ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್...
Top Stories
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
Category: ಮುಂಡಗೋಡ ಸುದ್ದಿ
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!
ಬಾಚಣಕಿಯ ಮಜ್ಜಿಗೇರಿ ಕ್ರಾಸ್ ಬಳಿ ಕಾರು ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಂಭೀರ..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತವಾಗಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವನಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವನ್ನು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳುವಿನ ಬಳಿಯಿದ್ದ 1450 ರೂ. ಹಾಗೂ ಮೊಬೈಲ್ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 108 ಅಂಬ್ಯಲೆನ್ಸ್...
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?
ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!
ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...
ಬಾಚಣಕಿ ಶಾಲೆಯಲ್ಲಿ ವಿದ್ಯುತ್ ಆಘಾತ, ಅದೃಷ್ಟವಶಾತ್ ಆರು ವಿದ್ಯಾರ್ಥಿಗಳು ಬಚಾವ್..!
ಮುಂಡಗೋಡ ತಾಲೂಕಿನ ಬಾಚಣಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇಲ್ಲಿನ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಬೇಜವಾಬ್ದಾರಿಯಿಂದ ಆರು ವಿದ್ಯಾರ್ಥಿಗಳು ಅಧೃಷ್ಟವಶಾತ್ ಬಚಾವ್ ಆಗಿದ್ದಾರೆ. ವಿದ್ಯುತ್ ಪ್ರವಹಿಸಿ ಆರು ಮಕ್ಕಳಿಗೆ ಆಘಾತವಾಗಿದೆ. ಗ್ರಾಮಸ್ಥರು ಪೋಷಕರ ಸಮಯಪ್ರಜ್ಞೆಯಿಂದ ಆರು ಮಕ್ಕಳು ಬಚಾವ್ ಆಗಿದ್ದಾರೆ. ಏನಿದು ಘಟನೆ..? ಅಂದಹಾಗೆ, ಬಾಚಣಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ವಿದ್ಯುತ್ ಮೀಟರ್ ಪಕ್ಕದಿಂದ ಡೈರೆಕ್ಟ್ ಆಗಿ ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಅಂದ್ರೆ ಅಲ್ಲಿ ಯಾವುದೇ ರಕ್ಷಣಾತ್ಮಕ ಪರಿಕರಗಳನ್ನು...
ಸಂತ ಸೇವಾಲಾಲರ ಜನ್ಮಸ್ಥಳದಲ್ಲಿ RSS ಶಿಬಿರಕ್ಕೆ ವಿರೋಧ ಸರಿಯಲ್ಲ, ಬಂಜಾರಾ ಸಮುದಾಯಕ್ಕೆ ಮುಖಂಡ ಶೇಖರ್ ಲಮಾಣಿ ಮನವಿ..!
ಮುಂಡಗೋಡ: ಬಂಜಾರಾ ಸಮುದಾಯದ ಪವಿತ್ರ ಕ್ಷೇತ್ರ ಸಂತ ಶ್ರೀ ಸೇವಾಲಾಲರ ಜನ್ಮಸ್ಥಳ ಸೂರಗೊಂಡನಕೊಪ್ಪದ ಬಾಯಾಗಢನಲ್ಲಿ RSS ನವರು ನಡೆಸುತ್ತಿರೋ ಶಿಬಿರಕ್ಕೆ ಬಂಜಾರಾ ಸಮುದಾಯದ ಕೆಲವು ಮುಖಂಡರು ವಿರೋಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ, ಹೀಗೆ RSS ನ ಶಿಬಿರವನ್ನು ವಿರೋಧಿಸುವುದು ಸರಿಯಲ್ಲ, ಶಿಬಿರ ನಡೆಯುವಂತಾಗಲಿ ಅಂತಾ ಮುಂಡಗೋಡಿನ ಬಂಜಾರಾ ಮುಖಂಡ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಆಗ್ರಹಿಸಿದ್ದಾರೆ. RSS ಬಗ್ಗೆ ಅರಿವಿದೆ..! ನಮಗೆ RSS ಬಗ್ಗೆ ಅರಿವಿದೆ. ದೇಶಭಕ್ತಿಯನ್ನು ಜಾಗ್ರತಗೊಳಿಸಿ, ಯುವಕರನ್ನು ದೇಶಭಕ್ತಿಯೆಡೆಗೆ ಸಂಘಟಿಸುವುದೇ RSS ಆಗಿದೆ....
