ಮುಂಡಗೋಡ ತಾಲೂಕಿನಲ್ಲಿ ಕಾನೂನಿನ ಭಯವೇ ಹೊರಟು ಹೋಯ್ತಾ..? ಅಥವಾ ಆನೆ ನಡೆದದ್ದೇ ದಾರಿ ಅನ್ನುವ ಹುಂಬತನವಾ..? ಅಥವಾ ಬಂಢತನವಾ..? ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ರಾತ್ರೋ ರಾತ್ರಿ ಸಾರ್ಕಾರದ ಆಸ್ತಿಯೊಂದನ್ನ ಅನಾಮತ್ತಾಗಿ ಕೆಡವಿ ಹಾಕಲಾಗಿದೆ. ಚಿಗಳ್ಳಿಯ ದಿ. ದೇವಕಿ ಚಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಕಂಪೌಂಡ್ ನೆಲಸಮ ಮಾಡಿದ್ದಾರೆ ಕಿಡಿಗೇಡಿಗಳು..! ಆದ್ರೆ, ಯಾರು ಅಂದ್ರೆ ಯಾರೂ ಈ ಬಗ್ಗೆ ಮಾತಾಡ್ತಿಲ್ಲ.. ಇಡೀ ತಾಲೂಕಾಡಳಿತವೇ ಮೌನವಹಿಸಿದೆ.. ಈ ಕ್ಷಣದವರೆಗೂ ಯಾವೊಬ್ಬ ಅಧಿಕಾರಿಗಳೂ ತುಟಿ ಬಿಚ್ಚಿಲ್ಲ. ಇತಿಹಾಸವಿದೆ..! ಅಂದಹಾಗೆ, ಚಿಗಳ್ಳಿಯ ಸರ್ಕಾರಿ...
Top Stories
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
Category: ಮುಂಡಗೋಡ ಸುದ್ದಿ
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಏನಾಯ್ತು..? ಅಷ್ಟಕ್ಕೂ, ಆ ಕಟ್ಟಿಗೆ ಕಾತೂರಿನ ಆ ಫಾರೆಸ್ಟರನದ್ದಾ..?
ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯ ಅಧಿಕಾರಿಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ಅಲ್ಲಿನ ಹಲವು ಸಂಗತಿಗಳು ಬಗೆದಷ್ಟು ಹೊರಬೀಳುತ್ತಿವೆ. ಅಸಲು, ಕಾತೂರು ಅರಣ್ಯ ಇಲಾಖೆಯಲ್ಲೇ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆ ಅನಾಮತ್ತಾಗಿ ಸೀಜ್ ಆಗಿದೆ. ಅಂದಹಾಗೆ ಇದು ಇವತ್ತಿನ ಮಾತಲ್ಲ. ಸರಿಸುಮಾರು ಕಳೆದ ಎಪ್ರೀಲ್ ಕೊನೆಯ ವಾರದಲ್ಲಿ ನಡೆದಿದ್ದ ಘಟನೆ ಈಗ ಅಕ್ಷರಶಃ ಕೊನೆಯ ಮೊಳೆ ಬೀಳುವ ಹಂತದಲ್ಲಿದೆಯಂತೆ. ಅಷ್ಟಕ್ಕೂ ನಡೆದದ್ದೇನು..? ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆಗೆ...
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...
ಅ.28 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಪಾಳಾ ಪಂಚಾಯತಿ 1ಸ್ಥಾನಕ್ಕೆ ಚುನಾವಣೆ
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 28 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಅಗಷ್ಟ ನಿಂದ, 2022ರ ನವೆಂಬರ್ ತಿಂಗಳವರೆಗಿನ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,...
