Boycott Anganwadi; ಸ್ಥಳೀಯರನ್ನು ಬಿಟ್ಟು ಬೇರೆ ಗ್ರಾಮದವರನ್ನು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ನೇಮಕ ಮಾಡಿರೋ ಕಾರಣಕ್ಕೆ, ಮುಂಡಗೋಡ ತಾಲೂಕಿನ ನಂದಿಪುರ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳಿಸದೇ ಬಹಿಷ್ಕರಿಸಿದ್ದಾರೆ. ಹೀಗಾಗಿ, ಕಳೆದ ನಾಲ್ಕೈದು ದಿನಗಳಿಂದ ನಂದಿಪುರದ ಅಂಗನವಾಡಿ ಕೇಂದ್ರ ಮಕ್ಕಳಿಲ್ಲದೇ ಇಂದು ಬೀಕೋ ಎನ್ನುತ್ತಿತ್ತು. ಅಂದಹಾಗೆ, ನಂದಿಪುರದ ಅಂಗನವಾಡಿಯಲ್ಲಿ ಕಾರ್ಯಕರ್ತೆಯ ಹುದ್ದೆ ಖಾಲಿಯಾಗಿತ್ತು. ಹೀಗಾಗಿ, ನೂತನವಾಗಿ ಕಾರ್ಯಕರ್ತೆಯ ಆಯ್ಕೆ ನಡೆದಿದೆ. ಈ ವೇಳೆ ಗ್ರಾಮದಿಂದ ಸುಮಾರು ಆರು ಕೀಮಿ ದೂರವಿರೋ ಮಹಿಳೆಯೊಬ್ಬರಿಗೆ ಅಂಗನವಾಡಿ ಕಾರ್ಯಕರ್ತೆಯ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಮುಂಡಗೋಡ ಸುದ್ದಿ
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!
Crime News; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಗ್ರಾಮದ ರವಿ ಯಲ್ಲಪ್ಪ ಎಗೇನವರ (34) ಎಂಬುವವನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಪಕ್ಕದ ಮನೇಲಿ ಇದ್ದ ತಾಯಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಆದ್ರೆ, ನೇಣಿಗೆ ಶರಣಾಗಿದ್ದು ಯಾವಾಗ ಅನ್ನೋದು ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕ್ಷೇತ್ರ ಸಮನ್ವಯಾಧಿಕಾರಿ ಹುದ್ದೆಯಿಂದ ರಮೇಶ್ ಅಂಬಿಗೇರಗೆ ಕೋಕ್..! ಪರಶುರಾಮ್ ಅಟ್ಟಣಗಿ ನೂತನ ಸಮನ್ವಯಾಧಿಕಾರಿ, DDPI ಆದೇಶ..!
Education Department: ಮುಂಡಗೋಡ: ಕಾತೂರಿನ ಪ್ರೌಢ ಶಾಲೆಯಲ್ಲಿ ಕ್ರೀಡಾ ಸಾಮಗ್ರಿ ಸೇರಿದಂತೆ ವಿವಿಧ ಅನುದಾನವನ್ನು ಸಮರ್ಪಕವಾಗಿ ನಿರ್ವಹಿಸದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಪ್ರಬಾರ ಹುದ್ದೆಯಲ್ಲಿದ್ದ ಸನ್ಮಾನ್ಯ ಶ್ರೀ ರಮೇಶ್ ಅಂಬಿಗೇರ ಅವರನ್ನು ಆ ಸ್ಥಾನದಿಂದ ತೆರವುಗೊಳಿಸಿ ಕಾತೂರಿನ ಸಹ ಶಿಕ್ಷಕ ಪರಶುರಾಮ ಅಟ್ಟಣಗಿ ಅವರನ್ನು ಆ ಹುದ್ದೆಗೆ ನೇಮಿಸಿ ಶಿರಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಹಿಂದೆಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಹುದ್ದೆಯಲ್ಲಿದ್ದ ಜಿ.ಎನ್ ನಾಯ್ಕ ಅವರು ನಿವೃತ್ತಿ ಆಗಿದ್ದರಿಂದ...
ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!
Police Transfer News; ಮುಂಡಗೋಡಿಗೆ PSI ಆಗಿ ವರ್ಗಾವಣೆಗೊಂಡಿದ್ದ ಮಹಾಂತೇಶ್ ವಾಲ್ಮೀಕಿಯವರ ವರ್ಗಾವಣೆ ಆದೇಶ ಕೊನೆಗೂ ರದ್ದಾಗಿದೆ. ಈಗ ಹೊಸ ಆದೇಶದ ಪ್ರಕಾರ ಯಲ್ಲಾಲಿಂಗ್ ಕುನ್ನೂರ್ ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಬರಲಿದ್ದಾರೆ. ಸೋಮವಾರವಷ್ಟೇ ಮುಂಡಗೋಡಿಗೆ ನೂತನ PSI ಆಗಿ ಮಹಾಂತೇಶ್ ವಾಲ್ಮೀಕಿ ಎಂಬುವವರು, ಚಿತ್ತಾಕುಲ ಪೊಲೀಸ್ ಠಾಣೆಯಿಂದ ವರ್ಗವಾಗಿದ್ದ ಆದೇಶ ಹೊರಬಿದ್ದಿತ್ತು. ಆದ್ರೆ, ಅದಾದ ಎರಡೇ ದಿನದಲ್ಲಿ ಮತ್ತೆ ಆದೇಶ ಬದಲಾಗಿದೆ. ಇದೀಗ ಈ ಮೊದಲು ಇಲ್ಲೇ ಕೆಲಸ ಮಾಡಿ ಹೋಗಿದ್ದ ಯಲ್ಲಾಲಿಂಗ ಕುನ್ನೂರು ಮತ್ತೊಮ್ಮೆ...