ಮುಂಡಗೋಡಿನಲ್ಲಿ ಮತ್ತೇ ಭಾರೀ ಮಳೆ, ಬಂಕಾಪುರ ರಸ್ತೆ ನಿವಾಸಿಗಳಿಗೆ ಮತ್ತದೇ ಗೋಳು, ಇನ್ನಾದ್ರೂ ಎಚ್ಚೆತ್ತುಕೊಳ್ಳಿ ಮಿಸ್ಟರ್ ಚೀಫ್ ಆಫೀಸರ್ರೇ.!
ಮುಂಡಗೋಡಿನಲ್ಲಿ ಮತ್ತೆ ಭಾರೀ ಮಳೆಯಾಗಿದೆ. ಬಂಕಾಪುರ ರಸ್ತೆಯಲ್ಲಿ ಮತ್ತದೇ ಗೋಳು ಎದುರಾಗಿದೆ. ಶನಿವಾರದಂತೆ ಇವತ್ತೂ ಕೂಡ ಇಲ್ಲಿನ ನಿವಾಸಿಗಳು “ಶಿವ”ರಾತ್ರಿ ಜಾಗರಣೆ ಮಾಡುವಂತಾಗಿದೆ. ಹೀಗೆ ಭಜನೆ ಮಾಡಿದ ಮೇಲಾದ್ರೂ “ಜನಪ್ರತಿನಿಧಿ” ಸಾಹೇಬ್ರುಗಳು ಈ ನಿವಾಸಿಗಳ ಗೋಳು ಕೇಳ್ತಾರಾ ಅನ್ನೋದೊಂದೇ ಸದ್ಯದ ಪ್ರಶ್ನೆಯಾಗಿದೆ. ಶನಿವಾರದಂತೆ..! ಅಸಲು, ಶನಿವಾರ ಇಂತದ್ದೇ ಮಳೆ ಧುತ್ತನೇ ಸುರಿದು ಹೋದಾಗ, ಪಾಪ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಾತ್ರೋ ರಾತ್ರಿ ಎದ್ನೊ ಬಿದ್ನೊ ಅಂತಾ ಬಂದಿದ್ರಂತೆ. ಪಾಪ ಅದೇಲ್ಲಿ ಬೆಚ್ಚಗೆ ಮಲಗಿದ್ರೋ ಏನೋ ಮಾದ್ಯಮಗಳು...
ಮುಂಡಗೋಡಿನಲ್ಲಿ ಭಾರಿ ಮಳೆ, ಬಂಕಾಪುರ ರಸ್ತೆ ಮೇಲೆ ಮೊಣಕಾಲಿನವರೆಗೂ ಮಳೆನೀರು..! ಮನೆಗಳಿಗೂ ಹೊಕ್ಕ ಕೊಳಚೆ ನೀರು.!
ಮುಂಡಗೋಡ: ಪಟ್ಟಣದಲ್ಲಿ ಭಾರೀ ಮಳೆ ಸುರಿದಿದೆ. ಪರಿಣಾಮ ಇಲ್ಲಿನ ಬಂಕಾಪುರ ರಸ್ತೆಯಲ್ಲಿ ಮೊಣಕಾಲಿನವರೆಗೂ ನೀರು ನಿಂತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಾಹನಗಳು ರಸ್ತೆ ಮೇಲೆ ಸಂಚರಿಸಲು ಪರದಾಡುವಂತಾಗಿದೆ. ಪಟ್ಟಣ ಪಂಚಾಯತಿ ಅಧಿಕಾರಿಗಳ ಬೇಜವಾಬ್ದಾರಿಗೆ ಇಲ್ಲಿನ ನಿವಾಸಿಗಳು ಕ್ಯಾಕರಿಸಿ ಉಗಿಯುವಂತಾಗಿದೆ. ರಸ್ತೆಯಲ್ಲಾ, ಕೆರೆ..! ಅಸಲು, ಇಂದು ಮದ್ಯಾನ ಸುರಿದ ಭಾರೀ ಮಳೆಯಿಂದ ಇಲ್ಲಿನ ಬಂಕಾಪುರ ರಸ್ತೆಯಲ್ಲಿ ಮಳೆಯ ನೀರು ತುಂಬಿ ಅದ್ವಾನವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ. ಮೊಣಕಾಲಿನವರೆಗೂ ಮಳೆಯ ನೀರು ತುಂಬಿದೆ. ಹೀಗಾಗಿ,...
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?
ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...









