ಮುಂಡಗೋಡ ತಾಲೂಕಿನ ಬಸಾಪುರ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬಸಾಪುರ ಗ್ರಾಮದ ಅರುಣ್ ಸಿಂಗ್ ರಜಪೂತ್ (24) ಎಂಬುವ ಯುವಕನೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯಾವುದೋ ವಿಷಯವನ್ನು ಮನಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಯುವಕನನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಮುಂಡಗೋಡ ಸುದ್ದಿ
ಸಾಲಬಾಧೆ, ಇಂದೂರಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡನಾ ಅನ್ನದಾತ..? ತನ್ನ ಗದ್ದೆಯಲ್ಲೇ ಸಾವಿಗೆ ಶರಣಾದ ರೈತ
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಅನ್ನದಾತನೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ಬೋರವೆಲ್ ನಲ್ಲಿ ಅಂತರ್ಜಲ ಬತ್ತಿಹೋದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಇಂದೂರು ಗ್ರಾಮದ ಬಾಬಾಜಾನ್ ದಾವಲಸಾಬ್ ಹುಬ್ಬಳ್ಳಿ(65) ಎಂಬುವ ರೈತನೇ ಆತ್ಮಹತ್ಯೆ ಮಾಡಿಕೊಂಡಿದ್ದು, ಗದ್ದೆಯಲ್ಲೇ ಸಾವಿಗೆ ಶರಣಾಗಿದ್ದಾನೆ. ಅಂದಹಾಗೆ, ಎರಡು ಎಕರೆ ಜಮೀನು ಹೊಂದಿರೋ ರೈತನಿಗೆ ಸಹಕಾರಿ ಬ್ಯಾಂಕ್ ಸೇರಿದಂತೆ ಖಾಸಗಿಯಾಗಿಯೂ ಸಾಲ ಮಾಡಿಕೊಂಡಿದ್ದ. ಸುಮಾರು 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತನಿಗೆ ತೀವ್ರ...
ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಹಾರವಳ್ಳಿ ಗ್ರಾಮದ ಹತ್ತಿರ ಮಾಜಿ ಶಾಸಕ ವಿ ಎಸ್ ಪಾಟೀಲ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಬನವಾಸಿಯಿಂದ ಪಾಳಾ- ರಾಮಪೂರ ಮಾರ್ಗವಾಗಿ ತಮ್ಮ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ಮಾಜಿ ಶಾಸಕ ವಿ ಎಸ್ ಪಾಟೀಲರಿಗೆ ಎದಗೆ ಪೆಟ್ಟು ಬಿದ್ದಿದೆ. ಅದೃಷ್ಟವಾಶತ್ ಕಾರಿನ ಏರ್ ಬ್ಯಾಗ್ ಓಪನ್...
ಮುಂಡಗೋಡ ತಾಲೂಕಿನಲ್ಲಿ ಮಂಗನ ಕಾಯಿಲೆ ಕಟ್ಟೇಚ್ಚರ, ಜಾಗ್ರತೆ ವಹಿಸುವಂತೆ ವೈದ್ಯಾಧಿಕಾರಿಗಳ ಪ್ರಕಟಣೆ..!
ಮುಂಡಗೋಡ: ಅಕ್ಕ ಪಕ್ಕದ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗುತ್ತಿದ್ದು ಜನರು ಜಾಗೃತಿಯಿಂದ ವಹಿಸುವಂತೆ ತಾಲೂಕಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನರೇಂದ್ರ ಪವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಂಕಿತ ಉಣ್ಣೆಗಳು ಕಚ್ಚುವುದರಿಂದ ಮನುಷ್ಯರಿಗೆ ಮಂಗನ ಕಾಯಿಲೆ ಬರುತ್ತದೆ. ಇದು ಮನುಷ್ಯರಿಂದ ನೇರವಾಗಿ ಮನುಷ್ಯರಿಗೆ ಹರಡುವುದಿಲ್ಲ. ಈ ವೈರಲ್ ಜ್ವರವನ್ನು ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದು ಜನರು ಅನವಶ್ಯಕವಾಗಿ ಕಾಡಿಗೆ ಹೋಗಬಾರದು. ಕಾಡಿನಿಂದ ಒಣ ದರಕು.ತರಗೆಲೆ ಮನೆಗೆ,ತೋಟಕ್ಕೆ ತರಬಾರದು.ಕಾಯಿಲೆಯಿಂದ ಸತ್ತ ಮಂಗಗಳಲ್ಲಿ ಇರುವ ಉಣ್ಣೆಗಳು ತರಗೆಲೆಗಳಲ್ಲಿ ಇರುತ್ತವೆ. ಮಂಗನ ಕಾಯಲೆ...
ಬೆಂಗಳೂರು “ಕೇಫೆ” ಬಾಂಬ್ ಸ್ಫೋಟ ಕೇಸ್ ಬಿಜೆಪಿಯದ್ದೇ ಚುನಾವಣಾ ಸಂಚು: ಮುಂಡಗೋಡಿನಲ್ಲಿ ಸಚಿವ ಮಂಕಾಳು ವೈದ್ಯ ಆರೋಪ..!
ಬೆಂಗಳೂರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಂಕಾಳು ವೈದ್ಯ ಗಂಭೀರ ಆರೋಪ ಮಾಡಿದ್ದಾರೆ. ಇದು ಚುನಾವಣೆಗಾಗಿ ಬಿಜೆಪಿಯವರು ಮಾಡಿರೋ ಸಂಚು ಅನ್ನೊ ವ್ಯಾಕ್ಯಾನ ಮಾಡಿರೋ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಬಿಜೆಪಿಯವರು ಚುನಾವಣೆಗಾಗಿ ಏನ್ ಬೇಕಾದ್ರೂ ಮಾಡ್ತಾರೆ ಅಂತಾ ಆರೋಪಿಸಿದ್ರು. ಅವರು, ಮುಂಡಗೋಡಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು, ಚುನಾವಣೆ ಹೊತ್ತಲ್ಲಿ ಮತದಾರರ ಗಮನ ಸೆಳೆಯಲು ಯಾರು, ಯಾವ ಪಕ್ಷದವರು ಏನ್ ಮಾಡ್ತಾರೆ ಅಂತಾ ನಿಮಗೂ ಗೊತ್ತಿದೆ, ಎಲ್ಲರಿಗೂ ಗೊತ್ತಿದೆ. ಈ ಕೃತ್ಯ...
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ನಲ್ಲಿ ಕೋಲಾಹಲ, ಬ್ಲಾಕ್ “ಕೈ” ಅಧ್ಯಕ್ಷರ ಬದಲಾವಣೆಗಾಗಿ ಕಾರ್ಯಕರ್ತರ ಮನವಿ..!
ಮುಂಡಗೋಡ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುವಂತೆ ಒತ್ತಾಯಿಸಿ ಖುದ್ದು ಕಾಂಗ್ರೆಸ್ ಕಾರ್ಯಕರ್ತರೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರಿಗೆ ಅಲವತ್ತುಕೊಂಡು ಮನವಿ ಅರ್ಪಿಸಿದ ಘಟನೆ ನಡೆದಿದೆ. ಸರ್ವಾಧಿಕಾರಿ ಅಧ್ಯಕ್ಷರಾ..? ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕಾರ್ಯ ವೈಖರಿ ಕೆಲವು ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಬೇಸರ ಮೂಡಿಸಿದ್ದು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ಸರ್ವಾಧಿಕಾರಿ ಧೋರಣೆಯಿಂದ ಕಾರ್ಯಕರ್ತರು ಕಂಗಾಲಾಗಿದ್ದು ಲೋಕಸಭಾ ಚುನಾವಣೆಗೂ ಮುನ್ನವೆ ಈಗೀನ ಅಧ್ಯಕ್ಷ ಜ್ಞಾನದೇವ ಗುಡಿಹಾಳ ಅವರನ್ನು ಬದಲಾವಣೆ ಮಾಡಬೇಕು ಆ ಹುದ್ದೆಗೆ ಹೊಸ...
ತಾಲೂಕಿನ ಅಧಿಕಾರಿಗಳ ಕಿವಿ ಹಿಂಡಿದ ಉಸ್ತುವಾರಿ ಮಂತ್ರಿ, ಹಾರಿಕೆ ಉತ್ತರ ನೀಡಿದ್ರೆ ನೆಟ್ಟಗಿರಲ್ಲ, ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಕಾಳು ವೈದ್ಯ ಖಡಕ್ ಎಚ್ಚರಿಕೆ..!
ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಮುಂಡಗೋಡ ತಹಶೀಲ್ದಾರ್ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ರು. ಸಭೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿದ ಸಚಿವ್ರು, ಕೆಲವು ಅಧಿಕಾರಿಗಳ ಕಿವಿ ಹಿಂಡಿದ್ರು. ಗೃಹಲಕ್ಷ್ಮೀ ಯೋಜನೆ ಬಿಸಿ..! ಸಭೆಯಲ್ಲಿ ಬಹುತೇಕ ಗ್ಯಾರಂಟಿ ಯೋಜನೆಗಳ ಅನುಷ್ಟಾನಗಳ ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಸಚಿವ ಮಂಕಾಳು ವೈದ್ಯ, ಅನುಷ್ಟಾನದಲ್ಲಿ ಕೊಂಚವಾದ್ರೂ ಯಡವಟ್ಟು ಆಗಿದ್ರೆ ಸಹಿಸಲ್ಲ ಅನ್ನೋ ಸ್ಪಷ್ಟ ಸಂದೇಶ ರವಾನಿಸಿದ್ರು. ಫಲಾನುಭವಿಗಳಿಗೆ ಗ್ಯಾರಂಟಿ...
ಮದ್ಯಾನವಾದ್ರೂ ಮುಂಡಗೋಡಿಗೆ ಬಾರದ ಉಸ್ತುವಾರಿ ಸಚಿವ ಮಂಕಾಳು ವೈದ್ಯ..! ಅಧಿಕಾರಿಗಳು, ಕಾರ್ಯಕರ್ತರು ಸಚಿವರಿಗಾಗಿ ಕಾದು ಕಾದು ಸುಸ್ತು..!
