Death News; ಶಿಗ್ಗಾವಿಯ BEO ಕಾರ್ಯಾಲಯದಲ್ಲಿ ಹಿರಿಯ ಮೆನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಸನ್ನ ಗಣಪತಿ ಜಾಧವ್(49) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಬೆಳಗಿನ ಜಾವ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ..! ಇನ್ನು, ಪ್ರಸನ್ನ ಜಾಧವ್ ಅವರ ನಿಧನಕ್ಕೆ ಶಿಗ್ಗಾವಿ ಕ್ಷೇತ್ರ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಮುಂಡಗೋಡ ಸುದ್ದಿ
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಬುಧವಾರ, ಅಗಷ್ಟ 20 ರಂದು ಮುಂಡಗೋಡ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ...
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
Mundgod School Holiday: ಮುಂಡಗೋಡ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ನಾಳೆ ಮುಂಡಗೋಡ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ, ಜಿಲ್ಲಾಧಿಕಾರಿಗಳು ಆದೇಶಿಸಿರುವಂತೆ ಜಿಲ್ಲೆಯ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕುಗಳಿಗೆ ನಿನ್ನೆಯಿಂದಲೂ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ಮಾತ್ರ ರಜೆ ಘೋಷಣೆ ಮಾಡಿರಲಿಲ್ಲ. ಆದ್ರೆ, ಸಂಜೆ ಜಿಲ್ಲಾಧಿಕಾರಿಗಳು ಮತ್ತೆ ಮುಂಡಗೋಡ ಹೊರತು ಪಡಿಸಿ,...
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ...
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
Teacher Missing; ಮುಂಡಗೋಡಿನ ಪ್ರತಿಷ್ಟಿತ ಲೊಯೋಲಾ ವಿದ್ಯಾ ಸಂಸ್ಥೆಯ ಪ್ರೌಢಶಾಲೆಯ ಪ್ರತಿಭಾನ್ವಿತ ಹಿಂದಿ ಶಿಕ್ಷಕ ವಿನಾಯಕ ಶೇಟ್ ನಿನ್ನೆಯಿಂದ ಕಾಣೆಯಾಗಿದ್ದಾರೆ ಅಂತಾ ಅವರ ಪತ್ನಿ ಪದ್ಮಶ್ರೀ ವಿನಾಯಕ್ ಶೇಟ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 12.08.2025 ರಂದು ಅಂದ್ರೆ ಮಂಗಳವಾರ ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ, “ನಾನು ಸ್ವಲ್ಪ ಹೊರಗಡೆ ಹೋಗಿ ಬರ್ತಿನಿ” ಅಂತಾ ಹೇಳಿ ಮನೆಯಿಂದ ಹೋದವರು, ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಪರಿಚಯಸ್ಥರು...
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Mundgod Police Raid; ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ, ಬೈಕಿನೊಂದಿಗೆ ಬಂಧಿಸಿದ್ದಾರೆ. ಈ ಕೇಸಲ್ಲಿ ಇನ್ನುಳಿದಂತೆ ಪ್ರಮುಖ ಡ್ರಗ್ ಪೆಡ್ಲರ್ ಗಾಗಿ ಬಲೆ ಬೀಸಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಹತ್ತಿರ ಆರೋಪಿಗಳಾದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಮುಜಾಫರ್ ಅಹ್ಮದ್ ಮಕ್ಖೂಲ್ ಅಹ್ಮದ್ ಬ್ಯಾಡಗಿ (28) ಹಾಗೂ ಪ್ರಶಾಂತ ಮಾರ್ತಾಂಡಪ್ಪ ಅಕ್ಕಿವಳಿ(20) ಎಂಬುವವರನ್ನು ಬಂಧಿಸಲಾಗಿದೆ. ಆತ ಚೋರ್ ಇಮ್ರಾನ್.! ಅಸಲು, ಹಾನಗಲ್ ನಿಂದ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ದಂಪತಿ ಸೇರಿ ಮೂವರಿಗೆ ಗಾಯವಾಗಿದೆ. ಇಂದೂರು ಗ್ರಾಮದ ಶರಣು ನಿಂಗಯ್ಯ ಸುರಗಿಮಠ್ ಹಾಗೂ ಇವರ ಪತ್ನಿ ಸುಪ್ರೀತ ಸುರಗಿಮಠ ಎಂಬುವವರಿಗೆ ಗಾಯವಾಗಿದೆ. ಹುನಗುಂದದ ಪೊಸ್ಟಮೆನ್ ಸುನಿಲ್ ಹರಿಜನ್ ಎಂಬುವವರಿಗೂ ಗಾಯವಾಗಿದೆ. ಗಾಯಾಳಯಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
Cobra Trapped In Pipe Rescued; ಮುಂಡಗೋಡ ತಾಲೂಕಿನ ಕಾತುರ ಅರಣ್ಯ ವಲಯದಲ್ಲಿ ಪೈಪಿನಲ್ಲಿ ಸಿಲುಕಿ ಸಾಚು ಬದುಕಿನ ನಡುವೆ ಹೋರಾಡುತ್ತಿದ್ದ, ನಾಗರಹಾವನ್ನು ರಕ್ಷಣೆ ಮಾಡಲಾಗಿದೆ. ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಗದ್ದೆದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು ಮುತ್ತುರಾಜ ಹಳ್ಳಿ, ಹುಡೇಲಕೊಪ್ಪ ಗಸ್ತು ವನಪಾಲಕರು ಹಾವನ್ನು ಪೈಪ್ ನಿಂದ ಹೊರ ತೆಗೆದು, ಗಾಯಕ್ಕೆ ನ್ಯಾಚುರಲ್ (Anti Septic) ಆದ ಅರಶಿಣ ಹಚ್ಚಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಮಳಗಿ ಗಸ್ತು ವನಪಾಲಕ...
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
Doctor Raid; ಮುಂಡಗೋಡ ತಾಲೂಕಾಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಮತ್ತವರ ಟೀಂ “ಏಕದಂ” ಕಾರ್ಯಾಚರಣೆ ನಡೆಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ಹಾಗೂ ಜನೌಷಧಿ ಕೇಂದ್ರದ ಮೇಲೆ ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಕ್ಯಾಂಟೀನ್ ಮೇಲೆ..! ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ನಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿದಾಗ ಅಲ್ಲಿ ಸ್ವಚ್ಚತೆಯ ಕೊರತೆ ಕಂಡುಬಂದಿದೆ ಎನ್ನಲಾಗಿದೆ. ಅಲ್ದೆ, ಅಸಲೀ ಟೆಂಡರದಾರರನ್ನು ಬಿಟ್ಟು ಬೇರೆಯವರು ಕ್ಯಾಂಟೀನ್ ನಡೆಸುತ್ತಿರುವುದು ಕಂಡು ಬಂದಿದೆಯಂತೆ ಹಾಗೂ ಬೇರೆಯವರ ಫೋನ್ ಪೇ ಸ್ಕ್ಯಾನರ್ ಇರುವುದನ್ನು ಪ್ರಶ್ನೆ ಮಾಡಿ, ಅಸಲೀ...









