ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಮುಂಡಗೋಡ ಸುದ್ದಿ
ಬಾಚಣಕಿ ಬಳಿ ಅಪಘಾತ, ಅರಷಿಣಗೇರಿಯ ವ್ಯಕ್ತಿ ಸ್ಥಳದಲ್ಲೇ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಲಾರಿ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಅರಷಿಣಗೇರಿಯ ಸ್ಕೂಟಿ ಸವಾರ ಸ್ಥಳದಲ್ಲೇ ಸಾಚನ್ನಪ್ಪಿದ್ದಾನೆ. ಬಸವರಾಜ್ ಶಿವನಗೌಡರ್ (50) ಎಂಬುವ ಸ್ಲೂಟಿ ಸವಾರನೇ ಅಪಘಾತದಲ್ಲಿ ಮೃತಪಟ್ಟಿದ್ದು, ಸಂಜೆ ಮುಂಡಗೋಡಿನಿಂದ ಸ್ಕೂಟಿ ಮೇಲೆ ಅರಷಿಣಗೇರಿಗೆ ಬರುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತೂ ಉದ್ಧಾರ ಆಗಲ್ಲ- ರೂಪಾಲಿ ನಾಯ್ಕ್
ಮುಂಡಗೋಡ: ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತಿಗೂ ಉದ್ಧಾರ ಆಗಲ್ಲ ಅಂತಾ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ್, ಪರೋಕ್ಷವಾಗಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ರು. ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವ್ರು, ಪಕ್ಷದಲ್ಲಿ ಬಂದು ಸ್ಥಾನಮಾನ ಪಡೆದು, ಪಕ್ಷದ ಶಾಲು ಹಾಕಿಕೊಂಡು ಮೆರೆದವರು ಈಗ ಮತ್ತೆ ಪಕ್ಷ ಬಿಡುತ್ತಿದ್ದಾರೆ. ಅಲ್ಲದೇ ಪಕ್ಷದ ಕಾರ್ಯಕರ್ತರಿಗೆ ಆತಂಕಗೊಳಿಸುವ ವಾತಾವರಣ ನಿರ್ಮಿಸುತ್ತಿದ್ದಾರೆ....
ಮುಂಡಗೋಡಿನಲ್ಲಿ ಬಿಜೆಪಿ ಸಮಾವೇಶ..! ಬಿಜೆಪಿ ಶಾಸಕ ಹೆಬ್ಬಾರರ ಭಾವಚಿತ್ರವೇ ನಾಪತ್ತೆ..! ಬಿಜೆಪಿಗೆ ಬೇಡವಾದ್ರಾ ಹೆಬ್ಬಾರ್..?
ಮುಂಡಗೋಡಿನಲ್ಲಿಂದು ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯುತ್ತಿದೆ. ಉತ್ತರ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದ್ರೆ, ಈ ಸಮಾವೇಶದ ವೇದಿಕೆಯಲ್ಲಿ ಹಾಕಿರೋ ಬ್ಯಾನರ್ ನಲ್ಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ರವರ ಭಾವಚಿತ್ರವನ್ನೇ ಹಾಕಿಲ್ಲ. ಅಂದಹಾಗೆ, ಇಂದು ನಡೆಯುತ್ತಿರೋ ಸಮಾವೇಶದಲ್ಲಿ ಬಹುತೇಕ ಜಿಲ್ಲಾ ನಾಯಕರು ಭಾಗವಹಿಸಿಲಿದ್ದಾರೆ ಎನ್ನಲಾಗ್ತಿದೆ. ಈ ಕಾರಣಕ್ಕಾಗಿನೇ, ವೇದಿಕೆಯ ಬ್ಯಾನರನಲ್ಲಿ ರಾಷ್ಟ್ರ ನಾಯಕರು, ರಾಜ್ಯ ನಾಯಕರು ಹಾಗೂ ಜಿಲ್ಲಾಮಟ್ಟದ ನಾಯಕರುಗಳ ಭಾವಚಿತ್ರ ಹಾಕಲಾಗಿದೆ. ಜೊತೆಗೆ ಬಿಜೆಪಿಯ...
ಶಿವರಾಮ್ ಹೆಬ್ಬಾರ್ ಅಸಲಿ ಆಟ ಶುರು, ಕಾಂಗ್ರೆಸ್ ಸೇರಲ್ವಂತೆ ಸಾಹೇಬ್ರು..!
