ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದ ಮೇಲ್ಬಾಗದಲ್ಲಿರೋ ಎಂಜಿ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಮಾಲೀಕರ ಮೇಲೆ ಮಹಿಳಾ ಕಾರ್ಮಿಕರು ಮುಗಿ ಬಿದ್ದಿದ್ದಾರೆ. ತಾವು ನಿತ್ಯವೂ ಕೆಲಸ ಮಾಡಿ ಉಪವಾಸ ಬೀಳುವಂತ ಪರಿಸ್ಥಿತಿ ಬಂದೊದಗಿದೆ. ನಮಗೆ ಸಂಬಳವನ್ನೇ ನೀಡಿಲ್ಲ ಅಂತಾ ಆಕ್ರೋಶಗೊಂಡಿದ್ದಾರೆ. ಸಂಬಳ ಕೇಳಿದ್ರೆ ಅವಾಚ್ಯವಾಗಿ ನಿಂದಿಸ್ತಿರೋ ಮಾಲೀಕರು, ವ್ಯವಸ್ಥಾಪಕರು ಸೇರಿ ಮೂವರ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಗಾರ್ಮೆಂಟ್ಸ್ ಮಹಿಳೆಯರು ದೂರು ದಾಖಲಿಸಿದ್ದಾರೆ. 3ತಿಂಗಳಿಂದ ಸಂಬಳವಿಲ್ಲ..! ಅಂದಹಾಗೆ, ಗಾರ್ಮೆಂಟಿನಲ್ಲಿ ಕೆಲಸ ಮಾಡ್ತಿದ್ದ ಸುಮಾರು ಮೂವತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು, ತಮಗೆ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಮಳಗಿ ಸಮೀಪ ಗಾಂಜಾ ಮಾರುತ್ತಿದ್ದವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾನಗಲ್ ತಾಲೂಕಿನ ತಿಳವಳ್ಳಿಯ ಸಲ್ಮಾನಖಾನ್ ಗೌನಖಾನ್ ಆಲೂರು (24), ಎಂಬುವವನೇ ಗಾಂಜಾ ಕೇಸಿನ ಆರೋಪಿಯಾಗಿದ್ದು, ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಇವನಿಂದ ಬರೋಬ್ಬರಿ 2kg...
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಹತ್ಯೆ ಕೇಸಿಗೆ ಟ್ವಿಸ್ಟ್, ಕಟ್ಟಡದ ವಾಚಮನ್ ನೇಣಿಗೆ ಶರಣು..!
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭೀಕರ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಟ್ಟಡದಲ್ಲಿ ವಾಚಮನ್ ಆಗಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಸಪ್ಪ ಡಂಬರ(68)ಆತ್ಮಹತ್ಯೆ ಮಾಡಿಕೊಂಡ ವಾಚಮನ್ ಆಗಿದ್ದಾನೆ. ನಿನ್ನೆಯಷ್ಟೇ ಹುಬ್ಬಳ್ಳಿಯ ಸಿಲ್ವರ್ ಟೌನ್ ಕಟ್ಟಡದಲ್ಲಿ ಮುಂಡಗೋಡ ತಾಲೂಕಿನ ಮರಗಡಿಯ ಮೌಲಾಲಿ ಎಂಬುವ ಯುವಕನ ಬರ್ಬರ ಹತ್ಯೆಯಾಗಿತ್ತು. ಈ ಹತ್ಯೆಯ ಹಿಂದೆ ವಾಚಮನ್ ಕೈವಾಡವಿದೆ ಅಂತಾ ಕುಟುಂಬಸ್ಥರು ಅನುಮಾನ ವ್ಯಕ್ತ ಪಡಿಸಿದ್ದರು. ಸದ್ಯ ಕಟ್ಟಡದಲ್ಲಿ ವಾಚಮನ್ ಆಗಿದ್ದ ಪರಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಲೆ ಪ್ರಕರಣದಲ್ಲಿ...
ಹುಬ್ಬಳ್ಳಿಯಲ್ಲಿ ಮುಂಡಗೋಡ ಹುಡುಗನ ಮರ್ಡರ್: ಈದ್ ಮಿಲಾದ್ ಗಾಗಿ ಬರಲು ರೆಡಿಯಾಗಿದ್ದವ ಹುಡುಗಿಗಾಗಿ ಹೆಣವಾದ್ನಾ..?
ಮುಂಡಗೋಡ: ಆತ ಮುಂಡಗೋಡಿನ ಹಳ್ಳಿಯಿಂದ ಸಿಟಿಗೆ ದುಡಿಯೋಕೆ ಹೋಗಿದ್ದ. ಕಟ್ಟಡ ಕೆಲಸಕ್ಕೆಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಹೋಗಿದ್ದ ಯುವಕ ನಾಳೆ ಹಬ್ಬಕ್ಕೆ ಊರಿಗೆ ಬರಬೇಕಿತ್ತು. ತಂದೆ ತಾಯಿ ಹಬ್ಬ ಮಾಡಲಿ ಅಂತಾ ಮನೆಗೆ ನಿನ್ನೆ ದುಡ್ಡು ಕೂಡಾ ಹಾಕಿದ್ದ. ಇನ್ನೇನು ಕೆಲಸ ಮುಗಿಸಿ ಹಬ್ಬಕ್ಕೆ ಬರಬೇಕೆಂದವ ಮಲಗಿದ್ದಲ್ಲೇ ಕೊಲೆಯಾಗಿದ್ದಾನೆ. ತಾನು ಕೆಲಸ ಮಾಡ್ತಿದ್ದ ಕಟ್ಟಡದಲ್ಲಿಯೇ ಆತ ಹೆಣವಾಗಿ ಬಿದ್ದಿದ್ದಾನೆ. ದುಷ್ಕರ್ಮಿಗಳು ಎಲ್ಲೆಂದರಲ್ಲಿ ಇರಿದು ಯುವಕನ ಕೊಲೆ ಮಾಡಿದ್ದಾರೆ. ಕಟ್ಟಡ ಕೆಲಸ ಮಾಡ್ತಿದ್ದ ಕಾರ್ಮಿಕ ಮಲಗಿದಲ್ಲೆಯೇ...
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭಯಾನಕ ಮರ್ಡರ್..!
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ್ದಾರೆ ದುಷ್ಕರ್ಮಿಗಳು. ಗಾರೆ ಕೆಲಸಕ್ಕೆಂದು ಹುಬ್ಬಳ್ಳಿಗೆ ಹೋಗಿದ್ದ ಮೌಲಾಲಿ ಎಂಬುವ ಯುವಕನ್ನು ಕೊಂದು ಹಾಕಿದ್ದಾರೆ. ಹುಬ್ಬಳ್ಳಿಯ ಸಿಲ್ವರ್ ಟೌನ್ ನಲ್ಲಿ ಘಟನೆ ನಡೆದಿದ್ದು ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ ಕೊಲೆಯಾಗಿದ್ದಾನೆ. ಹೊಟ್ಟೆಪಾಡಿಗೆಂದು ಹುಬ್ಬಳ್ಳಿಗೆ ಗೌಂಡಿ ಕೆಲಸಕ್ಕೆಂದು ಹೋಗಿದ್ದ ಎನ್ನಲಾಗಿದೆ. ಮೌಲಾಲಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಯ ಮುಂಭಾಗದಲ್ಲಿಯೇ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ....
ಹುನಗುಂದ ಗ್ರಾಪಂ ಮಾಜಿ ಅಧ್ಯಕ್ಷೆ ಯಲ್ಲವ್ವ ಇಟ್ಲಾಪುರ ನಿಧನ, ಹಲವರ ಸಂತಾಪ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ಯಲ್ಲವ್ವ ರಾಮಣ್ಣ ಇಟ್ಲಾಪುರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವ್ರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಕೊನೆ ಉಸಿರೆಳೆದಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಯಲ್ಲವ್ವ ಇಟ್ಲಾಪುರ, ಕಳೆದ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅಧ್ಯಕ್ಷ ಪದವಿಯಿಂದ ಕೆಳಗೆ ಇಳಿದಿದ್ರು. ಬಹುತೇಕ ಸದಸ್ಯರ ಪೈಕಿ ಹಿರಿಯರಾಗಿದ್ದ ಯಲ್ಲವ್ವ ಕಾಂಗ್ರೆಸ್ ಬೆಂಬಲಿತ...
ಹುನಗುಂದ ಗ್ರಾಮಸಭೆಯಲ್ಲಿ ಕೋಲಾಹಲ, ಅಸಂಬದ್ಧ ಉತ್ತರಿಸಿದ ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗೆ ಹಿಗ್ಗಾ ಮುಗ್ಗಾ ತರಾಟೆ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಇಂದು ಮಂಗಳವಾರ ಗ್ರಾಮ ಸಭೆ ಆಯೋಜಿಸಲಾಗಿತ್ತು. ವಿಠ್ಠಲ ರುಕುಮಾಯಿ ಮಂದಿರದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಬಹುತೇಕ ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಯ ಬೇಜವಾಬ್ದಾರಿ ಹಾಗೂ ಅಸಂಬದ್ಧ ಉತ್ತರಗಳಿಂದ ಭಾರೀ ಕೋಲಾಹಲಕ್ಕೆ ಕಾರಣವಾಯ್ತು. ಚಿಕ್ಕ ನೀರಾವರಿ ಇಲಾಖೆಯ ಅಧಿಕಾರಿಯನ್ನು ಗ್ರಾಮಸ್ಥರು ಹಿಗ್ಗಾ ಮುಗ್ಗಾ ಜಾಡಿಸಿದ್ರು. ಅದು 75 ಲಕ್ಷದ ಕಾಮಗಾರಿ..! ಅಸಲು, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಜಲಾಶಯದ ಕಾಲುವೆ ಕಾಮಗಾರಿಯಲ್ಲಿ ಭಾರೀ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಜಲಾಶಯದ...