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸ್ವಾಮಿಗಳ “ಸಂಗ”..? ಅಸಲು,20 ಸಾವಿರಕ್ಕೆ ವೀಳ್ಯ ಪಡೆದವರು ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸಂಗನಬಸಯ್ಯ ಮುಖ್ಯಾಧಿಕಾರಿಯಾಗಿ ವಾಪಸ್ ಬರ್ತಾರಾ.? ಹಾಗಂತ ಒಂದು ಗುಮಾನಿ ಪಟ್ಟಣದಲ್ಲಿ ಗುಲ್ಲೆದ್ದಿದೆ. ಈ ಕಾರಣಕ್ಕಾಗಿನೇ ಸ್ವಾಮಿಗಳನ್ನು ಮತ್ತೆ ಪ್ರತಿಷ್ಟಾಪನೆಗೊಳಿಸಲು ಕೆಲವೊಬ್ರು ಸಾಹೇಬ್ರ ಜೊತೆ ಮಾತುಕತೆ ಮಾಡಿದ್ರಾ..? ವಾರದಲ್ಲಿ ಮೂರು ದಿನ ಮುಂಡಗೋಡಕ್ಕೆ ಮತ್ತೆ, ಮೂರು ದಿನ ಯಲ್ಲಾಪುರಕ್ಕೆ ಅನ್ನೋ ಕ್ಯಾಲ್ಕುಲೇಶನ್ ನಲ್ಲಿ ಕುಳಿತಿರೊ ಮಾಹಿತಿ ಲಭ್ಯವಾಗ್ತಿದೆ. ವೀಳ್ಯ..? ಇದೇ ವಿಷಯ ಇಟ್ಕೊಂಡು ಅದ್ಯಾರೋ ಮಹಾಶಯರು ಒಬ್ರು ಸಾಹೇಬ್ರ ಜೊತೆ ಮಾತಾಡೋಕೆ ಅಂತಾನೇ ಬರೋಬ್ಬರಿ ಇಪ್ಪತ್ತು ಸಾವಿರಕ್ಕೆ “ವೀಳ್ಯ” ಪಡೆದಿದ್ರು ಅನ್ನೋದು ಲೆಟೆಸ್ಟ್...
ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?
ಮುಂಡಗೋಡ ತಾಲೂಕಿನ ಪಾಳಾದಲ್ಲಿ MSIL ವೈನ್ ಶಾಪ್ ಕಳ್ಳತನವಾಗಿದೆ. ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು ಸಿಕ್ಕಷ್ಟು ಎಣ್ಣೆ ಬಾಚಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿಯೇ ನಡೆದಿರೋ ಘಟನೆ, ಇಂದು ಸಂಜೆ ಬೆಳಕಿಗೆ ಬಂದಿದೆ. ಗಾಂಧಿ ಜಯಂತಿಯ ಕಾರಣಕ್ಕೆ ಬಂದ್ ಆಗಿದ್ದ MSIL ವೈನ್ ಶಾಪ್ ಗೆ ಕನ್ನ ಹಾಕಿರೋ ಖದೀಮರು ಸುಮಾರು 60-65 ಸಾವಿರ ಮೌಲ್ಯದ ಮದ್ಯ ಎಗರಿಸಿ ಹೋಗಿದ್ದಾರೆ ಅಂತಾ ಅಂದಾಜಿಸಲಾಗಿದೆ. ಅಂದಹಾಗೆ, ನಿನ್ನೆ ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಕೊಪ್ಪದಲ್ಲೂ ಇದೇಮಾದರಿಯಲ್ಲಿ ವೈನ್...
ಮುಂಡಗೋಡಿನಲ್ಲಿ ಗಾಂಧಿ ಜಯಂತಿಯಂದು ಪುಣ್ಯದ ಕೆಲಸ ಮಾಡುತ್ತಿರೋ ಧನ್ಯತೆಯಿದೆ- ಸಚಿವ ಹೆಬ್ಬಾರ್
ಮುಂಡಗೋಡ: ಗಾಂಧಿ ಜಯಂತಿ ಹಾಗೂ ಶಾಸ್ತ್ರಿಯವರ ಜಯಂತಿಯಂದು ಮುಂಡಗೋಡಿನಲ್ಲಿ ಪುಣ್ಯದ ಕೆಲಸ ಮಾಡುತ್ತಿರುವ ಧನ್ಯತೆ ಇದೆ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮನತುಂಬಿ ಹೇಳಿದ್ರು. ಅವ್ರು ಇಂದು ಪಟ್ಟಣದ ಟೌನ್ ಹಾಲ್ ನಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಗಾಂಧಿನಗರ, ಕಂಬಾರಗಟ್ಟಿ, ಲಂಬಾಣಿ ತಾಂಡಾ, ಅಂಬೇಡ್ಕರ್ ಬಡಾವಣೆಯ 250 ಅರ್ಹ ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಮಾತನಾಡುತ್ತಿದ್ದರು. ಮುಂಡಗೋಡಿನ ಬಡವರಿಗೆ ಒಳ್ಳೆಯ ದಿನಗಳು ಬಂದಿವೆ. ಕಳೆದ ಮೂವತ್ತು...
ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!
ಮುಂಡಗೋಡ: ತಾಲೂಕಿನಲ್ಲಿ ಇದುವರೆಗೂ ಬಸ್ ಮುಖವನ್ನೇ ಕಾಣದ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇಂದು ಪ್ರತಿಭಟನೆಗಿಳಿದಿದ್ದಾರೆ. ನಮಗೆ ಬಸ್ ಬೇಕೇ ಬೇಕು ಅಂತಾ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಇದುವರೆಗೂ ಬಸ್ ಸೌಲಭ್ಯ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿ ನಿತ್ಯವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಬೇಕು ಅಂದ್ರೆ ಏನಿಲ್ಲವೆಂದರೂ ನಾಲ್ಕೈದು ಕೀ.ಮಿ ನಡೆದುಕೊಂಡೇ ಬರಬೇಕು. ಅಲ್ದೆ ಗ್ರಾಮಸ್ಥರು...
ಬರಗೆಟ್ಟವನ ಲಂಚದಾಸೆಗೆ ಬೀದಿಗೆ ಬಿದ್ಲಾ ಆ ವೃದ್ದೆ..? ಅಸಲು, ಆ ವೃದ್ದೆಗೆ ಆಗಿರೋ ಅನ್ಯಾಯ ಎಂಥಾದ್ದು ಗೊತ್ತಾ..?
ಮುಂಡಗೋಡ: ಪ್ರಿಯ ವೀಕ್ಷಕರೇ, ನಿನ್ನೆ ನಿಮಗೆ ಮುಂಡಗೋಡ ತಾಲೂಕಿನಲ್ಲಿ ಬಡವ್ರಿಗೆ ಹಂಚಿಕೆಯಾಗೋ ಮನೆಗಳಲ್ಲಿ ನಡೆಯುತ್ತಿರೋ ಎತ್ತುವಳಿ ಪುರಾಣದ ಬಗ್ಗೆ ಹೇಳಿದ್ವಿ. ನೊಂದ ಸಂತ್ರಸ್ಥ ಕುಟುಂಬಗಳ ಆರ್ತನಾದ ಕೇಳಿಸಿದ್ವಿ. ಇವತ್ತೂ ಕೂಡ ಅದರದ್ದೇ ಮುಂದುವರಿದ ಭಾಗವಾಗಿ ಅದೊಂದು ಮನಕಲುಕುವ ಹಕೀಕತ್ತು ತಮ್ಮ ಮುಂದೆ ಇಡ್ತಿದಿವಿ. ರೊಕ್ಕ ಗಳಿಸಲೆಂದೇ ಬಾಯ್ತೆರೆದು ಕೂತಿರೋ, ಮನುಷ್ಯತ್ವವನ್ನೇ ಮರೆತಿರೋ ಕೆಲವು ಸರ್ಕಾರಿ ಸಿಬ್ಬಂದಿಗಳು ಹೇಗೇಲ್ಲ ಅಮಾನುಷವಾಗಿ ನಡೆದುಕೊಳ್ತಾರೆ ಅನ್ನೋದನ್ನ ಇವತ್ತು ಹೇಳ್ತಿವಿ. ವೇದಿಕೆಯಷ್ಟೇ..! ಯಸ್, ನಾವೀಗ ಮುಂಡಗೋಡಿನ ತಹಶೀಲ್ದಾರ್ ಕಚೇರಿಯ ಅವನೊಬ್ಬನ...