ಇದು ನಿಜಕ್ಕೂ ಮುಂಡಗೋಡ ಯಲ್ಲಾಪುರ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾದ ಸುದ್ದಿ. ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಸದ್ಯ ಕಾಂಗ್ರೆಸ್ ಸೇರೋದಿಲ್ಲ. ಬದಲಾಗಿ, ಹೆಬ್ಬಾರ್ ರವರ ಸುಪುತ್ರ ವಿವೇಕ್ ಹೆಬ್ಬಾರ್ ಇನ್ನೇನು ಕೆಲವೇ ದಿನಗಳಲ್ಲಿ ಕೈ ಹಿಡಿಯಲಿದ್ದಾರೆ ಅನ್ನೋದು ಕನ್ಪರ್ಮ್ ಆಗ್ತಿದೆ. ಈ ಮೂಲಕ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪಕ್ಷದಲ್ಲಿದ್ದುಕೊಂಡೇ ಅಕ್ಷರಶಃ ತಟಸ್ತರಾಗಿ ಕಮಲ ಪಾಳಯಕ್ಕೆ ಡಿಚ್ಚಿ ಕೊಡುವ ಎಲ್ಲಾ ತಯಾರಿ ಮಾಡಿಕೊಂಡಿದ್ದಾರಂತೆ ಹೆಬ್ಬಾರ್ ಸಾಹೇಬ್ರು..! ಹಳ್ಳಿ ಹಳ್ಳಿಗಳಲ್ಲೂ ಸಭೆ..! ಇಂತಹದ್ದೊಂದು ಕಾರ್ಯತಂತ್ರ ರೂಪಿಸಿಕೊಂಡಿರೋ ಶಿವರಾಮ್ ಹೆಬ್ಬಾರ್,...
ಎದುರಾಳಿ ಬಿಜೆಪಿ ಮನೆ ಬಿಟ್ಟು, ನಮ್ಮ ಮನೆಗೆ ಬರುವವರನ್ನು ಸ್ವಾಗತಿಸೋಣ..! ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಸ್ವಾಗತ..!!
ಮುಂಡಗೋಡ: ಚುನಾವಣೆಯೆಂಬ ಪರೀಕ್ಷೆ ಬಂದಿದೆ. ಎದುರಾಳಿ ಬಿಜೆಪಿ ಮನೆಯನ್ನ ಬಿಟ್ಟು ನಮ್ಮ ಮನೆಗೆ ಬರಲು ಹೊರಟಿರುವವರಿಗೆ ಸ್ವಾಗತ ಮಾಡಬೇಕಿದೆ. ಕಾಂಗ್ರೆಸ್ ಎಂಬುದು ದೊಡ್ಡ ಸಮುದ್ರ. ನಮಗೆ ಎಲ್ಲವನ್ನೂ ಅರಗಿಸಿಕೊಳ್ಳುವ ಶಕ್ತಿ ಇದೆ. ಯಾವ ಟೈಮ್ ನಲ್ಲಿ ಯಾವ ಆಪರೇಷನ್ ಮಾಡಬೇಕೆಂಬುದೂ ನನಗೆ ಗೊತ್ತಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು. ಮುಂಡಗೋಡಿನಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಎಷ್ಟೇ ಗುಂಪಿದ್ದರೂ, ವೈಮಸ್ಸಿದ್ದರೂ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ...
ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 24 ರಿಂದ 25 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ಏನಿಲ್ಲವೆಂದರೂ ವಾರದ ಹಿಂದೆಯೇ ಜಲಾಶಯದಲ್ಲಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಅಂದಾಜಿಸಲಾಗಿದೆ. ಇಂದು ಬೆಳಿಗ್ಗೆ ಸನವಳ್ಳಿ ಗ್ರಾಮದ ಜನ ಜಲಾಶಯಕ್ಕೆ ಬಂದಾಗ, ಶವ ತೇಲುತ್ತಿರುವ ದೃಷ್ಯ ಕಂಡಿದೆ. ಇಡೀ ಮುಂಡಗೋಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಜಲಾಶಯದಲ್ಲಿ, ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಆತ್ಮಹತ್ಯೆಯಾ..? ಅಷ್ಟಕ್ಕೂ, ಜಲಾಶಯದಲ್ಲಿ...
ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!
