ಮುಂಡಗೋಡ ತಾಲೂಕಿನ ಹಿರಿಯ ಸಹಕಾರಿ ಧುರೀಣ, ಉಗ್ನಿಕೇರಿ ಗ್ರಾಮದ ಬಸಯ್ಯ ಫಕ್ಕೀರಯ್ಯ ನಡುವಿನಮನಿ(86) ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸಯ್ಯ ನಡುವಿನಮನಿ, ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಅಂತಾ ಕುಟುಂಬದ ಮೂಲಗಳು ಮಾಹಿತಿ ನೀಡಿದ್ದಾರೆ. ಇಂದೂರು ಸೊಸೈಟಿಯ ಅಧ್ಯಕ್ಷರಾಗಿ, ಮುಂಡಗೋಡ PLD ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮೃತರು, ತಾಲೂಕಿನ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದರು. ಹಂಡೆ ಬಸಯ್ಯ ಅಂತಲೇ ತಾಲೂಕಿನಲ್ಲಿ ಚಿರಪರಿಚಿತರಾಗಿದ್ದರು. ಮೃತರು ಮೂವರು ಸಹೋದರರು, ಮೂವರು...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಮುಂಡಗೋಡ ಸುದ್ದಿ
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!
ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...
ಮುಂಡಗೋಡಿಗೆ ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಭೇಟಿ ಹಿಂದೆ, ಹೆಬ್ಬಾರ್ ಸಾಹೇಬ್ರು “ಕೈ” ಹಿಡಿಯುವ ಮುಹೂರ್ತ ಫಿಕ್ಸ್..?
ಮುಂಡಗೋಡ ಹಾಗೂ ಯಲ್ಲಾಪುರ ಪಟ್ಟಣಕ್ಕೆ ಇಂದು ಕರ್ನಾಟಕ ಸ್ಲಂ ಬೋರ್ಡ್ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿದ್ರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಮುಂಡಗೋಡ ಹಾಗೂ ಯಲ್ಲಾಪುರದಲ್ಲಿ ನಿರ್ಮಾಣವಾಗುತ್ತಿರುವ ಜಿ + 2 ಮಾದರಿಯ ಆಶ್ರಯ ವಸತಿ ಸಮುಚ್ಚಯಗಳ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿಯ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ್ರು. ಅಸಲು ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಾಜಿ ಶಾಸಕ ವಿ.ಎಸ್. ಪಾಟೀಲ್ ಈ ವೇಳೆ ಸ್ಲಂ ಬೋರ್ಡ್ ಅಧ್ಯಕ್ಷರಿಗೆ ಸಾಥ್...
ಪಾಳಾ ಹತ್ತಿರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೂ ಸಾವು..! ಬೈಕ್ ಸವಾರರಿಬ್ಬರೂ ದುರ್ಮರಣ..!
ಮುಂಡಗೋಡ ತಾಲೂಕಿನ ಪಾಳಾ ಹತ್ತಿರ KSRTC ಬಸ್ ಹಾಗೂ ಬೈಕ್ ನಡುವೆ, ಮುಕಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೂ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಾಸ್ಪತ್ರೆಗೆ ಚಿಕಿತ್ಸೆಗೆಂದು ರವಾನಿಸುತ್ತಿದ್ದ ವೇಳೆ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ತಿಳಿದು ಬಂದಿದೆ. ಈ ಮೂಲಕ ಘಟನೆಯಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿದಂತಾಗಿದೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಡೆ ಗ್ರಾಮದ ಜಾಫರ್ ದೇವಸೂರ್(32) ಎಂಬುವವನೇ ಘಟನೆಯಲ್ಲಿ ಮೃತಪಟ್ಟ ಮತ್ತೋರ್ವ ವ್ಯಕ್ತಿಯಾಗಿದ್ದಾನೆ. ಇನ್ನು ಘಟನೆಯಲ್ಲಿ ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಾಹಬಲೇಶ್ವರ ಸಂಕಪಾಳೆ(38) ಸ್ಥಳದಲ್ಲೇ...
