ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...
Top Stories
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
Category: ಮುಂಡಗೋಡ ಸುದ್ದಿ
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಏನಾಯ್ತು..? ಅಷ್ಟಕ್ಕೂ, ಆ ಕಟ್ಟಿಗೆ ಕಾತೂರಿನ ಆ ಫಾರೆಸ್ಟರನದ್ದಾ..?
ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯ ಅಧಿಕಾರಿಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ಅಲ್ಲಿನ ಹಲವು ಸಂಗತಿಗಳು ಬಗೆದಷ್ಟು ಹೊರಬೀಳುತ್ತಿವೆ. ಅಸಲು, ಕಾತೂರು ಅರಣ್ಯ ಇಲಾಖೆಯಲ್ಲೇ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆ ಅನಾಮತ್ತಾಗಿ ಸೀಜ್ ಆಗಿದೆ. ಅಂದಹಾಗೆ ಇದು ಇವತ್ತಿನ ಮಾತಲ್ಲ. ಸರಿಸುಮಾರು ಕಳೆದ ಎಪ್ರೀಲ್ ಕೊನೆಯ ವಾರದಲ್ಲಿ ನಡೆದಿದ್ದ ಘಟನೆ ಈಗ ಅಕ್ಷರಶಃ ಕೊನೆಯ ಮೊಳೆ ಬೀಳುವ ಹಂತದಲ್ಲಿದೆಯಂತೆ. ಅಷ್ಟಕ್ಕೂ ನಡೆದದ್ದೇನು..? ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆಗೆ...
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...
ಅ.28 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಪಾಳಾ ಪಂಚಾಯತಿ 1ಸ್ಥಾನಕ್ಕೆ ಚುನಾವಣೆ
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 28 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಅಗಷ್ಟ ನಿಂದ, 2022ರ ನವೆಂಬರ್ ತಿಂಗಳವರೆಗಿನ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,...
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸ್ವಾಮಿಗಳ “ಸಂಗ”..? ಅಸಲು,20 ಸಾವಿರಕ್ಕೆ ವೀಳ್ಯ ಪಡೆದವರು ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸಂಗನಬಸಯ್ಯ ಮುಖ್ಯಾಧಿಕಾರಿಯಾಗಿ ವಾಪಸ್ ಬರ್ತಾರಾ.? ಹಾಗಂತ ಒಂದು ಗುಮಾನಿ ಪಟ್ಟಣದಲ್ಲಿ ಗುಲ್ಲೆದ್ದಿದೆ. ಈ ಕಾರಣಕ್ಕಾಗಿನೇ ಸ್ವಾಮಿಗಳನ್ನು ಮತ್ತೆ ಪ್ರತಿಷ್ಟಾಪನೆಗೊಳಿಸಲು ಕೆಲವೊಬ್ರು ಸಾಹೇಬ್ರ ಜೊತೆ ಮಾತುಕತೆ ಮಾಡಿದ್ರಾ..? ವಾರದಲ್ಲಿ ಮೂರು ದಿನ ಮುಂಡಗೋಡಕ್ಕೆ ಮತ್ತೆ, ಮೂರು ದಿನ ಯಲ್ಲಾಪುರಕ್ಕೆ ಅನ್ನೋ ಕ್ಯಾಲ್ಕುಲೇಶನ್ ನಲ್ಲಿ ಕುಳಿತಿರೊ ಮಾಹಿತಿ ಲಭ್ಯವಾಗ್ತಿದೆ. ವೀಳ್ಯ..? ಇದೇ ವಿಷಯ ಇಟ್ಕೊಂಡು ಅದ್ಯಾರೋ ಮಹಾಶಯರು ಒಬ್ರು ಸಾಹೇಬ್ರ ಜೊತೆ ಮಾತಾಡೋಕೆ ಅಂತಾನೇ ಬರೋಬ್ಬರಿ ಇಪ್ಪತ್ತು ಸಾವಿರಕ್ಕೆ “ವೀಳ್ಯ” ಪಡೆದಿದ್ರು ಅನ್ನೋದು ಲೆಟೆಸ್ಟ್...
ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?
ಮುಂಡಗೋಡ ತಾಲೂಕಿನ ಪಾಳಾದಲ್ಲಿ MSIL ವೈನ್ ಶಾಪ್ ಕಳ್ಳತನವಾಗಿದೆ. ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು ಸಿಕ್ಕಷ್ಟು ಎಣ್ಣೆ ಬಾಚಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿಯೇ ನಡೆದಿರೋ ಘಟನೆ, ಇಂದು ಸಂಜೆ ಬೆಳಕಿಗೆ ಬಂದಿದೆ. ಗಾಂಧಿ ಜಯಂತಿಯ ಕಾರಣಕ್ಕೆ ಬಂದ್ ಆಗಿದ್ದ MSIL ವೈನ್ ಶಾಪ್ ಗೆ ಕನ್ನ ಹಾಕಿರೋ ಖದೀಮರು ಸುಮಾರು 60-65 ಸಾವಿರ ಮೌಲ್ಯದ ಮದ್ಯ ಎಗರಿಸಿ ಹೋಗಿದ್ದಾರೆ ಅಂತಾ ಅಂದಾಜಿಸಲಾಗಿದೆ. ಅಂದಹಾಗೆ, ನಿನ್ನೆ ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಕೊಪ್ಪದಲ್ಲೂ ಇದೇಮಾದರಿಯಲ್ಲಿ ವೈನ್...
