ಬಹುತೇಕ ಎಲ್ಲ ಸಮುದಾಯದ ಜನಾಂಗಗಳಲ್ಲಿ ಮಹಾತ್ಮರು ಹುಟ್ಟಿ ಸಮಾಜ ಸುಧಾರಣೆಗಾಗಿ ತಮ್ಮ ಜೀವನ ಮುಡಿಪಾಗಿ ಇಟ್ಟಿದ್ದಾರೆ ಎಂದು ಮಾಜಿ ಶಾಸಕ ವಿ.ಎಸ್.ಪಾಟೀಲ ಹೇಳಿದರು. ಪಟ್ಟಣದ ಟೌನ್‌ ಹಾಲ್ ನಲ್ಲಿ ಮಂಗಳವಾರ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಜೀವನದಲ್ಲಿ ಸಾಧನೆ ಮುಖ್ಯ. ಅನೇಕ ಮಹಾಪುರುಷರು ಬಡತನದಲ್ಲಿ ಹುಟ್ಟಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಾಧನೆ ಮಾಡಿದ್ದಾರೆ....