ಮುಂಡಗೋಡ ಪಟ್ಟಣದ ಅಮ್ಮಾಜಿ ಕೆರೆ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ, ನಿತ್ರಾಣಗೊಂಡ ಯುವಕನೋರ್ವನ ರಕ್ಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ಮೂಲದವನು ಅಂತಾ ಅಂದಾಜಿಸಲಾಗಿರೋ ಯುವಕನಿಗೆ ಸದ್ಯ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ನೋಂದಣಿ ಸಂಖ್ಯೆ ಹೊಂದಿರುವ ಸ್ಕೂಟಿ ಮೇಲೆ ಬಂದಿರೋ ಯುವಕ, ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಪಕ್ಕ ಬಿದ್ದು ನರಳಾಡುತ್ತಿದ್ದ. ಬಾಯಲ್ಲಿ ನೊರೆ ಬಂದು ಕೋಮಾ ಸ್ಥಿತಿಗೆ ತಲುಪಿದ್ದ ಯುವಕ ವಿಷ ಸೇವಿಸಿರಬಹುದು ಅಂತಾ ಅಂದಾಜಿಸಲಾಗಿದೆ. ಸಾರ್ವಜನಿಕರು...
ಮುಂಡಗೋಡಿಗೆ ನೂತನ ಸಿಪಿಐ ಯಾರು ಗೊತ್ತಾ..? ಇವತ್ತೇ ಅಧಿಕಾರ ಸ್ವೀಕಾರ ಫಿಕ್ಸ್..!
ಮುಂಡಗೋಡ ನೂತನ ಸಿಪಿಐ ಆಗಿ ರಂಗನಾಥ್ ನೀಲಮ್ಮನವರ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇತ್ತಿಚೆಗಷ್ಟೇ ಪದೋನ್ನತಿ ಹೊಂದಿ ಇಲ್ಲಿಂದ ವರ್ಗಾವಣೆಗೊಂಡ ಬಿ.ಎಸ್.ಲೋಕಾಪುರ ಸ್ಥಾನಕ್ಕೆ ರಂಗನಾಥ್ ನೀಲಮ್ಮನವರ್ ನೇಮಕಗೊಂಡಿದ್ದಾರೆ. ಅಂದಹಾಗೆ, ಈ ಮೊದಲು ಯಲ್ಲಾಪುರ ಠಾಣೆಯಲ್ಲಿಯೂ ಕಾರ್ಯನಿರ್ವಹಿಸಿದ್ದ ನೀಲಮ್ಮನವರ್, ಕಾರವಾರದ ಸೈಬರ್ ಕ್ರೈಂ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಈಗ ಮುಂಡಗೋಡ ಠಾಣೆಗೆ ನಿಯುಕ್ತಿಗೊಂಡು ಆಗಮಿಸಲಿದ್ದಾರೆ. ಇವತ್ತು ಬಹುತೇಕ ಮುಂಡಗೋಡ ಠಾಣೆಗೆ ಬಂದು ಅಧಿಕಾರ ಸ್ವೀಕರಿಸಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಇದು ಮುಂಡಗೋಡಿಗರಿಗೆ ಶಾಕಿಂಗ್ ಸುದ್ದಿ..! ಅವನ ಸಾವು ಸಹಜ ಅಲ್ಲವಂತೆ, ಹಾಗಿದ್ರೆ ಪತ್ನಿಯೇ ಪತಿಯನ್ನ ಕೊಂದಳಾ ಪಾಪಿ..?
ಇದು ನಿಜಕ್ಕೂ ಮುಂಡಗೋಡಿಗರನ್ನು ನಿಬ್ಬೆರಗಾಗಿಸೋ ಸುದ್ದಿ. ಗಂಡನನ್ನೇ ಕೊಲೆ ಮಾಡಿ, ವಿಪರೀತ ಎಣ್ಣೆ ಹೊಡೆದು ಸತ್ತು ಹೋಗಿದ್ದಾನೆ ಅಂತಾ ಬಿಂಬಿಸಿರೋ ಖತರ್ನಾಕ ಪತ್ನಿಯೊಬ್ಬಳ ಗುಸು ಗುಸು, ಪಿಸು ಪಿಸು..! 15 ದಿನಗಳ ಹಿಂದೆ..! ಅಸಲು ಕಳೆದ 15 ದಿನಗಳ ಹಿಂದೆ ನಡೆದು ಹೋದ ಈ ಆಟದಲ್ಲಿ ಉಸಿರು ಚೆಲ್ಲಿದವನ ಆತ್ಮ ಇನ್ನೂ ಅದೇ ಜಾಗದಲ್ಲಿ ಗಿರಕಿ ಹೊಡೆಯುತ್ತಿದೆಯೋ ಏನೋ..? ತಾನೇ ತಾಳಿ ಕಟ್ಟಿದ್ದ ಮಾಯಾಂಗನೆಯೇ ತನ್ನನ್ನ ಕೊಂದು ಹಾಕಿದ್ದಾಳೆ, ನಾನು ಕುಡಿದು ಸತ್ತಿಲ್ಲ ಅಂತಾ ಅದೇಷ್ಟೇ ಬಾಯಿ...









