Death News; ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ ವ್ಯಕ್ತಿಯೊಬ್ಬ 20 ದಿನದ ನಂತ್ರ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಇಂದಿರಾನಗರದ ನಾಗಯ್ಯ ಈರಯ್ಯ ಹಿರೇಮಠ (42), ಎಂಬಾತನೇ ಸದ್ಯ ವಿಷಸೇವಿಸಿ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಜುಲೈ 4 ರಂದು ಮನೆಯಲ್ಲೇ ಕಳೆನಾಶಕ ಸೇವಿಸಿದ್ದ, ಹೀಗಾಗಿ ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನಂತರ ಕೆಲ ದಿನಗಳ ಹಿಂದೆ ಮನೆಗೆ ಕರೆ ತರಲಾಗಿತ್ತು. ಮನೆಗೆ...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Category: ಮುಂಡಗೋಡ ಸುದ್ದಿ
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
Students boycott class; ಮುಂಡಗೋಡ: SSLC ವಿದ್ಯಾರ್ಥಿಯೊಬ್ಬ ಬಸ್ಸಿನಲ್ಲಿ ತಣ್ಣನೆಯ “ರೌಡಿಸಂ” ಮಾಡ್ತಿರೋ ಆರೋಪ ಕೇಳಿ ಬಂದಿದೆ. ಅದೇ ಶಾಲೆಯಲ್ಲಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿಗಳಿಗೆ ಅವಾಚ್ಯವಾಗಿ ನಿಂಧಿಸಿ, ಧಮ್ಕಿ ಹಾಕ್ತಿದಾನೆ ಅನ್ನೋ ಕಾರಣಕ್ಕೆ, 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರೌಢಶಾಲೆಯನ್ನೇ ಬಹಿಷ್ಕರಿಸಿದ ಘಟನೆ ತಾಲೂಕಿನ ಕಾತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಆತ ಚಿಪಗೇರಿ ಹುಡುಗ..! ಅಂದಹಾಗೆ, ಮುಂಡಗೋಡ ತಾಲೂಕಿನ ಚಿಪಗೇರಿ ಗ್ರಾಮದಿಂದ ಕಾತೂರು ಪ್ರೌಢಶಾಲೆಗೆ ನಿತ್ಯವೂ ವ್ಯಾಸಂಗಕ್ಕಾಗಿ ಏನಿಲ್ಲವೆಂದರೂ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ....
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
Gram Panchayat; ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ನೂರ್ ಅಹ್ಮದ್ ಮಕ್ತೇಸರ್, ಉಪಾಧ್ಯಕ್ಷೆಯಾಗಿ ರತ್ನವ್ವ ಪಾಂಡಪ್ಪ ತಡಸದ ಅವಿರೋಧ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ ಭಾರೀ ಗುದುಮುರಿಗಿಗೆ ಬಿದ್ದಿದ್ದ ಆದ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದು, ಅನಾಯಾಸವಾಗಿ “ಕಾಂಗ್ರೆಸ್” ಬೆಂಬಲಿತರಿಗೆ ಅಧ್ಯಕ್ಷ ಗಾದಿ ದಕ್ಕಿದಂತಾಗಿದೆ. ಅಂದಹಾಗೆ, 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ, 9 ಸದಸ್ಯರು ಕೈ ಬೆಂಬಲಿತರಾಗಿದ್ದರು. ಇನ್ನುಳಿದಂತೆ, 4 ಜನ ಮಾತ್ರ ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ, ಈ ಹಿಂದೆ ಅಧ್ಯಕ್ಷೆಯಾಗಿದ್ದ ಪುಷ್ಪಾ ಕಲ್ಮೇಶ್...
