ಮುಂಡಗೋಡ ತಾಲೂಕಿನ ಹುನಗುಂದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಅನುದಾನ 1 ಲಕ್ಷ ರೂ. ಮೊತ್ತದ ಡಿ ಡಿ ವಿತರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರು ಹಾಗೂ ಯೋಜನಾಧಿಕಾರಿ ಗಳು DD ಯನ್ನು ಬಸವೇಶ್ವರ ಟ್ರಸ್ಟ ಕಮಿಟಿ ಅಧ್ಯಕ್ಷರಿಗೆ, ಸರ್ವ ಸದ್ಯಸರಿಗೆ ಹಸ್ತಾಂತರಿಸಿದ್ರು.. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದ್ಯಸ್ಯರು, ಹಾಗೂ ಸಮಿತಿಯ ಸದಸ್ಯರು, ಗಣ್ಯರು ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಮುಂಡಗೋಡ ಸುದ್ದಿ
ನಂದಿಕಟ್ಟಾ, ಬಸಾಪುರ, ಅಗಡಿ ಆಸುಪಾಸು ಚಿರತೆ ಪ್ರತ್ಯಕ್ಷ, ಹೆಜ್ಜೆ ಗುರುತುಗಳು ಪತ್ತೆ, ಮರಿಯೊಂದಿಗೆ ಓಡಾಡುತ್ತಿದೆಯಾ ಚಿರತೆ..?
ಮುಂಡಗೋಡ ತಾಲೂಕಿನ ಬಸಾಪುರ, ನಂದಿಕಟ್ಟಾ, ಅಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮರಿಯೊಂದಿಗೆ ತಾಯಿ ಚಿರತೆ ಇಲ್ಲಿ ಓಡಾಡುತ್ತಿದೆ ಅನ್ನೋದು ಕನ್ಫರ್ಮ್ ಆಗಿದೆ. ಹಾಗಂತ ಅರಣ್ಯ ಇಲಾಖೆಯ ಮೂಲಗಳು ದೃಢಪಡಿಸಿವೆ. ಬಸಾಪುರದ ಕಾಂಡಚಿನ ಗದ್ದೆಗಳಲ್ಲಿ ಹೆಜ್ಜೆಯ ಗುರುತುಗಳು ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಸಾರ್ವಜನಿಕರಿಗೆ ಅರಣ್ಯ ಇಲಾಖೆಯಿಂದ ಎಚ್ಚರಿಕೆಯ ಸಂದೇಶಗಳನ್ನು ಡಂಗುರದ ಮೂಲಕ ರವಾನಿಸಲಾಗುತ್ತಿದೆ. ನಾಯಿ ಕೊಂಡೊಯ್ದ ಚಿರತೆ..! ಅಂದಹಾಗೆ, ಕಳೆದ ನಾಲ್ಕೈದು ದಿನಗಳ ಹಿಂದೆ ಬಸಾಪುರ ಸಮೀಪದ ಕಾಡಂಚಿನ ಗದ್ದೆಯಲ್ಲಿ ಗೋವಿನಜೋಳ ಕಾಯಲು...
ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ, ನಾವು ಅಂದುಕೊಂಡಂಗಿಲ್ಲ ಲೆಕ್ಕ..! ಅಸಲೀಯತ್ತು ಬೇರೆಯದ್ದೇ ಇದೆ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಆದ್ರೆ, ಈಗಲೇ ಸೇರ್ತಾರಾ ಅಥವಾ ಲೇಟಾಗತ್ತಾ ಅನ್ನೊ ಹಲವು ಪ್ರಶ್ನೆಗಳು ಇಡೀ ಕ್ಷೇತ್ರದಾದ್ಯಂತ ಚರ್ಚೆಗೆ ಕಾರಣವಾಗಿವೆ. ಅಸಲು, ಅದೇನೇ ಚರ್ಚೆ ನಡೆದ್ರೂ, ಅದೇನೇ ಊಹಾಪೋಹಗಳು ಜಾರಿಯಲ್ಲಿದ್ರೂ, ಹೆಬ್ಬಾರ್ ಸಾಹೇಬ್ರು ಮಾತ್ರ ಡೋಂಟ್ ಕೇರ್ ಅನ್ನೊ ಮನಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವ್ರ ಆಂತರಿಕ ಲೆಕ್ಕಾಚಾರಗಳೇ ಬೇರೆಯದ್ದಿದೆ. ಭಾಗಾಕಾರ, ಗುಣಾಕಾರಗಳೇ ಬೇರೆ..! ಅಂದಹಾಗೆ, ಸದ್ಯ ಹರಡಾಡ್ತಿರೋ ಕಾಂಗ್ರೆಸ್ ಸೇರೋ ಬಣ್ಣ ಬಣ್ಣದ ರೂಮರ್ರುಗಳಿಗೆ...
ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು..!
ಮುಂಡಗೋಡ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಬಿದ್ದು ತೀವ್ರ ಗಾಯಗೊಂಡಿದ್ದ ಬಿಸಿಯೂಟದ ಅಡುಗೆ ಸಹಾಯಕಿ ಮೃತಪಟ್ಟಿದ್ದಾಳೆ. ಕಳೆದ ಶನಿವಾರ ನಡೆದಿದ್ದ ಘಟನೆಯಲ್ಲಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ,ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅಡುಗೆ ಸಹಾಯಕಿ ಅನ್ನಪೂರ್ಣ ಹುಳ್ಯಾಳ(49) ಸುಟ್ಟು ಗಾಯಗೊಂಡು ಸದ್ಯ ಮೃತಪಟ್ಟಿರೋ ಮಹಿಳೆಯಾಗಿದ್ದಾಳೆ. ಕಳೆದ ಶನಿವಾರ ಬಿಸಿಯೂಟದ ಅಡುಗೆ ಮನೆಯಿಂದ ಶಾಲಾ ಮಕ್ಕಳಿಗೆ ಸಾಂಬಾರ ಬಡಿಸಲು ಅಣಿಯಾಗಿದ್ದಳು....
ಮುಂಡಗೋಡಿನಲ್ಲಿ ಇನ್ಮೇಲೆ ಕಳ್ಳಕಾಕರು ಕೆಮ್ಮಂಗಿಲ್ಲ, ಕಟ್ಟುನಿಟ್ಟಿನ ಕ್ರಮಗಳ ಜಾರಿಗೆ ಮುಂದಾದ ಪೊಲೀಸ್ರು..!
ಮುಂಡಗೋಡ ಪೊಲೀಸರು ಜಾಗ್ರತರಾಗಿದ್ದಾರೆ. ಪಟ್ಟಣದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಮಹತ್ತರ ಹೆಜ್ಜೆಗಳನ್ನಿಡುತ್ತಿದ್ದಾರೆ. ಇಲ್ಲಿ ಇನ್ನು ಯಾವುದೇ ಅಪರಾಧಿಕ ಕೃತ್ಯಗಳಿಗೆ ಜಾಗವಿಲ್ಲ, ಖಾಕಿ ಕಟ್ಟೆಚ್ಚರದಿಂದ ಕಾವಲಿಗಿದೆ ಅನ್ನೋದನ್ನ ಜನಸಾಮಾನ್ಯರಿಗೆ ಮುಟ್ಟಿಸಿ, ಜೊತೆಗೆ ಸಾರ್ವಜನಿಕರ ಸಹಕಾರಗಳನ್ನು ಕೋರಿದ್ದಾರೆ ಪೊಲೀಸರು. ಈ ಕಾರಣಕ್ಕಾಗೇ ಪಟ್ಟಣದಲ್ಲಿ ನೂತನ ಸಿಪಿಐ ಬಿ.ಎಸ್.ಲೋಕಾಪುರ್ ಇವತ್ತು ಒಂದಿಷ್ಟು ಜಾಗ್ರತಿಯ ಹೆಜ್ಜೆಗಳನ್ನಿಟ್ಟಿದ್ದಾರೆ. ಬ್ಯಾಂಕ್ ವ್ಯವಸ್ಥಾಪಕರೊಂದಿಗೆ..! ಇನ್ನು ಪಟ್ಟಣದ ಎಲ್ಲಾ ಬ್ಯಾಂಕ್ ಮ್ಯಾನೇಜರಗಳೊಂದಿಗೆ ಇವತ್ತು ಸಭೆ ನಡೆಸಿದ ಸಿಪಿಐ, ಆಯಾ ಬ್ಯಾಂಕುಗಳ ವ್ಯಾಪ್ತಿಯಲ್ಲಿ ಬರುವ ಎಟಿಎಂಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು...