ಮುಂಡಗೋಡಿನಲ್ಲಿ ಗಾಂಧಿ ಜಯಂತಿಯಂದು ಪುಣ್ಯದ ಕೆಲಸ ಮಾಡುತ್ತಿರೋ ಧನ್ಯತೆಯಿದೆ- ಸಚಿವ ಹೆಬ್ಬಾರ್
ಮುಂಡಗೋಡ: ಗಾಂಧಿ ಜಯಂತಿ ಹಾಗೂ ಶಾಸ್ತ್ರಿಯವರ ಜಯಂತಿಯಂದು ಮುಂಡಗೋಡಿನಲ್ಲಿ ಪುಣ್ಯದ ಕೆಲಸ ಮಾಡುತ್ತಿರುವ ಧನ್ಯತೆ ಇದೆ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮನತುಂಬಿ ಹೇಳಿದ್ರು. ಅವ್ರು ಇಂದು ಪಟ್ಟಣದ ಟೌನ್ ಹಾಲ್ ನಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಗಾಂಧಿನಗರ, ಕಂಬಾರಗಟ್ಟಿ, ಲಂಬಾಣಿ ತಾಂಡಾ, ಅಂಬೇಡ್ಕರ್ ಬಡಾವಣೆಯ 250 ಅರ್ಹ ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಮಾತನಾಡುತ್ತಿದ್ದರು. ಮುಂಡಗೋಡಿನ ಬಡವರಿಗೆ ಒಳ್ಳೆಯ ದಿನಗಳು ಬಂದಿವೆ. ಕಳೆದ ಮೂವತ್ತು...
ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!
ಮುಂಡಗೋಡ: ತಾಲೂಕಿನಲ್ಲಿ ಇದುವರೆಗೂ ಬಸ್ ಮುಖವನ್ನೇ ಕಾಣದ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇಂದು ಪ್ರತಿಭಟನೆಗಿಳಿದಿದ್ದಾರೆ. ನಮಗೆ ಬಸ್ ಬೇಕೇ ಬೇಕು ಅಂತಾ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಇದುವರೆಗೂ ಬಸ್ ಸೌಲಭ್ಯ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿ ನಿತ್ಯವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಬೇಕು ಅಂದ್ರೆ ಏನಿಲ್ಲವೆಂದರೂ ನಾಲ್ಕೈದು ಕೀ.ಮಿ ನಡೆದುಕೊಂಡೇ ಬರಬೇಕು. ಅಲ್ದೆ ಗ್ರಾಮಸ್ಥರು...
ಬರಗೆಟ್ಟವನ ಲಂಚದಾಸೆಗೆ ಬೀದಿಗೆ ಬಿದ್ಲಾ ಆ ವೃದ್ದೆ..? ಅಸಲು, ಆ ವೃದ್ದೆಗೆ ಆಗಿರೋ ಅನ್ಯಾಯ ಎಂಥಾದ್ದು ಗೊತ್ತಾ..?
ಮುಂಡಗೋಡ: ಪ್ರಿಯ ವೀಕ್ಷಕರೇ, ನಿನ್ನೆ ನಿಮಗೆ ಮುಂಡಗೋಡ ತಾಲೂಕಿನಲ್ಲಿ ಬಡವ್ರಿಗೆ ಹಂಚಿಕೆಯಾಗೋ ಮನೆಗಳಲ್ಲಿ ನಡೆಯುತ್ತಿರೋ ಎತ್ತುವಳಿ ಪುರಾಣದ ಬಗ್ಗೆ ಹೇಳಿದ್ವಿ. ನೊಂದ ಸಂತ್ರಸ್ಥ ಕುಟುಂಬಗಳ ಆರ್ತನಾದ ಕೇಳಿಸಿದ್ವಿ. ಇವತ್ತೂ ಕೂಡ ಅದರದ್ದೇ ಮುಂದುವರಿದ ಭಾಗವಾಗಿ ಅದೊಂದು ಮನಕಲುಕುವ ಹಕೀಕತ್ತು ತಮ್ಮ ಮುಂದೆ ಇಡ್ತಿದಿವಿ. ರೊಕ್ಕ ಗಳಿಸಲೆಂದೇ ಬಾಯ್ತೆರೆದು ಕೂತಿರೋ, ಮನುಷ್ಯತ್ವವನ್ನೇ ಮರೆತಿರೋ ಕೆಲವು ಸರ್ಕಾರಿ ಸಿಬ್ಬಂದಿಗಳು ಹೇಗೇಲ್ಲ ಅಮಾನುಷವಾಗಿ ನಡೆದುಕೊಳ್ತಾರೆ ಅನ್ನೋದನ್ನ ಇವತ್ತು ಹೇಳ್ತಿವಿ. ವೇದಿಕೆಯಷ್ಟೇ..! ಯಸ್, ನಾವೀಗ ಮುಂಡಗೋಡಿನ ತಹಶೀಲ್ದಾರ್ ಕಚೇರಿಯ ಅವನೊಬ್ಬನ...
ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?
ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...