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
Police Raid; ಶಿರಸಿ ಸಮೀಪದ ಹೋಂ ಸ್ಟೇ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಹೆಡೆಮುರಿ ಕಟ್ಟಿರೋ ಕೇಸ್ ಹಿಂದೆ ಮುಂಡಗೋಡ ಪೊಲೀಸ್ರ ಬ್ರಿಲ್ಲಿಯಂಟ್ ಟ್ರೇಸಿಂಗ್ ಕಹಾನಿ ಇದೆ, ಹಾವೇರಿಯಿಂದ ಬಂದಿದ್ದ ಅದೊಂದು ಫೋನ್ ಕಾಲ್ ಬೆನ್ನತ್ತಿ ಹೋದ ರೋಚ”ಕತೆ”ಯಿದೆ. ಡಿವೈಎಸ್ಪಿ ಮೇಡಮ್ಮ ರವರ ದಕ್ಷತೆ ಇದೆ. ಈ ಕಾರಣಕ್ಕಾಗೆ ಎರಡು ವರ್ಷಗಳಿಂದ ಯಾರೂ ಕಂಡರಿಯದ ಬೃಹತ್ ಪೊಲೀಸ್ ದಾಳಿ ಯಶಸ್ವಿಯಾಗಿ ನಡೆದು ಹೋಗಿದೆ. ಅಸಲು, ದಾಳಿಯ ಕೆಲವು ರೋಚಕ ಕಹಾನಿಯನ್ನು ನಾವಿಲ್ಲಿ ನಿಮ್ಮ ಮುಂದೆ ಇಡ್ತಿದಿವಿ ಓದಿ.. ...
ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?
PSI Commit Suicide; ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇಂದು ನೇಣಿಗೆ ಕೊರಳೊಡ್ಡಿದ್ದಾರೆ. ಸದ್ಯ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಖೀರಪ್ಪ ಘಟಕಾಂಬಳೆ(50) ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೂಲತಃ ಹಳಿಯಾಳದವರಾಗಿದ್ದ ಅವ್ರು, ಶಿರಸಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. PSI ಖೀರಪ್ಪ ಘಟಕಾಂಬಳೆ, ಶಿರಸಿಯಲ್ಲೇ ಸೆಟ್ಲ್ ಆಗಿದ್ದರು. ಆದ್ರೆ, ಕಳೆದ ಎರಡ್ಮೂರು ತಿಂಗಳ ಹಿಂದೆಯಷ್ಟೇ PSI ಆಗಿ ಬಡ್ತಿ ಪಡೆದಿದ್ದ ಅವ್ರು, ಬಂಟ್ವಾಳ...
ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್
Lingayat News; ಮುಂಡಗೋಡ : ಯಾರಾದರೂ ಆಸಕ್ತಿಯಿಂದ ಸಂಘಟನೆಯಲ್ಲಿ ತೊಡಗಿಕೊಂಡಾಗ ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ ಎಂದು ಭಾವಿಸದೆ ಸಂಘಟನೆಯಿಂದ ಸಮಾಜ ಸದೃಢ ವಾಗುತ್ತದೆ ಎನ್ನುವದನ್ನು ಅರಿತು ಎಲ್ಲರೂ ಒಗ್ಗಟ್ಟಾಗಿ ಸದಸ್ಯತ್ವ ಹೆಚ್ಚು ಮಾಡಿ ರಾಜ್ಯ ಸಂಘದ ಗಮನ ಸೆಳೆಯುವಂತೆ ಮಾಡಬೇಕು ಎಂದು ಮಾಜಿ ಶಾಸಕ ವಿ ಎಸ್ ಪಾಟೀಲ ಕರೆ ನೀಡಿದ್ರು. ಅವರು ಮುಂಡಗೋಡ ಟ್ರಿನಿಟಿ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಮಾಜ ಸಂಘಟನೆ ವಿಶೇಷ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ...
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
Death News; ಮುಂಡಗೋಡ ತಾಲೂಕಿನ ಮಳಗಿಯ ಧರ್ಮಾ ಜಲಾಶಯದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಜಲಾಶಯದಲ್ಲಿ ಶವ ತೇಲುತ್ತಿರೊ ದೃಷ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕೆ ಬಂದ ಮುಂಡಗೋಡ ಪೊಲೀಸರು ಸ್ಥಳೀಯರ ಸಹಕಾರದಿಂದ ಶವ ಹೊರತೆಗೆದಿದ್ದಾರೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಣ್ಣ ಸಣ್ಣಪಾಳೆ ಎಂಬುವವರೇ ಇಲ್ಲಿ ಶವವಾಗಿ ಸಿಕ್ಕಿದ್ದು, ಕಳೆದ ಗುರುವಾರ ಇವ್ರು ಮನೆಯಿಂದ ತೆರಳಿದ್ದವರು, ಮನೆಗೆ ವಾಪಸ್ ಆಗಿರಲಿಲ್ಲವಂತೆ. ಇಂದು ಮಳಗಿ ಧರ್ಮಾ ಜಲಾಶಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಡಗೋಡ ಪೊಲೀಸರು...
ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್
Congress News; ಶಿರಸಿ: ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಮತ್ತು ಎಲ್ಲಾ ಸಚಿವರು ಸೇರಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ ನಾಯ್ಕ ಹೇಳಿದರು. ಅವರು ಶುಕ್ರವಾರ ಶಿರಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ, ಸರ್ಕಾರದ ಎರಡು ವರ್ಷಗಳ ಸಾಧನೆ,...
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!
Department of Horticulture;ಮುಂಡಗೋಡ ತಾಲೂಕಿನ ಬಾಚಣಕಿ ಬಳಿಯ ತೋಟಗಾರಿಕಾ ಇಲಾಖೆಯ “ಸರ್ಕಾರಿ ಅಡಿಕೆ ಗಿಡಗಳ ಮಾರಣ ಹೋಮ” ಘಟನೆಗೆ ಸಂಬಂಧಿಸಿದಂತೆ, ತೋಟಗಾರಿಕಾ ಇಲಾಖೆಯ ಡಿಡಿ ಡಾ. ಬಿ.ಪಿ.ಸತೀಶ್ ಪಬ್ಲಿಕ್ ಫಸ್ಟ್ ನ್ಯೂಸ್ ವರದಿಗೆ ಸ್ಪಂಧಿಸಿದ್ದಾರೆ. ತಕ್ಷಣವೇ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ. ನಾಳೆ (ಶುಕ್ರವಾರ) ಅಧಿಕಾರಿಗಳ ವಿಸಿಟ್..! ಅಂದಹಾಗೆ, ಕಳೆದ 15 ದಿನಗಳ ಹಿಂದೆ ನಡೆದಿದ್ದ ಹೀನ ಕೃತ್ಯವನ್ನು, ಮುಂಡಗೋಡಿನ ತೋಟಗಾರಿಕಾ ಇಲಾಖೆಯ ಸನ್ಮಾನ್ಯ ತಾಲೂಕಾಧಿಕಾರಿಗಳು ಒಳಗೊಳಗೇ ಮುಚ್ಚಿ ಹಾಕುವ ಧಾವಂತದಲ್ಲಿದ್ದರೇನೋ..? ಆದ್ರೆ, ಪಬ್ಲಿಕ್ ಫಸ್ಟ್ ನ್ಯೂಸ್...
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
Department of Horticulture; ಮುಂಡಗೋಡ ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿಜಕ್ಕೂ ಎಚ್ಚರವಾಗಿದ್ದಾರಾ..? ಅಥವಾ ಯಾರದ್ದೂ ಬಿಡೆಯೇ ಬೇಡ ಅಂತಾ ಗಡದ್ದಾಗಿ ಮಲಗಿದ್ದಾರಾ..? ಒಂದೂ ಅರ್ಥವಾಗ್ತಿಲ್ಲ. ಯಾಕಂದ್ರೆ, ಅವ್ರ ನೆರಳಲ್ಲೇ ಬೆಳೆದಿದ್ದ, ಅದೇ ಇಲಾಖೆಯ ಜತನದಲ್ಲೇ ಜೀವಪಡೆದಿದ್ದ ನೂರಾರು ಸರ್ಕಾರಿ ಅಡಿಕೆ ಸಸಿಗಳು ಉಸಿರು ಚೆಲ್ಲಿವೆ. ಅದ್ಯಾವ ಕಾರಣಕ್ಕೋ ಏನೋ ಕಳೆನಾಶಕ ಸಿಂಪಡಿಸಿ ಎರಡು ವರ್ಷದ ಅಡಿಕೆ ಸಸಿಗಳನ್ನು ಅಕ್ಷರಶಃ ಮುಗಿಸಿ ಬಿಟ್ಟಿದ್ದಾರೆ ದುಷ್ಕರ್ಮಿಗಳು. ದುರಂತ ಅಂದ್ರೆ ಘಟನೆ ನಡೆದು ಭರ್ತಿ ಎರಡು ವಾರ ಕಳೆದ್ರೂ...