ಮುಂಡಗೋಡ ಪೊಲೀಸರ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 22 ಜನರ ಮೇಲೆ ಕೇಸ್, ಹಲವರು ವಶಕ್ಕೆ, ಕೆಲವರು ಎಸ್ಕೇಪ್..!
ಮುಂಡಗೋಡ ಸಿಪಿಐ ಬಿ.ಎಸ್. ಲೋಕಾಪುರ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಒಟ್ಟೂ 22 ಜನ ಆರೋಪಿಗಳ ಮೇಲೆ ಕೇಸು ದಾಖಲಿಸಲಾಗಿದ್ದು, ಅದ್ರಲ್ಲಿ, ಬರೋಬ್ಬರಿ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ. ದಾಳಿ ವೇಳೆ ಹಲವರು ಪರಾರಿಯಾಗಿದ್ದಾರೆ, ಜೊತೆಗೆ ಬರೋಬ್ಬರಿ 38,730 ರೂ. ವಶಕ್ಕೆ ಪಡೆಯಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ರಾಮಾಪುರದಲ್ಲಿ..! ಮುಂಡಗೋಡ ತಾಲೂಕಿನ ರಾಮಾಪುರ ಗ್ರಾಮದ ಪ್ಲಾಟ್ ನಲ್ಲಿರೋ ಆಂಜನೇಯ ದೇವಸ್ಥಾನದ...
ಮುಂಡಗೋಡ ಲೊಯೊಲಾ ಶಾಲೆಯ ಬಳಿ ಸರಣಿ ಅಪಘಾತ, ಚಿಟಗೇರಿಯ ಬೈಕ್ ಸವಾರ ಗಂಭೀರ..!
ಮುಂಡಗೋಡ ಪಟ್ಟಣದ ಶಿರಸಿ ರಸ್ತೆಯ ಲೊಯೋಲಾ ಶಾಲೆಯ ಬಳಿ ಸರಣಿ ಅಪಘಾತವಾಗಿದೆ. ಪರಿಣಾಮ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಸಿದ್ದಪ್ಪ ಯಮುನಪ್ಪ ನಾಯ್ಕರ್ (45), ಎಂಬುವವನೇ ಗಂಭೀರ ಗಾಯಗೊಂಡಿ ವ್ಯಕ್ತಿಯಾಗಿದ್ದಾನೆ. ಮುಂಡಗೋಡಿನಿಂದ ಬೈಕ್ ಮೇಲೆ ಶಿರಸಿ ಮಾರ್ಗವಾಗಿ ಚಿಟಗೇರಿಗೆ ಹೋಗುತ್ತಿದ್ದ ವೇಳೆ, ಬೈಕ್ ನಿಯಂತ್ರಣ ತಪ್ಪಿ ಮತ್ತೊಂದು ಬೈಕಿಗೆ ಗುದ್ದಿ, ಆ ನಂತರ ಕಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಹೀಗಾಗಿ, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಇನ್ನು, ಮಾಹಿತಿ ತಿಳಿದು 108...
ಇಂದೂರಿನಲ್ಲಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ..!