ಮುಂಡಗೋಡ: ಉಸ್ತುವಾರಿ ಸಚಿವ ಮಂಕಾಳು ವೈದ್ಯರು ಇವತ್ತು ಮುಂಡಗೋಡಿಗೆ ಬರುವ ಕಾರ್ಯಕ್ರಮವಿತ್ತು. ತಾಲೂಕಿನ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡಿದ್ರು. ಅಸಲು, ಸಭೆ ಬೆಳಿಗ್ಗೆ 10 ಗಂಟೆಗೆ ಏರ್ಪಾಟಾಗಿತ್ತು. ಬಹುತೇಕ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಚಿವರ ಆಗಮನಕ್ಕಾಗಿ ಕಾದು ಕುಳಿತಿದ್ದಾರೆ. ಆದ್ರೆ ಉಸ್ತುವಾರಿ ಮಂತ್ರಿಗಳು ಮಾತ್ರ 10 ಗಂಟೆ ಹೋಗಲಿ, ಮದ್ಯಾನವಾದ್ರೂ ಪತ್ತೆಯಿಲ್ಲ. ಹೀಗಾಗಿ, ಅಧಿಕಾರಿಗಳು ತಮ್ಮೇಲ್ಲ ಕೆಲಸ ಕಾರ್ಯಗಳನ್ನೂ ಬದಿಗಿಟ್ಟು ಸಚಿವರನ್ನು ಕಾಣಲು ಇನ್ನೂ ಕಾಯುತ್ತಿದ್ದಾರೆ. ಕಾರ್ಯಕರ್ತರೂ ಕಂಗಾಲು..! ಇನ್ನು, ಉಸ್ತುವಾರಿ ಸಚಿವರ...
ಸಾಲಗಾಂವ್ ಸಮೀಪದ ಜೋಗೇಶ್ವರ ಹಳ್ಳದ ಬಳಿ ಲಾರಿಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರು ಚಾಲಕರಿಗೆ ಗಾಯ..!
ಮುಂಡಗೋಡ ತಾಲೂಕಿನ ಜೋಗೇಶ್ವರ ಹಳ್ಳದ ಸಮೀಪ ಭೀಕರ ರಸ್ತೆ ಅಪಘಾತವಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರೋ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಲಾರಿಗಳ ಮುಂಬಾಗ ಸಂಪೂರ್ಣ ಜಖಂ ಆಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಲಾರಿ, ಮುಂಡಗೋಡ ಕಡೆಯಿಂದ ಹೊರಟಿದ್ದ ಲಾರಿ ನಿಯಂತ್ರಣ ತಪ್ಪಿ ಪರಸ್ಪರ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಲಾರಿ ಚಾಲಕರು ಇಬ್ಬರಿಗೂ ಗಾಯವಾಗಿದೆ. ಇನ್ನು ಗಾಯಗೊಂಡ ಲಾರಿ ಚಾಲಕರನ್ನು ಕಲಬುರ್ಗಿಯ ಮೌನೇಶ್ ಡೋಲಿ, ಶಿರಸಿಯ ಮಹೇಶ್ ಶಂಕರ್ ಪರಪರ್ ಅಂತಾ ಗುರುತಿಸಲಾಗಿದೆ. ಸದ್ಯ ಗಾಯಾಳುಗಳನ್ನು...
ರಾಜಕೀಯ ತೊಳಲಾಟಗಳ ನಡುವೆಯೂ ಕ್ಷೇತ್ರದ ಜನರ ಕಾಳಜಿ ಮೆರೆದ ಶಾಸಕ ಹೆಬ್ಬಾರ್..!
ಮುಂಡಗೋಡ: ತಮ್ಮ ಬಿಡುವಿಲ್ಲದ ರಾಜಕೀಯ ತೊಳಲಾಟಗಳ ನಡುವೆಯೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಕ್ಷೇತ್ರದ ಜನರ ದುಃಖ ದುಮ್ಮಾನಗಳನ್ನು ಮರೆತಿಲ್ಲ. ಬದಲಾಗಿ, ಕ್ಷೇತ್ರದ ಜನರ ನೋವಿನಲ್ಲಿ ಭಾಗಿಯಾಗಿದ್ದಾರೆ. ಅಂದಹಾಗೆ, ಇಂದಷ್ಟೇ ನಿಧನರಾದ ಮುಂಡಗೋಡ ತಾಲೂಕಿನ ಉಗ್ಗಿನಕೇರಿ ಗ್ರಾಮದ ಹಿರಿಯ ಸಹಕಾರಿ ಧುರೀಣ ಬಸಯ್ಯ ನಡುವಿನಮನಿ ಯವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದುಕೊಂಡ್ರು. ಅಲ್ದೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕ ಶಿಚರಾಮ್ ಹೆಬ್ಬಾರ್, ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡದೇ...









