Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ..!

ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಹಲವು ಅನಾಹುತಗಳಿ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಜುಲೈ 25 ರ ಮಂಗಳವಾರವೂ ಜಿಲ್ಲೆಯ ಅಂಗನವಾಡಿಗಳೂ ಸೇರಿ, ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಹವಾಮಾನ (Meteorological Department) ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಅಲ್ಲದೇ, ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ,...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಸೋಮವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ. ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೆಜುಗಳೊಗೆ ರಜೆ ನೀಡಿದ್ದು ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಕರೆ ನೀಡಲಾಗಿದೆ.

Post
ಕರಡಿ ದಾಳಿಯಿಂದ ಸತ್ತ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಣೆ, ಅರಣ್ಯ ಅಧಿಕಾರಿಗಳ ಜವಾಬ್ದಾರಿಗೆ ಸಾರ್ವಜನಿಕರ ಸಲಾಂ..!

ಕರಡಿ ದಾಳಿಯಿಂದ ಸತ್ತ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಣೆ, ಅರಣ್ಯ ಅಧಿಕಾರಿಗಳ ಜವಾಬ್ದಾರಿಗೆ ಸಾರ್ವಜನಿಕರ ಸಲಾಂ..!

ಮುಂಡಗೋಡ: ಕರಡಿ ದಾಳಿಯಿಂದ ಸ್ಥಳದಲ್ಲೇ ಸಾವುಕಂಡಿದ್ದ ರೈತನ ಕುಟುಂಬಕ್ಕೆ ಸರ್ಕಾರ ನೆರವಿನ ಹಸ್ತ ನೀಡಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಲ್ಲಿನ ಅರಣ್ಯ ಅಧಿಕಾರಿಗಳು ನೊಂದ ಕುಟುಂಬಕ್ಕೆ ಪರಿಹಾರದ ಆಸರೆ ಒದಗಿಸುವಲ್ಲಿ ಜವಾಬ್ದಾರಿ ಮೆರೆದಿದ್ದಾರೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ಹ್ಯಾಟ್ಸ್ ಅಪ್.. ಅಂದಹಾಗೆ, ಕರಡಿ ದಾಳಿಯಿಂದ ಮುಂಡಗೋಡ ತಾಲೂಕಿನ ಮರಗಡಿ ಗೌಳಿದಡ್ಡಿಯ ಜಿಮ್ಮು ವಾಘು ತೋರವತ್ ಎಂಬುವ ರೈತ ಭೀಕರ ಸಾವು ಕಂಡಿದ್ದ‌. ಹೀಗಾಗಿ, ಅಕ್ಷರಶಃ ನಲುಗಿ ಹೋಗಿದ್ದ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15...

Post
ಮರಗಡಿಯಲ್ಲಿ ರೈತನ ಮೇಲೆ ಭಯಾನಕ ಕರಡಿ ದಾಳಿ, ಸ್ಥಳದಲ್ಲೇ ಭೀಕರ ಸಾವು ಕಂಡ ಅನ್ನದಾತ..!

ಮರಗಡಿಯಲ್ಲಿ ರೈತನ ಮೇಲೆ ಭಯಾನಕ ಕರಡಿ ದಾಳಿ, ಸ್ಥಳದಲ್ಲೇ ಭೀಕರ ಸಾವು ಕಂಡ ಅನ್ನದಾತ..!

ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಗುರುವಾರ ಈತ ಕೆಲಸಕ್ಕಾಗಿ ಗದ್ದೆಗೆ ಹೋಗಿದ್ದ. ಆದ್ರೆ, ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ...

Post
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ, ಮೂರು ಶಾಲೆಗಳಿಗೆ ರಜೆ ಘೋಷಣೆ..! ಯಾವ್ಯಾವ ಶಾಲೆಗಳು ಗೊತ್ತಾ..?

ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ, ಮೂರು ಶಾಲೆಗಳಿಗೆ ರಜೆ ಘೋಷಣೆ..! ಯಾವ್ಯಾವ ಶಾಲೆಗಳು ಗೊತ್ತಾ..?

ಮುಂಡಗೋಡ ತಾಲೂಕಿನಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ತಾಲೂಕಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಪರಿಣಾಮವಾಗಿ ತಾಲೂಕಿನ ಮೂರು ಶಾಲೆಗಳಿಗೆ ರಜೆ ಘೋಷಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ಇಡೀ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಚಗಿ, ಓಣಿಕೇರಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಉರ್ದು...

Post
ಮುಂಡಗೋಡ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ,  ಶಿಕ್ಷಕಿಯ ತಾಳೀಸರ ಎಗರಿಸಿದ್ದ ಇಬ್ಬರು ಆರೋಪಿಗಳು ಅಂದರ್, ಆದ್ರೆ, ಅವ್ರಲ್ಲ ಇವ್ರು..!

ಮುಂಡಗೋಡ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ, ಶಿಕ್ಷಕಿಯ ತಾಳೀಸರ ಎಗರಿಸಿದ್ದ ಇಬ್ಬರು ಆರೋಪಿಗಳು ಅಂದರ್, ಆದ್ರೆ, ಅವ್ರಲ್ಲ ಇವ್ರು..!