ಹಸಿಮೇವು ತಿಂದ ಕೆಲವೇ ಹೊತ್ತಲ್ಲಿ ಆಕಳು ಮತ್ತು ಕರು ದಾರುಣ ಸಾವು, ಹುನಗುಂದದಲ್ಲಿ ಘಟನೆ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಹಸಿಮೇವು ತಿಂದು ಕೆಲವೇ ಹೊತ್ತಲ್ಲಿ ಆಕಳು ಮತ್ತು ಕರು ಸಾವನ್ನಪ್ಪಿರೋ ಘಟನೆ ನಡೆದಿದೆ. ಮೇವು ತಿಂದ ಕೆಲವೇ ಹೊತ್ತಲ್ಲಿ ಸಾವು ಕಂಡಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹುನಗುಂದ ಗ್ರಾಮದ ಬಸವರಾಜ್ ಗುರುಸಿದ್ದಪ್ಪ ಚಬ್ಬಿ ಎಂಬುವವರಿಗೆ ಸೇರಿದ ಸುಮಾರು 37 ಸಾವಿರ ರೂ. ಮೌಲ್ಯದ ಆಕಳು ಮತ್ತು ಕರು ದಾರುಣ ಸಾವು ಕಂಡಿದ್ದು ಆಘಾತ ತಂದಿದೆ. ಇನ್ನು ಪಶು ವೈದ್ಯರು ಸ್ಥಳಕ್ಕೆ ಆಗಮಿಸಿ ಸಾವಿಗೆ ಕಾರಣವೇನು ಅಂತ ಪರಿಶೀಲನೆ ನಡೆಸಿದ್ದಾರೆ.
ಚೌಡಳ್ಳಿ ಸೊಸೈಟಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ, ಬಿಜೆಪಿಗೆ ಭಾರೀ ಮುಖಭಂಗ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಸೊಸೈಟಿಯಲ್ಲಿ ಬಿಜೆಪಿಗೆ ಭಾರೀ ಹೊಡೆತ ಬಿದ್ದಂತಾಗಿದೆ. ನಿಚ್ಚಳ ಬಹುಮತವಿದ್ದರೂ ಬಿಜೆಪಿಗೆ ಅಧಿಕಾರ ಅಕ್ಷರಶಃ ಕೈತಪ್ಪಿದೆ. ಬದಲಾಗಿ, ಕಾಂಗ್ರೆಸ್ ಬೆಂಬಲಿತರು ಸೊಸೈಟಿಯಲ್ಲಿ ಜಯದ ಝಂಡಾ ಹಾರಿಸಿದ್ದಾರೆ. ಇದ್ರೊಂದಿಗೆ ಇಲ್ಲಿ ಬಿಜೆಪಿಗೆ ಭಾರೀ ಮುಖಭಂಗ ಆದಂತಾಗಿದೆ. ಅಂದಹಾಗೆ, ಚೌಡಳ್ಳಿ ಸೊಸೈಟಿಯಲ್ಲಿ ಕಾಂಗ್ರೆಸ್ ಬೆಂಬಲಿತ ಧರ್ಮಣ್ಣ ಬಸಪ್ಪ ಅರೆಗೊಪ್ಪ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ, ಬಿಜೆಪಿಯ ರಾಜವ್ವ ದೇವಿಂದ್ರಪ್ಪ ಹಾನಗಲ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 13 ಸದಸ್ಯ ಬಲದ ಚೌಡಳ್ಳಿ ಸೊಸೈಟಿಯಲ್ಲಿ ಕೇವಲ 7 ಸದಸ್ಯರ ಅಧ್ಯಕ್ಷರ...
ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ವ್ಯಕ್ತಿಯ ಭೀಕರ ಹತ್ಯೆ..! ಕಳ್ಳತನಕ್ಕೆ ಬಂದವನು ಮಾಜಿ ಸೈನಿಕನಿಂದ ಹೆಣವಾದ್ನಾ..?
ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ಭೀಕರ ಹತ್ಯೆಯಾಗಿದೆ. ಟಿಬೇಟಿಯನ್ ಮಾಜಿ ಸೈನಿಕನೊಬ್ಬ 36 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ನಟ್ಟ ನಡುರಾತ್ರಿಯಲ್ಲಿ ನಡೆದಿರೋ ಘಟನೆಯಲ್ಲಿ ಆರೋಪಿಯೂ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಟಿಬೇಟಿಯನ್ ಕ್ಯಾಂಪ್ ನಂಬರ್ 4 ರ Jamyang Dakpa @ Lobsang S/o Tenzin Yeshi(35) ಎಂಬುವವನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಇನ್ನು ಅದೇ ಕ್ಯಾಂಪಿನ ವಾಸಿ Gonpo Choedak S/o Thinley (50) ಎಂಬುವನೇ...