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಯುವಕನೋರ್ವ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸುರೇಶ ಸಂಭಾಜಿ ಮುಗಳಿಕಟ್ಟಿ (26) ಎಂಬುವ ಯುವಕನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದಾನೆ. ಇವತ್ತು, ಯಾವುದೋ ವಿಷಯಕ್ಕೆ ಮನನೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅಂತಾ ತಿಳಿದು ಬಂದಿದೆ. ಇನ್ನು ಬೆಂಕಿ ಹಚ್ಚಿಕೊಂಡು ನರಳುತ್ತಿದ್ದ ವೇಳೆ ತಕ್ಷಣವೇ ಬೆಂಕಿ ನಂದಿಸಿದ ಸಾರ್ವಜನಿಕರು, 108 ಅಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳುವಿಗೆ ಪ್ರಥಮ...
ಕಾಂಗ್ರೆಸ್ ಸೇರೋ ಹಿಂದಿದೆಯಾ ಮಹಾ ಪ್ಲ್ಯಾನ್..? ಲೋಕಲ್ ಬಿಟ್ಟು ಲೋಕಸಭೆಗೆ ಜಿಗಿತಾರಾ ಶಿವರಾಮ್ ಹೆಬ್ಬಾರ್..? ಕೈ ಅಂಗಳದಲ್ಲಿ ಚರ್ಚೆ ಆಗ್ತಿರೋದಾದ್ರೂ ಏನು..?
ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸು ಎಂಬುವ ಮಾಹಿತಿ ಲಭ್ಯವಾಗ್ತಿದೆ. ಆದ್ರೆ, ಈ ಬಗ್ಗೆ ಶಾಸಕ ಹೆಬ್ಬಾರರು ಯಾವುದೇ ಖಚಿತ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಅಡ್ಡಗೋಡೆಯ ಮೇಲೆ ದೀಪ ಇಟ್ಟಂಗೆ ಮಾತಾಡ್ತಿದಾರೆ. ಸತ್ಯ ಅಂದ್ರೆ, ಹೆಬ್ಬಾರ್ ಸಾಹೇಬ್ರ ಲೆಕ್ಕಾಚಾರ ಬೇರೇಯದ್ದೇ ಇದೆಯಾ..? ಈಗಾಗಲೇ ಕೇಸರಿ ಅಂಗಳದಿಂದ ಒಂದು ಹೆಜ್ಜೆ ಹೊರಗೆ ಇಟ್ಟು ಆಗಿದೆಯಾ..? ಅಷ್ಟಕ್ಕೂ, ಕಾಂಗ್ರೆಸ್ “ಕೈ” ಹಿಡಿಯಲು ಇಟ್ಟಿರೋ ಬೇಡಿಕೆಗಳಾದ್ರೂ ಏನು..? ಅಸಲು, ಕಾಂಗ್ರೆಸ್ ಹೈಕಮಾಂಡ್ ಹೆಬ್ಬಾರ್ ಸಾಹೇಬ್ರ...
ಮುಂಡಗೋಡಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆ..!
ಮುಂಡಗೋಡ ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನಿಂದ ಕಳೆದ ರವಿವಾರ ಆಗಷ್ಟ 13 ರಂದು ನಾಪತ್ತೆಯಾಗಿದ್ದ ವ್ಯಕ್ತಿ ತಾಲೂಕಿನ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇಂದು ಬೆಳಿಗ್ಗೆಯಷ್ಟೇ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಕುಟುಂಬಸ್ಥರು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು. ಆದ್ರೀಗ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಕಂಬಾರಗಟ್ಟಿ ಪ್ಲಾಟಿನ ಬಸವರಾಜ್ ಮಲ್ಲಪ್ಪ ಇಳಿಗೇರ್ (49), ಎಂಬುವವನೇ ಶವವಾಗಿ ಪತ್ತೆಯಾಗಿದ್ದು, ಇಂದು ಶವ ಜಲಾಶಯದಲ್ಲಿ ತೇಲಾಡುತ್ತಿರೋದನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ...