ಪಾಳಾ ಹತ್ತಿರ, KSRTC ಬಸ್ ಹಾಗೂ ಬೈಕ್ ನಡುವೆ ಭಯಾನಕ ಅಪಘಾತ, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಪಾಳಾ ಹತ್ತಿರ KSRTC ಬಸ್ ಹಾಗೂ ಬೈಕ್ ನಡುವೆ, ಮುಕಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರೋ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಾಹಬಲೇಶ್ವರ ಸಂಕಪಾಳೆ(38) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಇನ್ನು ಹಾನಗಲ್ ತಾಲೂಕಿನ ಹುಡೆ ಗ್ರಾಮದ ಜಾಫರ್ ದೇವಸೂರ್(32) ಎಂಬುವವನು ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಪಾಳಾ ಹಾಗೂ ಸಿಂಗನಳ್ಳಿ ನಡುವಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ....
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..! ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!
ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೊನ್ನೆ ದಿನಾಂಕ 23 ರಂದು ಮುಂಡಗೋಡ ತಾಲೂಕಿನ ಪಾಳಾ, ಇಂದೂರು ಭಾಗದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು ಅನ್ನೋ ಆರೋಪದ ಮೇಲೆ ಸಂಸದರ ವಿರುದ್ಧ FIR ದಾಖಲಿಸಲಾಗಿದೆ. ಅಂದಹಾಗೆ, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಾಯಿ ಹರಿಬಿಟ್ಟಿದ್ದ ಅನಂತಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾಮುಲ್ಲಾಖಾನ್ ಅಂತಾ ವ್ಯಂಗ್ಯವಾಡಿದ್ದರು. ಅಲ್ದೆ, ಅಲ್ಪಸಂಖ್ಯಾತರ ತುಷ್ಟಿಕರಣಕ್ಕಾಗಿ ಹಿಂದೂ ದೇವಸ್ಥಾನಗಳ ಹುಂಡಿಗೆ ಹಾಕಿದ ಹಣವನ್ನು, ಚರ್ಚ್,...
ಬಾಚಣಕಿ ನಾಡಬಾಂಬ್ ಸ್ಪೋಟ ಕೇಸ್ ಮಂಗಳೂರಿನಿಂದ ಸ್ಥಳಕ್ಕೆ ಬಂದ FSL ಟೀಂ, ಸ್ಪೋಟ ಸ್ಥಳದಲ್ಲಿ ಶ್ಯಾಂಪಲ್ ಸಂಗ್ರಹ..!
ಮುಂಡಗೋಡ ತಾಲೂಕಿನ ಬಾಚಣಕಿಯ ಅಂಗಡಿ ಕೆರೆಯಲ್ಲಿ ನಾಡಬಾಂಬ್ ಸ್ಪೋಟ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿ ಹೋದ ನಂತರ, ಇಂದು ಮಂಗಳೂರಿನಿಂದ FSL ತಂಡ ಬೇಟಿ ನೀಡಿ ಪರಿಶೀಲನೆ ಕೈಗೊಂಡಿದೆ. ಶ್ಯಾಂಪಲ್ ಸಂಗ್ರಹ..! ಅಂದಹಾಗೆ, ಶನಿವಾರ ಬೆಳಿಗ್ಗೆ ಮಂಗಳೂರಿನಿಂದ ಬಾಚಣಕಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿರೋ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡ, ನಾಡಬಾಂಬ್ ಸ್ಪೋಟಗೊಂಡ ಸ್ಥಳದಿಂದ ಅವಶೇಷಗಳನ್ನು ಸಂಗ್ರಹಿಸಿದೆ. ಅಲ್ಲದೇ ಸ್ಪೋಟದ ತೀವ್ರತೆಯ ಬಗ್ಗೆ...
ಬಾಚಣಕಿ ನಾಡಬಾಂಬ್ ಸ್ಪೋಟ ಪ್ರಕರಣ, ಕಾರವಾರ ಎಸ್ಪಿ ಸ್ಥಳಕ್ಕೆ ಭೇಟಿ..! ಅರಣ್ಯ ಅಧಿಕಾರಿಗಳೇ ನಿಮಗೆ ಏನೂ ಅನಿಸ್ತಿಲ್ವಾ..?
ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದ ಅಂಗಡಿ ಕೆರೆ ಬಳಿ ನಾಡಬಾಂಬ್ ಸ್ಪೋಟಗೊಂಡ ಘಟನೆಗೆ ಸಂಬಂಧಿಸಿದಂತೆ, ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಶುಕ್ರವಾರ ರಾತ್ರಿ ಮಜ್ಜಿಗೇರಿ ಗ್ರಾಮಕ್ಕೆ ಭೇಟಿ ನೀಡಿದ್ರು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರೋ ರೈತ, ಕುರಿಗಾಹಿ ಬರಮಪ್ಪ ವಡ್ಡರ್ ಆರೋಗ್ಯ ವಿಚಾರಿಸಿದ್ರು. ಅಲ್ಲದೇ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ್ರು. ಇದು ದುರಂತ..! ಅಸಲು, ಘಟನೆ ನಡೆದು ಎರಡು ದಿನವಾಗಿದೆ. ಯಾವಾಗ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಚಿತ್ರಣ ತೆರೆದು ಇಟ್ಟಿತ್ತೋ ಅದೇ ಕ್ಷಣದಿಂದ ಪೊಲೀಸ್...
ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ, ಗಾಯಾಳು ರೈತನ ಮನೆಗೆ ಪಿಎಸ್ಐ ಸೇರಿ ಅರಣ್ಯಾಧಿಕಾರಿಗಳು ಭೇಟಿ..!
ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟಗೊಂಡು ಗಾಯಗೊಂಡಿದ್ದ ಮಜ್ಜಿಗೇರಿ ಗ್ರಾಮದ ರೈತನ ಮನೆಗೆ ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಿಎಸ್ಐ ಪರಶುರಾಮ್ ಭೇಟಿ ನೀಡಿದ್ರು. ಗಾಯಾಳುವಿನ ಆರೋಗ್ಯ ವಿಚಾರಿಸಿದ ಅಧಿಕಾರಿಗಳು, ಘಟನೆಯ ಮಾಹಿತಿ ಪಡೆದುಕೊಂಡ್ರು. ಇದಕ್ಕೂ ಮೊದಲು, ಘಟನಾ ಸ್ಥಳದ ಪರಿಶೀಲನೆ ನಡೆಸಿದ ಪಿಎಸ್ಐ ಪರಶುರಾಮ್ ಹಾಗೂ ಅರಣ್ಯ ಅಧಿಕಾರಿಗಳು ಈ ಘಟನೆಯ ಕುರಿತು ಚರ್ಚಿಸಿದ್ರು.
ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ..? ರೈತನಿಗೆ ತೀವ್ರ ಗಾಯ, ಕೈ ಬೆರಳುಗಳೇ ಕಟ್..! ಅಲ್ರಿ ಅಧಿಕಾರಿಗಳೇ ಇದೇಲ್ಲ ನಿಮ್ಮ ಗಮನಕ್ಕೇ ಇಲ್ವಾ..?
ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದಲ್ಲಿ ನಡೆಯಬಾರದ ಭಯಾನಕ ಘಟನೆಯೊಂದು ನಡೆದಿದೆ. ಕುರಿ ಕಾಯುತ್ತಿದ್ದ ವ್ಯಕ್ತಿಯೋರ್ವ ನಾಡಬಾಂಬ್? ಸ್ಪೋಟಗೊಂಡು ಗಾಯಗೊಂಡಿದ್ದಾನೆ. ಘಟನೆ ನಡೆದು ಹತ್ತಾರು ಗಂಟೆಗಳೇ ಕಳೆದ್ರೂ ಮುಂಡಗೋಡಿನ ಯಾವೊಬ್ಬ ಅಧಿಕಾರಿಯೂ ಹೇಗಿದ್ದಿಯಪ್ಪಾ ಯಜಮಾನಾ ಅಂತಾ ಬಂದು ಮಾತಾಡಿಸಿಲ್ಲ. ಅದು ಭಯಾನಕ..! ಅಂದಹಾಗೆ, ಬಾಚಣಕಿಯ ಬರಮಪ್ಪ ವಡ್ಡರ್ ಎಂಬುವ ರೈತನೇ ಸದ್ಯ ನಾಡಬಾಂಬ್? ಸ್ಪೋಟಗೊಂಡು ತೀವ್ರ ಗಾಯಗೊಂಡಿದ್ದಾನೆ. ಈತ ತನ್ನ ಕುರಿಗಳನ್ನು ಮೇಯಿಸಲು ಊರ ಪಕ್ಕದಲ್ಲೇ ಇರೋ ಕೆರೆಯ ಹತ್ತಿರ ಹೋಗಿದ್ದ. ಈ ವೇಳೆ ಬಹಿರ್ದೆಸೆಗೆ ಅಂತಾ ಹೋಗಿದ್ದಾಗ...