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
Police Transfer News; ಮುಂಡಗೋಡಿಗೆ PSI ಆಗಿ ಮಹಾಂತೇಶ್ ವಾಲ್ಮೀಕಿ ವರ್ಗಾವಣೆಗೊಂಡಿದ್ದಾರೆ. ಎಲ್ಲವೂ ಸರಿಯಾಗಿದ್ದಿದ್ದರೆ ಇಷ್ಟೊತ್ತಿಗಾಗಲೇ ಅಂದ್ರೆ ನಿನ್ನೆ ಮಂಗಳವಾರವೇ ಅವ್ರು ಮುಂಡಗೋಡಿಗೆ ಬಂದು ಅಧಿಕಾರ ಸ್ವೀಕರಿಸಬೇಕಾಗಿತ್ತು ಆದ್ರೆ, ಮಹಾಂತೇಶ್ ವಾಲ್ಮೀಕಿಯವರಿಗೆ ಇಲ್ಲಿಗೆ ಬರದಂತೆ ತಡೆಯಲು ಕಾಣದ ಕೈಗಳ ತಂಡವೊಂದು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ ಅನ್ನೋ ರೂಮರ್ರು ಇಡೀ ತಾಲೂಕಾಧ್ಯಂತ ಹರಿದಾಡ್ತಿದೆ. ಅದೇನೋ ಗೊತ್ತಿಲ್ಲ, ಸದ್ಯ ಕೇಳಿ ಬರ್ತಿರೋ ರೋಚಕ ಮಾಹಿತಿ ಆಧಾರದಲ್ಲಿ ಹೇಳೋದಾದ್ರೆ ಮತ್ತದೇ ಹಳಬರೊಬ್ರು ಮುಂಡಗೋಡಿನಲ್ಲಿ ಮತ್ತೊಮ್ಮೆ ಪ್ರತಿಷ್ಟಾಪನೆಗೊಳ್ಳಲು ಹರಸಾಹಸ ಪಡ್ತಿದಾರಂತೆ, ಹೀಗಾಗಿನೇ ಆ...
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
Accident News; ಮುಂಡಗೋಡ ತಾಲೂಕಿನ ಹಳೂರು ಹಾಗೂ ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೊಇ ನಡುವೆ ಅಪಘಾತವಾಗಿದೆ. ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಹಳೂರಿನಿಂದ ಕ್ಯಾಸನಕೇರಿಗೆ ಹೋಗುವ ಮಾರ್ಗದಲ್ಲಿ ಓವರ್ ಟೇಕ್ ಮಾಡಲು ಹೋಗಿ ಇಂತಹದ್ದೊಂದು ಅಪಘಾತವಾಗಿದೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
Best Teacher Award; ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಮುಂಡಗೋಡ ತಾಲೂಕಿನ ಮೂವರು ಶಿಕ್ಷಕರನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿಭಾಗ ಸೇರಿ ಒಟ್ಟೂ ಮೂರು ವಿಭಾಗಗಳಲ್ಲೂ ತಲಾ 6 ಜನರಂತೆ ಒಟ್ಟೂ 18 ಶಿಕ್ಷಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಅದ್ರಲ್ಲಿ ಮುಂಡಗೋಡ ತಾಲೂಕಿನ ಮೂವರಿಗೆ ಪ್ರಶಸ್ತಿ ಲಭಿಸಿದೆ. ಕಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ತಟ್ಟಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುನೀತಾ...
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
Student Suicide; ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಥಮ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡುವ ಮೊದಲು ಆಕೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ, ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್ಐ ಸಂತೋಷಕುಮಾರ್ ಭೇಟಿ ನೀಡಿ, ಮುಂದಿನ ಕ್ರಮ...
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
Murder Case Judgment; ಮುಂಡಗೋಡ ತಾಲೂಕಿನ ಲಕ್ಕೋಳ್ಳಿ ಬಳಿ 2021 ರ ಡಿಸೆಂಬರ್ 31 ರಂದು ನಡೆದಿದ್ದ, ಮೆಹಬೂಬ ಅಲಿ ಜಮಖಂಡಿ ಮರ್ಡರ್ ಕೇಸ್ ನ ತೀರ್ಪು ಹೊರಬಿದ್ದಿದೆ. ಕೊಲೆ ಆರೋಪ ಸಾಭೀತಾಗಿದ್ದು, ಮೂವರೂ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ಶಿರಸಿ ನಗರ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠಾಸೀನ ಶಿರಸಿ ನ್ಯಾಯದೀಶ ಕಿರಣ್ ಕಿಣಿ ತೀರ್ಪು ಪ್ರಕಟಿಸಿದ್ದಾರೆ. ಏನು ಶಿಕ್ಷೆ..? ಅಸಲು, ಪ್ರಮುಖ ಕೊಲೆ ಆರೋಪಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯ ಇಬ್ರಾಹಿಂ ಗೆ...