ಮುಂಡಗೋಡ: ಪಟ್ಟಣದಲ್ಲಿ ಶನಿವಾರ ಮದ್ಯಾಹ್ನ ನಡೆದಿದ್ದ ದರೋಡೆ ಕೇಸ್ ಕೊನೆಗೂ ಬಟಾಬಯಲಾಗಿದೆ. ಮುಂಡಗೋಡಿನ ಯುವ ಪೊಲೀಸ್ ಪಡೆ ಘಟನೆ ನಡೆದ ಗಳಿಗೆಯಿಂದಲೇ ಕಾರ್ಯಾಚರಣೆಗಿಳಿದು ಇಬ್ಬರು ಅಸಲೀ ಆರೋಪಿಗಳನ್ನು ಎಳೆದು ತಂದಿದ್ದಾರೆ. ಇವ್ರೇ ಆರೋಪಿಗಳು..! ಅಂದಹಾಗೆ, ಶಿಕ್ಷಕಿಯ ಮಾಂಗಲ್ಯ ಸರ ಎಗರಿಸಿಕೊಂಡು ಪರಾರಿಯಾಗಿದ್ದ ಅಸಲೀ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನ ನಿಂಬೆಹಣ್ಣಿನ ವ್ಯಾಪಾರಿ ಅಫ್ಜಲ್ ಖಾದರಗೌಸ್ ಗವಾಲಿ(31), ಆಟೋ ಚಾಲಕ ದಾದಾಪೀರ ಅಲಿಯಾಸ್ ಖಲಂದರ್ ಮಹಮ್ಮದ್ ಹನೀಪ್ ಮಿರ್ಜಿ(23) ಎಂಬುವ ಇಬ್ಬರು ಆರೋಪಿಗಳನ್ನು ಎಳೆದು...

Post
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?

ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?

ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...

Post
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?

ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?

ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...

Post
ಸನವಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಒದ್ದಾಡಿ ಪ್ರಾಣ ಬಿಟ್ಟ ಎತ್ತು, ರಕ್ಷಿಸಲು ಹೋದ ರೈತನ ದುರಂತ ಸಾವು..!

ಸನವಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಒದ್ದಾಡಿ ಪ್ರಾಣ ಬಿಟ್ಟ ಎತ್ತು, ರಕ್ಷಿಸಲು ಹೋದ ರೈತನ ದುರಂತ ಸಾವು..!

ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ರೈತನೋರ್ವ ತನ್ನ ಎತ್ತು ಬದುಕಿಸಲು ಹೋಗಿ ಆತನೂ ವಿದ್ಯುತ್ ಗೆ ಬಲಿಯಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಜೀವಗಳು ದುರಂತ ಸಾವು ಕಂಡಿವೆ. ಸನವಳ್ಳಿ ಗ್ರಾಮದ ಈರಪ್ಪ ಯಲ್ಲಪ್ಪ ಕೆರೆಹೊಲದವರ (65) ಎಂಬುವವರೇ ವಿದ್ಯುತ್ ಆಘಾತಕ್ಕೆ ಬಲಿಯಾದವರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಎತ್ತು ಒದ್ದಾಡುತ್ತಿತ್ತು. ಈ ವೇಳೆ ಇದನ್ನು ಕಂಡ ರೈತ ತನ್ನ ಎತ್ತು ರಕ್ಷಣೆ ಮಾಡಲು ದುಮುಕಿದ್ದಾನೆ. ಈ ವೇಳೆ...

Post
ಜೈನ ಮುನಿಯ ಬರ್ಬರ ಹತ್ಯೆಗೆ ಖಂಡನೆ, ಮುಂಡಗೋಡಿನಲ್ಲಿ ಮಾತೆ ಬಸವೇಶ್ವರಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ..!

ಜೈನ ಮುನಿಯ ಬರ್ಬರ ಹತ್ಯೆಗೆ ಖಂಡನೆ, ಮುಂಡಗೋಡಿನಲ್ಲಿ ಮಾತೆ ಬಸವೇಶ್ವರಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ..!

  ಮುಂಡಗೋಡ: ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಜೈನ ಮುನಿಯ ಭೀಕರ ಹತ್ಯೆ ಖಂಡಿಸಿ ಮುಂಡಗೋಡಿನಲ್ಲಿ ಶುಕ್ರವಾರ ಅತ್ತಿವೇರಿ ಬಸವಧಾಮದ ಮಾತೆ ಬಸವೇಶ್ವರಿ ನೇತೃತ್ವದಲ್ಲಿ ವಿವಿಧ ಸಂಘಟನೆ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಪಟ್ಟಣದ ನಿರೀಕ್ಷಣಾ ಮಂದಿರದಿಂದ ಹೊರಟ ಸಾತ್ವಿಕ ಪ್ರತಿಭಟನಾ ಮೆರವಣಿಗೆ, ಶಿವಾಜಿ ವೃತ್ತದಲ್ಲಿ ಸಾಗಿ ಬಂದಿತು, ನಂತರ ತಹಶೀಲ್ದಾರ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಮುನಿಗಳ‌ ಮೇಲಿನ ಭೀಕರ ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ...